ಮಂಗಳೂರು

ನಾಳೆ ಸೂರ್ಯ ಗ್ರಹಣದ ಹಿನ್ನಲೆ ➤ ಕರಾವಳಿಯ ಹಲವು ದೇಗುಲಗಳು ಬಂದ್

(ನ್ಯೂಸ್ ಕಡಬ) newskadaba.com ಕರಾವಳಿ ,ಜೂ.20:  ಜೂ.21ರಂದು ನಭೋ ಮಂಡಲದಲ್ಲಿ ಅಪರೂಪದ ಸೂರ್ಯ ಗ್ರಹಣ ಸಂಭವಿಸಲಿದೆ. ಭಾರತದಲ್ಲಿ ರಾಜಸ್ಥಾನ, ಹರಿಯಾಣ, ಉತ್ತರಾಖಂಡಗಳ ಕೆಲವು ಪ್ರದೇಶಗಳಲ್ಲಿ ಕಂಕಣ ಸೂರ್ಯ ಗ್ರಹಣ ಆದರೆ ಉಳಿದ ಪ್ರದೇಶದಲ್ಲಿ ಪಾರ್ಶ್ವ ಸೂರ್ಯ ಗ್ರಹಣ ಗೋಚರಿಸಲಿದೆ. 21. 6. 2020 ಆದಿತ್ಯವಾರ ಖಂಡ ಗ್ರಾಸ ಸೂರ್ಯಗ್ರಹಣವು ಇರುವುದರಿಂದ ದೇವಸ್ಥಾನಗಳಲ್ಲಿ ಪೂಜಾ ಸಮಯವನ್ನು ಬದಲಾವಣೆ ಗೊಳಿಸಲಾಗಿದೆ. ಬೆಳಿಗ್ಗೆ 10.06 ರಿಂದ ಮಧ್ಯಾಹ್ನ ಗಂಟೆ 1.23 ನಿಮಿಷದ ವರೆಗೆ ಸೂರ್ಯನಿಗೆ ರಾಹು ಗ್ರಹಣ ಸಂಭವಿಸಲಿರುವುದು.   ಪುತ್ತೂರು […]

ನಾಳೆ ಸೂರ್ಯ ಗ್ರಹಣದ ಹಿನ್ನಲೆ ➤ ಕರಾವಳಿಯ ಹಲವು ದೇಗುಲಗಳು ಬಂದ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಕ್ರಮ ಎಸಗಿದ ವೆಬ್ಸೈಟ್ಗೆ ಕುಕ್ಕೆ ದೇವಳ ಆನ್ಲೈನ್ ಸೇವೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ.20:  ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಹೆಸರಿನಲ್ಲಿ ಅಕ್ರಮ ವೆಬ್ಸೈಟ್ ಮೂಲಕ ಆನ್ಲೈನ್ ಸೇವೆ ಬುಕ್ಮಾಡುತ್ತಿದ್ದ ಹಾಗೂ ಈಗ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್ಲೈನ್ ಸೇವೆ ನಡೆಸಲು ಅವಕಾಶ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.   ವ್ಯಕ್ತಿಯೊಬ್ಬರು ನಿರ್ವಹಿಸುತಿರುವ ವೆಬ್ಸೈಟ್ ಸುಬ್ರಹ್ಮಣ್ಯದಲ್ಲಿ ನಡೆಸಲಾಗುತ್ತಿರುವ ಸೇವೆಗಳನ್ನು ಅಕ್ರಮವಾಗಿ ಬುಕ್ ಮಾಡಿ ದೇವಸ್ಥಾನಕ್ಕೆ ವಂಚನೆ ನಡೆಸುತ್ತಿದ್ದು, ಇದು ಸೇರಿದಂತೆ ಮೂರು ವೆಬ್ಸೈಟ್ಗಳ ವಿರುದ್ಧ ಈ ಹಿಂದೆ ಪ್ರಕರಣ ದಾಖಲಿಸಲಾಗಿತ್ತು.

ಅಕ್ರಮ ಎಸಗಿದ ವೆಬ್ಸೈಟ್ಗೆ ಕುಕ್ಕೆ ದೇವಳ ಆನ್ಲೈನ್ ಸೇವೆಗೆ ಅವಕಾಶ Read More »

ಕರಾವಳಿ, ಕರ್ನಾಟಕ

ಎರಡು ವಾರ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ➤ ಸಾಮಾನ್ಯರ ಜೇಬಿಗೆ  ಕತ್ತರಿ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.20:  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಾತ್ರ ಕಡಿಮೆ ಮಾಡುತ್ತಿಲ್ಲ. ಸತತ ಎರಡು ವಾರಗಳ ಕಾಲ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ ಕಂಡಿದೆ. ನಿರಂತರವಾಗಿ ಕಳೆದ 14 ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಾಗುತ್ತಿದ್ದು ಶನಿವಾರ ಲೀಟರ್ ಪೆಟ್ರೋಲ್ ಗೆ 51 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಗೆ 61 ಪೈಸೆ

ಎರಡು ವಾರ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ➤ ಸಾಮಾನ್ಯರ ಜೇಬಿಗೆ  ಕತ್ತರಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಳ್ಳಾಲ :ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.20: ಶುಕ್ರವಾರ ದಂದು ಉಳ್ಳಾಲ ಸೇತುವೆಯಿಂದ ಹಾರಿದ ವ್ಯಕ್ತಿಯ ಶವವು ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನ ತಲಪಾಡಿ ದೇವಿನಗರ ನಿವಾಸಿ ಸುರೇಂದ್ರ ರೈ(45) ಎಂದು ಗುರುತಿಸಲಾಗಿದೆ. ನದಿಯಲ್ಲಿ ತೇಲುತಿದ್ದ ಶವವನ್ನು ಕಿಂಗ್ಸ್ ಸ್ಟಾರ್ ಉಳಿಯ ಸದಸ್ಯರು ಮೇಲಕೆತ್ತಿದ್ದಾರೆ.ಸುರೇಂದ್ರ ಅವರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು, ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಶುಕ್ರವಾರ ಅಪರಾಹ್ನ ಸುರೇಂದ್ರ ಅವರ ಫೋನ್ ಸೇತುವೆಯ ಮೇಲೆ ಪತ್ತೆಯಾಗಿತ್ತು ಇದರ ಹಿನ್ನೆಲೆಯಲ್ಲಿ ವ್ಯಕ್ತಿ

ಉಳ್ಳಾಲ :ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿತೀಯ ಪಿಯು ಇಂಗ್ಲಿಷ್ ಕೀ ಉತ್ತರ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.19:  ರಾಜ್ಯದಲ್ಲಿ ಗುರುವಾರ ನಡೆದಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.   ಕೀ ಉತ್ತರಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್‌ಸೈಟ್ ಆಕ್ಷೇಪಣೆ ಸಲ್ಲಿಸಬಹುದು ಎಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ವೆಬ್‌ಸೈಟ್  ವಿಳಾಸ- www.puc.kar.nic.in

ದ್ವಿತೀಯ ಪಿಯು ಇಂಗ್ಲಿಷ್ ಕೀ ಉತ್ತರ ಪ್ರಕಟ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.19: ತೊಕ್ಕೊಟ್ಟು ಒಳಪೇಟೆಯಲ್ಲಿ ಗುರುವಾರ ತಡರಾತ್ರಿ ಮಾಂಸದಂಗಡಿ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಶಂಕಿತ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಉಳ್ಳಾಲ ಭಾಗದಲ್ಲಿ ಹಲವು ಕಡೆ ಮಾಂಸದಂಗಡಿ ಹೊಂದಿದ್ದ ಹಳೆಕೋಟೆ ನಿವಾಸಿ ನಝೀರ್(47) ತೊಕ್ಕೊಟ್ಟು ಒಳಪೇಟೆಯತ್ತ ಬೀಡಾ ತಿನ್ನಲು ಬಂದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಇವರ ಮೇಲೆ ತಲವಾರು ದಾಳಿ ನಡೆಸಿದ್ದರು. ಇದೀಗ ತಲವಾರು ದಾಳಿ ನಡೆಸಿದ ಶಂಕಿತ ಆರೋಪಿಗಳನ್ನು ವಶಕ್ಕೆ

ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ➤ ಕರುನಾಡಿಗೆ ಕರಾಳವಾದ ಜೂನ್ 18

(ನ್ಯೂಸ್ ಕಡಬ) newskadaba.com ಕರಾವಳಿ,ಜೂ.19: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಒಂದೇ ದಿನ 13,586 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 336 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,80,532 ಏರಿಕೆಯಾಗಿದ್ದು, ಒಟ್ಟು 12,573 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸದ್ಯ 1,63,248 ಪ್ರಕರಣಗಳು ಸಕ್ರಿಯವಾಗಿದ್ದು, 2,04,711 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕರುನಾಡಿನ

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ➤ ಕರುನಾಡಿಗೆ ಕರಾಳವಾದ ಜೂನ್ 18 Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಸಹಾಯಕ ಶಿಕ್ಷಕಿಗೆ ಎಸ್‍ಐ ಸಹಾಯ ➤ ಮಾನವೀಯತೆ ಮೆರೆದ ಪೊಲೀಸ್ ಕಮೀಷನರೇಟ್

(ನ್ಯೂಸ್ ಕಡಬ) newskadaba.com  ಮಂಗಳೂರು ,ಜೂ.19: ಮಾನವೀಯತೆಗೆ ಇನ್ನೊಂದು ಹೆಸರು ಮಂಗಳೂರು ಪೊಲೀಸ್ ಕಮೀಷನರೇಟ್ ನ ಪಣಂಬೂರು ಎಸ್ಐ ಉಮೇಶ್ ಕುಮಾರ್ ಆಗಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕಿ ಯಾಗಿದ್ದ ವಿಜಯಲಕ್ಷ್ಮಿ 59 ವಯಸ್ಸಿನ ವೃದ್ಧ ಮಹಿಳೆ ಉತ್ತರಭಾರತದಲ್ಲಿ ಯಾವುದೋ ಒಂದು ಶಾಲೆಯಲ್ಲಿ ಉಪನ್ಯಾಸಕಿಯಾಗಿ ಇದ್ದವರನ್ನು ಕೋರೋಣ ಕಾಯಿಲೆಯ ಕಾರಣದಿಂದಾಗಿ ಅಲ್ಲಿದ್ದ ನೌಕರರನ್ನು ತಮ್ಮ ತಮ್ಮ ಊರಿಗೆ ಕಳಿಸಿದ ಪರಿಣಾಮ ತಮ್ಮ ಊರಾದ ಚಿಕ್ಕಮಂಗಳೂರಿನಲ್ಲಿ ಯಾರು ಇಲ್ಲದ ಕಾರಣ ದೇವರ ಮೊರೆ ಹೋಗಿ ಧರ್ಮಸ್ಥಳಕ್ಕೆ ಬಂದು ಎರಡು ದಿನ ಇದ್ದರು.

ಅಸಹಾಯಕ ಶಿಕ್ಷಕಿಗೆ ಎಸ್‍ಐ ಸಹಾಯ ➤ ಮಾನವೀಯತೆ ಮೆರೆದ ಪೊಲೀಸ್ ಕಮೀಷನರೇಟ್ Read More »

ಕರಾವಳಿ, ಕರ್ನಾಟಕ

ಒಂಟಿ ಕೈಯಲ್ಲಿ ಮಾಸ್ಕ್ ಹೊಲಿದ ಬಾಲಕಿ ➤ SSLC ವಿದ್ಯಾರ್ಥಿಗಳಿಗೆ ಉಡುಪಿ ವಿದ್ಯಾರ್ಥಿನಿ ಕೊಡುಗೆ

(ನ್ಯೂಸ್ ಕಡಬ) newskadaba.com  ಉಡುಪಿ ,ಜೂ.19: SSLC ಪರೀಕ್ಷೆ ಸಂದರ್ಭ ವಿದ್ಯಾರ್ಥಿಗಳಿಗೆ ಹಂಚಲು ಸ್ಕೌಟ್ಸ್ ಆ್ಯಂಡ್ ಗೈಡ್ಸ್ 1 ಲಕ್ಷ ಮಾಸ್ಕ್ ಹೊಲಿಯುವ ಗುರಿ ಹೊಂದಿದ್ದು, ಉಡುಪಿಯ ಬಾಲಕಿಯೊಬ್ಬಳು ಒಂದೇ ಕೈಯಲ್ಲಿ 15 ಮಾಸ್ಕ್ ಹೊಲಿದುಕೊಟ್ಟು ಗಮನ ಸೆಳೆದಿದ್ದಾಳೆ. ಕಲ್ಯಾಣಪುರ ಸಂತೆಕಟ್ಟೆಯ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆ 6ನೇ ತರಗತಿ ವಿದ್ಯಾರ್ಥಿ ಸಿಂಧೂರಿ (10) ಹುಟ್ಟಿನಿಂದ ಮಣಿಗಂಟಿನ ಕೆಳಗೆ ಎಡಗೈ ಇಲ್ಲ. ಕಬ್ ಬುಲ್ ಬುಲ್(ಸ್ಕೌಟ್ಸ್ ಆ್ಯಂಡ್ ಗೈಡ್ಸ್) ವಿದ್ಯಾರ್ಥಿಯಾದ ಸಿಂಧೂರಿಗೆ 10 ಮಾಸ್ಕ್ ಮಾಡಿಕೊಡುವಂತೆ

ಒಂಟಿ ಕೈಯಲ್ಲಿ ಮಾಸ್ಕ್ ಹೊಲಿದ ಬಾಲಕಿ ➤ SSLC ವಿದ್ಯಾರ್ಥಿಗಳಿಗೆ ಉಡುಪಿ ವಿದ್ಯಾರ್ಥಿನಿ ಕೊಡುಗೆ Read More »

ಕರಾವಳಿ, ಕರ್ನಾಟಕ

ಮಾಸ್ಕ್ ಧರಿಸದೆ ಓಡಾಡಿದರೆ ಎಚ್ಚರ ➤ ಉಡುಪಿಯಲ್ಲಿ 27,000 ರೂ. ದಂಡ ಸಂಗ್ರಹ

(ನ್ಯೂಸ್ ಕಡಬ) newskadaba.com  ಉಡುಪಿ ,ಜೂ.19:  ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಮಾಸ್ಕ್ ಹಾಕದೆ ಹೊರಗಡೆ ಓಡಾಟ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈವರೆಗೆ ಮಾಸ್ಕ್ ಹಾಕದವರಿಂದ ಸುಮಾರು 27,000 ರೂ.ವರೆಗೆ ದಂಡ ವಸೂಲಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಾಸ್ಕ್ ಹಾಕದವರಿಗೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಾಗೂ ದಂಡ ವಿಧಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.   ಕೊರೋನಾ ವಿರುದ್ಧ ನಿರಂತರ ಹೋರಾಟ ಅಗತ್ಯವಾಗಿದೆ. ಈ ಹೋರಾಟ ಮುಗಿಯುವುದಿಲ್ಲ. ಈ ಹೋರಾಟದಲ್ಲಿ ಬಹಳ ಮುಖ್ಯವಾದ ಅಸ್ತ್ರ

ಮಾಸ್ಕ್ ಧರಿಸದೆ ಓಡಾಡಿದರೆ ಎಚ್ಚರ ➤ ಉಡುಪಿಯಲ್ಲಿ 27,000 ರೂ. ದಂಡ ಸಂಗ್ರಹ Read More »

ಕರಾವಳಿ, ಕರ್ನಾಟಕ
Scroll to Top