ಮಂಗಳೂರು

ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್‌

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜು.22:  ಇತ್ತೀಚೆಗೆ ಹಲವು ಕಡೆಗಳಲ್ಲಿ ಕೊರೊನಾ ವಾರಿಯರ್ಸ್ ಕಿಲೋಮೀಟರ್ ಗಟ್ಟಲೆ ನಡೆದು ಬಂದ ಘಟನೆಗಳ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್‌ಗೆ ನೆರವು ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರು ತನ್ನ ಎರಡು ಕಾರುಗಳನ್ನು ಕೂಡಾ ಕೊರೊನಾ ವಾರಿಯರ್ಸ್‌ಗಳ ಸಹಾಯಕ್ಕಾಗಿ ನೀಡಿದ್ದಾರೆ.     ಜೈನ್ ಕಳೆದ 15 ದಿನಗಳಿಂದ ಮತ್ತು ಮಾರ್ಚ್‌ನಲ್ಲಿ ಲಾಕ್ ಡೌನ್ ಸಮಯದಲ್ಲಿ ತನ್ನ ಕಾರುಗಳನ್ನು ಕೊರೊನಾ ವಾರಿಯರ್ಸ್‌ಗೆ ನೀಡಿದ್ದರು. ಸಾರ್ವಜನಿಕ […]

ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್‌ Read More »

ಕರಾವಳಿ, ಕರ್ನಾಟಕ

ಗೊಬ್ಬರ ಹೊತ್ತು ಕೃಷಿ ಬೇಸಾಯ ಮಾಡುತ್ತಿರುವ ಬಿಗ್ ಬಾಸ್‌ ಫೈನಲ್ ಸ್ಪರ್ಧಿ ಭೂಮಿ ಶೆಟ್ಟಿ… !!!

(ನ್ಯೂಸ್ ಕಡಬ) newskadaba.com ಕುಂದಾಪುರ: ಜು.22., ಬಿಗ್ ಬಾಸ್‌ ಸೀಸನ್‌ನಲ್ಲಿ 7ನಲ್ಲಿ ಫೈನಲ್ ಸ್ಪರ್ಧಿಯಾಗಿ ಗುರುತಿಸಿಕೊಂಡ ಕರಾವಳಿ ಕುವರಿ ಭೂಮಿ ಶೆಟ್ಟಿ ಸದ್ಯ ಬೆಂಗಳೂರು  ಸಿಟಿಯಿಂದ ದೂರವಿದ್ದು, ಇದೀಗ ತನ್ನ ಹುಟ್ಟೂರಿನಲ್ಲಿ ಕೃಷಿ ಕಾಯಕದಲ್ಲಿ ಖುಷಿ ಕಾಣುತ್ತಿದ್ದಾರೆ. ಮೂಲತಃ ಉಡುಪಿ ಜಿಲ್ಲೆ ಬೈದೂಂರು ತಾಲೂಕಿನ ಬೀಜೂರು ಗ್ರಾಮದ ಗಂಟಿಹೊಳೆಯ ಭೂಮಿ ಶೆಟ್ಟಿ, ವಿದ್ಯಾಭ್ಯಾಸ ನಟನೆ ಅಂತ ಬೆಂಗಳೂರಿನಲ್ಲೇ ಇದ್ದರು. ಸದ್ಯ ಕೊರೋನಾ ಹಿನ್ನಲೆ ಲಾಕ್ ಡೌನ್ ಅದ ಕಾರಣ ಊರಲ್ಲೇ ಇದ್ದು, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಭೂಮಿ

ಗೊಬ್ಬರ ಹೊತ್ತು ಕೃಷಿ ಬೇಸಾಯ ಮಾಡುತ್ತಿರುವ ಬಿಗ್ ಬಾಸ್‌ ಫೈನಲ್ ಸ್ಪರ್ಧಿ ಭೂಮಿ ಶೆಟ್ಟಿ… !!! Read More »

ಕರಾವಳಿ

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.22:  ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಪತ್ರಕರ್ತನ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ನಡು ಬೀದಿಯಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಪತ್ರಕರ್ತನ ಹತ್ಯೆ ಕುರಿತು ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಭಾಸ್ಕರ್ ರಾವ್ ‘ಇದು ಬಹಳ ದುಃಖಕರ ಸಂಗತಿ. ಇನ್ನೊಬ್ಬರನ್ನು ರಕ್ಷಿಸುವ ಸಲುವಾಗಿ ತನ್ನ ಜೀವ ಕಳೆದುಕೊಳ್ಳಬೇಕಾಯಿತು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿ’

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು 22 : ಜು.23ರ ಗುರುವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ಮುಖಾಂತರ ಪ್ರೀ ರೆಕಾರ್ಡೆಡ್‌ ವಿಡಿಯೋ ತರಗಳು ಪ್ರಾರಂಭವಾಗಲಿವೆ.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಪಾಠವನ್ನು ಕೇಳಲು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಅಥವಾ ಇಂಟರ್‌ನೆಟ್‌ ಇರದೇ ಇದ್ದಲ್ಲಿ, ಕಾಲೇಜು ಆರಂಭವಾದ ಸಂದರ್ಭ ಇದೇ ಪಾಠಗಳನ್ನು ಉಪನ್ಯಾಸಕರು ಮತ್ತೊಮ್ಮೆ ಬೋಧನೆ ಮಾಡಲಿದ್ದಾರೆ ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕಂಗವಲ್ಲಿ ಹೇಳಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ಸದ್ಯಕ್ಕೆ ಕಾಲೇಜು ಪ್ರಾರಂಭವಾಗುವ ಸಾಧ್ಯತೆ ಇಲ್ಲ.

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಗಾಯಗಳಿಂದ ರಸ್ತೆಯಲ್ಲಿ ಬಿದ್ದು ವ್ಯಕ್ತಿಯ ನರಳಾಟ ➤ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಜರಂಗದಳ

(ನ್ಯೂಸ್ ಕಡಬ) newskadaba.com ಪುತ್ತೂರು,ಜು.22:  ಮೊಣಕಾಲಿನ ಮಂಡಿ ಜಾರಿದಂತಿದ್ದು, ಎದ್ದು ನಿಲ್ಲಲಾಗುತ್ತಿಲ್ಲ, ಹೊಟ್ಟೆಯಲ್ಲಿ ಹೊಕ್ಕುಳ ಪಕ್ಕದಲ್ಲಿ ಮಾಂಸ ಸೀಳಿ ಹೊರಬಂದಂದಂತೆ ಕಾಣುತ್ತಿದ್ದು, ಅದಕ್ಕೆ ಪಂಚೆಯನ್ನು ಮುಚ್ಚಿಕೊಂಡು ನೋವನ್ನು ಸಹಿಸಿಕೊಂಡು ರಸ್ತೆ ಬದಿಯಲ್ಲಿ ಬಿದ್ದು ನರಳುತ್ತಿದ್ದ ವ್ಯಕ್ತಿಯೊಬ್ಬನ್ನು ಪುತ್ತೂರಿನ ಬಜರಂಗದಳದ ಕಾರ್ಯಕರ್ತರು ಸರಕಾರಿ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.     ಮೂಲತ: ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಶಂಕರ ಯಾನೆ ಮುನ್ನ ಎಂದು ಗರುತಿಸಲಾಗಿದೆ. ಕೆಲ ದಿನಗಳ ಹಿಂದೆ ಮಂಗಳೂರು ಪರಿಸರದಲ್ಲಿ ನಡೆದಿದ್ದ ಹೊಡೆದಾಟ

ಗಾಯಗಳಿಂದ ರಸ್ತೆಯಲ್ಲಿ ಬಿದ್ದು ವ್ಯಕ್ತಿಯ ನರಳಾಟ ➤ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಜರಂಗದಳ Read More »

ಕರಾವಳಿ, ಕರ್ನಾಟಕ

ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು.22:  ಪಿಕಪ್ ವ್ಯಾನ್‌ನಲ್ಲಿ ಬಾಳೆ ಗೊನೆಗಳ ನಡುವೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಮಂಜೇಶ್ವ ರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿಗಳು ಪರಾರಿಯಾಗಿದ್ದಾರೆ.       ಮಂಜೇಶ್ವರ ಕುಂಜತ್ತೂರು ಪದವಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಪಿಕಪ್ ವ್ಯಾನ್‌ನ್ನು ವೇಗವಾಗಿ ಒಳ ರಸ್ತೆಯಾಗಿ ಚಲಾಯಿಸಿಕೊಂಡು ಹೋಗಿದ್ದು, ಬೆನ್ನಟ್ಟಿದ ಪೊಲೀಸರು ಪಿಕಪ್ ವ್ಯಾನನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವ್ಯಾನ್‌ನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ತಪಾಸಣೆ

ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ

(ನ್ಯೂಸ್ ಕಡಬ) newskadaba.com ಏನೆಕಲ್ಲು, ಜು.22: ಏನೆಕಲ್ಲು ದೇವರ ಗುಂಡಿಯಿಂದ ಮೀನು ಹಿಡಿಯುತ್ತಿದ್ದ ಸವಣೂರಿನ ನಾಲ್ವರು ಅನ್ಯಮತಿಯರನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.   ಸವಣೂರಿನ ಬಶೀರ್, ಅಬ್ದುಲ್ ರಜಾಕ್, ಬಶೀರ್,ಅಬ್ದುಲ್ ಸಮಾದ್ ಬಂಧಿತರು.ಇವರ ವಿರುದ್ದ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಏನೆಕಲ್ : ಜೀಪು – ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಏನೆಕಲ್ , ಜು.22:  ಏನೆಕಲ್‍ನಲ್ಲಿ ಜೀಪು ಹಾಗೂ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್ ಸವಾರನಿಗೆ ತಲೆಗೆ ಗಾಯಗಳಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬಳ್ಪ ಸಿಂಡಿಕೇಟ್ ಬ್ಯಾಂಕ್ ನ ಉದ್ಯೋಗಿ ಸುಬ್ಬದಾಸ್ ರವರು ಕರ್ತವ್ಯಕ್ಕೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬನ ಆನಂದ ಎಂಬುವರ ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗುದ್ದಿದ್ದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟರು. ಬೈಕ್ ಸವಾರ ದಾಸ್ ರವರ ತಲೆಗೆ ಸ್ವಲ್ಪ ಗಾಯಗಳಾಗಿದ್ದು ಇವರನ್ನ

ಏನೆಕಲ್ : ಜೀಪು – ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಮಂಗಳವಾರ ಐವರು ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.21:   ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಸೋಂಕಿಗೆ ಮತ್ತೆ ಐವರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ.   ಆ ಮೂಲಕ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 88 ಕ್ಕೆ ಏರಿಕೆಯಾಗಿದೆ.        

ದ.ಕ. ಜಿಲ್ಲೆಯಲ್ಲಿ ಮಂಗಳವಾರ ಐವರು ಸೋಂಕಿಗೆ ಬಲಿ Read More »

ಕರಾವಳಿ, ಕರ್ನಾಟಕ

ಉಡುಪಿ ಜಿಲ್ಲೆಯ ಗಡಿ ಸೀಲ್‍ಡೌನ್ ಆದೇಶ ರದ್ದು ➤ ಬಸ್ ಸೇವೆ ಆರಂಭ, ಅನಾವಶ್ಯಕ ಓಡಾಟಕ್ಕೆ ಬ್ರೇಕ್

(ನ್ಯೂಸ್ ಕಡಬ) newskadaba.com ಉಡುಪಿ, ಜು.21:  ಕೋವಿಡ್-19 ಹರಡುವಿಕೆ ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜಾರಿ ಮಾಡಿದ್ದ ಗಡಿ ಸೀಲ್‍ಡೌನ್ ಆದೇಶವನ್ನು ರದ್ದು ಪಡಿಸಿದ್ದು, ಜು.22 ರಂದು ಸರಕಾರಿ ಬಸ್ ಸೇವೆ ಯಥಾಸ್ಥಿತಿಯಲ್ಲಿ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಲಾಕ್‍ಡೌನ್ ಇರುವುದಿಲ್ಲ ಎಂದು ಸೂಚಿಸಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಆರಂಭವಾಗಲಿದೆ.     ಜು. 22 ರಂದು ಸರಕಾರಿ ಬಸ್ ಸೇವೆ ಆರಂಭವಾಗಲಿದ್ದು, ಖಾಸಗಿ ಬಸ್

ಉಡುಪಿ ಜಿಲ್ಲೆಯ ಗಡಿ ಸೀಲ್‍ಡೌನ್ ಆದೇಶ ರದ್ದು ➤ ಬಸ್ ಸೇವೆ ಆರಂಭ, ಅನಾವಶ್ಯಕ ಓಡಾಟಕ್ಕೆ ಬ್ರೇಕ್ Read More »

ಕರಾವಳಿ, ಕರ್ನಾಟಕ
Scroll to Top