ಮಂಗಳೂರು

  ಜ.26 ರಿಂದ  ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ  

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.24. ತೋಟಗಾರಿಕೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ ಸಂಘ(ರಿ) ಮಂಗಳೂರು ಮತ್ತು ಇತರೆ ಅಭಿವೃದ್ದಿ ಇಲಾಖೆಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿರುತ್ತದೆ. ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಜನವರಿ 26 ರಂದು ಪೂರ್ವಾಹ್ನ 10.30 ಗಂಟೆಗೆ ಉದ್ಘಾಟನೆಗೊಂಡು ದಿನಾಂಕ 28 ರವರೆಗೆ 3 ದಿನಗಳ ಕಾಲ ನಡೆಯಲಿದೆ. ಈ ವರ್ಷದ […]

  ಜ.26 ರಿಂದ  ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ   Read More »

ಕರಾವಳಿ

ಇನ್ಮುಂದೆ ಪ್ರತಿಭಟನೆ ನಡೆಸಬೇಕಾದರೆ ಶುಲ್ಕ ಪಾವತಿ ಮಾಡಬೇಕಂತೆ ► ಸದ್ಧಿಲ್ಲದೆ ಕಾನೂನು ಜಾರಿಗೊಳಿಸಿದ ಪೋಲಿಸ್ ಇಲಾಖೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.19.ಬೇಡಿಕೆ, ಅನ್ಯಾಯ, ಹಕ್ಕುಗಳಿಗಾಗಿ ಹೋರಾಟದ ಮೂಲಕ ಸಂಬಂಧಪಟ್ಟವರನ್ನು ಎಚ್ಚರಿಸಲು ಸಂತ್ರಸ್ತರಿಗೆ ಸಂವಿಧಾನ ಅವಕಾಶ ಕಲ್ಪಿಸಿದೆ. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ದುಬಾರಿ ದರ ವಿಧಿಸುವ ಮೂಲಕ ಹೋರಾಟಗಳನ್ನು ಹತ್ತಿಕ್ಕಲು ಮುಂದಾಗಿದೆ.ರಾಜ್ಯದಲ್ಲಿ ನಡೆಯುತ್ತಿರುವ ರೆಸಾರ್ಟ್ ರಾಜಕೀಯ ಖಂಡಿಸಿ, ಜಿಲ್ಲೆಯ ಶಾಸಕರು ಸಾರ್ವಜನಿಕರ ಭೇಟಿಗೆ ಸಿಗದೇ ಇರುವುದನ್ನು ವಿರೋಧಿಸಿ ಡಿವೈಎಫ್‌ಐ ಜಿಲ್ಲಾ ಸಮಿತಿ ಗುರುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಧ್ವನಿವರ್ಧಕ ಇಲ್ಲದೆ ಶಾಂತಿಯುತ ಸಾಂಕೇತಿಕ ಪ್ರತಿಭಟನೆ ಆಯೋಜಿಸಿತ್ತು. 50 ಮಂದಿ ಇದರಲ್ಲಿ ಭಾಗವಹಿಸಿದ್ದರು. ಇದಕ್ಕೆ

ಇನ್ಮುಂದೆ ಪ್ರತಿಭಟನೆ ನಡೆಸಬೇಕಾದರೆ ಶುಲ್ಕ ಪಾವತಿ ಮಾಡಬೇಕಂತೆ ► ಸದ್ಧಿಲ್ಲದೆ ಕಾನೂನು ಜಾರಿಗೊಳಿಸಿದ ಪೋಲಿಸ್ ಇಲಾಖೆ Read More »

ಕರಾವಳಿ

ಆಲ್ ಇಂಡಿಯಾ ಫಿಶರೀಸ್ ಕಾಲೇಜುಗಳ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .18. ಭಾರತೀಯ  ಮೀನುಗಾರಿಕೆ ಕಾಲೇಜುಗಳ ವಿದ್ಯಾರ್ಥಿಗಳ 2 ದಿವಸ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ ಸಮಾರಂಭವನ್ನು ಡಿಸೆಂಬರ್ 14 ರ ಬೆಳಿಗ್ಗೆ 10 ಗಂಟೆಗೆ ಮೀನುಗಾರಿಕೆ ಮಹಾವಿದ್ಯಾಲಯ ಮಂಗಳೂರಿನ ಆಡಿಟೋರಿಯಂನಲ್ಲಿ ಉದ್ಘಾಟಿಸಲಾಯಿತು.  ಮೀನುಗಾರಿಕೆ ಮಹಾವಿದ್ಯಾಲಯಮಂಗಳೂರು, ಭಾರತದ ಮೊದಲ ಮತ್ತು ದಕ್ಷಿಣ ಈಶಾನ್ಯ ದೇಶಗಳಲ್ಲೆ ಮೊದಲನೇ ಮೀನುಗಾರಿಕಾ ಮಹಾವಿದ್ಯಾಲಯವಾಗಿದ್ದು ಇದು ತನ್ನ 50 ವರ್ಷ ಯಶಸ್ವಿಯಾಗಿ ಮೀನುಗಾರಿಕೆಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸಿದೆ. ಮೀನುಗಾರಿಕೆ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯನ್ನು ಉತ್ತಮವಾಗಿ ಮತ್ತು ಭವ್ಯವಾಗಿ ಆಚರಣೆ

ಆಲ್ ಇಂಡಿಯಾ ಫಿಶರೀಸ್ ಕಾಲೇಜುಗಳ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ Read More »

ಕರಾವಳಿ

ಬೆಳ್ತಂಗಡಿಯಲ್ಲೊಂದು ಅಪರೂಪದ ಘಟನೆ ► ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ಬೆಕ್ಕು..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.13. ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಅಂತಾ ಹಿರಿಯರು ಹೇಳುತ್ತಾರೆ. ಆದರೆ ಇಲ್ಲೊಂದು  ಅಚ್ಚರಿ ಎಂಬಂತೆ ಬೆಕ್ಕು ಸುಮಾರು 6 ನಾಯಿ ಮರಿಗಳಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ ನಿವಾಸಿ ಮೋಹನ್ ನಾಯ್ಕ್ ಎಂಬವರ ಮನೆಯ ಬೆಕ್ಕು ಪ್ರತಿದಿನ ಬೆಳಿಗ್ಗೆ ನಾಯಿಮರಿಗಳಿಗೆ ಹಾಲು ನೀಡುತ್ತಿದೆ. ಈ ಬೆಕ್ಕು ಸುಮಾರು 5 ರಿಂದ 6 ನಾಯಿಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ನಾಯಿ ಮರಿಗಳಿಗೆ

ಬೆಳ್ತಂಗಡಿಯಲ್ಲೊಂದು ಅಪರೂಪದ ಘಟನೆ ► ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ಬೆಕ್ಕು..!!! Read More »

ಕರಾವಳಿ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ನ.4. ಮದ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ಹಾಕಿದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ತಾವೇ ಭತ್ತ ಬೆಳೆದು ತಮ್ಮ ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಯ ಮಕ್ಕಳಿಗೆ ಬರುತ್ತಿದ್ದ ಅನ್ನದಾನದ ಅನುದಾನವನ್ನು ಆಗಸ್ಟ್ ತಿಂಗಳಲ್ಲಿ ಸರ್ಕಾರ ಕಿತ್ತುಕೊಂಡಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ಕಲ್ಲಡ್ಕ ಶಾಲೆಯ ಮಕ್ಕಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ ತಾವೇ ಭತ್ತದ ಪೈರು ನಾಟಿ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು Read More »

ಕರಾವಳಿ

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!  

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ.31. ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದು ವರ್ಷದ ಪುಟ್ಟ ಮಗುವೊಂದು ಮೃತಪಟ್ಟ ಆಘಾತಕಾರಿ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ. ಮೃತ  ಮಗುವನ್ನು ಅರುಷ್( 1 ವರ್ಷ) ಎಂದು ಗುರುತಿಸಲಾಗಿದ್ದು,  ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ವಿಠಲ ಎಂಬವರ ಮಗ ಎನ್ನಲಾಗಿದೆ. ಮಗ ಅರುಷ್ ಗೆ ಪೋಷಕರು ತಿನ್ನಲು ಚಕ್ಕುಲಿ ತುಂಡೊಂದನ್ನು ನೀಡಿದ್ದರು. ಏನೂ ಅರಿಯದ ಮುಗ್ಧ ಕಂದಮ್ಮನ ಗಂಟಲಿನಲ್ಲಿ ಚಕ್ಕುಲಿ ತುಂಡು ಸಿಲುಕಿದ ಪರಿಣಾಮ ಮಗುವಿಗೆ ಉಸಿರಾಡಲು ಕಷ್ಟವಾಗಿತ್ತು.

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!   Read More »

ಕರಾವಳಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.7. ಉಳ್ಳಾಲ ಮುಕ್ಕಚ್ಚೇರಿ ಸಮೀಪ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಝುಬೈರ್ ಅವರ ಮನೆಗೆ ಭೇಟಿ ನೀಡಲು ಬಂದ ಆಹಾರ ಸಚಿವ ಯು.ಟಿ ಖಾದರ್ ಅವರನ್ನು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಖಾದರ್ ರವರ ಸ್ವಕ್ಷೇತ್ರ ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಝುಬೈರ್ ಮನೆಗೆ ಬೇಟಿ ನೀಡಲು ಹೋಗುತ್ತಿದ್ದ ವೇಳೆಯಲ್ಲಿ, ಖಾದರ್ ಕಾರ್‍ಗೆ ಬಿಜೆಪಿ ಕಾರ್ಯಕರ್ತರು ಕಲ್ಲು ಎಸೆದು ಮುತ್ತಿಗೆ ಹಾಕಿದ್ದಾರೆ. ನಂತರ ಖಾದರ್ ಬೇರೆ ಕಾರಿನಲ್ಲಿ ಹೋಗಿದ್ದಾರೆ. ಖಾದರ್ ಮಾತನಾಡಿ, ಎಸಿಪಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು Read More »

ಕರಾವಳಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ

 (ನ್ಯೂಸ್ ಕಡಬ) newskadaba.com  ಮಂಗಳೂರು,ಅ.02. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಈ ಕ್ಷೇತ್ರಗಳನ್ನು ಹೊಡೆದುರುಳಿಸಲು ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್‍ಎಸ್‍ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯು ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ Read More »

ಕರಾವಳಿ

ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.13, ಇಲ್ಲಿನ ಆಸ್ಪತ್ರೆಯ ಮೇಲಾಧಿಕಾರಿಗಳ ಮಾನಸಿಕ ಕಿರುಕುಳಕ್ಕೆ ಬೇಸತ್ತ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಸ್ಫೂರ್ತಿ ಆತ್ಮಹತ್ಯೆಗೆ ಶರಣಾದ ಯುವತಿ. ಫಳ್ನೀರ್‍ನಲ್ಲಿರುವ ಯುನಿಟಿ ಆಸ್ಪತ್ರೆಯ ಇನ್ಶುರೆನ್ಸ್ ವಿಭಾಗದಲ್ಲಿ ಕೆಲಸ ಮಾಡಿಕೊಂಡಿದ್ದ ಸ್ಫೂರ್ತಿಯವರಿಗೆ ಕೆಲಸದ ವೇಳೆಯಲ್ಲಿ ಮೇಲಾಧಿಕಾರಿಗಳು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಆಗಾಗ ಮನೆಯಲ್ಲಿ ತಾಯಿ ಮತ್ತು ತಂಗಿ ಬಳಿ ಸ್ಫೂರ್ತಿ ಹೇಳಿಕೊಂಡಿದ್ದರು ಎನ್ನಲಾಗಿದೆ. ತನ್ನ ತಾಯಿ ಹೊಂದಾಣಿಕೆ ಮಾಡಿಕೊಂಡು ಕೆಲಸ ಮುಂದುವರೆಸುವಂತೆ ಸಲಹೆ ನೀಡಿದ್ದರು. ಬಡತನ

ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ

ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ►ಮೀನುಗಳು ಯಾವ ಜಾಗದಲ್ಲಿ ಇವೆ ಎಂಬುದನ್ನು ಇನ್ನ್ಮುಂದೆ ಮೊಬೈಲ್ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.11, ಜೀವದ ಹಂಗು ತೊರೆದು ಸಮುದ್ರದಲ್ಲಿ ಮೀನು ಹಿಡಿಯುವ ಮೀನುಗಾರಿಕೆಗಾಗಿ ಹೊಸ ಮೊಬೈಲ್ ಆ್ಯಪ್ ರೆಡಿಯಾಗಿದೆ. ಮೀನು ಯಾವ ಜಾಗದಲ್ಲೇ ಇದೆ ಎಂಬುದರ ಖಚಿತ ಮಾಹಿತಿಯನ್ನು ಈ ಮೊಬೈಲ್ ಆ್ಯಪ್ ತಿಳಿಸಿಕೊಡುತ್ತದೆ. ಚೆನ್ನೈನ ಎಂ.ಎಸ್.ಸ್ವಾಮಿನಾಥನ್ ರಿಸರ್ಚ್ ಫೌಂಡೇಷನ್ ಮೀನುಗಾರ ಸ್ನೇಹಿ ಮೊಬೈಲ್ ಅಪ್ಲಿಕೇಶನ್ ಹೊರತಂದಿದ್ದು, ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಕನ್ನಡ, ಇಂಗ್ಲಿಷ್, ತಮಿಳು, ಮಲಯಾಳಂ, ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ ಮೊಬೈಲ್ ಆ್ಯಪ್ ಲಭ್ಯವಿದ್ದು ಗೂಗಲ್ ಪ್ಲೇಸ್ಟೋರ್‍ನಲ್ಲಿ ಉಚಿತವಾಗಿ ಡೌನ್‍ಲೋಡ್

ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ►ಮೀನುಗಳು ಯಾವ ಜಾಗದಲ್ಲಿ ಇವೆ ಎಂಬುದನ್ನು ಇನ್ನ್ಮುಂದೆ ಮೊಬೈಲ್ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು…!!! Read More »

ಕರಾವಳಿ
Scroll to Top