ಗಲಾಟೆ ತಡೆಯಲು ಬಂದ ಪೊಲೀಸರಿಗೆ ಹಲ್ಲೆ ➤ ಆರೋಪಿಗೆ ಥಳಿಸಿದ ಸಾರ್ವಜನಿಕರು
(ನ್ಯೂಸ್ ಕಡಬ) newskadaba.com ಬಂಟ್ವಾಳ,ಜು.10: ಗುರುವಾರ ರಾತ್ರಿ ಲಾರಿ ಚಾಲಕರಿಗೆ ಮತ್ತು ಸಾರ್ವಜನಿಕರ ನಡುವಿನ ಗಲಾಟೆ ತಪ್ಪಿಸಲು ಬಂದ ಪೊಲೀಸರಿಗೆ ವ್ಯಕ್ತಿಯೊಬ್ಬ ಕಬ್ಬಿಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಮೆಲ್ಕಾರ್ ನಲ್ಲಿ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಗೋಳ್ತಮಜಲು ಗ್ರಾಮದ ಅಬ್ದುಲ್ ಸಲಾಂ (28) ಎಂದು ಗುರುತಿಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿದ ಕಾರಣ ನೆರೆದಿದ್ದ ಸ್ಥಳೀಯರು ಆತನಿಗೆ ಥಳಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. […]
ಗಲಾಟೆ ತಡೆಯಲು ಬಂದ ಪೊಲೀಸರಿಗೆ ಹಲ್ಲೆ ➤ ಆರೋಪಿಗೆ ಥಳಿಸಿದ ಸಾರ್ವಜನಿಕರು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









