ಮಂಗಳೂರು

ಗೃಹರಕ್ಷಕರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ

 (ನ್ಯೂಸ್ ಕಡಬ) newskadaba.com ಮಂಗಳೂರು ನ.26.   ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ವತಿಯಿಂದ 2019-20ನೇ ಸಾಲಿನ ಗೃಹರಕ್ಷಕರ ವಾರ್ಷಿಕ ಕ್ರೀಡಾಕೂಟವು ಮೇರಿಹಿಲ್‍ನ ಜಿಲ್ಲಾ ಕಚೇರಿಯಲ್ಲಿ  ಇಂದು ಮತ್ತು ನಾಳೆ  ನಡೆಯಲಿದೆ. ಕ್ರೀಡಾಕೂಟದ ಸಮಾರೋಪ ಸಮಾರಂಭವು ನವೆಂಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಸಮಾದೇಷ್ಟರಾದ ಡಾ: ಮುರಲೀ ಮೋಹನ ಚೂಂತಾರು ವಹಿಸಲಿದ್ದಾರೆ ಎಂದು ಜಿಲ್ಲಾ ಗೃಹರಕ್ಷಕ ದಳದ ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹರಕ್ಷಕರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ

ಶಕ್ತಿ ಪಿ.ಯು ಕಾಲೇಜಿನಲ್ಲಿ ಕನಕದಾಸ ಜಯಂತಿ

 (ನ್ಯೂಸ್ ಕಡಬ) newskadaba.com ಮಂಗಳೂರು, ನ.15  ಶಕ್ತಿನಗರದ ಶಕ್ತಿ ಪಿ.ಯುಕಾಲೇಜು ಹಾಗೂ ಶಕ್ತಿ ವಸತಿ ಶಾಲೆಯಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಕುದ್ರೋಳಿ ಶ್ರೀ ನಾರಾಯಣಗುರು ಪದವಿ ಪೂರ್ವಕಾಲೇಜಿನ ಕನ್ನಡ ಪ್ರಾಧ್ಯಾಪಕ ಶ್ರೀ ಕೇಶವ ಬಂಗೇರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕನಕದಾಸರ ಕೀರ್ತನೆಗಳು ಮತ್ತು ಇತರ ಸಾಹಿತ್ಯ ರಚನೆಗಳು ಲೋಕದ ಡೊಂಕನ್ನು ತಿದ್ದಲು ಪೂರ್ಣ ಸಹಕಾರಿಯಾಗಿದ್ದವು. ಶತಮಾನಗಳ ಹಿಂದೆಯೇ ಕನಕದಾಸರು ಮಾನವ ತನ್ನ ಸಂಕುಚಿತ ಮನೋಭಾವಗಳನ್ನು ಕಿತ್ತೆಸೆದು ಮಾನವ ಜಾತಿ ಒಂದೇ ಎಂಬ ಖಚಿತ

ಶಕ್ತಿ ಪಿ.ಯು ಕಾಲೇಜಿನಲ್ಲಿ ಕನಕದಾಸ ಜಯಂತಿ Read More »

ಕರಾವಳಿ

ಕಡಬ ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬ ಸಮಾಪನ ➤ ನಾವು ಏಸು ಕ್ರಿಸ್ತರ ಪ್ರತಿರೂಪವಾಗಬೇಕು-ಫಾ| ರೊನಾಲ್ಡ್ ಲೋಬೊ

(ನ್ಯೂಸ್ ಕಡಬ) newskadaba.comಕಡಬ,ಫೆ.12. ನಾವು ಏಸು ಕ್ರಿಸ್ತರ ಅನುಯಾಯಿ ಮಾತ್ರ ಆಗದೆ ಅವರ ಪ್ರತಿರೂಪವಾಗಬೇಕು ಎಂದು ಕಡಬ ಸಂತ ಜೋಕಿಮರ ಚರ್ಚಿನ ಧರ್ಮಗುರು ಫಾ| ರೊನಾಲ್ಡ್ ಲೋಬೊ ಹೇಳಿದರು. ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬದ ಮೆರವಣಿಗೆ ಬಳಿಕ ಕಡಬ ಸಂತ ಜೋಕಿಮರ ಚರ್ಚ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಸಂತ ಪೌಲರು ಏಸು ಕ್ರಿಸ್ತರ ಕಟ್ಟಾ ಅನುಯಾಯಿಯಾಗಿದ್ದರು, ಅವರ ಆದರ್ಶ ನಡೆ ನುಡಿಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.   ಬೆಳಿಗ್ಗೆ ದೇವಾಲಯದಲ್ಲಿ

ಕಡಬ ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬ ಸಮಾಪನ ➤ ನಾವು ಏಸು ಕ್ರಿಸ್ತರ ಪ್ರತಿರೂಪವಾಗಬೇಕು-ಫಾ| ರೊನಾಲ್ಡ್ ಲೋಬೊ Read More »

ಕರಾವಳಿ

ಅಬುದಾಬಿಯಲ್ಲಿ ನಡೆಯಲಿರುವ ವಲ್ಡ್ ಸ್ಪೇಷಲ್ ಓಲಂಪಿಕ್ಸ್ ➤ ಮರ್ದಾಳ ಭೆಥನಿ ವಿಶೇಷ ಶಾಲೆಯ ದಿವ್ಯಾ ಆಯ್ಕೆ ರಾಜ್ಯದ ಏಕೈಕ ಮಹಿಳಾ ಆಟಗಾರ್ತಿ

(ನ್ಯೂಸ್ ಕಡಬ) newskadaba.comಕಡಬ,ಫೆ.12. ಮಾ.2019ರಲ್ಲಿ ಅಬುದಾಬಿಯಲ್ಲಿ ನಡೆಯಲಿರುವ ವಿಶೇಷ ವಿಶ್ವ ಓಲಂಪಿಕ್ಸ್‍ಗೆ ಮರ್ದಾಳ ಜೀವನ್ ಜ್ಯೋತಿ ವಿಶೇಷ ಶಾಲಾ ವಿದ್ಯಾರ್ಥಿನಿ ದಿವ್ಯಾ ವಾಲಿಬಾಲ್ ಆಟಗಾರ್ತಿಯಾಗಿ ರಾಷ್ಟ್ರವನ್ನು ಪ್ರತಿನಿಧಿಸಲಿದ್ದಾರೆ. ಸುಮಾರು 170 ದೇಶಗಳು ಭಾಗವಹಿಸಲಿದ್ದು ದಿವ್ಯಾರವರು ಗುಜರಾತ್‍ನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಳಿಕ ರಾಜಸ್ಥಾನ, ಪಶ್ಚಿಮ ಬಂಗಾಳ, ಮತ್ತು ಗುಜರಾತ್ ಗಾಂಧಿನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ತರಬೇತಿ ಮತ್ತು ಆಯ್ಕೆ ಶಿಬಿರಗಳಲ್ಲಿ ಭಾಗವಹಿಸಿ ತಂಡದ ಪ್ರಮುಖ ಆಟಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ಇವರು ಕೊಣಾಜೆ ಬೆತ್ತೋಡಿಯ ಪ್ರೇಮಾ ಮತ್ತು ರಘುನಾಥ ರೈಯವರ

ಅಬುದಾಬಿಯಲ್ಲಿ ನಡೆಯಲಿರುವ ವಲ್ಡ್ ಸ್ಪೇಷಲ್ ಓಲಂಪಿಕ್ಸ್ ➤ ಮರ್ದಾಳ ಭೆಥನಿ ವಿಶೇಷ ಶಾಲೆಯ ದಿವ್ಯಾ ಆಯ್ಕೆ ರಾಜ್ಯದ ಏಕೈಕ ಮಹಿಳಾ ಆಟಗಾರ್ತಿ Read More »

ಕರಾವಳಿ

ನೆಲ್ಯಾಡಿ ಶಾಲಾ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.comವೇಣೂರು, ಫೆ.12.ನೆಲ್ಯಾಡಿ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶಾಲೆಗೆಂದು ಹೋದವನು ನಾಪತ್ತೆಯಾದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ಯಿಂದ ವರದಿಯಾಗಿದೆ.ನಾಪತ್ತೆಯಾದ ವಿದ್ಯಾರ್ಥಿಯನ್ನು ಪುತ್ತೂರು ತಾಲೂಕು, ಕೊಣಾಲು ಗ್ರಾಮದ ಆರ್ಲ ನಿವಾಸಿ ಜಾರ್ಜ್‌ ಕುಟ್ಟಿ ಎಂಬವರ ಪುತ್ರ ಸೆಬಾಸ್ಟಿನ್ ಜಿ. ವಿ. ಎಂದು ಗುರುತಿಸಲಾಗಿದೆ.     ಸೋಮವಾರ ಮನೆಯಿಂದ ಬೆಳಗ್ಗೆ ಶಾಲಾ ಸಮವಸ್ತ್ರವನ್ನು ಧರಿಸಿಕೊಂಡು ಸ್ಕೂಲ್ ಬ್ಯಾಗಿನೊಂದಿಗೆ ಶಾಲೆಗೆಂದು ಹೋದವನು ಮನೆಗೆ  ಬರಲೇ ಇಲ್ಲ .ಪೋಷಕರು ಶಾಲಾ ಶಿಕ್ಷಕರಲ್ಲಿ ವಿಚಾರಿಸಿದಾಗ  ಸೆಬಾಸ್ಟಿನ್ ಜಿ. ವಿ

ನೆಲ್ಯಾಡಿ ಶಾಲಾ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ

ಮತದಾರರ ಜಾಗೃತಿಗೆ ದಕ್ಷಿಣ ಕನ್ನಡದಲ್ಲಿ ಸ್ವೀಪ್ ಚಟುವಟಿಕೆ ಆರಂಭಿಸಲು ಸಿಇಒ ಸೂಚನೆ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.12. ಮತದಾರರ ಜಾಗೃತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಕ್ರಿಯಾಯೋಜನೆ ರೂಪಿಸಿ ಕಳೆದ ಸಾಲಿಗಿಂತ ಶೇ. 10ರಷ್ಟು ಹೆಚ್ಚು ಮತದಾನ ದಾಖಲಿಸುವ ಗುರಿನಿಗದಿಪಡಿಸಿಕೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ(systematic voters education and electoral participation)  ಅಧ್ಯಕ್ಷರಾದ ಡಾ ಸೆಲ್ವಮಣಿ ಆರ್ ಹೇಳಿದರು.   ಅವರಿಂದು ಜಿಲ್ಲಾ ಪಂಚಾಯತ್‍ನಲ್ಲಿ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಕಚೇರಿಗಳಲ್ಲೂ, ಶಾಲಾ ಕಾಲೇಜುಗಳಲ್ಲಿ, ಗ್ರಾಮ ಪಂಚಾಯಿತಿಗಳಲ್ಲಿ ಮತದಾರರ

ಮತದಾರರ ಜಾಗೃತಿಗೆ ದಕ್ಷಿಣ ಕನ್ನಡದಲ್ಲಿ ಸ್ವೀಪ್ ಚಟುವಟಿಕೆ ಆರಂಭಿಸಲು ಸಿಇಒ ಸೂಚನೆ Read More »

ಕರಾವಳಿ

ಸರ್ಕಾರದ ಸವಲತ್ತು ತಲುಪಲು ಹಾಗೂ ಸರ್ಕಾರಕ್ಕೆ ಜನನ ಮರಣದ ಸಮಗ್ರ ಮಾಹಿತಿ ಒಂದೇ ಕಡೆ ಸಿಗುವಂತಾಗಲು► ಇ-ಜನ್ಮ ತಂತ್ರಾಂಶ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.07.ಸರ್ಕಾರದ ಸವಲತ್ತು ತಲುಪಲು ಹಾಗೂ ಸರ್ಕಾರಕ್ಕೆ ಜನನ ಮರಣದ ಸಮಗ್ರ ಮಾಹಿತಿ ಒಂದೇ ಕಡೆ ಸಿಗುವಂತಾಗಲು ಇ-ಜನ್ಮ ತಂತ್ರಾಂಶದಿಂದ ಸಾಧ್ಯವಾಗಲಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಹೇಳಿದರು.ಅವರಿಂದು ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜನನ ಮರಣ ನೋಂದಣಿ ನಿಯಮಗಳು ಮತ್ತು ಇ-ಜನ್ಮ ತಂತ್ರಾಂಶ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಕಾರ್ಯಾಗಾರಗಳಿಂದ ಎಲ್ಲರಿಗೂ ಪ್ರಯೋಜನವಾಗಲಿದೆ. ಜನರಿಗೆ ಹಾಗೂ ಸರ್ಕಾರಗಳಿಗೆ ಯೋಜನೆ ರೂಪಿಸಲು ಅಗತ್ಯ ಅಂಕಿಅಂಶಗಳ ಮಾಹಿತಿ ಪಡೆಯಲು ಇ- ತಂತ್ರಜ್ಞಾನ ನೆರವಾಗಲಿದೆ

ಸರ್ಕಾರದ ಸವಲತ್ತು ತಲುಪಲು ಹಾಗೂ ಸರ್ಕಾರಕ್ಕೆ ಜನನ ಮರಣದ ಸಮಗ್ರ ಮಾಹಿತಿ ಒಂದೇ ಕಡೆ ಸಿಗುವಂತಾಗಲು► ಇ-ಜನ್ಮ ತಂತ್ರಾಂಶ ಕಾರ್ಯಾಗಾರ Read More »

ಕರಾವಳಿ

ಶಕ್ತಿನಗರ: ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು,ಜ.28.ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರಿನ ಬೆಸೆಂಟ್ ಸಂಸ್ಥೆಗಳ ಆಡಳಿತ ಮಂಡಳಿ ವಿಮೆನ್ಸ್ ನ್ಯಾಶನಲ್ ಎಜ್ಯುಕೇಶನ್ ಸೊಸೈಟಿಯ ಶೈಕ್ಷಣಿಕ ಸಲಹೆಗಾರರಾಗಿರುವ ಶ್ರೀಮತಿ ಲಲಿತಾ ಮಲ್ಯ ಮಾತನಾಡುತ್ತಾ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಕಾನೂನು, ನೀತಿ, ನಿಯಮಗಳನ್ನು ಚಾಚೂ ತಪ್ಪದೆ ಭಾಗವಹಿಸಬೇಕಲ್ಲದೆ ತಾನು ದೇಶದ ಪ್ರಗತಿಗೆ ಹೇಗೆ ಸಹಕಾರಿಯಾಗಬೇಕೆಂಬುದರ ಕುರಿತಾಗಿ ಕ್ಷಣ ಕ್ಷಣವೂ ಯೋಚಿಸಿಬೇಕು. ವಿಶಾಲ ದೇಶವನ್ನು ತೆಗೆದುಕೊಂಡಾಗ ವ್ಯಕ್ತಿ ಮುಖ್ಯ

ಶಕ್ತಿನಗರ: ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ Read More »

ಕರಾವಳಿ

ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಪ್ರವಾಸ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.25.ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎನ್ ಕೃಷ್ಣಮೂರ್ತಿ ಹಾಗೂ ಆಯೋಗದ ಸದಸ್ಯರಾದ ವಿ.ಬಿ ಪಾಟೀಲ್, ಹೆಚ್ ವಿ ಶಿವಶಂಕರ್, ಡಿ.ಜಿ ಹಸಬಿ, ಮಹಮ್ಮದ್ ಆಲಿ ಹಾಗೂ ಮಂಜುಳಾ ಬಾಯಿ ಅವರು ಜನವರಿ 29 ರಿಂದ ಫೆಬ್ರವರಿ 2 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ 29 ರಂದು ಸಂಜೆ ಆಗಮಿಸುವ ನಿಯೋಗವು ಜನವರಿ 30 ರಂದು ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಪ್ರವಾಸ ಮಾಡಲಿದ್ದಾರೆ. ನಂತರ ಜಿಲ್ಲೆಯ ತಾಲೂಕುಗಳಿಗೆ ಭೇಟಿ

ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಪ್ರವಾಸ Read More »

ಕರಾವಳಿ

ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ  ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com .ಮಂಗಳೂರು, ಜ.24.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 246517 (ದನ, ಕರು, ಎಮ್ಮೆ, ಹಂದಿ) ಜಾನುವಾರುಗಳಿಗೆ ಪಲ್ಸ್ ಪೋಲಿಯೋ ಮಾದರಿ 15 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಜನವರಿ 28 ರಿಂದ ಫೆಬ್ರವರಿ 16 ರವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ

ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ  ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ Read More »

ಕರಾವಳಿ
Scroll to Top