ಮಂಗಳೂರು

ಪುತ್ತೂರು: ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.13: ಇಂದು ಪುತ್ತೂರಿನಲ್ಲಿ  KSRTC ಬಸ್ಸ್ ಗಳು ರಸ್ತೆಗಿಳಿಯದೆ ಬೆಂಬಲ ಸೂಚಿಸಿದೆ. ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ.ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪುತ್ತೂರಿನ KSRTC ಬಸ್ ನಿಲ್ದಾಣದಲ್ಲಿ ಬೆಳಗ್ಗಿನಿಂದ ಬಸ್ಸ್ಗಳು ಕಂಡು ಬಂದಿರಲಿಲ್ಲ. ಕಳೆದ ದಿನಡಿಪೋದಿಂದ ಬಸ್ ಗಳನ್ನು ತಂಗುದಾಣಕ್ಕೆ ತಂದು ಮುಷ್ಕರದಲ್ಲಿ ತೊಡಗಿಕೊಂಡಿದ್ದರು.ಇನ್ನು ದಿಢೀರ್ ಮುಷ್ಕರದಿಂದ ಮುಂಜಾನೆಯೇ KSRTC ವಿಭಾಗೀಯ ನಿಯಂತ್ರಣಾಧಿಕಾರಿ, ಡಿಪೋ ಮೆನೇಜರ್ ಅಧಿಕಾರಿ ವರ್ಗದವರು KSRTC ತಂಗುದಾಣಕ್ಕೆ ಆಗಮಿಸಿದ್ದರು.ಅದರಂತೆ ಇಂದು ಕೂಡ ¸ಸಾರಿಗೆ ಮುಷ್ಕರಕ್ಕೆ ಪುತ್ತೂರಿನಲ್ಲಿ ಬೆಂಬಲ […]

ಪುತ್ತೂರು: ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ Read More »

ಕರಾವಳಿ

ಸಾರಿಗೆ ನೌಕರರ ಮುಷ್ಕರ ➤ ಆಸ್ತಿಪಾಸ್ತಿ ನಷ್ಟಕ್ಕೆಲ್ಲಾ ಕೋಡಿಹಳ್ಳಿ ಚಂದ್ರಶೇಖರ್ ಹೊಣೆ: ಸಿಎಂ ಬಿಎಸ್ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: ರೈತ ಸಂಘದ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್ ಅವರು ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಹಾಗೂ ರಾಜ್ಯದ ವಿವಿಧೆಡೆ ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿ, ಸಾರ್ವಜನಿಕ ಆಸ್ತಿಪಾಸ್ತಿಯ ನಷ್ಟಕ್ಕೆ ಹೊಣೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಮುಖ್ಯಮಂತ್ರಿ ಅವರು, “ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ.

ಸಾರಿಗೆ ನೌಕರರ ಮುಷ್ಕರ ➤ ಆಸ್ತಿಪಾಸ್ತಿ ನಷ್ಟಕ್ಕೆಲ್ಲಾ ಕೋಡಿಹಳ್ಳಿ ಚಂದ್ರಶೇಖರ್ ಹೊಣೆ: ಸಿಎಂ ಬಿಎಸ್ವೈ Read More »

ಕರ್ನಾಟಕ

ಮಂಗಳೂರು: ಬಿಜೆಪಿ ಬೆಂಬಲಿತ ಗ್ರಾ.ಪಂ ಅಭ್ಯರ್ಥಿ ಮೇಲೆ ಸುತ್ತಿಗೆಯಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13: ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮದರಸ ಧಾರ್ಮಿಕ ಗುರುವಿಗೆ ತಂಡವೊಂದು ಸುತ್ತಿಗೆಯಲ್ಲಿ ತಲೆಗೆ ಬಡಿದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರು ಹೊರವಲಯ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ತಡರಾತ್ರಿ ವೇಳೆ ನಡೆದಿದೆ.     ಅಸೈಗೋಳಿ ನಿವಾಸಿ ಹನೀಫ್ ನಿಜಾಮಿ (40) ಕೊಲೆಯತ್ನಕ್ಕೆ ಒಳಗಾದವರು. ಇವರಿಗೆ ಅಸೈಗೋಳಿ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ ಕರೀಂ ನೇತೃತ್ವದ ತಂಡ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.ಹನೀಫ್ ನಿಜಾಮಿ ಉಪ್ಪಳ,

ಮಂಗಳೂರು: ಬಿಜೆಪಿ ಬೆಂಬಲಿತ ಗ್ರಾ.ಪಂ ಅಭ್ಯರ್ಥಿ ಮೇಲೆ ಸುತ್ತಿಗೆಯಿಂದ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಿಕನ್ ವ್ಯಾಪಾರದ ಪಿಕಪ್ ವಾಹನ ಕದ್ದ ಕಳ್ಳರ ಬಂಧನ

(ನ್ಯೂಸ್ ಕಡಬ) newskadaba.com ಕೊಡಗು, ಡಿ.12: ಮಾಂಸಕ್ಕಾಗಿ ಕೋಳಿ ವ್ಯಾಪಾರ ಮಾಡಿ ನಿಲ್ಲಿಸಿದ್ದ ವ್ಯಾಪಾರಿಯ ಪಿಕಪ್ ವಾಹನವನ್ನೇ ಕಳ್ಳತನ ನಡೆಸಿ ನಕಲಿ ನಂಬರ್ ಪ್ಲೇಟ್ ಮಾಡಿ ಮಾರಟದ ವೇಳೆ ಖದೀಮರು ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಕುಶಾಲನಗರದಲ್ಲಿ ನಡೆದಿದೆ. ಬಂಧಿತರನ್ನು ಕಣ್ಣೂರಿನ ರೌಫ್,ಕರಿಕೆಯ ಅಬ್ದುಲ್ ಫಾರೂಕ್, ಸುಳ್ಯದ ಡೇವಿಡ್ ಎಂದು ಗುರುತಿಸಲಾಗಿದೆ.   ಕಳೆದ ಮೂರು ತಿಂಗಳ ಹಿಂದೆ ಕೋಳಿ ವ್ಯಾಪಾರ ಮುಗಿಸಿ ನಿಲ್ಲಿಸಿದ್ದ ವಾಹನ ಕಳುವಾಗಿದ್ದು,ಸಂಬಂಧ ಕುಶಾಲನಗರ ದಲ್ಲಿ ಪ್ರಕರಣ ದಾಖಲಾಗಿತ್ತು,ಅದರಂತೆ ಕೆಲವೊಂದು ದಾಖಲೆ ಮೂಲಕ

ಚಿಕನ್ ವ್ಯಾಪಾರದ ಪಿಕಪ್ ವಾಹನ ಕದ್ದ ಕಳ್ಳರ ಬಂಧನ Read More »

ಕರಾವಳಿ

ಮಂಗಳೂರು :ಕಾರಿನ ಎಂಜಿನ್ ಗೆ ಆಕಸ್ಮಿಕ ಬೆಂಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಕಾರಿನ ಎಂಜಿನ್ ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಎಂಜಿನ್ ಗೆ ಹಾನಿಯಾಗಿದೆ. ನಗರದ ಪಿವಿಎಸ್ ಬಳಿ ಇಂದು ಮಧ್ಯಾಹ್ನ  ನಡೆದಿದೆ.   ಕಾರು  ಸುಟ್ಟು ಕಾರಕಲಾಗಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.      

ಮಂಗಳೂರು :ಕಾರಿನ ಎಂಜಿನ್ ಗೆ ಆಕಸ್ಮಿಕ ಬೆಂಕಿ Read More »

ಕರಾವಳಿ

ಆತ್ಮ ಹತ್ಯೆಗೆ ಶರಣಾದ ಬಾಲಿವುಡ್ ನಟಿ.!

(ನ್ಯೂಸ್ ಕಡಬ) newskadaba.com ಮುಂಬೈ, ಡಿ.12: ‘ಡರ್ಟಿ ಪಿಕ್ಚರ್’ ಸೇರಿದಂತೆ ಅನೇಕ ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಬೆಂಗಾಲಿ ನಟಿ ಆರ್ಯ ಬ್ಯಾನರ್ಜಿ ಕೊಲ್ಕತ್ತಾದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಪಾರ್ಟ್​ಮೆಂಟ್​ನಲ್ಲಿರುವ ತಮ್ಮ ಫ್ಲ್ಯಾಟ್​ನಲ್ಲಿ ಒಂಟಿಯಾಗಿ ಬದುಕುತ್ತಿದ್ದ ಆರ್ಯ ಬ್ಯಾನರ್ಜಿ ಶುಕ್ರವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೂರನೇ ಮಹಡಿಯಲ್ಲಿದ್ದ ಆರ್ಯ ಅವರ ಫ್ಲ್ಯಾಟ್​ನ ಬಾಗಿಲು ಮುರಿದು ಪೊಲೀಸರು ಒಳಗೆ ಹೋದಾಗ ಆಕೆ ಬೆಡ್​ರೂಂನಲ್ಲಿ ಮೃತಪಟ್ಟಿರುವುದು ಖಚಿತವಾಗಿದೆ. 33 ವರ್ಷದ ಆರ್ಯ ಬ್ಯಾನರ್ಜಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆರ್ಯ ಅವರ ಮನೆ

ಆತ್ಮ ಹತ್ಯೆಗೆ ಶರಣಾದ ಬಾಲಿವುಡ್ ನಟಿ.! Read More »

ರಾಷ್ಟ್ರೀಯ ನ್ಯೂಸ್

ಗ್ರಾ.ಪಂ.ಚುನಾವಣೆ: ಮತದಾರರಿಗೆಎಡಗೈ ಹೆಬ್ಬೆರಳಿಗೆ ಅಳಿಸಲಾಗದ ಶಾಯಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಎರಡು ಹಂತದಲ್ಲಿ ನಡೆಸಲಾಗುತ್ತಿದೆ. ಮೊದಲನೇ ಹಂತದ ಮತದಾನವು ಡಿಸೆಂಬರ್ 22 ರಂದು ಹಾಗೂ ಎರಡನೇ ಹಂತದ ಮತದಾನವು ಡಿಸೆಂಬರ್ 27 ರಂದು ನಡೆಯಲಿದೆ. ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್(ಚುನಾವಣೆ ನಡೆಸುವ ನಿಯಮಗಳು), 1993ರ ನಿಯಮ 52ರಂತೆ ಮತದಾರನ ಎಡ ತೋರುಬೆರಳಿಗೆ ಅಥವಾ ರಾಜ್ಯ ಚುನಾವಣಾ ಆಯೋಗವು ನಿರ್ದಿಷ್ಟಪಡಿಸಿದ ಬೆರಳಿಗೆ ಅಳಿಸಲಾಗದ ಶಾಯಿಯಿಂದ ಗುರುತು ಮಾಡಬೇಕಾಗುತ್ತದೆ.ಇತ್ತೀಚಿಗೆ ಕೆಲವು ವಿಧಾನಸಭಾ ಉಪಚುನಾವಣೆಗಳು ಹಾಗೂ ವಿಧಾನಪರಿಷತ್ತಿಗೆ ಚುನಾವಣೆಗಳು

ಗ್ರಾ.ಪಂ.ಚುನಾವಣೆ: ಮತದಾರರಿಗೆಎಡಗೈ ಹೆಬ್ಬೆರಳಿಗೆ ಅಳಿಸಲಾಗದ ಶಾಯಿ Read More »

ಕರಾವಳಿ

ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ➤ 2020ರ ಕುರಿತು ಸ್ಪಷ್ಠೀಕರಣಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನೊಂದಾಯಿತ ಗುತ್ತಿಗೆ ದಾರರು ಸ್ಪರ್ಧಿಸಲು ಅವಕಾಶ ನೀಡಬಹುದೇ – ಸ್ಪಷ್ಠೀಕರಣ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ ಗ್ರಾಮ ಪಂಚಾಯಿತಿ ಸದಸ್ಯನಾಗಲು ಅನರ್ಹತೆಯನ್ನು ಪರಾಂಬರಿಸಬಹುವುದು. ಗುತ್ತಿಗೆದಾರರು ತಾನು ಸ್ಪರ್ಧಿಸಿರುವ ಗ್ರಾಮ ಪಂಚಾಯಿತಿಯಲ್ಲಿ ಹೊರತುಪಡಿಸಿ ಬೇರೆ ಗ್ರಾಮ ಪಂಚಾಯಿತಿಯಲಿ ಕಾಮಗಾರಿ ನಿರ್ವಹಿಸುತ್ತಿದ್ದಲ್ಲಿ ಅನರ್ಹತೆ ಅನ್ವಯವಾಗುವುದೇ ಎಂಬುದಕ್ಕೆ – ಸ್ಪಷ್ಟೀಕರಣ: ಸ್ಪರ್ಧಿಸುವವರು ಮತ್ತು ಸ್ಪರ್ಧಿಸಲು ಇಚ್ಛಿಸುವ ಗ್ರಾಮ ಪಂಚಾಯಿತಿ ಯೊಂದಿಗೆ ಚಾಲ್ತಿಯಲ್ಲಿರುವ ಯಾವುದೇ

ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ➤ 2020ರ ಕುರಿತು ಸ್ಪಷ್ಠೀಕರಣಗಳು Read More »

ಕರಾವಳಿ

ಉಡುಪಿಗೆ ತಟ್ಟದ ಸಾರಿಗೆ ನೌಕರರ ಬಿಸಿ ➤ ಎಂದಿನಂತೆ ಬಸ್ ಸಂಚಾರ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.12: ಸಾರಿಗೆ ನೌಕರರ ಪ್ರತಿಭಟನೆ 2ನೇ ದಿನಕ್ಕೆ ಕಾಲಿರಿಸಿದೆ‌. ಉಡುಪಿ ಜಿಲ್ಲೆಯಲ್ಲಿ ಬಂದ್ ಗೆ ಯಾವುದೇ ಬೆಂಬಲ ಸಿಕ್ಕಿಲ್ಲ. ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇದೆ.   ಪ್ರತಿಭಟನೆಯಲ್ಲಿ ಪಾಲ್ಗೊಳ್ಳದ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಡಿಪೋದಿಂದ ಬಸ್ ಗಳು ನಿಲ್ದಾಣಕ್ಕೆ ಬಂದಿವೆ. ಎಲ್ಲ ತಾಲೂಕುಗಳಿಗೆ ಬಸ್ ಸಂಚರಿಸುತ್ತಿವೆ. ಜಿಲ್ಲೆಯಲ್ಲಿ ಪ್ರತಿದಿನ 300 ಬಸ್ಸುಗಳ ಓಡಾಟ ನಡೆದಿದೆ.  

ಉಡುಪಿಗೆ ತಟ್ಟದ ಸಾರಿಗೆ ನೌಕರರ ಬಿಸಿ ➤ ಎಂದಿನಂತೆ ಬಸ್ ಸಂಚಾರ Read More »

ಕರಾವಳಿ, ಕರ್ನಾಟಕ

ವಸತಿ ಸಚಿವ ವಿ ಸೋಮಣ್ಣ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12 :ರಾಜ್ಯ ವಸತಿ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ಡಿಸೆಂಬರ್ 13 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 13 ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ, ಸಂಜೆ 5.30 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಆಯೋಜಿಸಲಾಗಿರುವ ಸರ್ವಧರ್ಮ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ

ವಸತಿ ಸಚಿವ ವಿ ಸೋಮಣ್ಣ ಜಿಲ್ಲಾ ಪ್ರವಾಸ Read More »

ಕರಾವಳಿ
Scroll to Top