ಮಂಗಳೂರು

ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ.?!

(ನ್ಯೂಸ್ ಕಡಬ) newskadaba.com ಹಾವೇರಿ, ಡಿ.23: ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದ ತಾಯಿ ತನ್ನ ಮಗಳ ಜತೆಸೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ನಡೆದಿದೆ. ಹಿರೇಕೆರೂರಿನ ದುರ್ಗಾದೇವಿ ಕೆರೆಯಲ್ಲಿ ತಾಇ ಶಿವಕ್ಕ (40) ಮತ್ತು ಆಕೆಯ ಪುತ್ರಿ ಸಂಗೀತಾ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಇಬ್ಬರೂ ರಟ್ಟೇಹಳ್ಳಿ ತಾಕೂಕಿನ ಹಳ್ಯಾಳ ತಾಂಡ ನಿವಾಸಿಗಳೆಂದು ಗುರುತಿಸಲಾಗಿದೆ. ಮಗಳನ್ನು ಕಟ್ಟಿಕೊಂಡು ತಾಯಿ ಕೆರೆಗೆ ಹಾರಿದ್ದು ಸ್ಥಳೀಯರ ನೆರವಿನೊಡನೆ ಪೋಲೀಸರು ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಹಿರೇಕೆರೂರು […]

ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ.?! Read More »

ಕರ್ನಾಟಕ

ಮಂಗಳೂರು : ಉದ್ಯಮಿ ನಾಪತ್ತೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಸೆಂಟ್ರಲ್ ಮಾರ್ಕೆಟ್‌ನಲ್ಲಿರುವ ಬಟ್ಟೆ ಅಂಗಡಿಯೊಂದರ ಪಾಲುದಾರ, ಉದ್ಯಮಿಯೊಬ್ಬರು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದೆ ಎನ್ನಲಾಗಿದೆ.   ಮಾರ್ನಮಿಕಟ್ಟೆ ನಿವಾಸಿ ಸಲೀಂ ಅಹ್ಮದ್ (35) ನಾಪತ್ತೆಯಾದ ಉದ್ಯಮಿ. ಇವರು ಮಾರ್ನಮಿಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಡಿ.21ರ ಬೆಳಗ್ಗೆ 8:30ಕ್ಕೆ ಮನೆಯಿಂದ ತೆರಳಿದವರು ವಾಪಸಾಗಿಲ್ಲ. ಮೊಬೈಲ್ ಸ್ವಿಚ್ ‌ಆಫ್ ಆಗಿದ್ದು, ನೆರೆಕರೆಯವರಲ್ಲಿ ಹಾಗೂ ಮಂಗಳೂರು ನಗರದಲ್ಲಿ ಹುಡುಕಾಟ ನಡೆಸಲಾಗಿದೆ. ಆದರೆ

ಮಂಗಳೂರು : ಉದ್ಯಮಿ ನಾಪತ್ತೆ.! Read More »

ಕರಾವಳಿ
Nandini

ಹೊಸ ವರ್ಷದ ಪ್ರಯುಕ್ತ ‘ನಂದಿನಿ’ ವತಿಯಿಂದ ‘ಸಿಹಿ ಉತ್ಸವ’ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಕರ್ನಾಟಕ ರಾಜ್ಯದ ರೈತರ ಜೀವನಾಡಿ ಸಂಸ್ಥೆಯಾದ ಕರ್ನಾಟಕ ಹಾಲು ಮಹಾ ಮಂಡಳಿಯು ಕ್ರಿಸ್‍ಮಸ್ ಹಾಗೂ ಹೊಸ ವರ್ಷದ ಶುಭ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ “ಸಿಹಿ ಉತ್ಸವ” ಯೋಜನೆಯನ್ನು ಕರ್ನಾಟಕ ರಾಜ್ಯಾದಂತ ದಿನಾಂಕ 24.12.2020ರಿಂದ 07.01.2021ರವರೆಗೆ ಆಚರಿಸುತ್ತಿದೆ. ನಂದಿನಿ ಸಿಹಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದೇ ಗರಿಷ್ಠ ಮಾರಾಟ ದರದಲ್ಲಿ ಗ್ರಾಹಕರಿಗೆ ಶೇ.10ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ. ನಂದಿನಿ ವಿವಿಧ ಶ್ರೇಣಿಯ ಸಿಹಿ ಉತ್ಪನ್ನಗಳು ರಾಜ್ಯಾದಂತ ಇರುವ ನಂದಿನಿ ಡೀಲರ್ ಕೇಂದ್ರಗಳಲ್ಲಿ,

ಹೊಸ ವರ್ಷದ ಪ್ರಯುಕ್ತ ‘ನಂದಿನಿ’ ವತಿಯಿಂದ ‘ಸಿಹಿ ಉತ್ಸವ’ ಆಚರಣೆ Read More »

ಕರಾವಳಿ

ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಸಾಮಾಜಿಕ ಮತ್ತು ಆರ್ಥಿಕವಾಗಿ ಎಲ್ಲರನ್ನೂ ಒಳಗೊಂಡ ಬೆಳವಣಿಗೆಗೆ ರಾಜ್ಯದ ಜನತೆಗೆ ಆರ್ಥಿಕ ಪ್ರಯೋಜನಗಳ ಲಾಭ ಒದಗಿಸುವ ಉದ್ದೇಶ ರಾಜ್ಯ ಸರ್ಕಾರ ಪರಿಚಯಿಸಿರುವ ಹೊಸ ‘ಕರ್ನಾಟಕ ಪ್ರವಾಸೋದ್ಯಮ ನೀತಿ 2020-25’ ಬೆಂಬಲಿಸಲಿರುವ ಓಯೊ ಹೋಟೆಲ್ಸ್ ಆಂಡ್ ಹೋಮ್ಸ್, ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿದೆ. ಮುಖ್ಯಮಂತ್ರಿಗಳ ಸಲಹೆಗಾರರಾಗಿರುವ ಎಂ.ಲಕ್ಷ್ಮೀನಾರಾಯಣ ಅವರ ಜತೆಗೆ ನಡೆದ ಸಭೆಯಲ್ಲಿ, ರಾಜ್ಯದಲ್ಲಿ ತನ್ನ ಸೇವೆ ಮತ್ತು ವಹಿವಾಟು ವಿಸ್ತರಿಸುವುದರ ರೂಪುರೇಷೆಯನ್ನು ಕಂಪನಿಯು ವಿವರಿಸಿದೆ. ಸಮಾಲೋಚನೆಯ ಸಂದರ್ಭದಲ್ಲಿ

ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಚಿಂತನೆ Read More »

ಕರಾವಳಿ, ಕರ್ನಾಟಕ

ಮಂಗಳೂರು :ನದಿಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಿರೆ ಸಮೀಪದ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ನದಿಯಲ್ಲಿ ಶವ ಕಂಡು ಕೂಡಲೇ ಸ್ಥಳೀಯರಾದ ಕರ್ನಿರೆಬೈಲು ಪ್ರದೇಶದ ರೋಷನ್ ಡಿಸೋಜ ಅವರು ಕಾರ್ನಾಡು ಆಪತ್ಬಾಂಧವ ಆಸಿಫ್ ಅವರಿಗೆ ಕರೆ ಮಾಡಿ ದಾಗ ತಕ್ಷಣ ಧಾವಿಸಿ ಬಂದ ಅವರು, ದೋಣಿಯ ಮೂಲಕ ಸಾಗಿ ಶವವನ್ನು ದಡ ಸೇರಿಸಿ ಮುಲ್ಕಿ ಪೊಲೀಸರ ನೆರವಿನಿಂದ ಮುಲ್ಕಿ ಆರೋಗ್ಯ ಸಮುದಾಯ ಕೇಂದ್ರದ ಶವಾಗಾರಕ್ಕೆ ಸಾಗಿಸಲಾಯಿತು.ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ

ಮಂಗಳೂರು :ನದಿಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ

ಉಗ್ರ ಪರ ಗೋಡೆ ಬರಹ ಪ್ರಕರಣ ➤ N.I.A ತನಿಖೆಗೆ ಒತ್ತಾಯಿಸಿ ವಿಎಚ್ ಪಿ ಕಾರ್ಯಕರ್ತರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಉಗ್ರರ ಪರವಾದ ಗೋಡೆ ಬರಹ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೀಡಲು ಒತ್ತಾಯಿಸಿ ಹಾಗೂ ಮಂಗಳೂರಿನಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಖಂಡಿಸಿ ವಿಎಚ್ ಪಿ ಕಾರ್ಯಕರ್ತರು ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಜಾಗತಿಕ ಮಟ್ಟದಲ್ಲಿ ಬೇರೂರಿದ ಭಯೋತ್ಪಾದನೆ ಚಟುವಟಿಕೆ ಕರಾವಳಿ ಜಿಲ್ಲೆಗಳಲ್ಲಿ ನೆಲೆಯೂರಲು ಪ್ರಯತ್ನಿಸುತ್ತಿದ್ದು, ಈ ನಿಲುವು ಮಂಗಳೂರಿನಲ್ಲಿ ಉಗ್ರರ ಪರ ಗೋಡೆಬರಹಗಳ ಮುಖಾಂತರ ಕಂಡುಬರುತ್ತಿದೆ. ಇದೊಂದು ಅತಂಕಕಾರಿ ಘಟನೆಯಾಗಿದ್ದು, ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಈ

ಉಗ್ರ ಪರ ಗೋಡೆ ಬರಹ ಪ್ರಕರಣ ➤ N.I.A ತನಿಖೆಗೆ ಒತ್ತಾಯಿಸಿ ವಿಎಚ್ ಪಿ ಕಾರ್ಯಕರ್ತರ ಪ್ರತಿಭಟನೆ Read More »

ಕರಾವಳಿ

ಕೊರೋನಾ ಕಾಲದಲ್ಲಿ ನರ್ಸ್‌ ಆಗಿದ್ದ ನಟಿಗೆ ಪಾರ್ಶ್ವವಾಯು.!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.23: ಶಾರುಖ್ ಖಾನ್ ಜತೆ ತೆರೆ ಹಂಚಿಕೊಂಡಿದ್ದ ನಟಿ ಪಾರ್ಶ್ವವಾಯುಗೆ ತುತ್ತಾಗಿದ್ದಾರೆ. ಕೊರೋನಾ ಸಂಕಷ್ಟದ ಸಮಯದಲ್ಲಿ ನರ್ಸ್ ಆಗಿಯೂ ಕೆಲಸ ಮಾಡಿದ್ದ ನಟಿ ಶಿಖಾ ಮಲ್ಹೋತ್ರಾ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟ್ರೋಕ್ ನಟಿಯ ದೇಹದ ಬಲಭಾಗದ ಮೇಲೆ ಭಾರೀ ಪರಿಣಾಮ ಬೀರಿದ್ದು, ಎದ್ದು ಓಡಾಡುವುದು ಸಾಧ್ಯವಾಗುತ್ತಿಲ್ಲ. ಶಿಖಾ ಮಲ್ಹೋತ್ರಾ ಅವರನ್ನು ಮುಂಬೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತಮ್ಮ ತಾಯಿಯೊಂದಿಗೆ ಇರುವ ಪೋಟೋ ಹಂಚಿಕೊಂಡಿದ್ದಾರೆ.ತಾನು ಚೇತರಿಸಿಕೊಳ್ಳುತ್ತಿರುವುದಾಗಿ ನಟಿ ತಿಳಿಸಿದ್ದಾರೆ.ತಾನು ಯಾವಾಗ

ಕೊರೋನಾ ಕಾಲದಲ್ಲಿ ನರ್ಸ್‌ ಆಗಿದ್ದ ನಟಿಗೆ ಪಾರ್ಶ್ವವಾಯು.! Read More »

ರಾಷ್ಟ್ರೀಯ ನ್ಯೂಸ್

ಗುತ್ತಿಗಾರು :ಮತಯಾಚಿಸಲು ಬರಬೇಡಿ ಎಂದು ಗೇಟಿಗೆ ಬೋರ್ಡ್ ➤ಮತದಾರನ ಬೋರ್ಡ್ ನೋಡಿ ಕಂಗಾಲದ ಅಭ್ಯರ್ಥಿಗಳು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಡಿ.23: ಒಂದು ಕಡೆ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ದತೆಗಳು ಬರದಿಂದ ಸಾಗುತ್ತಿದೆ. ಮತ್ತೊಂದು ಕಡೆ ಪುತ್ತೂರು, ಸುಳ್ಯ, ಕಡಬ ವ್ಯಾಪ್ತಿಯ ಹಲವು ಭಾಗಗಳಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ಗಳು ರಾರಾಜಿಸುತ್ತಿದೆ.ಸಮಸ್ಯೆಗಳಿಗೆ ಸ್ಪಂದಿಸದೆ ಕೇವಲ ಭರವಸೆ ಮಾತ್ರ ನೀಡುತ್ತಿರುವ ಜನಪ್ರತಿನಿಧಿಗಳ ಧೋರಣೆಗೆ ಬೇಸತ್ತು ಗುತ್ತಿಗಾರಿನಲ್ಲಿ ವ್ಯಕ್ತಿಯೋರ್ವರು ತಮ್ಮ ಮನೆಯ ಗೇಟಿಗೆ ಮತಯಾಚಿಸಲು ಬರಬೇಡಿ ಎಂದು ಬೋರ್ಡ್ ಅಳವಡಿಸಿದ್ದಾರೆ. ಗುತ್ತಿಗಾರಿನ ರವೀಂದ್ರ ಎಂಬುವರು ತಮ್ಮ ಮನೆಗೆ ಬರುವ ದಾರಿಯ ಗೇಟಿನಲ್ಲಿ” ದಯವಿಟ್ಟು ಮತ ಯಾಚಿಸಲು ಬರಬೇಡಿ”

ಗುತ್ತಿಗಾರು :ಮತಯಾಚಿಸಲು ಬರಬೇಡಿ ಎಂದು ಗೇಟಿಗೆ ಬೋರ್ಡ್ ➤ಮತದಾರನ ಬೋರ್ಡ್ ನೋಡಿ ಕಂಗಾಲದ ಅಭ್ಯರ್ಥಿಗಳು Read More »

ಕರಾವಳಿ

ಪುತ್ತೂರು :ಬಲ್ಯಾಡು ಕಾಡ್ಲ ದೈವಸ್ಥಾನದಿಂದ ಕಳವಾದ ಸೊತ್ತುಗಳು ಪತ್ತೆ ➤ ಕಳ್ಳರ ಪತ್ತೆಗಾಗಿ ಶೋಧ ಕಾರ್ಯಾ

(ನ್ಯೂಸ್ ಕಡಬ) newskadaba.com ಸಂಪ್ಯ , ಡಿ.23: ಬಲ್ನಾಡು ಗ್ರಾಮದ ಕಾರಣಿಕ ಕ್ಷೇತ್ರ ಶ್ರೀ ವಿಷ್ಣುಮೂರ್ತಿ ಮತ್ತು ಪರಿವಾರ ದೈವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ನ.10 ರಂದು ರಾತ್ರಿ ಬೆಳಕಿಗೆ ಬಂದಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡಿದ್ದ ಸಂಪ್ಯ ಠಾಣಾ ಪೊಲೀಸರು, ತನಿಖೆ ನಡೆಸುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ, ಇದೀಗಾ ಕಳ್ಳತನವಾಗಿದ್ದ ದೈವದ ಆಯುಧಗಳು ಹಾಗೂ ಆಭರಣಗಳು ಪತ್ತೆಯಾಗಿದೆ.   ದೈವಸ್ಥಾನದಿಂದ ಸುಮಾರು 500 ಮೀಟರ್ ದೂರದಲ್ಲಿ ತರಗೆಲೆಗಳ ರಾಶಿಯಲ್ಲಿ ಪತ್ತೆಯಾಗಿದೆ.ಸ್ಥಳೀಯಮನೆಯವರು ತರಗೆಲೆ ರಾಶಿ ಮಾಡುವ ಸಂದರ್ಭದಲ್ಲಿ ದೈವಸ್ಥಾನದಿಂದ

ಪುತ್ತೂರು :ಬಲ್ಯಾಡು ಕಾಡ್ಲ ದೈವಸ್ಥಾನದಿಂದ ಕಳವಾದ ಸೊತ್ತುಗಳು ಪತ್ತೆ ➤ ಕಳ್ಳರ ಪತ್ತೆಗಾಗಿ ಶೋಧ ಕಾರ್ಯಾ Read More »

ಕರಾವಳಿ

ಗ್ರಾಪಂ ಚುನಾವಣೆ ➤ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಗ್ರಾಮೀಣ ಉಡುಪಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಮೊದಲ ಹಂತದ ಮತದಾನದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲೂ ಮತದಾನ ನಡೆದಿದೆ. ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕೋಟತಟ್ಟು ಗ್ರಾಮ ಪಂಚಾಯಿತಿ ನಿವಾಸಿಯಾಗಿದ್ದು ಮತದಾನ ಮಾಡಿದ್ದಾರೆ.ಹುಟ್ಟೂರು ಕೋಟತಟ್ಟುವಿನ ಮತಕೇಂದ್ರದಲ್ಲಿ ಪತ್ನಿ ಶಾಂತ ಹಾಗೂ ಪುತ್ರಿಯರಾದ ಸ್ವಾತಿ, ಶ್ರುತಿಯ ಜತೆ ಆಗಮಿಸಿ ಮತದಾನ ಮಾಡಿದರು. ಈ ವೇಳೆ ಮಾತನಾಡಿ, ಗ್ರಾಮ ಪಂಚಾಯತಿ ಚುನಾವಣೆ ಅಂದರೆ ಆಳಿಸಿಕೊಳ್ಳುವವರ ಆಡಳಿತ. ಪಂಚಾಯತ್

ಗ್ರಾಪಂ ಚುನಾವಣೆ ➤ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ Read More »

ಕರಾವಳಿ, ಕರ್ನಾಟಕ
Scroll to Top