ಮಂಗಳೂರು

ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ 02: ಸೋಮವಾರ ಯುವಕನ ಮೇಲೆ ತಲ್ವಾರ್ನಿಂದ ದಾಳಿ ನಡೆಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಪೊಲೀಸರು ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರಕಾಯುಧಗಳು ಹಾಗೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ದೀಪೇಶ್, ಸುಹಾಸ್ ಶೆಟ್ಟಿ, ಪ್ರಶಾಂತ್ ಯಾನೆ ಪಚ್ಚು ಮೋಕ್ಷಿತ್ ಮತ್ತು ಧನರಾಜ್ ಎಂದು ಗುರುತಿಸಲಾಗಿದೆ.   ಸೋಮವಾರ ತಂಡವೊಂದು ಮೂಡಬಿದ್ರೆ ತಾಲೂಕಿನ ಕಟೀಲು ಸಮೀಪದ ಎಕ್ಕಾರು ದೇವರಗುಡ್ಡೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಮಂಗಳೂರಿನ ಮರಕಡ […]

ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿಯಲ್ಲಿ ಕೋವಿಡ್ ಸ್ಪೋಟ ➤ ಒಂದೇ ದಿನ 210 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಉಡುಪಿ,ಜೂ 02: ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಕೋವಿಡ್-19 ಸೋಂಕಿತರ ಸಂಖ್ಯೆ ಇಂದು ಉಡುಪಿಯಲ್ಲಿ ದೃಢವಾಗಿದೆ. ಇಂದು ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಆರ್ ಅಶೋಕ್, ಉಡುಪಿಯಲ್ಲಿ ಇಂದು 210 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ಧೃಡವಾಗಿದೆ. ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುತ್ತಿರುವ ಕಾರಣ, ಮಹಾರಾಷ್ಟ್ರ ದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲು ನಿರ್ಧರಿಸಲಾಗಿದೆ ಎಂದು

ಉಡುಪಿಯಲ್ಲಿ ಕೋವಿಡ್ ಸ್ಪೋಟ ➤ ಒಂದೇ ದಿನ 210 ಜನರಿಗೆ ಸೋಂಕು ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಂದೇ ಕುಟುಂಬದ ನಾಲ್ವರಿಗೆ ಸೋಂಕು ದೃಢ ➤ ಬಾದೆಟ್ಟು ಪ್ರದೇಶ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಜೂ.02 : ಮಹಾರಾಷ್ಟ್ರದಿಂದ ಬಂದು ಕಾರ್ಕಳ ಕ್ವಾರೈಂಟನ್ ನಲ್ಲಿದ್ದು 3 ದಿನಗಳ ಹಿಂದೆ ಬಿಡುಗಡೆಯಾಗಿ ಹೋಮ್ ಕ್ವಾರೈಂಟನ್ನಲ್ಲಿದ್ದ ಪಡುಬಿದ್ರಿ ಪಡುಹಿತ್ಲು ಬಳಿಯ ಬಾದೆಟ್ಟು ಪ್ರದೇಶದ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಸೋಕು ಧೃಢವಾಗಿದೆ. 38ರ ಹರೆಯದ ಮತ್ತು 46,16 ಮತ್ತು 40ರ ವಯೋಮಾನದ ಪುರುಷರ ವರದಿ ಸೋಮವಾರ ಬಂದಿದ್ದು,       ಅವರೆಲ್ಲರನ್ನೂ ಉಡುಪಿಯ ಟಿ.ಎಮ್.ಎ ಪೈ ಕೊರೊನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಜೊತೆಗಿದ್ದ ಇನ್ನೋರ್ವ ಮಹಿಳೆ ಕುಂದಾಪುರದ ಕೋವಿಡ್

ಒಂದೇ ಕುಟುಂಬದ ನಾಲ್ವರಿಗೆ ಸೋಂಕು ದೃಢ ➤ ಬಾದೆಟ್ಟು ಪ್ರದೇಶ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ.02: ಬಾಡಿಗೆ ಮನೆಯೊಂದರಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಬಾಲಕಿಯೊಬ್ಬಳಿಗೆ ಬಂಗಾಳಿ ಮೂಲದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಬಿದ್ದು ಸಾರ್ವಜನಿಕರಿಂದ ಗೂಸಾ ತಿಂದು ಪೊಲೀಸರ ಅತಿಥಿಯಾದ ವ್ಯಕ್ತಿಯನ್ನು ಬಿಸ್ವಾಸ್(35) ಎಂದು ಗುರುತಿಸಲಾಗಿದೆ.ಕುಂದಾಫುರದ ಚಿಕನ್‌ಸಾಲ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬಾಲಕಿಯ ತಂದೆ ಹಾಗೂ ಆರೋಪಿ ಬಿಸ್ವಾಸ್ ಹನ್ನೊಂದು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ.   ಸೋಮವಾರ ಬೆಳಿಗ್ಗೆ

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ ಅರಂತೋಡು ಬಳಿ ಕಾರು ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.02 : ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಸುಳ್ಯದ ತಾಲೂಕಿನ, ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.   ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಆಗಮಿಸುತ್ತಿದ್ದ ಅಡ್ಕಾರಿನ ವ್ಯಕ್ತಿಯೋರ್ವರಿಗೆ ಸೇರಿದ ಹ್ಯುಂಡೈ ಕ್ರೆಟಾ ಕಾರು ಅರಂತೋಡು ಸಮೀಪದ ಬಿಳಿಯಾರು ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಅಪರಿಚಿತ ಪಾದಚಾರಿಯು ರಸ್ತೆಯನ್ನು ದಾಟಿದ್ದಾರೆ ಎನ್ನಲಾಗಿದೆ. ಮಳೆ ಬರುತ್ತಿದ್ದುದರಿಂದ ಕಾರು ನಿಯಂತ್ರಣಕ್ಕೆ ಬಾರದೆ ಪಾದಚಾರಿಗೆ ಡಿಕ್ಕಿ

ಸುಳ್ಯ ಅರಂತೋಡು ಬಳಿ ಕಾರು ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.01., ಮಾಹಾಮಾರಿ ಕೊರೊನಾ ವೈರಸ್ ಹಿನ್ನಲೆಯಲ್ಲಿ ಮುಚ್ಚಲಾಗಿದ್ದ ಕರ್ನಾಟಕ – ಕೇರಳ ಗಡಿಭಾಗದ ರಸ್ತೆಗಳನ್ನು ತೆರೆಯುವ ಲಕ್ಷಣ ಸದ್ಯಕ್ಕಿಲ್ಲ  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮಾಹಿತಿ ನೀಡಿದ್ದಾರೆ . ಅಂತಾರಾಜ್ಯ ಗಡಿ ತೆರೆಯುವ ನಿರ್ಧಾರವನ್ನು ತೆಗೆದುಕೊಳ್ಳಲು ಆಯಾ ರಾಜ್ಯಗಳಿಗೆ ಕೇಂದ್ರ ಸರಕಾರ ಬಿಟ್ಟಿದ್ದು, ಕಾಸರಗೋಡು – ಮಂಗಳೂರು ಗಡಿಭಾಗ ತಲಪಾಡಿ ಟೋಲ್ ಗೇಟ್ ಓಪನ್ ಮಾಡುವ ಕುರಿತು ಇನ್ನೂ ನಿರ್ಧರಿಸಿಲ್ಲ ಜೂನ್ 8ರ ಬಳಿಕವೇ ಈ ಬಗ್ಗೆ ನಿರ್ಧರಿಸಲಾಗುವುದು

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್ Read More »

ಕರಾವಳಿ

ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್..!!

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ,ಜೂ.1:  ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ ಒಂದೇ ದಿನದಲ್ಲಿ ಸೋಂಕು ಪತ್ತೆಯಾಗಿದೆ. ಕತಾರ್ ನಿಂದ ಬಂದಿದ್ದ ಇಬ್ಬರನ್ನು ಬೆಂಗಳೂರಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು, ಮತ್ತೊಬ್ಬರು ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದರು. ಇವರನ್ನು ಮಂಗಳೂರಿನ ದೇರಳಕಟ್ಟೆಯಲ್ಲಿ ಕ್ವಾರಂಟೈನ್ ಗೆ ಒಳ ಪಡಿಸಲಾಗಿತ್ತು ಎಂದು ಜಿಲ್ಲಾಧಿಕಾರಿ ಸಿಂದು ಬಿ ರೂಪೇಶ್ ಹೇಳಿದ್ದಾರೆ.   ಹೊಸ ನಿಯಮದ ಪ್ರಕಾರ ರೋಗ

ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್..!! Read More »

ಕರಾವಳಿ, ಕರ್ನಾಟಕ

ಪುತ್ತೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸು ಓಡಾಟ ಆರಂಭ…!!!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂನ್.01,. ಕೊರೊನಾ ಲಾಕ್‍ಡೌನ್ ನಿಂದಾಗಿ ಸುಮಾರು ಎರಡು ತಿಂಗಳಿಂದ ಜಿಲ್ಲೆಯಲ್ಲಿ ಸ್ಥಬ್ಧಗೊಂಡಿದ್ದ ಖಾಸಗಿ ಬಸ್‍ಗಳ ಓಡಾಟ ಜೂನ್ 1 ರಿಂದ ಆರಂಭ ಗೊಂಡಿದೆ. ಬೆಳಿಗ್ಗೆ 6 ಗಂಟೆಯಿಂದ ಪುತ್ತೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಓಡಾಟ ಆರಂಭಗೊಂಡಿದ್ದು, ಪ್ರಯಾಣಿಕರ ಸಂಖ್ಯೆ ವಿರಳವಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಬಸ್ ಮಾಲಕರು ಬಸ್ಸುಗಳನ್ನು ರಸ್ತೆಗಿಳಿಸಲು ಒಪ್ಪಿಗೆ ಸೂಚಿಸಿದ್ದವು. ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಖಾಸಗಿ ಬಸ್ಸು ಆರಂಭಗೊಂಡಿದ್ದು, ಇದೀಗ ನಾಲ್ಕೈದು ಬಸ್ ಗಳು ತೆರಳಿವೆಯಾದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು.

ಪುತ್ತೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸು ಓಡಾಟ ಆರಂಭ…!!! Read More »

ಕರಾವಳಿ

ಇನ್ಮುಂದೆ ಭಾನುವಾರ ಸೆಲೂನ್ ಕ್ಲೋಸ್ ➤ ದ.ಕ ಹಾಗೂ ಉಡುಪಿ ಗೆ ಅನ್ವಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ 01: ಲಾಕ್ ಡೌನ್ ಘೋಷಣೆಯಾದ ಬಳಿಕ ಅಂತಿಮವಾಗಿ ಸಲೂನ್ ಗಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಹಲವು ನಿಯಮ ಪಾಲನೆ ಹಾಗೂ ಪ್ರತಿಯೊಬ್ಬ ಗ್ರಾಹಕನಿಗೂ ಬಳಸಿ ಎಸೆಯಬಹುದಾದ ಟವೆಲ್ , ಪೇಪರ್ ಶೀಟ್ ಬಳಕೆ ಮಾಡಬೇಕು ಎಂದು ಸೂಚಿಸಿ ಸರ್ಕಾರ ಅನುಮತಿ ನೀಡಿತ್ತು.ಕರಾವಳಿಯಲ್ಲಿ ಸೆಲೂನ್ ಇನ್ಮುಂದೆ ಭಾನುವಾರ ತೆರೆಯುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಸವಿತ ಸಮಾಜ ಹೇಳಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಈವರೆಗೆ ಮಂಗಳವಾರ ರಜೆ ಇರುತ್ತಿತ್ತು.  

ಇನ್ಮುಂದೆ ಭಾನುವಾರ ಸೆಲೂನ್ ಕ್ಲೋಸ್ ➤ ದ.ಕ ಹಾಗೂ ಉಡುಪಿ ಗೆ ಅನ್ವಯ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂನ್ 01., ಮೂವರು ಯುವಕರ ಮೇಲೆ ದಾಳಿ ತಂಡವೊಂದು ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿ,ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರು ದೇವರಗುಡ್ಡೆಯಲ್ಲಿ ನಡೆದಿದೆ ಸಾವನ್ನಪ್ಪಿದ ಯುವಕನನ್ನು ಕೀರ್ತನ್ (20) ಹಾಗೂ ಗಾಯಗೊಂಡವರನ್ನು ನಿತಿನ್ (20) ಮತ್ತು ಮಣೇಶ್ (20) ಎಂದು ಗುರುತಿಸಲಾಗಿದೆ. ಗಾಂಜಾ ಮತ್ತು ಅಕ್ರಮ ಮರಳುಗಾರಿಕೆಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಭಾನುವಾರ ರಾತ್ರಿ ಸುಮಾರು 9.30 ಗಂಟೆಗೆ ಎಕ್ಕಾರು ಪಂಚಾಯತ್

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top