ಮಂಗಳೂರು

ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9   ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನಮೂದಿಸಿದ ವಿವಿಧ ದಿನ ಮತ್ತು ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ […]

ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲಾ ಪ್ರವಾಸ Read More »

ಕರಾವಳಿ

ಫಲಪುಷ್ಪ ಪ್ರದರ್ಶನದ ಅಂಗವಾಗಿ ವಿವಿಧ ಸ್ಪರ್ಧೆಗಳು

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.7   2019-20 ನೇ ಸಾಲಿನ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನದ ಅಂಗವಾಗಿ ಜನವರಿ 1 ರಂದು ಕದ್ರಿ ಉದ್ಯಾನವನದಲ್ಲಿ ವಿವಿಧ ಸ್ವರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ತರಕಾರಿ, ಹೂ, ಹಣ್ಣು ಬೀಜಗಳನ್ನು ಗುರುತಿಸುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯನ್ನು 3 ವಿಭಾಗಗಲ್ಲಿ ನಡೆಸಲಾಗುವುದು. ಮೊದಲನೆ ವಿಭಾಗ- 1 ನೇ ತರಗತಿಯಿಂದ 4ನೇ ತರಗತಿ ಮಕ್ಕಳಿಗೆ, 2 ನೇ ವಿಭಾಗ – 5 ನೇ ತರಗತಿಯಿಂದ 7 ನೇ ತರಗತಿಯವರೆಗೆ, 3 ನೇ ವಿಭಾಗ- 8ನೇ

ಫಲಪುಷ್ಪ ಪ್ರದರ್ಶನದ ಅಂಗವಾಗಿ ವಿವಿಧ ಸ್ಪರ್ಧೆಗಳು Read More »

ಕರಾವಳಿ

ಬಜಪೆ- ಆಟೋರಿಕ್ಷಾ ನಿಲ್ದಾಣ ಇಂದು ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.6   ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು, ಬಜಪೆ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ದ.ಕ ಜಿಲ್ಲೆ ಮಂಗಳೂರು ತಾಲೂಕಿನ ಬಜಪೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಜಪೆ ಪೇಟೆಯಲ್ಲಿ ಆಟೋರಿಕ್ಷಾ ನಿಲ್ದಾಣ ನಿರ್ಮಾಣ ಕಾಮಗಾರಿಯ ಉದ್ಘಾಟನಾ ಸಮಾರಂಭ ಡಿಸೆಂಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ಆಟೋರಿಕ್ಷಾ ನಿಲ್ದಾಣ, ಬಜಪೆ ಬಸ್ ನಿಲ್ದಾಣದ ಬಳಿ ನಡೆಯಲಿದೆ. ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ.

ಬಜಪೆ- ಆಟೋರಿಕ್ಷಾ ನಿಲ್ದಾಣ ಇಂದು ಉದ್ಘಾಟನೆ Read More »

ಕರಾವಳಿ

ವಿದ್ಯಾರ್ಥಿ ವೇತನ – ಆಧಾರ್ ಜೋಡಣೆ ಕಡ್ಡಾಯ

  (ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.3   2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿದ ಬ್ಯಾಂಕ್ ಖಾತೆಯ ಸಂಖ್ಯೆಗೆ ಮಾತ್ರ ಆಧಾರ್ ಸಂಖ್ಯೆಯನ್ನು ಡಿಸೆಂಬರ್ 7 ರೊಳಗೆ ಜೋಡಣೆ (ಆಧಾರ್ ಸೀಡಿಂಗ್) ಮಾಡಿಸಬೇಕು. ಇದನ್ನು ಹೊರತು ಪಡಿಸಿ

ವಿದ್ಯಾರ್ಥಿ ವೇತನ – ಆಧಾರ್ ಜೋಡಣೆ ಕಡ್ಡಾಯ Read More »

ಕರಾವಳಿ

 ಡಿ. 3 ರಿಂದ 6 ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.3   ಹವಾಮಾನ ಇಲಾಖೆ, ಬೆಂಗಳೂರು, ಇವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಡಿಸೆಂಬರ್ 3, 4, 5 ಮತ್ತು 6 ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಈ ಮೂಲಕ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.  

 ಡಿ. 3 ರಿಂದ 6 ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ Read More »

ಕರಾವಳಿ

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.2.  ಕಾಲೇಜ್ ಆಫ್ ಮ್ಯಾನೇಜ್‍ಮೆಂಟ್ ಆ್ಯಂಡ್ ಕಾಮರ್ಸ್ ಶ್ರೀನಿವಾಸ್ ವಿಶ್ವವಿದ್ಯಾನಿಲಯ ಸಿಟಿ ಕ್ಯಾಂಪಸ್‍ನಲ್ಲಿ ಶನಿವಾರದಂದು ಬ್ಯಾಂಕಿಂಗ್, ನಿರ್ವಹಣೆ, ಐಟಿ, ಶಿಕ್ಷಣ, ಸಮಾಜ ವಿಜ್ಞಾನದಲ್ಲಿ ನವೀನ ಅಭ್ಯಾಸ (ಇನೋವೇಟಿವ್ ಪ್ರಾಕ್ಟೀಸ್ ಇನ್ ಬ್ಯಾಂಕಿಗ್, ಮ್ಯಾನೇಜ್‍ಮೆಂಟ್, ಐಟಿ, ಎಜುಕೇಶನ್ ಆ್ಯಂಡ್ ಸೋಶಿಯಲ್ ಸೈನ್ಸ್ ಎಂಬ ವಿಷಯದಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯಿತು. ಮುಖ್ಯ ಅತಿಥಿಗಳಾಗಿ ಆಮಿಸಿದ ಮಂಗಳ ಗಂಗೋತ್ರಿಯ ವಾಣಿಜ್ಯ ನಿಕಾಯದ ಡೀನ್ ಡಾ. ಟಿ. ಎನ್ ಶ್ರೀಧರ್‍ರವರು ವಿವಿಧ ಕ್ಷೇತ್ರಗಳಲ್ಲಾಗುವ ಆವಿಷ್ಕಾರಗಳ ಬಗ್ಗೆ ತಿಳಿಸಿದರು.

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ Read More »

ಕರಾವಳಿ

ಕನ್ನಡ ಕಲಿಸದ ಸಿಬಿಎಸ್‍ಇ ಶಾಲೆಗಳಿಗೆ ನೋಟೀಸ್

 (ನ್ಯೂಸ್ ಕಡಬ) newskadaba.com,ಮಂಗಳೂರು , ನ.29.  ಕನ್ನಡ ಭಾಷೆ ಕಲಿಸದ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡ ಕಲಿಸದ ಸಿಬಿಎಸ್‍ಇ ಸಿಲಬಸ್ ಹೊಂದಿರುವ ಶಾಲೆಗಳಿಗೆ ನೋಟೀಸ್ ಜಾರಿ ಮಾಡಲು ಅಪರ ಜಿಲ್ಲಾಧಿಕಾರಿ ರೂಪಾ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸಿಬಿಎಸ್‍ಇ ಶಿಕ್ಷಣ ವ್ಯವಸ್ಥೆಯ ಶಾಲೆಗಳಲ್ಲಿ ಕನ್ನಡವನ್ನು ದ್ವಿತೀಯ ಭಾಷೆಯನ್ನಾಗಿ ಕಡ್ಡಾಯವಾಗಿ ಕಲಿಸಬೇಕಿದೆ. ಆದರೆ, ನಗರದ ಕೆಲವು ಸಿಬಿಎಸ್‍ಇ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯನ್ನಾಗಿ ಕಲಿಸುತ್ತಿರುವ ಬಗ್ಗೆ

ಕನ್ನಡ ಕಲಿಸದ ಸಿಬಿಎಸ್‍ಇ ಶಾಲೆಗಳಿಗೆ ನೋಟೀಸ್ Read More »

ಕರಾವಳಿ

ಬೆಳ್ಮ ಗ್ರಾ.ಪಂ- ಬಹಿರಂಗ ಏಲಂ

(ನ್ಯೂಸ್ ಕಡಬ) newskadaba.com, ಮಂಗಳೂರು , ನ.28.  ಬೆಳ್ಮ ಗ್ರಾಮ ಪಂಚಾಯತ್‍ನ ಹಳೆ ಕಟ್ಟಡ ಕೆಡಹುವ ಬಗ್ಗೆ ಬಹಿರಂಗ ಏಲಂ ಏರ್ಪಡಿಸಲಾಗಿದ್ದು, ಆಸಕ್ತರಿಂದ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಫಾರ್ಮ್ ಸಲ್ಲಿಸಲು ಪ್ರಾರಂಭದ ದಿನ ಡಿಸೆಂಬರ್ 4. ಟೆಂಡರ್ ಫಾರ್ಮ್ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 5. ಡಿಸೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಬಹಿರಂಗ ಏಲಂ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಬೆಳ್ಮ ಗ್ರಾಮ ಪಂಚಾಯತ್ ಕಾರ್ಯಾಲಯ ದೇರಳಕಟ್ಟೆ ಮಂಗಳೂರು ದೂರವಾಣಿ ಸಂಖ್ಯೆ

ಬೆಳ್ಮ ಗ್ರಾ.ಪಂ- ಬಹಿರಂಗ ಏಲಂ Read More »

ಕರಾವಳಿ

ಡಿ.3- ವಿಶ್ವ ವಿಕಲಚೇತನರ ದಿನಾಚರಣೆ

 (ನ್ಯೂಸ್ ಕಡಬ) newskadaba.com, ಮಂಗಳೂರು , ನ.28.   ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧಿನಗರ  ಮಂಗಳೂರು, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಡಿಸೆಂಬರ್ 3 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಮುಂಚಿತವಾಗಿ ಬೆಳಿಗ್ಗೆ 9 ಗಂಟೆಗೆ ವಿಶೇಷ

ಡಿ.3- ವಿಶ್ವ ವಿಕಲಚೇತನರ ದಿನಾಚರಣೆ Read More »

ಕರಾವಳಿ

ಗ್ರಾಮೀಣ ರಸ್ತೆಗಳ ತ್ವರಿತ ದುರಸ್ತಿ: ಸಚಿವ ಕೋಟ ಸೂಚನೆ 

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.27.   ಪ್ರಾಕೃತಿಕ ವಿಕೋಪಗಳಿಂದ ಹಾನಿಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮೀನುಗಾರಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ರಸ್ತೆಗಳು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿವೆ. ವಿಪತ್ತು ಪರಿಹಾರ ನಿಧಿಯಿಂದ ರಸ್ತೆ ದುರಸ್ತಿಗೆ

ಗ್ರಾಮೀಣ ರಸ್ತೆಗಳ ತ್ವರಿತ ದುರಸ್ತಿ: ಸಚಿವ ಕೋಟ ಸೂಚನೆ  Read More »

ಕರಾವಳಿ
Scroll to Top