ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ
(ನ್ಯೂಸ್ ಕಡಬ) newskadaba.com ಮುಲ್ಕಿ, ಜೂ.6: ಮೂಡಬಿದ್ರೆಯಲ್ಲಿ ಚಿನ್ನದ ಮಳಿಗೆ ಹೊಂದಿದ್ದ ಕಾಣಿಯೂರು ಸಮೀಪದ ಮುರುಳ್ಯ ಗ್ರಾಮದ ಯುವಕ ಅಬ್ದುಲ್ ಲತೀಫ್ ರವರನ್ನ ದುಷ್ಕರ್ಮಿಗಳ ತಂಡವೊಮದು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಜೂ.5 ರಂದು ಮುಲ್ಕಿಯಲ್ಲಿ ನಡೆದಿದೆ. ಮೂಡ ಬಿದಿರೆಯ ಅಮರಶ್ರೀ ಚಿತ್ರ ಮಂದಿರದ ಬಳಿ ಅಲೈನ್ ಗೋಲ್ಡ್ ಎಂಬ ಹೆಸರಿನ ಚಿನ್ನದ ಮಳಿಗೆ ನಡೆಸುತ್ತಿದ್ದ ಯುವ ಉದ್ಯಮಿ ಅಬ್ದುಲ್ ಲತೀಫ್ ಅವರು, ತನ್ನ ಮಾನ ಮುನೀರ್ ಹಾಗೂ ಅವರ ಪುತ್ರ ಹಯಾತ್ ಎಂಬುವರ […]
ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









