ಮಂಗಳೂರು

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28: ಭಾರತದಲ್ಲಿ ಒಂದೇ ದಿನ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. 16,095 ಜನರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದ್ದು, 410 ಜನರು ಮೃತಪಟ್ಟಿದ್ದಾರೆ. ಇದು ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ. ಇದೇ ಮೊದಲ ಬಾರಿಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಒಂದೇ ದಿನದಲ್ಲಿ 19 ಸಾವಿರದ ಗಡಿ ದಾಟಿದೆ […]

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಶನಿವಾರ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ.28:  ಸರಕಾರ ನೂರಾರು ಸುರಕ್ಷಿತ ಕ್ರಮಗಳನ್ನ ಕೈಗೊಂಡು ಎಸ್ ಎಸ್ ಎಲ್ ಸಿ ಪರೀಕ್ಷೆ ಯನ್ನ ನಡೆಸಿದೆ. ಕೊರೋನಾ ಆತಂಕದ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರ, ನಡುವೆ.ಶನಿವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಕೊರೊನಾ ಪಾಸಿಟಿವ್‌ ಆಗಿದ್ದು ವಿದ್ಯಾರ್ಥಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.   ಪಡುಬಿದ್ರೆಯ ಒಂದು ಪರೀಕ್ಷಾ ಕೆಂದ್ರದಲ್ಲಿ ಈ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು ಶನಿವಾರ ವಿದ್ಯಾರ್ಥಿಯ ಮನೆಯವರಿಗೆ ಕೊರೊನಾ ದೃಢಪಟ್ಟ ಹಿನ್ನಲೆ ವಿದ್ಯಾರ್ಥಿಯ

ಶನಿವಾರ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

11 ಗಂಟೆಗೆ ಮೋದಿ ಮನ್ ಕಿ ಬಾತ್ ➤ ಜನತಾ ಸಲಹೆಗಳ ಬುತ್ತಿ ಬಿಚ್ಚಿಡಲಿರುವ ಪ್ರಧಾನಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28:  ಮಾರಕ ಕೊರೊನಾ ವೈರಸ್ ಹಾವಳಿ, ನಡುವೆ, ಇಂದು(ಭಾನುವಾರ) ಪ್ರಧಾನಿ ಮೋದಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದು, ಪ್ರಮುಖವಾಗಿ ಈ ಕಾರ್ಯಕ್ರಮಕ್ಕೆ ಜನರು ಕಳುಹಿಸಿರುವ ಸಲಹೆಗಳನ್ನು ಪ್ರಧಾನಿ ಮೋದಿ ದೇಶದ ಮುಂದಿಡಲಿದ್ದಾರೆ.   ಪ್ರಮುಖವಾಗಿ ಕೊರೊನಾ ವೈರಸ್ ಹಾವಳಿ ವಿಷಯವೇ ಚರ್ಚೆಗೆ ಬರಲಿದ್ದು, ಮಾರಕ ವೈರಾಣುವನ್ನು ನಿಯಂತ್ರಿಸುವ ಕುರಿತು ಪ್ರಧಾನಿ ಮೋದಿ

11 ಗಂಟೆಗೆ ಮೋದಿ ಮನ್ ಕಿ ಬಾತ್ ➤ ಜನತಾ ಸಲಹೆಗಳ ಬುತ್ತಿ ಬಿಚ್ಚಿಡಲಿರುವ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ➤ H.D. ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.27:  ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೋನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ದೃಶ್ಯ ಮತ್ತು ಮುದ್ರಣ ಮಾಧ್ಯಮದ ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೊರೋನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.    

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ➤ H.D. ಕುಮಾರಸ್ವಾಮಿ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌

(ನ್ಯೂಸ್ ಕಡಬ) newskadaba.com ಹಾಸನ,ಜೂ.27:  ಹಾಸನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಆಗಿದೆ. ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ೧೬ ವರ್ಷ ಪ್ರಾಯದ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು ಎರಡು ದಿನಗಳ ಹಿಂದೆ ವಿದ್ಯಾರ್ಥಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಶನಿವಾರ ಬಂದ ವರದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ ಎಂದು ವರದಿ ತಿಳಿಸಿದೆ.  

SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ Read More »

ಕರಾವಳಿ, ಕರ್ನಾಟಕ

ನಾಡಹಬ್ಬ ‘ದಸರಾ’ ಆಚರಣೆ ಮೇಲೂ ಕೊರೋನಾ ಕರಿ ನೆರಳು!

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.27:  ಪ್ರಸಕ್ತ ಸಾಲಿನ ನಾಡಹಬ್ಬ ದಸರಾ ಮೇಲೂ ಕೊರೋನಾ ವೈರಸ್ ಕರಿ ಛಾಯೆ ಬಿದ್ದಿದ್ದು, ಈ ಬಾರಿ ಮೈಸೂರು ದಸರಾ ಒಡಿಶಾದಲ್ಲಿ ನಡೆದ ಪೂರಿ ಜಗನ್ನಾಥ ರಥಯಾತ್ರೆಯಂತೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಇರುವ ಪರಿಸ್ಥಿತಿಯಲ್ಲಿ ಹಬ್ಬ ಹಾಗೂ ಸಂಪ್ರದಾಯಗಳನ್ನು ಮುಂದುವರೆಸಲು ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಚರ್ಚೆ ನಡೆಸುತ್ತಿದ್ದೇವೆ. ರಾಜ್ಯದಲ್ಲಿ ಸೋಂಕು ಪೀಡಿತರ ಸಂಕ್ಯೆ ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸುವುವುದು ಕಷ್ಟಸಾಧ್ಯ. ಹೀಗಾಗಿ ಪೂರಿ

ನಾಡಹಬ್ಬ ‘ದಸರಾ’ ಆಚರಣೆ ಮೇಲೂ ಕೊರೋನಾ ಕರಿ ನೆರಳು! Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ; ಮಾಸ್ಟರ್ ಪ್ಲಾನ್ ಯೋಜನೆಯ ಕಾಮಗಾರಿ ಉದ್ಘಾಟನೆ ದಿನಾಂಕ ಫಿಕ್ಸ್

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜೂ.27:  ಕುಕ್ಕೆ ಸುಬ್ರಹ್ಮಣ್ಯದಲ್ಲಿ 29 ರ ಸೋಮವಾರ ದಂದು ಪೂರ್ವಾಹ್ನ 11 ಗಂಟೆಗೆ  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಯೋಜನೆಯಡಿಯ ಕಾಮಗಾರಿ    ಶ್ರೀ ದೇವಳದ ನೂತನ ಗೋಶಾಲೆ, ಆದಿ ಸುಬ್ರಹ್ಮಣ್ಯ ಬಳಿ ಇರುವ ನೂತನ ವಸತಿಗೃಹ , ಆದಿ ಸುಬ್ರಹ್ಮಣ್ಯ ಬಳಿಯ ಪುರುಷ ಹಾಗೂ ಮಹಿಳೆಯರ ಶೌಚಾಲಯ ಕಟ್ಟಡ ಮತ್ತು ಸವಾರಿ ಮಂಟಪ ಬಳಿಯ ಶೌಚಾಲಯ ಕಟ್ಟಡವನ್ನು ಶ್ರೀ ಯಸ್ ಅಂಗಾರ. ಮಾನ್ಯ ಶಾಸಕರು. ಸುಳ್ಯ ವಿಧಾನಸಭಾ ಕ್ಷೇತ್ರ

ಕುಕ್ಕೆ ಸುಬ್ರಹ್ಮಣ್ಯ; ಮಾಸ್ಟರ್ ಪ್ಲಾನ್ ಯೋಜನೆಯ ಕಾಮಗಾರಿ ಉದ್ಘಾಟನೆ ದಿನಾಂಕ ಫಿಕ್ಸ್ Read More »

ಕರಾವಳಿ, ಕರ್ನಾಟಕ

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.27: ನೆಹರು ನಗರ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿ ಮತ್ತು ಪ್ರಾಂಶುಪಾಲ ಕೊಠಡಿ ಬೀಗ ಮುರಿದು ಕಳ್ಳರು ಒಳನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಶುಕ್ರವಾರ ದಂದು ಬೆಳಕಿಗೆ ಬಂದಿದೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿಯ ಬೀಗ ಮುರಿಯಲೆತ್ನಿಸಿದ ಕಳ್ಳರು ಪ್ರಾಶುಂಪಾಲರ ಕೊಠಡಿಯ ಬೀಗ ಮುರಿದು ಕಪಾಟಿನೊಳಗಿದ್ದ ದಾಖಲೆಪತ್ರಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳವಿಗೆ ಯತ್ನಿಸಿದ್ದಾರೆ. ಕಾಲೇಜಿನ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ಬೆಳಿಗ್ಗೆ ಕಚೇರಿಗೆ ಆಗಮಿಸಿದ ವೇಳೆ ಕಳವಿಗೆ ಯತ್ನಿಸಿದ ವಿಚಾರ ಬೆಳಕಿಗೆ ಬಂದಿದೆ. ಘಟನೆ

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಿದೆ.   ಈ ವೇಳೆ ಕರಾವಳಿ ಭಾಗದಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.ಮಂಗಳೂರು ನಗರದಲ್ಲಿ ಶುಕ್ರವಾರದಂದು ಬಿಸಿಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆ ➤ ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಪರೀಕ್ಷಾ ತಯಾರಿಯಲ್ಲಿ ಮಗ್ನರಾಗಿದ್ದಾರೆ. ಆದ್ರೇ ಕೆಲವೆಡೆ ಪರೀಕ್ಷಾ ಕೆಂದ್ರಗಳನ್ನ ತಲುಪುವುದೆ ವಿದ್ಯಾರ್ಥಿಗಳಿಗೆ ಸವಾಲಾಗಿದೆ. ಕೊರೊನಾ ಕಾರಣದಿಂದಾಗಿ ಬೆಂಗ್ರೆ ಪ್ರದೇಶದಿಂದ ಬೋಟ್‌ಗಳನ್ನು ಬಂದ್‌ ಮಾಡಲಾಗಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ರಸ್ತೆ ಮಾರ್ಗವಾಗಿ ಸುತ್ತು ಬಳಸಿ ಬರಬೇಕಾಗಿತ್ತು.   ಅದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಾಗಿ ಬೋಟ್‌ ಪ್ರಯಾಣ ಆರಂಭಿಸಲಾಗಿದ್ದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎದುರಿಸಲು ದ್ವೀಪ ಪ್ರದೇಶವಾಗಿರುವ ತೋಟಬೆಂಗ್ರೆಯ 15 ಕ್ಕೂ ಅಧಿಕ

SSLC ಪರೀಕ್ಷೆ ➤ ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು Read More »

ಕರಾವಳಿ
Scroll to Top