ಮಂಗಳೂರು

ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9    2018-19ನೇ ಶೈಕ್ಷಣಿಕ ಸಾಲಿನ ಪರಿಶಿಷ್ಟ ಜಾತಿ ಎಸ್.ಎಸ್.ಎಲ್.ಸಿ/ಪಿಯುಸಿ/ಪದವಿ/ಸ್ನಾತಕೋತ್ತರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜನವರಿ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆನ್‍ಲೈನ್ ವೆಬ್‍ಸೈಟ್ ನ್ನು ವೀಕ್ಷಿಸಬಹುದು ಎಂದು  ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಅರ್ಜಿ ಅವಧಿ ವಿಸ್ತರಣೆ Read More »

ಕರಾವಳಿ

ನಾರಿಶಕ್ತಿ ಪುರಸ್ಕಾರ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಕೇಂದ್ರ ಸರ್ಕಾರದಿಂದ 2019-20ನೇ ಸಾಲಿನ ನಾರಿಶಕ್ತಿ ಪುರಸ್ಕಾರಕ್ಕೆ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪುರಸ್ಕಾರವನ್ನು ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿದ ಸಂಸ್ಥೆ ಮತ್ತು 25 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಂದ ಮುಕ್ತ ನಾಮಪತ್ರಗಳನ್ನು ವೆಬ್‍ಸೈಟ್‍ನಿಂದ ಪಡೆದು  ಜನವರಿ 7 ರೊಳಗೆ ಸಲ್ಲಿಸಬೇಕು. ಭಾರತ ಸರ್ಕಾರದ ಅಧಿಕೃತ ಜಾಲತಾಣದಲ್ಲಿ ಅರ್ಹ ನಾಮ ನಿರ್ದೇಶಿತರು ಪ್ರಸ್ತಾವನೆಗಳನ್ನು ಭಾರತ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಉಪನಿರ್ದೇಶಕರು, ಮಹಿಳಾ ಮತ್ತು

ನಾರಿಶಕ್ತಿ ಪುರಸ್ಕಾರ – ಅರ್ಜಿ ಆಹ್ವಾನ Read More »

ಕರಾವಳಿ

ಮುಖ್ಯಮಂತ್ರಿ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19    ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಡಿ.21ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಡಿಸೆಂಬರ್ 21 ರಂದು ಮಧ್ಯಾಹ್ನ 2.40  ಮಂಗಳೂರು ವಿಮಾನದ ನಿಲ್ದಾಣಕ್ಕೆ ಆಗಮನ, ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ  5 ಗಂಟೆಗೆ ಮೂಡಬಿದಿರೆಯ ಕಡಲಕೆರೆ ನಿಸರ್ಗಧಾಮದಲ್ಲಿ 17 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಉತ್ಸವ ಹಾಗೂ ವೀರರಾಣಿ ಅಬ್ಬಕ್ಕ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8.40 ಗಂಟೆಗೆ

ಮುಖ್ಯಮಂತ್ರಿ ಪ್ರವಾಸ Read More »

ಕರಾವಳಿ

ಅಂಚೆ ಕಚೇರಿಯಲ್ಲಿ ಮೆಸ್ಕಾಂ ಬಿಲ್ ಸ್ವೀಕಾರ 

(ನ್ಯೂಸ್ ಕಡಬ) newskadaba.com,ಮಂಗಳೂರು, ಡಿ.17    ಅಂಚೆ ಇಲಾಖೆ ಮೂಲಕ ಮೆಸ್ಕಾಂ ಬಿಲ್ ಸ್ವೀಕೃತಿಯ   ಒಪ್ಪಂದವು  ಎರಡು ವರ್ಷದ ಅವಧಿಗೆ ನವೀಕರಣಗೊಂಡಿದ್ದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮೆಸ್ಕಾಂ ಗ್ರಾಹಕರು ತಮ್ಮ  ವಿದ್ಯುಚ್ಛಕ್ತಿ ಬಿಲ್ ನ್ನು ತಮ್ಮ ಸಮೀಪದ ಯಾವುದೇ ಅಂಚೆ ಕಛೇರಿಯಲ್ಲಿ ಕಟ್ಟಬಹುದೆಂದು ಈ ಮೂಲಕ ತಿಳಿಸಲಾಗಿದೆ. ಕಳೆದ ವರ್ಷದಲ್ಲಿ ತಾಂತ್ರಿಕ ದೋಷಗಳಿಂದಾಗಿ, ಮೆಸ್ಕಾಂಗೆ ಕ್ಲಪ್ತ ಸಮಯದಲ್ಲಿ ಕೆಲವು ಬಿಲ್ಲಿನ ಮೊತ್ತವನ್ನು ಸಂದಾಯ ಮಾಡುವುದರಲ್ಲಿದ್ದ ಎಲ್ಲಾ ತೊಂದರೆಗಳು ಈಗ  ನಿವಾರಣೆ ಆಗಿದ್ದು,  ಗ್ರಾಹಕರು ಯಾವುದೇ

ಅಂಚೆ ಕಚೇರಿಯಲ್ಲಿ ಮೆಸ್ಕಾಂ ಬಿಲ್ ಸ್ವೀಕಾರ  Read More »

ಕರಾವಳಿ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಪ್ರತಿನಿಧಿ  ನೋಂದಣಿ ಆರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.14   85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 5, 6 ಮತ್ತು 7 ರಂದು ಕಲಬುರಗಿಯಲ್ಲಿ ನಡೆಯಲಿದೆ. ಈ ನುಡಿ ಜಾತ್ರೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭಿಮಾನಿಗಳು ಪ್ರತಿನಿಧಿಯಾಗಿ ತಮ್ಮ ಹೆಸರುಗಳನ್ನು ಆಯಾಯಾ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಲ್ಲಿ ಅಥವಾ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರೂ.250 ಪ್ರತಿನಿಧಿ ಶುಲ್ಕ ನೀಡಿ ಡಿಸೆಂಬರ್ 12 ರಿಂದ ಜನವರಿ 14 ರೊಳಗೆ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದೆ. ಅಖಿಲ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಪ್ರತಿನಿಧಿ  ನೋಂದಣಿ ಆರಂಭ Read More »

ಕರಾವಳಿ

ಸರಕಾರಿ ನಿವೃತ್ತ ಗ್ರೂಪ್ ‘ಡಿ’ ನೌಕರರ ಸಭೆ

  (ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13   ಸರಕಾರಿ ನಿವೃತ್ತ ಗ್ರೂಫ್ ‘ಡಿ’ ನೌಕರರ ಸಭೆ ಹಾಗೂ ಸನ್ಮಾನ ಕಾರ್ಯಕ್ರಮ ಡಿಸೆಂಬರ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಡಿ ಗ್ರೂಪ್ ಸಂಘದ ಜಿಲ್ಲಾಧ್ಯಕ್ಷೆ ಶೋಭಾ ಶೆಟ್ಟಿ, ದ.ಕ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪಿ.ಕೆ ಕೃಷ್ಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಎಲ್ಲಾ ನಿವೃತ್ತ ಡಿ ಗ್ರೂಪ್ ನೌಕರರು ಸಭೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಸರಕಾರಿ ನಿವೃತ್ತ ಗ್ರೂಪ್ ‘ಡಿ’ ನೌಕರರ ಸಭೆ Read More »

ಕರಾವಳಿ

ಹೋಟೆಲ್, ಕ್ಲಬ್‍ಗಳಲ್ಲಿ ಹೊಸ ವರ್ಷಾಚರಣೆ : ಪೂರ್ವಾನುಮತಿ ಕಡ್ಡಾಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12   2020ರ ಹೊಸ ವರ್ಷದ ಆಚರಣೆಯ ಸಂಬಂಧ ಮಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಾರ್ವಜನಿಕರಿಗೆ, ಹೋಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮ ವಹಿಸಲಾಗಿದೆ. ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸುವ ನಗರದ ಎಲ್ಲಾ ಹೋಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲೀಕರು/ ವ್ಯವಸ್ಥಾಪಕರು/ಆಡಳಿತ ವರ್ಗದವರು ನೂತನ ವರ್ಷಾಚರಣೆ ಆಚರಿಸಲು ಏರ್ಪಡಿಸಲು ಇಚ್ಚಿಸಿದಲ್ಲಿ ಈ ಕುರಿತು ಕಡ್ಡಾಯವಾಗಿ ಮಂಗಳೂರು

ಹೋಟೆಲ್, ಕ್ಲಬ್‍ಗಳಲ್ಲಿ ಹೊಸ ವರ್ಷಾಚರಣೆ : ಪೂರ್ವಾನುಮತಿ ಕಡ್ಡಾಯ Read More »

ಕರಾವಳಿ

ಹಿಂದಿ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12  ಮಂಗಳೂರು ಪ್ರಾದೇಶಿಕ ಹಿಂದಿ ಪ್ರಚಾರ ಸಮಿತಿ, ಲಾಲ್‍ಭಾಗ್‍ ಇಲ್ಲಿ  ಬುಧವಾರದಂದು ಪ್ರಾಥಮಿಕ ಶಾಲಾ ಹಿಂದಿ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮಂಗಳೂರು ಕಾರ್ಪೊರೇಶನ್ ಬ್ಯಾಂಕಿನ ಉಪಮಹಾ ಪ್ರಬಂಧಕ ಶ್ರೀ ಜಗನ್ನಾಥ ಶೆಟ್ಟಿ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ಭಾಷಾಕಲಿಕೆಯಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕರು ಮಹತ್ತರ ಪಾತ್ರವಹಿಸುತ್ತಾರೆ. ಶಿಕ್ಷಕರು ತಪ್ಪು ವ್ಯಾಕರಣ ಕಲಿಸಿದರೆ ಮುಂದೆ ಅದೇ ತಪ್ಪು ವಿದ್ಯಾರ್ಥಿಗಳಲ್ಲಿ ಮುಂದುವರಿಯುತ್ತದೆ. ಆದ್ದರಿಂದ ಪ್ರತೀಯೊಬ್ಬ ಶಿಕ್ಷಕನೂ ಭಾಷೆಯ ಮೇಲೆ ಪೂರ್ಣ ಒಡೆತನ ಸಾಧಿಸುವ

ಹಿಂದಿ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ Read More »

ಕರಾವಳಿ

ವಿಶೇಷ ಶಿಕ್ಷಕ ನೇಮಕಾತಿ-ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.10  2019-20ನೇ ಸಾಲಿಗೆ ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ. ಪ್ರೌಢ ಹಾಗೂ ಪ್ರಾಥಮಿಕ ಹುದ್ದೆಗೆ ವಿಶೇಷ ಡಿ.ಇಡಿ/ವಿಶೇಷ ಬಿ.ಇಡಿ ವಿದ್ಯಾರ್ಹತೆ ಹಾಗೂ ಆರ್.ಸಿ.ಐ. ಪ್ರಮಾಣ ಪತ್ರ ಹೊಂದಿರುವ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ದಾಖಲೆಯೊಂದಿಗೆ ಸಮಗ್ರ ಶಿಕ್ಷಣ ಕರ್ನಾಟಕ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ಟಾರ, ಮಂಗಳೂರು, ಜಿಲ್ಲಾ ಕಚೇರಿಗೆ ಡಿಸೆಂಬರ್ 12ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ

ವಿಶೇಷ ಶಿಕ್ಷಕ ನೇಮಕಾತಿ-ಅರ್ಜಿ ಆಹ್ವಾನ Read More »

ಕರಾವಳಿ

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9    2019-20ನೇ ಸಾಲಿನಲ್ಲಿ ಅಕಾಡೆಮಿಯಿಂದ ಗುರುಶಿಷ್ಯ ಪರಂಪರೆಯಡಿ ಕಲಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನವೆಂಬರ್ 4 ರಂದು ಸರ್ವ ಸದಸ್ಯರ ಸಭೆ ತೀರ್ಮಾನದಂತೆ, ಈ ಯೋಜನೆಯನ್ನು ಕೈಬಿಡಲಾಗಿದೆ. ಇದೀಗ ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ- ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಮಾತ್ರ

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ Read More »

ಕರಾವಳಿ
Scroll to Top