ಮಂಗಳೂರು

ಲೋಕಾಯುಕ್ತ ಪೊಲೀಸರಿಂದ ಜನ ಸಂಪರ್ಕ ಸಭೆ – 13 ದೂರು ಸ್ವೀಕಾರ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿಗೆ ಸಂಬಂಧಪಟ್ಟ ಜನ ಸಂಪರ್ಕ ಸಭೆಯು ಪುತ್ತೂರು ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕರಿಂದ ಒಟ್ಟು 13 ದೂರುಗಳು ಸ್ವೀಕೃತವಾಗಿದ್ದು, ಪ್ರಮುಖವಾಗಿ ಕಂದಾಯ ಹಾಗೂ ಭೂ ದಾಖಲೆಗಳ ಇಲಾಖೆಗಳಿಗೆ ಸಂಬಂಧಿಸಿದ್ದವಾಗಿದ್ದು, ಕೆಲವು ದೂರುಗಳನ್ನು ಸ್ಥಳದಲ್ಲಿ ಪರಿಹರಿಸಲಾಗಿದ್ದು ಬಾಕಿ ಉಳಿದ ದೂರುಗಳನ್ನು ಶೀಘ್ರದಲ್ಲಿ ಇತ್ಯರ್ಥ ಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸೂಚಿಸಲಾಗಿದೆ. ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸೈಮನ್ ಸಿ.ಎ. […]

ಲೋಕಾಯುಕ್ತ ಪೊಲೀಸರಿಂದ ಜನ ಸಂಪರ್ಕ ಸಭೆ – 13 ದೂರು ಸ್ವೀಕಾರ Read More »

ಕರಾವಳಿ

ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಓರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಲ್ಡರ್ ಮೋಹನ್ ಅಮೀನ್ (66) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. 17 ಮಹಡಿಯಲ್ಲಿ ವಾಸವಿದ್ದ ಅವರು ಅಪಾರ್ಟ್‌ಮೆಂಟ್ ನ ಟೆರೆಸ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೋಹನ್ ಅಮೀನ್ ಅವರ ಆತ್ಮಹತ್ಯೆ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ಸಹಿತ ಹೊಸ ತಾಲೂಕುಗಳಿಗೆ ಮೂಲಭೂತ ಸೌಕರ್ಯ ಲಭ್ಯ – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ದ.ಕ ಜಿಲ್ಲೆಯಲ್ಲಿ ರಚನೆಗೊಂಡ ಹೊಸ ತಾಲೂಕುಗಳಿಗೆ ಮೂಲ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ. ಕಡಬ ತಾಲೂಕಿಗೆ ಅಗತ್ಯ ಕಚೇರಿಗೆ ಸ್ಥಳಾಂತರ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎನ್ನಲಾಗಿದೆ. ಸಿಬ್ಬಂದಿ ಕೊರತೆ ಹೋಗಲಾಡಿಸಲು ನಿಯೋಜಿತರಿಗೆ ವೇಳಾಪಟ್ಟಿ ಪ್ರಕಾರ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗುವುದು. ಸರ್ಕಾರಿ ಹಂತದಲ್ಲಿ ನೇಮಕಾತಿ, ಅನುದಾನ ಇತ್ಯಾದಿಗಳ ಕುರಿತು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಹೇಲಿದರು ಎಂದು ವರದಿ ತಿಳಿಸಿದೆ. ಕಡಬ, ಮುಲ್ಕಿ, ಉಳ್ಳಾಲ, ಮೂಡಬಿದ್ರೆ ಮೊದಲಾದ ಹೊಸ

ಕಡಬ ಸಹಿತ ಹೊಸ ತಾಲೂಕುಗಳಿಗೆ ಮೂಲಭೂತ ಸೌಕರ್ಯ ಲಭ್ಯ – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read More »

ಕರಾವಳಿ

ಆನ್ಲೈನ್ ನಲ್ಲಿ 5.90 ಲಕ್ಷ ವಂಚನೆ..! – ದೂರು ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಯನೈಟೆಡ್ ಕಿಂಗ್‌ಡಂನಿಂದ ಉಡುಗೊರೆ ಕಳುಹಿಸುವುದಾಗಿ ಹೇಳಿ ಸುಮಾರು 5.90 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್ ಆ್ಯಪ್ ಮೂಲಕ ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಡಾ. ಫ್ರಾಕ್ಲಿನ್ ಪ್ಯಾಟ್ರಿಕ್ ಎಂದು ಪರಿಚಯಿಸಿಕೊಂಡು ಯುನೈಟೆಡ್ಕಿಂ ಗ್‌ಡಮ್‌ನಲ್ಲಿ ವೈದ್ಯನಾಗಿದ್ದೇನೆ ಎಂದು ಹೇಳಿಕೊಂಡಿದ್ದು, ಕೆಲವು ದಿನಗಳ ಬಳಿಕ ಆತ ತನ್ನ ಮಗಳ ಬರ್ತ್‌ಡೇಗೆ ವಿದೇಶಿ ಕರೆನ್ಸಿ, ಚಿನ್ನಾಭರಣ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ಕಳುಹಿಸುವುದಾಗಿ ತಿಳಿಸಿದ್ದ

ಆನ್ಲೈನ್ ನಲ್ಲಿ 5.90 ಲಕ್ಷ ವಂಚನೆ..! – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.03. ನೇತ್ರಾವತಿ ನದಿಯಲ್ಲಿ ಮಹಿಳೆಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹದ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ. ಇಲ್ಲಿನ ನೇತ್ರಾವತಿ ನದಿ ನೀರಿನಲ್ಲಿ ಸುಮಾರು 50ರಿಂದ 55 ವರ್ಷದ ಮಹಿಳೆಗೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, 142 ಸೆಂ. ಮೀ. ಎತ್ತರವಿದ್ದು, ಕೆಂಪು ಬಣ್ಣದ ರವಿಕೆ ಹಾಗೂ ಹಸಿರು ಬಣ್ಣದ ಬಟ್ಟೆ ತೊಟ್ಟಿರುತ್ತಾರೆ. ಮೂಗಲ್ಲಿ ಮೂಗುತಿ ಹಾಗೂ ಬಲ ಕೈಯಲ್ಲಿ ಗುಲಾಬಿ ಬಣ್ಣದ ಗಾಜಿನ ಬಳೆಯೊಂದಿದೆ. ಆದ್ದರಿಂದ ಇವರ ಬಗ್ಗೆ ತಿಳಿದವರು

ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ರಾಜ್ಯದಲ್ಲಿ ಆನ್ ಲೈನ್ ಗೇಮ್, ಆನ್ ಲೈನ್ ಬೆಟ್ಟಿಂಗ್ ನಿಷೇಧಿಸುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೇರೆ ರಾಜ್ಯಗಳಲ್ಲಿ ಆನ್ಲೈನ್ ಗೇಮ್ ಬ್ಯಾನ್ ಮಾಡಲಾಗಿದೆ. ಆನ್ಲೈನ್ ಗೇಮ್, ಲೋನ್ ಆಪ್ ಗಳಿಂದ ಸಾಕಷ್ಟು ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ. ಆನ್ಲೈನ್

ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ – ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಸಂಚಾರಿ ನಿಯಮ ಉಲ್ಲಂಘನೆ 222 ಮಂದಿ ಡ್ರೈವಿಂಗ್ ಲೈಸೆನ್ಸ್ ರದ್ದು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಸಂಚಾರಿ ನಿಯಮಗಳನ್ನು ಪಾಲಿಸದ ವಾಹನ ಚಾಲಕರಿಗೆ ತಿರುಗೇಟು ನೀಡಲು ಮುಂದಾಗಿದ್ದು, ದಂಡದ ಜೊತೆಗ ಇದೀಗ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಮುಂದಾಗಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಈಗಾಗಲೇ 222 ಮಂದಿ ವಾಹನ ಚಾಲಕರ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿಓಗೆ ಶಿಫಾರಸ್ಸು ಮಾಡಿದ್ದಾರೆ. ಸಂಚಾರಿ ನಿಯಮ ಪಾಲಿಸದೇ ಎಸ್ಕೇಪ್ ಆಗುತ್ತಿದ್ದವರಿಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 14 ದಿನದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ

ಸಂಚಾರಿ ನಿಯಮ ಉಲ್ಲಂಘನೆ 222 ಮಂದಿ ಡ್ರೈವಿಂಗ್ ಲೈಸೆನ್ಸ್ ರದ್ದು Read More »

ಕರಾವಳಿ

ಮಂಗಳೂರು: ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಉಳ್ಳಾಲ ನಿವಾಸಿ ಮುಝಮ್ಮಿಲ್ ( 32) ಮೃತ ಯುವಕ ಎಂದು ತಿಳಿದುಬಂದಿದೆ. ಮುಝಮ್ಮಿಲ್ ಮೀನುಗಾರಿಕಾ ಬಂದರಿನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಮೇಲಕ್ಕೆತ್ತಿ ರವಾನೆ ಮಾಡಲಾಗಿದೆ.

ಮಂಗಳೂರು: ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿದ್ದು, ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಸಾರ್ವಜನಿಕರಿಗೆ ತೊಂದರೆಯಾಗಿಲ್ಲ.

ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿ Read More »

ಕರಾವಳಿ

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ರಾತ್ರಿ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿ ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಎಂದು ಗುರುತಿಸಲಾಗಿದೆ. ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎನ್ನಲಾಗಿದೆ. ಚೈತ್ರೇಶ್ ಬೈಕ್ ಖರೀದಿಸಿ ಕೇವಲ ಒಂದು ತಿಂಗಳಷ್ಟೇ ಆಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top