ಮಂಗಳೂರು

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24:  ಕರ್ನಾಟದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದೆ.  ದ.ಕ. ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಮತ್ತೊಂದೆಡೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.     ಮಂಗಳೂರು ನಿವಾಸಿ 44 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಮಂಗಳೂರು ಮೂಲದ 56 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗಳೂರಿನ 67 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಬಂಟ್ವಾಳದ 42 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ 67 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಗಳೂರಿನ 75 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. […]

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ ➤ ಕುತೂಹಲದ ಘಟನೆಗೆ ಸಾಕ್ಷಿಯಾದ ಬೆಳ್ತಂಗಡಿಯ ನಾಗನಕಟ್ಟೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.24:  ಬಳ್ಳಿಯ ರೂಪದಲ್ಲಿ ಎಡೆ ಎತ್ತಿದ ನಾಗನ ರೂಪದಲ್ಲಿ ಬೆಳೆದಿರುವ ಬಳ್ಳಿ ಬೆಳ್ತಂಗಡಿಯಲ್ಲಿ ಪತ್ತೆಯಾಗಿರುವುದು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇದನ್ನ ಪ್ರಕೃತಿ ವಿಸ್ಮಯವೆಂದರೂ ತಪ್ಪಾಗಲ್ಲ. ಅಂತಹ ಘಟನೆಗೆ ಇಂದು ಬೆಳ್ತಂಗಡಿಯಲ್ಲಿ ಒಂದು ಘಟನೆ ಸಾಕ್ಷಿಯಾಗಿದೆ . ಹೌದು, ನಾಗರಪಂಚಮಿ ಹಬ್ಬ ಸಮೀಪಿಸುತ್ತಿದ್ದು ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲೊಂದು ಬಳ್ಳಿಯೊಂದು ನಾಗನ ರೂಪದಲ್ಲಿ ಹಡೆ ಎತ್ತಿ ನಿಂತಿರುವಂತೆ ಕಂಡು‌ಬಂದಿದೆ. ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ ಬ್ರಹ್ಮಲಿಂಗೇಶದವರ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರುತ್ತಿರುವ ನಾಗನ ಕಲ್ಲಿಗೆ

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ ➤ ಕುತೂಹಲದ ಘಟನೆಗೆ ಸಾಕ್ಷಿಯಾದ ಬೆಳ್ತಂಗಡಿಯ ನಾಗನಕಟ್ಟೆ Read More »

ಕರಾವಳಿ, ಕರ್ನಾಟಕ

ಟ್ರಕ್‍ನಲ್ಲಿ 59 ಕೋಣಗಳ ಸಾಗಾಟ ➤ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕೋಟ, ಜು.24:  ಟ್ರಕ್‍ವೊಂದರಲ್ಲಿ ಹಿಂಸಾತ್ಮಕವಾಗಿ ಬರೋಬ್ಬರಿ 59 ಕೋಣಗಳನ್ನ ಸಾಗಾಟ ಮಾಡುತ್ತಿದ್ದ ನಾಲ್ವರನ್ನ ಕೋಟ ಠಾಣೆಯ ಪೊಲೀಸರ ತಂಡ ಬಂದಿಸಿದ್ದಾರೆ, ಸಾಬರಕಟ್ಟೆ ಚೆಕ್ ಪೋಸ್ಟನಲ್ಲಿ ಶುಕ್ರವಾರ ಬೆಳಗಿನ ಜಾವ ಪರಿಶೀಲನೆಯ ಸಂದರ್ಭ ಹರಿಯಾಣದಿಂದ ಕೇರಳಕ್ಕೆ ಟ್ರಕ್‍ನಲ್ಲಿ 59 ಕೋಣಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಕೋಣಗಳನ್ನು ಮತ್ತು ಚಾಲಕ ಸಹಿತ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.     ಕೋಟ ಠಾಣೆಯ ಪ್ರೊಬೆಷನಲ್ ಎಸ್ಪಿ ಸಂತೋಷ್ ಸಿಬಂದಿಗಳ ಜೊತೆ ಬೆಳಗಿನ ಜಾವ 3

ಟ್ರಕ್‍ನಲ್ಲಿ 59 ಕೋಣಗಳ ಸಾಗಾಟ ➤ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರಾವಳಿ

ಕೊರೋನಾ ಸೋಂಕಿಗೆ ಸುಳ್ಯದಲ್ಲಿ 4ನೇ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು.24:  ಕೊರೋನಾ ಸೋಂಕು ಈಗಾಗಲೇ ಸುಳ್ಯದಲ್ಲಿ ಮೂವರನ್ನ ಬಲಿಪಡೆದುಕೊಂಡಿದೆ. ಸುಳ್ಯದ ಕಲ್ಲುಮುಟ್ಟು ನಿವಾಸಿಯಾಗಿದ್ದ 61 ವರ್ಷದ ಮಹಿಳೆಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.   ಇದರಿಂದಾಗಿ ಸುಳ್ಯದಲ್ಲಿ ಒಟ್ಟು ಕೊರೋನಾಗೆ ನಾಲ್ವರ ಬಲಿಯಾಗಿದೆ. ಅಸೌಖ್ಯದ ಹಿನ್ನಲೆಯಲ್ಲಿ ದಾಖಲಾಗಿದ್ದ ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು . ಇವರು ಕಳೆದ ರಾತ್ರಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಕೊರೋನಾ ಸೋಂಕಿಗೆ ಸುಳ್ಯದಲ್ಲಿ 4ನೇ ಬಲಿ Read More »

ಕರಾವಳಿ

ವಿವಾಹಿತ ಮಹಿಳೆಯೊಂದಿಗೆ ಯುವಕನ ಚೆಲ್ಲಾಟ ➤ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳೀಯರಿಂದ ಗೂಸಾ

(ನ್ಯೂಸ್ ಕಡಬ) newskadaba.com ಸುಳ್ಯ, ಜು.24:  ಸುಳ್ಯದ ಯುವಕನೋರ್ವ ಆಲೆಟ್ಟಿ ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡಲು ಹೋಗಿ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದ ಘಟನೆ ಇಂದು ನಡೆದಿದೆ.   ಆಲೆಟ್ಟಿ ಗ್ರಾಮದ ಅರಂಬೂರು ಪರಿಸರದಲ್ಲಿ ವಾಸವಿದ್ದ ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡಲು ಮಹಿಳೆಯ ಮನೆಗೆ ಹೋಗಿ ಸ್ಥಳೀಯ ಯುವಕರ ಕೈಗೆ ಸಿಕ್ಕಿ ಬಿದ್ದು ಒದೆ ತಿಂದಿದ್ದಾನೆ. ಸುಳ್ಯದಲ್ಲಿ ಆಟೋ ಚಾಲಕನಾಗಿರುವ ಯುವಕ ಗಣೇಶ್ ಎಂಬಾತ ಮಹಿಳೆಯ ಮನೆಗೆ ಮಧ್ಯಾಹ್ನದ ಹೊತ್ತಿಗೆ ಯಾರು ಇಲ್ಲದ ಸಂದರ್ಭದಲ್ಲಿ ತೆರಳಿ ಮಹಿಳೆಯೊಂದಿಗೆ ಚೆಲ್ಲಾಟವಾಡುವುದನ್ನ

ವಿವಾಹಿತ ಮಹಿಳೆಯೊಂದಿಗೆ ಯುವಕನ ಚೆಲ್ಲಾಟ ➤ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳೀಯರಿಂದ ಗೂಸಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.24:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೊನಾ ಸೋಂಕು ಕಾಣಿಸಿಕೊಂಡು ನಾಲ್ಕು ತಿಂಗಳ ಬಳಿಕ ಕರೊನಾ ಸಾವಿನ ಸಂಖ್ಯೆ ಶತಕದ ಹೊಸ್ತಿಲು ತಲುಪಿದೆ. ಮಾ.22ರಂದು ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹಲವು ಕಾಯಿಲೆಗಳಿಂದ ಬಳಲುತ್ತಿದ್ದ 7 ಮಂದಿ ಬುಧವಾರ ಮೃತಪಟ್ಟಿದ್ದು ಗುರುವಾರದ ವರದಿಯಂತೆ ಅವರೆಲ್ಲರೂ ಕರೊನಾ ಸೋಂಕಿಗೊಳಪಟ್ಟಿದ್ದರು. ಈ ಮೂಲಕ ಮೃತರ ಒಟ್ಟು ಸಂಖ್ಯೆ 94ಕ್ಕೆ ಏರಿಕೆಯಾಗಿದ್ದು ಮೃತಪಟ್ಟವರಲ್ಲಿ ಬಹುತೇಕ ಮಂದಿ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದವರು. ದ.ಕ. ಜಿಲ್ಲೆಯಲ್ಲಿ ಗುರುವಾರ 218 ಪಾಸಿಟಿವ್ ಕೇಸ್

ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಮಂಗಳೂರು : ಆತಂಕ ಸೃಷ್ಟಿಸಿದ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24:  ದಕ್ಷಿಣ ಕರ್ನಾಟಕದ ಆಯ್ದ ಸ್ಥಳಗಳಲ್ಲಿ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ ದಿನೇದಿನೆ ಹೆಚ್ಚಾಗುತ್ತಿದ್ದು, ಉಗ್ರರು ಮತ್ತು ನಕ್ಸಲ್ ಚಟುವಟಿಕೆ ಬಲಗೊಳ್ಳುತ್ತಿದ್ದಿಯೇ ಎಂಬ ಆತಂಕ ಜನರಲ್ಲಿ ಮನೆ ಮಾಡಿದೆ. ಬೆಳ್ತಂಗಡಿಯ ಕೊಲ್ಲಿ ಕಾಡುಮನೆ ಗೆಸ್ಟ್ ಹೌಸ್ ಪರಿಸರ ಕಾಡು ಪ್ರದೇಶದಲ್ಲಿ ತುರಾಯಾ ಸ್ಯಾಟಲೈಟ್ ಫೋನ್ ಅನ್ನು ಕಳೆದ 1 ತಿಂಗಳ ಹಿಂದೆ ಬಳಕೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.     ಈ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಒಂದೆಡೆ

ಮಂಗಳೂರು : ಆತಂಕ ಸೃಷ್ಟಿಸಿದ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ Read More »

ಕರಾವಳಿ

ದೇಶದ ಅತೀ ದೊಡ್ಡ ಕೋವಿಡ್ ಕೇರ್​ ಸೆಂಟರ್​ ಸೋಮವಾರದಿಂದ ಆರಂಭ ➤ BBMP ಆಯುಕ್ತ ಮಂಜುನಾಥ್ ಪ್ರಸಾದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24: ದೇಶದ ಅತೀ ದೊಡ್ಡ ಕೋವಿಡ್ ಕೇರ್ ಸೆಂಟರ್‌ ಸೋಮಾವಾರದಿಂದ ಪ್ರಾರಂಭವಾಗುವುದು ಎಂದು ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದವಾರದಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ರೋಗಲಕ್ಷಣ ಇಲ್ಲದ ಕೋವಿಡ್ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಮಾಡಲಾಗುತ್ತಿದ್ದು, ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಹಾಗೂ ಅಧಿಕಾರಿಗಳ ತಂಡ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಆಯುಕ್ತರು ಬಿಐಇಸಿ ಕೋವಿಡ್

ದೇಶದ ಅತೀ ದೊಡ್ಡ ಕೋವಿಡ್ ಕೇರ್​ ಸೆಂಟರ್​ ಸೋಮವಾರದಿಂದ ಆರಂಭ ➤ BBMP ಆಯುಕ್ತ ಮಂಜುನಾಥ್ ಪ್ರಸಾದ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಮುದ್ರದ ಮಧ್ಯದಲ್ಲಿ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ➤ ದಡ ಸೇರಿದ 6 ಮಂದಿ ಮೀನುಗಾರರು

(ನ್ಯೂಸ್ ಕಡಬ) newskadaba.com ಸಸಿಹಿತ್ಲು,ಜು.24: ದ.ಕನ್ನಡ ಜಿಲ್ಲೆಯ ಸಸಿಹಿತ್ಲುವಿನಲ್ಲಿ ಮೀನುಗಾರರ ದೋಣಿಯೊಂದು ಸಮುದ್ರದ ಮಧ್ಯದಲ್ಲಿ ಮಗುಚಿ ಬಿದ್ದು ಅದರಲ್ಲಿದ್ದ ಆರು ಮಂದಿ ಮೀನುಗಾರರು ಯಾವುದೇ ಪ್ರಾಣಾಯಪಾಯ ಇಲ್ಲದೇ ಪಾರಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.     ಸಸಿಹಿತ್ಲುವಿನ ಸುಧಾಕರ್, ತಾರಾನಾಥ್, ಹೇಮನಾಥ್ ಮತ್ತಿತರರು ಮೀನು ಹಿಡಿಯಲೆಂದು ಸಮುದ್ರಕ್ಕೆ ತೆರಳಿದ್ದರು. ಆದರೆ ಸಮುದ್ರ ಮಧ್ಯೆ ಹವಾಮಾನ ವೈಪರಿತ್ಯದ ಕಾರಣದಿಂದ ದೋಣಿಯು ಮಗುಚಿ ಬಿದ್ದಿದೆ. ಇದರಲ್ಲಿದ್ದ ಮೂರು ಮಂದಿ ಈಜಿಕೊಂಡು ದಡ ಸೇರಿದ್ದು, ಇನ್ನಿಬ್ಬರನ್ನು ಮತ್ತೊಂದು ದೋಣಿಯ ಮೂಲಕ ರಕ್ಷಿಸಲಾಗಿದೆ.ಉಳಿದ

ಸಮುದ್ರದ ಮಧ್ಯದಲ್ಲಿ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ➤ ದಡ ಸೇರಿದ 6 ಮಂದಿ ಮೀನುಗಾರರು Read More »

ಕರಾವಳಿ

ಸಮುದ್ರ ಮಧ್ಯದಲ್ಲಿ ಮಗುಚಿ ಬಿದ್ದ ದೋಣಿ ➤ ಮೀನುಗಾರರು ಪ್ರಾಣಾಯಪಾಯದಿಂದ ಪಾರು.. !!!

(ನ್ಯೂಸ್ ಕಡಬ) newskadaba.com ಮಂಗಳೂರು: ಜು.24., ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಮಧ್ಯದಲ್ಲಿ ಮಗುಚಿಬಿದ್ದ ಘಟನೆ ಶುಕ್ರವಾರ ಸಂಭವಿಸಿದೆ. ಘಟನೆಯಲ್ಲಿ ದೋಣಿಲ್ಲಿದ್ದ 6 ಮಂದಿ ಮೀನುಗಾರರು ಪ್ರಾಣಾಯಪಾಯದಿಂದ ಪಾರಾಗಿದ್ದಾರೆ. ಹವಮಾನ ಇಲಾಖೆ ಮುನ್ಸೂಚನೆ ಇದ್ದರೂ ಕೂಡ ಸಸಿಹಿತ್ಲುವಿನ 5 ಮಂದಿ ಯುವಕರು ಮೀನು ಹಿಡಿಯಲೆಂದು ಸಮುದ್ರಕ್ಕೆ ತೆರಳಿದ್ದರು. ಆದರೆ ಸಮುದ್ರ ಮಧ್ಯೆ ಹವಾಮಾನ ವೈಪರಿತ್ಯದ ಕಾರಣದಿಂದ ದೋಣಿ ಮಗುಚಿ ಬಿದ್ದಿದೆ. ಇದರಲ್ಲಿದ್ದ ಮೂರು ಮಂದಿ ಈಜಿ ದಡ ಸೇರಿದ್ದು, ಉಳಿದವರನ್ನು ಮತ್ತೊಂದು ದೋಣಿಯ ಮೂಲಕ ರಕ್ಷಿಸಲಾಗಿದೆ. ಮತ್ತೋರ್ವ

ಸಮುದ್ರ ಮಧ್ಯದಲ್ಲಿ ಮಗುಚಿ ಬಿದ್ದ ದೋಣಿ ➤ ಮೀನುಗಾರರು ಪ್ರಾಣಾಯಪಾಯದಿಂದ ಪಾರು.. !!! Read More »

ಕರಾವಳಿ
Scroll to Top