ಮಂಗಳೂರು

ಅನಧಿಕೃತ ಬಿಪಿಎಲ್ ಕಾರ್ಡ್ – ಇಲಾಖೆಗೆ ಹಾಜರುಪಡಿಸಲು ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರಕಾರವು ಮಾನದಂಡಗಳನ್ನು ನಿಗದಿ ಪಡಿಸಿದೆ. ಆದರೆ, ಅನೇಕ ಜನರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡು ಬಂದಿರುತ್ತದೆ. ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಾಜರು ಪಡಿಸುವಂತೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ತರುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿದಾರರಿಗೆ ತಿಳಿಸಲಾಗಿದೆ. ಗ್ರಾಮ ಪಂಚಾಯತಿ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟ ಪಡಿಸಲು […]

ಅನಧಿಕೃತ ಬಿಪಿಎಲ್ ಕಾರ್ಡ್ – ಇಲಾಖೆಗೆ ಹಾಜರುಪಡಿಸಲು ಸೂಚನೆ Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆ/ಸಹಾಯಕ ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ವಿವರ ಇಂತಿವೆ:- ಉಳ್ಳಾಲ ನಗರಸಭೆ ವಾರ್ಡ್ ನಂ.20 ರ ಸೇವಂತಿಗುಡ್ಡೆ ಅಂಗನವಾಡಿ ಕೇಂದ್ರ (ಸಾಮಾನ್ಯ) , ನೀರು ಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಿಗುಡ್ಡೆ ಅಂಗನವಾಡಿ ಕೇಂದ್ರ (ಸಾಮಾನ್ಯ), ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಳಾಂತಿ – 1 ಅಂಗನವಾಡಿ ಕೇಂದ್ರ (ಸಾಮಾನ್ಯ),

ಅಂಗನವಾಡಿ ಕಾರ್ಯಕರ್ತೆ/ಸಹಾಯಕ ಹುದ್ದೆ – ಅರ್ಜಿ ಆಹ್ವಾನ Read More »

ಕರಾವಳಿ

 ಪುಸ್ತಕ ಬಹುಮಾನಕ್ಕೆ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18    ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2019ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪುಸ್ತಕಕ್ಕೆ ರೂ.25,000 ಗಳ ಬಹುಮಾನವನ್ನು ನೀಡಲಾಗುತ್ತದೆ. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ

 ಪುಸ್ತಕ ಬಹುಮಾನಕ್ಕೆ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18   ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 3 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‍ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11 ಅರ್ಜಿ ಸಲ್ಲಿಸಲು ಕೊನೆಯ ದಿನ. ಅಂಗನವಾಡಿ ಸಹಾಯಕಿ ಹುದ್ದೆ ಖಾಲಿ ಇರುವ ಅಂಗನವಾಡಿ ಕೇಂದ್ರಗಳು: ಪೆರ್ನೆ ಗ್ರಾಮ ಪಂಚಾಯತ್ ವ್ಯಾಪ್ತಿಯ, ಪೆರ್ನೆ ಅಂಗನವಾಡಿ ಕೇಂದ್ರ, ಅಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ  ನೆಕ್ಕಿತಪುಣಿ ಅಂಗನವಾಡಿ ಕೇಂದ್ರ, ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17   ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್‍ನ  5 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ. ಹಣಕಾಸು ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಗೆ ಜಿ.ಪಂ.  ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ – ಮಮತಾ ಎಂ ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ – ಧನಲಕ್ಷ್ಮೀ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ Read More »

ಕರಾವಳಿ

ಜೇನು ಕೃಷಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17    ತೋಟಗಾರಿಕೆ ಇಲಾಖೆ ವತಿಯಿಂದ ಉಚಿತವಾಗಿ ಜನವರಿ 20 ಹಾಗೂ 21 ರಂದು 2 ದಿವಸಗಳ ಜೇನು ಕೃಷಿ ಕುರಿತ ತರಬೇತಿ ಕಾರ್ಯಕ್ರಮವನ್ನು ಸೆಂಟ್ ಜೋಸೆಫ್ ಚರ್ಚ್ ಮೇರ್ಲಪದವು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಆಸಕ್ತರು ಪ್ರವೀಣ್ ಮೊಬೈಲ್ ಸಂಖ್ಯೆ : 8197572147  ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜೇನು ಕೃಷಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಕೆಎಸ್ ಆರ್ ಟಿಸಿಯಲ್ಲಿ ತರಬೇತಿ : ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಎಸ್.ಎಸ್.ಎಲ್.ಸಿ. ಅಥವಾ ಐ.ಟಿ.ಐ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ ಪಾಸಾ ವೃತ್ತಿಗೆ ಕಂಪ್ಯೂಟರ್ ಆಪರೇಟರ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್‍ನಲ್ಲಿ ಐ.ಟಿ.ಐ. ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂಲ ದಾಖಲಾತಿಗಳೊಂದಿಗೆ ಜನವರಿ 27 ರೊಳಗೆ ವಿಭಾಗೀಯ ನಿಯಂತ್ರಣಾಧಿಕಾರಿ(ನೇಮಕ), ಕ.ರಾ.ರ.ಸಾ.ನಿಗಮ, ಮಂಗಳೂರು ವಿಭಾಗ, ವಿಭಾಗೀಯ ಕಚೇರಿ, ಬಿಜೈ, ಮಂಗಳೂರು ಇಲ್ಲಿ ಅರ್ಜಿ ಸಲ್ಲಿಸಬಹುದು. ಐ.ಟಿ.ಐ  ವಿದ್ಯಾರ್ಹತೆ ಹೊಂದಿದ ಸ್ಥಾನಗಳ

ಕೆಎಸ್ ಆರ್ ಟಿಸಿಯಲ್ಲಿ ತರಬೇತಿ : ಅರ್ಜಿ ಆಹ್ವಾನ Read More »

ಕರಾವಳಿ

ಜ.16ರಂದು ಸಾವಯವ ಗೊಬ್ಬರ ತಯಾರಿ ಮತ್ತು ಪ್ರಾತ್ಯಕ್ಷತೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11   ಸಿರಿ ತೋಟಗಾರಿಕೆ ಸಂಘದ ವತಿಯಿಂದ ಜನವರಿ 16ರಂದು “ಸಾವಯವ ಗೊಬ್ಬರ ತಯಾರಿ ಮತ್ತು ಪ್ರಾತ್ಯಕ್ಷತೆ” ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದ್ದು, ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕವನ್ನು ಜನವರಿ 14 ರೊಳಗೆ ನೀಡಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಶ್ರೀ ರುಕ್ಮಯ, ದೂರವಾಣಿ ಸಂಖ್ಯೆ: 9845523944 ಸಂಪರ್ಕಿಸಬಹುದು. ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು

ಜ.16ರಂದು ಸಾವಯವ ಗೊಬ್ಬರ ತಯಾರಿ ಮತ್ತು ಪ್ರಾತ್ಯಕ್ಷತೆ Read More »

ಕರಾವಳಿ

ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆಭೇಟಿ- ಸಾರ್ವಜನಿಕರ ಸಹಕಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯು ಹತ್ತು-ಹಲವಾರು ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದೆ. ಅವುಗಳಲ್ಲಿ ಶಿಶುವಿನಿಂದ ಆರಂಭವಾಗಿ, ಶಾಲಾ ಮಕ್ಕಳಿಗೆ, ಗರ್ಭಿಣಿಯರಿಗೆ ಚುಚ್ಚು ಮದ್ದು ಲಸಿಕಾ ಕಾರ್ಯಕ್ರಮಗಳು, ಇಲಾಖೆಯ ಇತರ ಯೋಜನೆ/ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ/ ಸಾರ್ವಜನಿಕರಿಗೆ ತಲುಪಿಸುವಲ್ಲಿ ಆರೋಗ್ಯ ಮಾಹಿತಿ ಶಿಕ್ಷಣ ನೀಡುವಲ್ಲಿ, ಫಲಾನುಭವಿಗಳನ್ನು ಗುರುತಿಸುವಲ್ಲಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕರು/ಸಹಾಯಕಿಯರು ಹಾಗೂ ಆಶಾ

ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆಭೇಟಿ- ಸಾರ್ವಜನಿಕರ ಸಹಕಾರ Read More »

ಕರಾವಳಿ

ಜ.10 ರಂದು ಕಾನೂನು ಅರಿವು ಕಾರ್ಯಗಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಪರಿಶಿಷ್ಟ  ಜಾತಿ ಮತ್ತು ಪಂಗಡಗಳ ಸಂಘ. ದ.ಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ & ನಿಯಂತ್ರಣ) ಕಾಯ್ದೆ-1986ರಡಿ ಕಾನೂನು ಅರಿವು ಕಾರ್ಯಗಾರ ಜನವರಿ 10 ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು

ಜ.10 ರಂದು ಕಾನೂನು ಅರಿವು ಕಾರ್ಯಗಾರ Read More »

ಕರಾವಳಿ
Scroll to Top