ಮಂಗಳೂರು

ದ.ಕ. ಜಿಲ್ಲೆಯಲ್ಲಿ ಮತ್ತೆ 285 ಮಂದಿಯಲ್ಲಿ ಸೋಂಕು – ಇಬ್ಬರು ಮೃತ್ಯು  

(ನ್ಯೂಸ್ ಕಡಬ) newskadaba ಮಂಗಳೂರು, ಜು. 20: ದ.ಕ. ಜಿಲ್ಲೆಯಲ್ಲಿ ರವಿವಾರದಂದು  285 ಮಂದಿಯಲ್ಲಿ ಸೋಂಕು  ಪತ್ತೆಯಾಗಿದೆ . ಹಾಗೂ ಇಬ್ಬರು ಬಲಿಯಾಗಿದ್ದಾರೆ.   ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ.ಜಿಲ್ಲಾಡಳಿತ ನೀಡಿರುವ ವರದಿಯ ಪ್ರಕಾರ ಜಿಲ್ಲೆಯಲ್ಲಿ ಸದ್ಯ 2028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರವಿವಾರದಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮೂಲದ 77 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಕ್ಯಾನ್ಸರ್, ಅಸ್ತಮಾದಿಂದ ಬಳಲುತ್ತಿದ್ದ ಬಳಲುತ್ತಿದ್ದರು. ಜುಲೈ 9ರಂದು ಅವರನ್ನು ಖಾಸಗಿ […]

ದ.ಕ. ಜಿಲ್ಲೆಯಲ್ಲಿ ಮತ್ತೆ 285 ಮಂದಿಯಲ್ಲಿ ಸೋಂಕು – ಇಬ್ಬರು ಮೃತ್ಯು   Read More »

ಕರಾವಳಿ, ಕರ್ನಾಟಕ

NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.19., ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಲಾಕ್‌ ಡೌನ್ ಘೊಷಣೆ ಮಾಡಿ ರಾಪಿಡ್‌ ಟೆಸ್ಟ್‌ ಆರಂಭಿಸಿದೆ. ಈ ಮಧ್ಯೆ ರಾಜ್ಯದ ಪ್ರಮುಖ ವಾಣಿಜ್ಯ ಬಂದರು ಎನ್ ಎಂಪಿಟಿಗೂ ಕೊರೊನಾ ಸೋಂಕಿನ ಬಿಸಿ ತಟ್ಟಿದ್ದು ಇಲ್ಲಿನ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ. ಇದರಿಂದ ಮಂಗಳೂರು ಬಂದರಿನ ಆಮದು-ರಫ್ತು ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಬಂದರಿನ ರಿಸ್ಟಾಕರ್, ಕ್ರೇನ್

NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..! Read More »

ಕರಾವಳಿ

ದ.ಕನ್ನಡದಲ್ಲಿ ಸಂಡೇ ಲಾಕ್ ಡೌನ್ ಹಿನ್ನೆಲೆ : ಸಂಪೂರ್ಣ ಸ್ಥಬ್ಧವಾದ ಕಡಬ ವಲಯ

(ನ್ಯೂಸ್ ಕಡಬ ) newskadaba ಕಡಬ, ಜು.19: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಒಂದು ವಾರದ ಲಾಕ್ ಡೌನ್ ವಿಧಿಸಿದ್ದರೂ ಇಂದು ಭಾನುವಾರದ ಲಾಕ್ ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಇಂದು ಕಡಬ  ಮುಂಜಾನೆಯಿಂದಲೇ ಜಿಲ್ಲೆ ಬಹುತೇಕ ಸ್ಥಬ್ದವಾಗಿದೆ.  

ದ.ಕನ್ನಡದಲ್ಲಿ ಸಂಡೇ ಲಾಕ್ ಡೌನ್ ಹಿನ್ನೆಲೆ : ಸಂಪೂರ್ಣ ಸ್ಥಬ್ಧವಾದ ಕಡಬ ವಲಯ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್

ಸುಳ್ಯ ಒಡಾಬಾಯಿ ಬಳಿ ಕಾರು ಅಪಘಾತ ➤ ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ,ಜು.18: ಸುಳ್ಯದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಆಲ್ಟೋ 800 ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಮತ್ತು ಅಗ್ನಿ ಶಾಮಕ ದಳದ ಕಛೇರಿ ನಾಮಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರಾವಾಗಿ  ಗಾಯಗೊಂಡ ಘಟನೆ ಇಂದು ನಡೆದಿದೆ. ಕಾರಿನಲ್ಲಿ ಓರ್ವ ಯುವತಿ ಮತ್ತು ಎರಡು ಮಂದಿ ಯುವಕರು ಇದ್ದರೆಂದು ತಿಳಿದು ಬಂದಿದೆ. ಅಪಘಾತ ಸಂಭವಿಸಿದ್ದ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಗಾಯಳುಗಳನ್ನು ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಳ್ಯ ಒಡಾಬಾಯಿ ಬಳಿ ಕಾರು ಅಪಘಾತ ➤ ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಹಿರಿಯ ತುಳುಭಾಷ ವಿದ್ವಾಂಸಕ ಯು.ಪಿ ಉಪಾಧ್ಯಾಯ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ ,ಜು.18: ಹಿರಿಯ ಭಾಷಾ ವಿಜ್ಷಾನಿ ತುಳು ವಿದ್ವಾಂಸ, ಭಾಷಾ ಸಂಶೋಧಕ ಯು. ಪಿ ಉಪಾಧ್ಯಾಯ ಅವರು (85) ಶುಕ್ರವಾರ ರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದಿರ್ಘಕಾಲದ ಅನಾರೋಗ್ಯದದಿಂದ ಬಳಲುತ್ತಿದ್ದ ಉಪಾದ್ಯಾಯರು ಕಳೆದ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.   ಭಾಷೆ, ಜಾನಪದ, ಸಂಸ್ಕೃತಿ ಕ್ಷೇತ್ರಗಳಲ್ಲಿ ಬಹಳಷ್ಟು ಸಾಧನೆ ಮಾಡಿದ್ದ ಯು. ಪಿ ಉಪಾಧ್ಯಾಯರು ರಾಷ್ಟ್ರಕವಿ ಗೋವಿಂದ ಪೈ ತುಳು ನಿಘಂಟು ಯೋಜನೆಯ ಸಂಪಾದಕರಾಗಿದ್ದರು. ಈ ಯೋಜನೆಯಲ್ಲಿ ಆರು ಸಂಪುಟಗಳ ತುಳು ನಿಘಂಟು

ಹಿರಿಯ ತುಳುಭಾಷ ವಿದ್ವಾಂಸಕ ಯು.ಪಿ ಉಪಾಧ್ಯಾಯ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ

ಕುಮಾರಧಾರೆಯಲ್ಲಿ ನೀರಿನ ಮಟ್ಟ ಹೆಚ್ಚಳ ➤ ಸ್ನಾನಘಟ್ಟ ಜಲಾವೃತ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜು.18: ಮಳೆಗಾಲ ಆರಂಭವಾಗಿದ್ದು ಕರಾವಳಿಯಲ್ಲಿ ಕೊರೋನಾ ವೈರಸ್ ಜೊತೆಗೆ ಮಳೆರಾಯಣ ಅಬ್ಬರವು ಹೆಚ್ಚುತ್ತಿದೆ. ಕಳೆದೊಂದು ವಾರದಿಂದ ಮಳೆ ಸುರಿಯುತ್ತಿದೆ, ಈಗಾಗಳೇ ಅಲ್ಲಲ್ಲ ಹಾನಿಗಳೂ ಆಗಿವೆ, ಕಡಬ ವಲಯದಲ್ಲಿ ಕೆಲವೆಡೆ ಗುಡ್ಡಗಳು ಕುಸಿದಿದೆ. ಮಳೆಯ ಪ್ರಮಾಣ ಹೆಚ್ಚುತ್ತಿದ್ದಂತೆ, ಕುಮಾರಧಾರ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಕರಾವಳಿಯಲ್ಲಿ ಕಳೆಂದೊಂದು ವಾರದಿಂದ ವರುಣ ಅಬ್ಬರ ಹೆಚ್ಚಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಾದ್ಯಂತ ನಿನ್ನೆಯಿಂದ ಮಳೆ ಹೆಚ್ಚಳವಾಗಿದ್ದು, ಪರಿಣಾಮ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ.  ನಿನ್ನೆಯಿಂದ ನೀರಿನ

ಕುಮಾರಧಾರೆಯಲ್ಲಿ ನೀರಿನ ಮಟ್ಟ ಹೆಚ್ಚಳ ➤ ಸ್ನಾನಘಟ್ಟ ಜಲಾವೃತ Read More »

ಕರಾವಳಿ, ಕರ್ನಾಟಕ

ಉಡುಪಿಯ ಉಚ್ಚಿಲದಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ ➤ ಓರ್ವ ಗಂಭೀರ..!

(ನ್ಯೂಸ್ ಕಡಬ) newskadaba.com ಉಚ್ಚಿಲ,ಜು.18: ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರು ಕಡೆಯಿಂದ ಬಂದು ಉಚ್ಚಿಲ ಪಣಿಯೂರು ಕಡೆಗೆ ಉಚ್ಚಿಲ ಪಣಿಯೂರು ಹೆದ್ದಾರಿ ಕ್ರಾಸ್ ಬಳಿ ಚಲಿಸುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಅಮ್ನಿ ಕಾರು ಮುಖಮುಖಿ ಡಿಕ್ಕಿಯಾಗಿದೆ. ಅಪಘಾತದ ವೇಗಕ್ಕೆ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರುಗಳೆರಡು ನಜ್ಜುಗುಜ್ಜಾಗಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು

ಉಡುಪಿಯ ಉಚ್ಚಿಲದಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ ➤ ಓರ್ವ ಗಂಭೀರ..! Read More »

ಕರಾವಳಿ, ಕರ್ನಾಟಕ

ಗಂಗೊಳ್ಳಿ : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂ. ಹಾನಿ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ ,ಜು.18: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಗಂಗೊಳ್ಳಿ ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದ್ದು, ಲಕ್ಷಾಂತರ ರೂ. ಹಾನಿ ಸಂಭವಿಸಿದೆ.ಗಂಗೊಳ್ಳಿ ಗ್ರಾಮದ ಮೇಲ್‍ಗಂಗೊಳ್ಳಿ ರಾಮ ಪೈ ಮಠದ ಬಳಿಯ ನಿವಾಸಿ ಮುಕುಂದ ನಾಯಕ್ ಎಂಬುವರ ವಾಸ್ತವ್ಯದ ಮನೆ ಭಾರೀ ಮಳೆಗೆ ಗುರುವಾರ ರಾತ್ರಿ ಸಂಪೂರ್ಣವಾಗಿ ನೆಲಕಚ್ಚಿದೆ  .   ಬೆಲೆ ಬಾಳುವ ವಸ್ತುಗಳು, ಪೀಠೋಪಕರಣ ಸಹಿತ ಇನ್ನಿತರ ವಸ್ತುಗಳು ಮನೆಯ ಅವಶೇಷಗಳ ಅಡಿ ಸಿಲುಕಿ ಹಾನಿಗೊಳಗಾಗಿದೆ. ರಾತ್ರಿ ಸುಮಾರು 9 ಗಂಟೆ ಸುಮಾರಿಗೆ

ಗಂಗೊಳ್ಳಿ : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂ. ಹಾನಿ Read More »

ಕರಾವಳಿ, ಕರ್ನಾಟಕ

ಶೋಪಿಯಾನ್ ಜಿಲ್ಲೆಯಲ್ಲಿ ಎನ್’ಕೌಂಟರ್ ➤ 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಶ್ರೀನಗರ,ಜು.18: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.   ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್’ಕೌಂಟರ್ ನಡೆಸಲು ಆರಂಭಿಸಿದ್ದು, ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.

ಶೋಪಿಯಾನ್ ಜಿಲ್ಲೆಯಲ್ಲಿ ಎನ್’ಕೌಂಟರ್ ➤ 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ Read More »

ಕರಾವಳಿ

ಅಪಾಯಕಾರಿ ಮರಗಳನ್ನ ತೆರವುಗೊಳಿಸಿದ ಉತ್ಸಾಹಿ ಯುವಕರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.17: ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ತಾಲೂಕಿನ ಎಂಜಿರದಿಂದ ಅರಸಿನಮಕ್ಕಿ ಹೋಗುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಅಪಾಯದ ಅಂಚಿನಲ್ಲಿರುವ ಬೃಹದಾಕಾರದ ಮರವನ್ನು ರೆಖ್ಯಾದ ಗ್ರಾಮಸ್ಥರು, ಮೆಸ್ಕಾಂ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿ ಗುರುವಾರದಂದು ತೆರವುಗೊಳಿಸಿದ್ದಾರೆ.     ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಅಶೋಕ್ ಸಹಾಯಕ ಅಧಿಕಾರಿ ರಾಜೇಶ್, ವಿದ್ಯುತ್ ಇಲಾಖೆಯ ಲೈನ್ ಮ್ಯಾನ್ ಕುಮಾರ್ ಸೇರಿದಂತೆ ಗ್ರಾಮದ ಹಲವು ಉತ್ಸಾಹಿ ಯುವಕರು ಸೇರಿಕೊಂಡು ಅಪಾಯದಅಂಚಿನಲ್ಲಿದ್ದ ಮರಗಳನ್ನ

ಅಪಾಯಕಾರಿ ಮರಗಳನ್ನ ತೆರವುಗೊಳಿಸಿದ ಉತ್ಸಾಹಿ ಯುವಕರು Read More »

ಕರಾವಳಿ, ಕರ್ನಾಟಕ
Scroll to Top