ಮಂಗಳೂರು

ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.22: ಮುಂಗಾರಿನ ಅಬ್ಬರಕ್ಕೆ ಕರಾವಳಿಯ ಉಳ್ಳಾಲದಲ್ಲಿ ಕಡಲಕೊರೆತ ಆರಂಭಗೊಂಡಿದ್ದು, ಈಗಾಗಲೇ ಹಲವಾರು ಮನೆಗಳು ಕಡಲ ಪಾಲಾಗಿದೆ .ಉಳ್ಳಾಲದಿಂದ ಕಾರವಾರ ವರೆಗಿನ 320 ಕಿ.ಮೀ. ಕಡಲ ತಡಿಯಲ್ಲಿ ಕಡಲಿನ ಪ್ರಕ್ಷುಬ್ಧತೆ ಅಧಿಕವಾಗಿರುವುದರಿಂದ ಅತ್ಯಂತ ಹೆಚ್ಚು ಹಾನಿಗೀಡಾದ ಪ್ರದೇಶಗಳನ್ನು ಗುರುತಿಸಿ ತುರ್ತು ತಡೆಗೋಡೆ ನಿರ್ಮಿಸಲು ಆದೇಶ ನೀಡಲಾಗಿದೆ.   ಸೋಮೇಶ್ವರ ಉಚ್ಚಿಲದಲ್ಲಿ ಮೀನುಗಾರರ ಮನೆಗಳ ರಕ್ಷಣೆಗೆ ಈ ಕೂಡಲೇ ತುರ್ತು ಕಾಮಗಾರಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ […]

ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ರಸ್ತೆಯಲ್ಲಿಯೇ ಹರಿದ ಕೆಸರುಮಯ ಮಳೆನೀರು

(ನ್ಯೂಸ್ ಕಡಬ) newskadaba.comಕಡಬ,ಜೂ.22:  ಕರಾವಳಿಯಲ್ಲಿ ಮಳೆರಾಯನ ಅಬ್ಬರ ಆರಂಭವಾಗಿ ಅಲ್ಲಲ್ಲಿ ಸಣ್ಣ ಪುಟ್ಟ ಹಾನಿಗಳು ಉಂಟಗಿದೆ, ಇದರ ಜೊತೆಗೆ ಕಡಬ ಪರಿಸರದಲ್ಲಿ ಮಳೆಯ ಅಬ್ಬರಕ್ಕೆ ಕಾಂಕ್ರೀಟ್ ರಸ್ತೆಗಳು, ಮಣ್ಣಿನ ತಸ್ತೆಗಳು ಗದ್ದೆಗಳಾಂತಗಿದೆ. ಕಡಬದ ಕಾಲೇಜು ರಸ್ತೆ ಅಡ್ಡಗದ್ದೆ ಪ್ರದೇಶದಲ್ಲಿ ರವಿವಾರ ಸಂಜೆ ಸುರಿದ ಭಾರೀ ಮಳೆಗೆ, ಮಳೆನೀರು ಸಂಪೂರ್ಣವಾಗಿ ರಸ್ತೆಯಲ್ಲಿಯೇ ಹರಿದು ಸ್ಥಳೀಯರ ಓಡಾಟಕ್ಕೆ ತೊಂದರೆವುಂಟಾಗಿದೆ.   ಸರಿಯಾದ ಕ್ರಮದಲ್ಲಿ ಚರಂಡಿ ನಿರ್ವಹಣೆ ಮಾಡದ ಕಾರಣ ಮಳೆನೀರು ಹರಿದು ಹೋಗಲು ತಡೆಯುಂಟಾಗಿ, ಕೆಲವು ಕಡೆ ರಸ್ತೆ ಪಕ್ಕ್ದ

ಕಡಬ: ರಸ್ತೆಯಲ್ಲಿಯೇ ಹರಿದ ಕೆಸರುಮಯ ಮಳೆನೀರು Read More »

ಕರಾವಳಿ, ಕರ್ನಾಟಕ

ವಿಕೆಟ್ ದಾಖಲೆ ವೀರ ರಾಜಿಂದರ್ ಗೋಯೆಲ್ ವಿಧಿವಶ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ ,ಜೂ.22: ಭಾರತದ ಮಾಜಿ ಕ್ರಿಕೆಟಿಗ, ಎಡಗೈ ಸ್ಪಿನ್ನರ್, ರಣಜಿ ಕ್ರಿಕೆಟ್ ನ ದಿಗ್ಗಜ ರಾಜಿಂದರ್ ಗೋಯೆಲ್ ರವಿವಾರ ನಿಧನರಾದರು. 77 ವರ್ಷದ ರಾಜಿಂದರ್ ಬಹಳ ಸಮಯದ ಅನಾರೋಗ್ಯದ ಬಳಿಕ ರವಿವಾರ ಕೋಲ್ಕತ್ತಾದ ನಿವಾಸದಲ್ಲಿ ನಿಧನರಾದರು.   ರಾಜಿಂದರ್ ಗೋಯೆಲ್ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡದೇ ಇದ್ದರೂ, ದೇಶೀಯ ವಲಯದಲ್ಲಿ ಉತ್ತಮ ಸ್ಪಿನ್ನರ್ ಆಗಿ ಮೂಡಿಬಂದಿದ್ದರು. ಭಾರತದ ದಿಗ್ಗಜ ಬಿಷನ್ ಸಿಂಗ್ ಬೇಡಿ ಸಮಕಾಲೀನ ಸ್ಪಿನ್ನರ್ ಆಗಿದ್ದ ರಾಜಿಂದರ್ 157

ವಿಕೆಟ್ ದಾಖಲೆ ವೀರ ರಾಜಿಂದರ್ ಗೋಯೆಲ್ ವಿಧಿವಶ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ರಹ್ಮಾವರ; ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ,ಜೂ.21:  ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದು ಓರ್ವ ಸಾವನ್ನಪ್ಪಿ ಇನ್ನೋರ್ವ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದ ಘಟನೆ ಬಾರಕೂರು ಚೌಳಿಕೆರೆ ಬಳಿ ರವಿವಾರ ನಡೆದಿದೆ. ಮೃತ ದುರ್ದೈವಿಯನ್ನು ಉದ್ಯಮಿ ವಕ್ವಾಡಿಯ ಸಂತೋಷ ಶೆಟ್ಟಿ ಎಂದು ಗುರುತಿಸಲಾಗಿದ್ದು ಇವರು ಕೋಟೇಶ್ವರ ಸಮೀಪದ ಬೀಜಾಡಿಯಲ್ಲಿ ಶ್ರೀ ಲಕ್ಷ್ಮೀ ಗ್ಲಾಸ್ ಮತ್ತು ಫ್ಲೈ ವುಡ್ ಶಾಪ್ ನಡೆಸುತ್ತಿದ್ದರು ಎಂದು ಹೇಳಲಾಗಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಬ್ರಹ್ಮಾವರ; ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು Read More »

ಕರಾವಳಿ, ಕರ್ನಾಟಕ

ಅಡಿಕೆಯಿಂದ ತಯಾರಾಯ್ತು ಸ್ಯಾನಿಟೈಸರ್ ➤ ಹೇಗಿದೆ ಗೊತ್ತ..!?

(ನ್ಯೂಸ್ ಕಡಬ) newskadaba.com ಶಿವಮೊಗ್ಗ,ಜೂ.21: ಯುವ ಉದ್ಯಮಿ ನಿವೇದನ್ ಅಡಿಕೆಯಿಂದ ಸ್ಯಾನಿಟೈಸರ್ ತಯಾರಿಸಿದ್ದಾರೆ.ಹಿಂದೆ ಅಡಿಕೆಯಲ್ಲಿ ಟೀ ಪುಡಿ ತಯಾರಿಸಿದ್ದರು. ನಂತರ ಸುಗಂಧ ದ್ರವ್ಯ, ಅಡಿಕೆ ಜ್ಯೂಸ್ ತಯಾರು ಮಾಡಿದ್ದರು. ಈಗ ಅಡಿಕೆಯಲ್ಲಿ ಸ್ಯಾನಿಟೈಸರ್ ಸಿದ್ಧಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಅಡಿಕೆಯಲ್ಲಿರುವ ಆಯಂಟಿ ಮೈಕ್ರೋಬಿಯಲ್ ಪದಾರ್ಥ ತೆಗೆದು, ಗ್ಯಾಲಿಕ್ ಆಯಸಿಡ್, ಟ್ಯಾನಿಚ್ ಬಳಸಿಕೊಂಡು ಸ್ಯಾನಿಟೈಸರ್ ಸಿದ್ಧಪಡಿಸಲಾಗಿದೆ. ಅದರಲ್ಲಿ ಶೇ 70ರಷ್ಟು‌ ಆಲ್ಕೋಹಾಲ್‌ ಅಂಶವಿದೆ. ಯಾವುದೇ ಸಿಂಥೆಟಿಕ್ ಬಳಸದೆ‌ ನೈಸರ್ಗಿಕವಾಗಿ ತಯಾರು ಮಾಡಲಾಗಿದೆ, ಪರಿಮಳ ಬರಲು ಕಿತ್ತಳೆ‌ ಆಯಿಲ್ ಬಳಸಲಾಗಿದೆ ಎಂದು

ಅಡಿಕೆಯಿಂದ ತಯಾರಾಯ್ತು ಸ್ಯಾನಿಟೈಸರ್ ➤ ಹೇಗಿದೆ ಗೊತ್ತ..!? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com. ಸುಳ್ಯ,ಜೂ.21: ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ. ಈ ಹಿನ್ನಲೆಯಲ್ಲಿ ಸುಳ್ಯ ನಗರ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಹಾಗೆಯೇ, ಸ್ವದೇಶಿ ಸಂಕಲ್ಪ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಯೋಗ ದಿನಾಚರಣೆ ಸಂದಭ್ದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ಐ ಬಿ ಚಂದ್ರಶೇಖರ, ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ, ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ನಗರ ಪಂಚಾಯತ್ ಸದಸ್ಯರುಗಳಾದ ವಿನಯಕುಮಾರ್ ಕಂದಡ್ಕ, ಸುಧಾಕರ ಕುರುಂಜಿಭಾಗ್, ಬೂತ್

ಸುಳ್ಯದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಯೋಗ ದಿನಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋವಿಡ್ -19 ಸಂಕಷ್ಟ➤ ನಷ್ಟದ ಭೀತಿಯಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.21:   ಕೋವಿಡ್ 19 ಸಂಕಷ್ಟದಿಂದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಹಿವಾಟಿಗೂ ತೊಮದರೆ ಉಂಟಾಗಿದೆ. ಒಕ್ಕೂಟದಲ್ಲಿ ಹಾಲು ಶೇಖರಣೆ ಏರಿಕೆಯಾಗಿದ್ದು, ನಿತ್ಯ 5 ಲಕ್ಷ ಕೆ.ಜಿ. ಗೂ ಸಧೀಕ ಹಾಲು ಸಂಗ್ರಹಣೆಯಾಗುತ್ತಿದೆ. ಕೋವಿಡ್ -19 ರ ಸಮಸ್ಯೆಯಿಮದ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಕರ್ನಾಟಕ ಹಾಲು ಮಹಾಮಂಡಳಿಗೆ ನಿತ್ಯ ಮಹಾಮಂಡಳಿಗೆ ನಿತ್ಯ 86.73 ಲಕ್ಷ ಲೀಟರ್ ಹಾಲು ಸಂಗ್ರಹನೆಯಾಗುತ್ತಿದ್ದು, ರಾಜ್ಯದಲ್ಲಿ ಹಾಲು ಮತ್ತು

ಕೋವಿಡ್ -19 ಸಂಕಷ್ಟ➤ ನಷ್ಟದ ಭೀತಿಯಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ Read More »

ಕರಾವಳಿ, ಕರ್ನಾಟಕ

ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21: ಕುದ್ರೋಳಿಯ ವಧಾಗೃಹದಿಂದ ಕಂಕನಾಡಿಯ ಮಾರುಕಟ್ಟೆಗೆ ಮಾಂಸ ಸಾಗಾಟಕ್ಕೆ ಅಡ್ಡಿಪಡಿಸಿ , ಚಾಲಕನಿಗೆ ಹಲ್ಲೆಗೈದ ಕೃತ್ಯ ರವಿವಾರ ಬೆಳಗ್ಗೆ ಕಂಕನಾಡಿ ಬಳಿ ನಡೆದಿದೆ. ಕುದ್ರೋಳಿಯ ರಶೀದ್ ಎಂಬವರು ತನ್ನ ರಿಕ್ಷಾ ಟೆಂಪೋದಲ್ಲಿ ಕಂಕನಾಡಿ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಹೊಂದಿರುವ ಝಾಕಿರ್ ಎಂಬವರ ಅಂಗಡಿಗೆ ಸುಮಾರು 200 ಕೆಜಿಯಷ್ಟು ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದರು. ಸುಮಾರು ಐದಾರು ಮಂದಿಯನ್ನೊಳಗೊಂಡ ದುಷ್ಕರ್ಮಿಗಳ ತಂಡವು ಕಾರು ಮತ್ತು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಹೈಲ್ಯಾಂಡ್ ಆಸ್ಪತ್ರೆ-ಕಂಕನಾಡಿ

ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ : ಹಸಿಕಸ-ಒಣಕಸ ಪ್ರತ್ಯೇಕಿಸಲು ಗೋಣಿಚೀಲ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜೂ.20:  ಸ್ವಚ್ಚತೆಗೆ ಮೊದಲ ಆದ್ಯತೆಯನ್ನ ನೀಡುವ ನಿಟ್ಟಿನಲ್ಲಿ ಹಾಗೂ ಕಸ ವಿಲೇವಾರಿಯಾಗುವ ವೇಲೆ ಸಮಸ್ಯೆಯಾಗದಂತೆ, ತ್ಯಾಜ್ಯಗಳ ನಿರ್ವಹಣೆಗೆ ಬೆಳ್ಳಾರೆಯಲ್ಲಿ ವಿನೂತನ ಕಾರ್ಯವನ್ನ ಮಾಡಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜದ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಹಸಿಕಸ ಮತ್ತು ಒಣಕಸವಾಗಿ ಪ್ರತ್ಯೇಕವಾಗಿ ವಿಂಗಡಿಸಿ ತ್ಯಾಜ್ಯ ವಾಹನಕ್ಕೆ ಹಾಕುವ ಉದ್ದೇಶದಿಂದ, ಪ್ರತಿ ಅಂಗಡಿಗೆ ಮತ್ತು ಮನೆಗಳಿಗೆ ಗೋಣಿಚೀಲವನ್ನು ಕಛೇರಿ ಆವರಣದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿಬೃದ್ದಿ8

ಬೆಳ್ಳಾರೆ : ಹಸಿಕಸ-ಒಣಕಸ ಪ್ರತ್ಯೇಕಿಸಲು ಗೋಣಿಚೀಲ ವಿತರಣೆ Read More »

ಕರಾವಳಿ, ಕರ್ನಾಟಕ

ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಉಡುಪಿ,ಜೂ.20: ಕೊರೋನಾ ತನ್ನ ಕಬಂಧ ಬಾಹುವನ್ನ ಕರಾವಳಿಯಲ್ಲಿ ವಿಸ್ತರಿಸುತ್ತಲೇ ಇದೆ,  ಅನಾರೋಗ್ಯದಿಂದ ಬಳಲುತ್ತಿದ್ದ ಮುಂಬೈನಿಂದ ವಾಪಸಾದ ತೆಕ್ಕಟ್ಟೆ ವ್ಯಕ್ತಿ ನಿನ್ನೆ ಮೃತಪಟ್ಟಿದ್ದು, ಇದೀಗ ಮೃತ ವ್ಯಕ್ತಿಯ ಪತ್ನಿ ಹಾಗೂ ಮಗನಿಗೆ ಕೂಡ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಇಬ್ಬರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವ ಆರೋಗ್ಯ ಇಲಾಖೆ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಮೃತ ವ್ಯಕ್ತಿ ಮುಂಬೈಯಿಂದ ಬರುವಾಗ ಪತ್ನಿ, ಪುತ್ರ ಮತ್ತು ಡ್ರೈವರ್ ಜೊತೆಗೆ ಬಂದಿದ್ದರು. ಆದರೆ ಡ್ರೈವರ್ ಪರೀಕ್ಷಾ ವರದಿ ಮಾತ್ರ ನೆಗೆಟಿವ್

ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ
Scroll to Top