ರಾಜ್ಯದ 15 ಸ್ಥಳಗಳನ್ನು ಮತ್ಸ್ಯಧಾಮ ಎಂದು ಘೋಷಿಸಲು ಜೀವವೈವಿಧ್ಯ ಮಂಡಳಿ ಶಿಫಾರಸ್ಸು
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಮಲೆನಾಡಿನಲ್ಲಿ ಹುಟ್ಟಿ ಹರಿಯುವ ಹಲವು ನದಿಗಳಲ್ಲಿರುವ ಅಪರೂಪದ ಮೀನು ವೈವಿಧ್ಯತೆಇರುವ ಸ್ಥಳಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಮೀನುಗಾರಿಕೆ ಕಾಯಿದೆ ಅಡಿಯಲ್ಲಿ ಮತ್ಸ್ಯಧಾಮ ಎಂದು ಘೋಷಿಸಬೇಕು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ.ಮೀನುಗಾರಿಕೆ ಸಚಿವಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ಭೇಟಿ ಮಾಡಿ ಶಿಫಾರಸ್ಸು ವಿವರ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಸಚಿವರು, ಮತ್ಸ್ಯಧಾಮಗಳ ಮೂಲಕ ಅಪರೂಪದ ಮೀನು ಸಂತತಿ ಸಂರಕ್ಷಣೆ ಸಾಧ್ಯವಾಗಿದ್ದು,ಇದು […]
ರಾಜ್ಯದ 15 ಸ್ಥಳಗಳನ್ನು ಮತ್ಸ್ಯಧಾಮ ಎಂದು ಘೋಷಿಸಲು ಜೀವವೈವಿಧ್ಯ ಮಂಡಳಿ ಶಿಫಾರಸ್ಸು Read More »
ಕರಾವಳಿ









