ಮಂಗಳೂರು

ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24: ಶಿಕ್ಷಕರ ಸಂಘದ ಒತ್ತಡಕ್ಕೆ ಮಣಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಗುರುವಾರ ಪತ್ರ ಬರೆದಿದ್ದು, ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ತಿಳಿಸಿದ್ದಾರೆ. ಜುಲೈ.9ರಂದು ಆದೇಶ ಹೊರಡಿಸಿದ್ದ ಬಿಬಿಎಂಪಿಯು 50 ವರ್ಷಕ್ಕಿಂತ ಮೇಲ್ಪಟ್ಟ ಶಾಲಾ ಶಿಕ್ಷಕರು, ವಿಕಲಚೇತನರು, ಅನಾರೋಗ್ಯ ಮತ್ತು ಗರ್ಭಿಣಿ ಶಿಕ್ಷಕರಿಗೆ ಬೆಂಗಳೂರಿನಲ್ಲಿ ಕೋವಿಡ್ ಕರ್ತವ್ಯದಿಂದ ವಿನಾಯಿತಿ ನೀಡಲಾಗುತ್ತದೆ ಎಂದು ತಿಳಿಸಿತ್ತು.     ಆದೇಶದ ನಡುವೆಯೂ 50 ವರ್ಷದ ಮೇಲ್ಪಟ್ಟ ಶಿಕ್ಶಕರಿಗೆ, […]

ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ  ಮೃತ್ಯು ➤ ಅಂಬ್ಯುಲೆನ್ಸ್‌ ಗೆ ಬೆಂಕಿ ಇಟ್ಟ ಸಂಬಂಧಿಕರು .!!!

(ನ್ಯೂಸ್ ಕಡಬ) newskadaba.com ಬೆಳಗಾವಿ,ಜು.23: ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಮೃತ ವ್ಯಕ್ತಿಯ ಸಂಬಂಧಿಕರು ಅಂಬ್ಯುಲೆನ್ಸ್‌ ಗೇ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.   ಬೆಳಗಾವಿಯ 55 ವರ್ಷದ ವ್ಯಕ್ತಿಯನ್ನು ಜು.19ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಬುಧವಾರ ಮೃತಪಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ ಮೃತನ ಸಂಬಂಧಿಕರು ಹೊರಗಡೆ  ನಿಲ್ಲಿಸಿದ್ದ  ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಾರೆ.  ದುಷ್ಕರ್ಮಿಗಳು ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಲ್ಲದೇ ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ,

ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ  ಮೃತ್ಯು ➤ ಅಂಬ್ಯುಲೆನ್ಸ್‌ ಗೆ ಬೆಂಕಿ ಇಟ್ಟ ಸಂಬಂಧಿಕರು .!!! Read More »

ಕರಾವಳಿ, ಕರ್ನಾಟಕ

 ಐವರು  ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢ➤ ಮೂಡಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್… !!!

(ನ್ಯೂಸ್ ಕಡಬ) newskadaba.com ಮೂಡುಬಿದಿರೆ: ಜು.23., ಇತ್ತೀಚಿಗೆ ಕೊರೋನಾ ಸೋಂಕು ಪೊಲೀಸ್ ಇಲಾಖೆಗೆ ಕಾಟ ನೀಡುತ್ತಿದೆ.ಪುತ್ತೂರು, ಕಡಬ ಠಾಣೆಯ ಬಳಿಕ ಈಗ ಮೂಡುಬಿದಿರೆ ಪೊಲೀಸ್ ಠಾಣೆಯ 5 ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನಲೆ, ಮೂಡಬಿದಿರೆ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಐವರು ಪೊಲೀಸರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆ ಸೀಲ್‌ಡೌನ್‌ ಮಾಡಲಾಗಿದ್ದು ಸಾರ್ವಜನಿಕರ

 ಐವರು  ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢ➤ ಮೂಡಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್… !!! Read More »

ಕರಾವಳಿ

ಡಿ ಬಾಸ್ ದರ್ಶನ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು

(ನ್ಯೂಸ್ ಕಡಬ) newskadaba.com ಜು.23: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿವಾದಗಳಿಂದ ಸದಾ ದೂರ ಉಳಿಯಲು ಬಯಸುತ್ತಾರೆ. ಆದರೆ, ಕೆಲವೊಮ್ಮೆ ವಿವಾದಗಳನ್ನು ಅವರು ಅರಿವಿಲ್ಲದೆ ಮೈಮೇಲೆ ಎಳೆದುಕೊಂಡು ಬಿಡುತ್ತಾರೆ.ಈಗಲೂ ಅದೇ ರೀತಿ ಆಗಿದ್ದು, ದರ್ಶನ್​ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು ಸಲ್ಲಿಕೆ ಆಗಿದೆ.ಕೊನೆಯ ಆಷಾಢ ಶುಕ್ರವಾರದ ದಿನ ದರ್ಶನ್, ಶೋಭಾ ಕರಂದ್ಲಾಜೆ, ಭಾಗ್ಯ ಮಹೇಶ್ ಹಾಗೂ ಅವರ ಬೆಂಬಲಿಗರು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿದ್ದರು‌.     ಈ ವೇಳೆ ಪೂಜೆ

ಡಿ ಬಾಸ್ ದರ್ಶನ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು Read More »

ಕರಾವಳಿ, ಕರ್ನಾಟಕ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು.

(ನ್ಯೂಸ್ ಕಡಬ) newskadaba.com ಮಂಡ್ಯ, ಜು.23:  ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ. ಕೋವಿಡ್-19 ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.     ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋವಿಡ್ ವಾರಿಯರ್ಸ್‌ಗೆ ಕಿರುಕುಳ ➤ ಜಿಲ್ಲಾಧಿಕಾರಿಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು , ಜು.23:  ಕೋವಿಡ್-19 ಸೋಂಕಿತರ ಚಿಕಿತ್ಸೆಯಲ್ಲಿ ಶ್ರಮಿಸುತ್ತಿರುವ ವಾರಿಯರ್ಸ್‌ಗೆ ಸ್ಥಳೀಯರು ಕಿರುಕುಳ ನೀಡುತ್ತಿರುವ ದೂರು ಕೇಳಿ ಬಂದಿದೆ. ಮೂಡುಬಿದಿರೆ ತಾಲ್ಲೂಕಿನ ಶಿರ್ತಾಡಿಯ ನಿವಾಸಿಯೊಬ್ಬರು ಈ ಬಗ್ಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಅವರಿಗೆ ಇ-ಮೇಲ್‌ ಮೂಲಕ ದೂರು ಸಲ್ಲಿಸಿದ್ದಾರೆ.       ‘ನಾವು ಶಿರ್ತಾಡಿಯಲ್ಲಿ ವಾಸವಾಗಿದ್ದು, ನನ್ನ ಪತ್ನಿ ವೆನ್ಲಾಕ್‌ ಕೋವಿಡ್ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಅವರಿಗೆ ಕೋವಿಡ್-19 ದೃಢವಾಗಿದೆ. ನನ್ನ ಮಗನಿಗೂ ಕೋವಿಡ್‌ ತಗಲಿದೆ. ಸದ್ಯಕ್ಕೆ ನಾವು ಹೋಂ

ಕೋವಿಡ್ ವಾರಿಯರ್ಸ್‌ಗೆ ಕಿರುಕುಳ ➤ ಜಿಲ್ಲಾಧಿಕಾರಿಗೆ ದೂರು Read More »

ಕರಾವಳಿ, ಕರ್ನಾಟಕ

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ – ಮೂವರು ಆರೋಪಿಗಳು ಅರೆಷ್ಟ್

( ನ್ಯೂಸ್ ಕಡಬ)  newskadaba.com ಪಡುಬಿದ್ರೆ  ಜುಲೈ ,23: ತೆಂಕ ಎರ್ಮಾಳ್ ಎಂಬಲ್ಲಿನ ನಡೆಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಇಂದು ಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದು, ಮೂವರು ಆರೋಪಿಗಳನ್ನ  ಬಂಧಿಸಿದ್ದಾರೆ.     ಮುಖ್ಯ ಆರೋಪಿ  ಕಮಲ್ ಸಾಹೇಬ್ ತಪ್ಪಿಸಿಕೊಂಡಿದ್ದು, ಆತನ ಅಳಿಯ ನಾಸಿರ್, ಮೊಮ್ಮಗ ಜಮೀರ್ ಮತ್ತು ಇನ್ನೋರ್ವ ಸದ್ದಾಂ ನನ್ನು ಪೊಲೀಸರು ಬಂಧಿಸಿದ್ದಾರೆ.ಈ ಆರೋಪಿಗಳು ಯಾವುದೇ ಪರವಾನಗಿ ಇಲ್ಲದೆ ಮನೆಯಲ್ಲಿಯೇ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದರು. ಖಚಿತ ಮಾಹಿತಿ ಪಡೆದು  ಪಡುಬಿದ್ರಿ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ – ಮೂವರು ಆರೋಪಿಗಳು ಅರೆಷ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಮಣ್ಯ, ಜು.23:   ಕೊರೊನಾ ಸೋಂಕು ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇದರ ಆರ್ಭಟಕ್ಕೆ ಬ್ರೇಕ್ ಹಾಕೋದಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೀಗಾಗಿ ಈ ಬಾರಿ ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.    ಕುಕ್ಕೆ ಸುಬ್ರಮಣ್ಯದಲ್ಲಿ ಈ ಬಗ್ಗೆ ಮಾತನಾಡಿದ ಸಚಿವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಕೂಡ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಎಲ್ಲಾ

ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಕುಂದಾಪುರ : ಹಟ್ಟಿಯಲ್ಲಿದ್ದ ದನ ಕದ್ದೋಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ಕುಂದಾಪುರ, ಜು.23:  ಹಟ್ಟಿಯಲ್ಲಿದ್ದ ಎರಡು ದನಗಳನ್ನು ಹಿಂಸಾತ್ಮಾಕವಾಗಿ ಇನ್ನೋವಾ ಕಾರಲ್ಲಿ ಕದ್ದೋಯ್ದ ಘಟನೆ ಕುಂದಾಪುರ ತಾಲೂಕು ಚಿತ್ತೂರು ಗ್ರಾಮದ ಸುರಕುಂದ ಎಂಬಲ್ಲಿ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದ್ದು ಆರೋಪಿಗಳು ಪರಾರಿಯಾಗಿದ್ದಾರೆ. ಮಂಗಳವಾರ ಮುಂಜಾನೆ ಆರೋಪಿಗಳಾದ ಉನ್ನಿ ಮೊಹಿನ್‌ ಮತ್ತು ಅವರ ಇಬ್ಬರು ಮಕ್ಕಳು ಇನೋವಾ ಕಾರಿನಲ್ಲಿ ಹಾಗೂ ಮೋಟಾರು ಸೈಕಲಿನಲ್ಲಿ ಬಂದಿದ್ದು ದೂರುದಾರರ ಕೊಟ್ಟಿಗೆಯಲ್ಲಿದ್ದ ಎರಡು ದನಗಳನ್ನು ತಮ್ಮ ಕಾರಿನಲ್ಲಿ ಹಿಂಸಾಸ್ಮಾಕವಾಗಿ ತುಂಬಿಸಿ ಕದ್ದೊಯುತ್ತಿದ್ದಾಗ ಎಚ್ಚರಗೊಂಡ ಮನೆಯವರು ಇದನ್ನು ನೋಡಿ

ಕುಂದಾಪುರ : ಹಟ್ಟಿಯಲ್ಲಿದ್ದ ದನ ಕದ್ದೋಯ್ದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯದಲ್ಲಿ ದನದ ಮಾಂಸ ಸಾಗಾಟ – ಆರೋಪಿಯ ಬಂಧನ

(ನ್ಯೂಸ್ ಕಡಬ ) newskadaba.com ಸುಳ್ಯ, ಜುಲೈ .22:   ಸುಳ್ಯ ಗಾಂಧಿನಗರದಿಂದ ಪೈಚಾರು ಕಡೆಗೆ ಸೂಟ್ ಕೇಸ್‌ನಲ್ಲಿ ದನದ ಮಾಂಸ ತುಂಬಿಸಿ ಪೈಚಾರು ಕಡೆ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಸಿದ್ದಾರೆ.   ಬಂಧಿತ ಆರೋಪಿಯನ್ನು ಕಲ್ಲುಮುಟ್ಲು ನಿವಾಸಿ ನಿಸಾರ್ (30) ಎಂದು ಗುರುತಿಸಲಾಗಿದೆ.ಲಾಕ್ ಡೌನ್ ಹಿನ್ನಲೆಯಲ್ಲಿ ಪೊಲೀಸರು ಸುಳ್ಯದ ಜ್ಯೋತಿ ಸರ್ಕಲ್ ಬಳಿ ಸ್ಕೂಟರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂತು. ಪೊಲೀಸರು ಸ್ಕೂಟರ್ ಸಮೇತ ದನದ ಮಾಂಸವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ

ಸುಳ್ಯದಲ್ಲಿ ದನದ ಮಾಂಸ ಸಾಗಾಟ – ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top