ಮಂಗಳೂರು

ಕರಾವಳಿ: ಗಗನಕ್ಕೇರಿದ ಒಣಮೀನಿನ ಬೆಲೆ

(ನ್ಯೂಸ್ ಕಡಬ) newskadaba.com  ಮಲ್ಪೆ ,ಜೂ.19: ಸಾಮಾನ್ಯವಾಗಿ ಕರಾವಳಿಯಲ್ಲಿ ಯಾಂತ್ರಿಕ ಮೀನುಗಾರಿಕೆ ನಿಷೇಧದ ಸಂದರ್ಭದಲ್ಲಿ ಒಣ ಮೀನಿನ ಸಾರು ಪರ್ಯಾಯವಾಗಿ ಹಸಿಮೀನಿನ ಸ್ಥಾನವನ್ನು ತುಂಬುತ್ತದೆ. ಈ ಬಾರಿ ಆರಂಭದಿಂದ ಕಾಡಿದ ಚಂಡಮಾರುತ, ಮೀನಿನ ಕ್ಷಾಮ, ಮಾರ್ಚ್‌ ಬಳಿಕ ಕೊರೊನಾ ಲಾಕ್‌ಡೌನ್‌ನಿಂದಾಗಿ ಸರಿಯಾದ ಮೀನುಗಾರಿಕೆ ಇಲ್ಲದೆ ಮಳೆಗಾಲ ಪೂರ್ವದ 3 ತಿಂಗಳ ವ್ಯವಹಾರ ಆಗದಿರು ವುದು ಒಣಮೀನಿನ ವ್ಯಾಪಾರದ ಮಹಿಳೆ ಯರಿಗೆ ದೊಡ್ಡ ಹೊಡೆತವಾಗಿದೆ. ಪರಿಣಾಮವಾಗಿ ಒಣಮೀನಿನ ದಾಸ್ತಾನಿಲ್ಲದೆ ಲಾಕ್‌ಡೌನ್‌ ಅನಂತರದ ದಿನಗಳಲ್ಲಿ ಮೀನಿನ ಲಭ್ಯತೆ ಇಲ್ಲದೆ ದರ […]

ಕರಾವಳಿ: ಗಗನಕ್ಕೇರಿದ ಒಣಮೀನಿನ ಬೆಲೆ Read More »

ಕರಾವಳಿ, ಕರ್ನಾಟಕ

ಕೆಯ್ಯೂರಿನ ಪ್ರದೀಪ್ ಕಾರ್ಯಕ್ಕೆ ಪ್ರಶಂಸೆ ➤ ವೃದ್ಧ ದಂಪತಿಗೆ ಮಗ ನಾದ ವಿಶ್ವನಾಥಪುರ ಎಸ್ಐ

(ನ್ಯೂಸ್ ಕಡಬ) newskadaba.com  ಪುತ್ತೂರು ,ಜೂ.19:  ವೃದ್ದ ದಂಪತಿಗೆ ಆಸರೆಯಾಗುವ ಮೂಲಕ ಕೆಯ್ಯೂರಿನ ಸಬ್ ಇನ್‍ಸ್ಪೆಕ್ಟರ್ ಪ್ರದೀಪ್ ಪೂಜಾರಿಯವರು, ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪುತ್ತೂರು ತಾಲೂಕಿನ ಕೆಯ್ಯೂರಿನ ಕಣಿಯಾರು ನಿವಾಸಿಯಾಗಿರುವ, ಪ್ರಸ್ತುತ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಠಾಣೆಯ ಸಬ್ ಇನ್‍ಸ್ಪೆಕ್ಟರ್ ಆಗಿರುವ ಪ್ರದೀಪ್ ಪೂಜಾರಿ ಅವರು ತನ್ನ ಕರ್ತವ್ಯ ವ್ಯಾಪ್ತಿಯಲ್ಲಿ ಯಾರೂ ಇಲ್ಲದ, ವಂಚನೆಗೆ ಒಳಗಾದ ವೃದ್ದ ದಂಪತಿಯ ಜೀವನ ಕಥೆ ಆಲಿಸಿ, ಅವರಿಗೆ ಜೀವನ ಪರ್ಯಾಂತ ಆಸರೆ ನೀಡಲು ನಿರ್ಧರಿಸಿರುವ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ

ಕೆಯ್ಯೂರಿನ ಪ್ರದೀಪ್ ಕಾರ್ಯಕ್ಕೆ ಪ್ರಶಂಸೆ ➤ ವೃದ್ಧ ದಂಪತಿಗೆ ಮಗ ನಾದ ವಿಶ್ವನಾಥಪುರ ಎಸ್ಐ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾನಸಿಕ-ದೈಹಿಕವಾಗಿ ಹಿಂಸೆ ➤ ಕಾನ್ ಸ್ಟೇಬಲ್ ವಿರುದ್ಧ ಪತ್ನಿ ದೂರು

(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.18:  ತನಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ಆರೋಪಿಸಿ, ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಪತ್ನಿ ನೀಡಿದ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಇನ್ನು, 5 ತಿಂಗಳ ಹಿಂದೆಯಷ್ಟೆ ಸಬ್ ರಿ ಜಿಸ್ಟ್ರಾರ್ ಕಚೇರಿಯಲ್ಲಿ ಇವರಿಬ್ಬರ ವಿವಾಹ ನೋಂದಣಿ ನಡೆದಿತ್ತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಶಾಂತಕುಮಾರ್ ಅವರ ಪತ್ನಿ ಅಶ್ವಿನಿ ಶಾರದಾ (27) ಅವರು, ದೈಹಿಕ ಮತ್ತು ಮಾನಸಿಕ ಹಿಂಸೆಗೊಳಗಾಗಿರುವುದಾಗಿ

ಮಾನಸಿಕ-ದೈಹಿಕವಾಗಿ ಹಿಂಸೆ ➤ ಕಾನ್ ಸ್ಟೇಬಲ್ ವಿರುದ್ಧ ಪತ್ನಿ ದೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪರೀಕ್ಷೆ ಭರದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್ ಕ್ಯಾರ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.18:ಮಂಗಳೂರಿನಲ್ಲಿ ಪಿಯುಸಿ ಪರೀಕ್ಷೆ ಭರದಲ್ಲಿ ಸಾಮಾಜಿಕ ಅಂತರಕ್ಕೆ , ಕೇರಳ ಗಡಿ ಭಾಗ ತಲಪಾಡಿಯಲ್ಲಿ ವಿದ್ಯಾರ್ಥಿಗಳು ಡೋಂಟ್ ಕ್ಯಾರ್ ಎಂದಿದ್ದಾರೆ. ಕೇರಳ ಗಡಿ ಭಾಗ ತಲಪಾಡಿಯಲ್ಲಿ ನೂರಾರು ವಿದ್ಯಾರ್ಥಿಗಳು ,ಮಂಗಳೂರಿಗೆ ಪರೀಕ್ಷೆ ಬರೆಯಲು ಆಗಮಿಸಿದ್ದು  ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನ ಮರೆತು ಗುಂಪುಗೂಡಿದ್ದರು. ತಲಪಾಡಿ ಮರಿಯಾಶ್ರಮ ಸಂಸ್ಥೆ ಬಳಿ ವಿದ್ಯಾರ್ಥಿಗಳಿಗೆ.  ಆಯಾ ಶಿಕ್ಷಣ ಸಂಸ್ಥೆಗಳಿಗೆ ತಲುಪಿಸಲು ಸರ್ಕಾರಿ ಬಸ್  ವ್ಯವಸ್ಥೆ ಮಾಡಲಾಗಿತ್ತು.    

ಪರೀಕ್ಷೆ ಭರದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್ ಕ್ಯಾರ್ Read More »

ಕರಾವಳಿ, ಕರ್ನಾಟಕ

ಕೊರೋನಾ ಜತೆ ಡೆಂಗ್ಯೂ ಹಾವಳಿ ➤ ಉಪ್ಪಿನಂಗಡಿ, ಪುತ್ತೂರು ವ್ಯಾಪ್ತಿಯಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.18:  ಕೊರೋನಾ ಸೋಂಕು ಈಗಾಗಲೇ, ಕರಾವಳಿಯ ಜರನ ನಿದ್ದೆಗೆಡಿಸಿದೆ. ಇದರ ಜೊತೆಗೆ ಕರಾಔಳಿಯಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗುತ್ತಿದೆ. ಪುತ್ತೂರು ತಾಲೂಕಿನಲ್ಲಿ ಡೆಂಗ್ಯೂ ಜ್ವರ ಬಾಧಿತರ ಸಂಖ್ಯೆಯೂ ದಿನೇ ದಿನೇ ಹೆಚ್ಚುತ್ತಿದ್ದು, ಜನತೆ ಆತಂಕಗೊಂಡಿದ್ದಾರೆ. ಗ್ರಾ. ಪಂ, ಸದಸ್ಯರೋರ್ವರ ಸಹಿತ ಶಂಕಿತ ಡೆಂಗ್ಯೂ ಬಾಧಿತರು  143 ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದಾರೆ.   ಡೆಂಗ್ಯೂ ಜ್ವರ ಕೊರೋನಾದಿಂದಲೂ ಅಪಾಯಕಾರಿಯಾಗಿದ್ದು, ತಾಲೂಕಿನಲ್ಲಿ ಇಲಾಖೆ ವರದಿಯ ಪ್ರಕಾರ ಮೂರು ಕೇಸ್ ಮಾತ್ರ ಡೆಂಗ್ಯೂ ಆ ಗಿದ್ದು. ಉಳಿದಂತೆ ಎಲ್ಲವೂ

ಕೊರೋನಾ ಜತೆ ಡೆಂಗ್ಯೂ ಹಾವಳಿ ➤ ಉಪ್ಪಿನಂಗಡಿ, ಪುತ್ತೂರು ವ್ಯಾಪ್ತಿಯಲ್ಲಿ ಹೆಚ್ಚಿದ ಆತಂಕ Read More »

ಕರಾವಳಿ, ಕರ್ನಾಟಕ

ಕುವೈತ್‌ನಿಂದ ಮಂಗಳೂರಿಗೆ ಮೊಟ್ಟಮೊದಲ ಚಾರ್ಟರ್ಡ್ ವಿಮಾನ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್ 18: ಬುಧವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಅಕ್ಬರ್ ಟ್ರಾವೆಲ್ಸ್ ಕುವೈತ್ ಸಹಯೋಗದೊಂದಿಗೆ ಕುವೈತ್‌ನ ಕರ್ನಾಟಕ ಸಂಘಗಳು ಒಂದುಗೂಡಿ , ಕೋವಿಡ್-19 ಮಹಾಮಾರಿಗೆ ಸಿಲುಕಿ ಸಂಕಷ್ಟಕ್ಕೆ ಒಳಗೊಂಡ ಕುವೈಟ್ ಕನ್ನಡಿಗರನ್ನು ತಮ್ಮೂರಿಗೆ ತಲುಪಿಸುವಲ್ಲಿ ಯಶಸ್ವಿಯಾಯಿತು. ಹಿರಿಯ ನಾಗರಿಕರು ,ಗರ್ಭಿಣಿ ಸ್ತ್ರೀಯರು , ಅವಧಿ ಮುಗಿದ ಭೇಟಿ ವೀಸಾ ಹೊಂದಿದವರು, ಕೆಲಸ ಕಳೆದುಕೊಂಡವರು ಹೀಗೆ ತಾಯಿ ನಾಡಿಗೆ ಬರಲಾಗದೆ ಕೋವಿಡ್ 19 ನಿಂದ ಸಮಸ್ಯೆ ಅನುಭವಿಸುತ್ತಿದ್ದ ಒಟ್ಟಾರೆ 165 ಪ್ರಯಾಣಿಕರನ್ನು

ಕುವೈತ್‌ನಿಂದ ಮಂಗಳೂರಿಗೆ ಮೊಟ್ಟಮೊದಲ ಚಾರ್ಟರ್ಡ್ ವಿಮಾನ ಆಗಮನ Read More »

ಕರಾವಳಿ, ಕರ್ನಾಟಕ

ಉಡುಪಿಯಲ್ಲಿ ಕೆಂಗೇರಿ ನಿವಾಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂನ್ .17: ಉಡುಪಿಯ ಲಾಡ್ಜ್ ಒಂದರಲ್ಲಿ ಇಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಬೆಂಗಳೂರು ಕೆಂಗೇರಿ ನಿವಾಸಿ ವೀರಭದ್ರ(22) ಎಂದು ಗುರುತಿಸಲಾಗಿದೆ. ಈತ ಉಡುಪಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಮುನ್ನ ನನ್ನವರು ಯಾರೂ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟಿರುವ ಯುವಕ ತನ್ನ ಮೊಬೈಲ್,ದಾಖಲೆಗಳ ಸುಟ್ಟು ಹಾಕಿದ್ದಾನೆ. ಸಮಾಜ ಸೇವಕ ನಿತ್ಯಾನಂದ ವಳಕಾಡು ಶವವನ್ನು

ಉಡುಪಿಯಲ್ಲಿ ಕೆಂಗೇರಿ ನಿವಾಸಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ಕಡಬದಲ್ಲಿ ಸಕಲ ಸಿದ್ಧತೆ

(ನ್ಯೂಸ್ ಕಡಬ) newskadaba.com ಕಡಬ,ಜೂ.17:  ಕೊರೋನಾ ಅಬ್ಬರಕ್ಕೆ ಶಾಲಾ ಕಾಲೇಜುಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಎಸ್.ಎಸೆ ಎಲ್ ಸಿ ಪರೀಕ್ಷೆ, ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಕೊರೋನಾ ದಿಂದಾಗಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಪರಿಣಾಮವಾಗಿ ಪರೀಕ್ಷೆಗೆ ತೊಡಕು ಉಂಟಾಗಿತ್ತು.ಸದ್ಯ, ಬೆಥನಿ ನೂಜಿಬಾಳ್ತಿಲ, ಸೈಂಟ್ ಜೋಕಿಮ್ಸ್, ಸರಸ್ವತಿ ಕಾಲೇಜು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 311 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪ್ರತೀ ಕೊಠಡಿಯಲ್ಲಿ 24 ಮಂದಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಲಾಕ್ ಡೌನ್ ಸಮಸ್ಯೆಯನ್ನು

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ಕಡಬದಲ್ಲಿ ಸಕಲ ಸಿದ್ಧತೆ Read More »

ಕರಾವಳಿ, ಕರ್ನಾಟಕ

ಭಾರತ –ಚೀನಾ ಗಡಿ ಸಂಘರ್ಷ ➤ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

(ನ್ಯೂಸ್ ಕಡಬ) newskadaba.com ಜೂ.16:  ಭಾರತ – ಚೀನಾ ಗಡಿ ಸಂಘರ್ಷದಲ್ಲಿ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ಸೇನೆಗೆ ಹಾನಿ ಉಂಟಾಗಿದ್ದು ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮಂಗಳವಾರ ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ. ಜತೆಗೆ , ಭಾರತೀಯ ಸೈನಿಕರು ಚೀನಾದ ಸೈನಿಕರಿಗೆ ಪ್ರತ್ಯುತ್ತರ ನೀಡಿದ್ದು, ಚೀನಾದ 43 ಸೈನಿಕರು ಹತರಾಗಿದ್ದಾರೆ.   ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ಸೋಮವಾರ ರಾತ್ರಿ ಸಂಘರ್ಷ ಉಂಟಾಗಿದ್ದು ಮೂವರು

ಭಾರತ –ಚೀನಾ ಗಡಿ ಸಂಘರ್ಷ ➤ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪರ್ವತಾರೋಹಿಯ ಪದ್ಮಶ್ರೀ ಪ್ರಶಸ್ತಿ ಕದ್ದೊಯ್ದ ಕಳ್ಳರು ➤ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.16:ಮೌಂಟ್ ಎವರೆಸ್ಟ್ ಏರಿದ್ದ ಪರ್ವತಾರೋಹಿ ಪ್ರೇಮಲತಾ ಅಗರ್ ವಾಲ್ ಅವರ ಪ್ರತಿಷ್ಟಿತ ಪದ್ಮಶ್ರೀ ಪ್ರಶಸ್ತಿಯನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ ಎಂದು ವರದಿಯಾಗಿದೆ ಈ ಬಗ್ಗೆ ಅವರ ಪತಿ ವಿಮಲ್ ಅಗರ್ವಾಲ್ ಮಾಹಿತಿ ನೀಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.   ಕಳ್ಳರು 20 ಸಾವಿರ ರೂ., 15 ಬೆಳ್ಳಿ ನಾಣ್ಯಗಳು , ಎರಡು ಕಂಪ್ಯೂಟರ್ ಗಳು ಮತ್ತು ಹಾರ್ಡ್ ಡಿಸ್ಕ್ ಗಳನ್ನು ಕದ್ದೊಯ್ದಿದ್ದಾರೆ. ಕಳೆದ ರಾತ್ರಿ ನನ್ನ ಮನೆಗೆ ನುಗ್ಗಿದ ಕಳ್ಳರು ನನ್ನ ಪತ್ನಿಯ ಪದ್ಮಶ್ರೀ

ಪರ್ವತಾರೋಹಿಯ ಪದ್ಮಶ್ರೀ ಪ್ರಶಸ್ತಿ ಕದ್ದೊಯ್ದ ಕಳ್ಳರು ➤ ಠಾಣೆಯಲ್ಲಿ ದೂರು ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top