ಹುತಾತ್ಮ ಸೈನಿಕರ ಕುಟುಂಬದೊಂದಿಗೆ ಸರ್ಕಾರ ಇದೆ ➤ ಮುಖ್ಯಮಂತ್ರಿ BSY
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.26: ದೇಶಕ್ಕಾಗಿ ವೀರ ಬಲಿದಾನ ಹೊಂದಿದ ಹುತಾತ್ಮ ಯೋಧರ ಕುಟುಂಬದೊಂದಿಗೆ ನಮ್ಮ ಸರ್ಕಾರವಿದೆ. ಅವರ ಕುಟುಂಬಕ್ಕೆ ಎಲ್ಲ ಸೌಲಭ್ಯ ಒದಗಿಸಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಹುತಾತ್ಮ ಯೋಧರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಭಾರತ ಮಾತೆಗಾಗಿ ಜೀವ ಸಮರ್ಪಿಸಿಕೊಂಡ ಯೋಧನಿಗೆ ಸದಾ ಕೃತಜ್ಞರಾಗಿದ್ದೇವೆ. ಕಾರ್ಗಿಲ್ ಅತ್ಯಂತ ದುರ್ಗಮ ಪ್ರದೇಶವಾಗಿತ್ತು.1999 ಮೇ 5 ರಿಂದ ಜುಲೈ […]
ಹುತಾತ್ಮ ಸೈನಿಕರ ಕುಟುಂಬದೊಂದಿಗೆ ಸರ್ಕಾರ ಇದೆ ➤ ಮುಖ್ಯಮಂತ್ರಿ BSY Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









