ಮಂಗಳೂರು

ದ.ಕ.‌ ಪ್ರಥಮ‌ ಹಂತದ ಗ್ರಾಪಂ ಚುನಾವಣೆ ➤ 68 ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09:ದ.ಕ. ಜಿಲ್ಲೆಯಲ್ಲಿ ಡಿ.22ರಂದು ನಡೆಯಲಿರುವ ಮೊದಲ ಹಂತದ ಗ್ರಾಪಂ ಚುನಾವಣೆಗೆ ಎರಡನೆಯ ದಿನವಾದ ಮಂಗಳವಾರ 38 ನಾಮಪತ್ರಗಳು ಸಲ್ಲಿಕೆಯಾಗಿವೆ.   ಮಂಗಳೂರು ತಾಲೂಕಿನಲ್ಲಿ 8, ಮೂಡುಬಿದಿರೆ ತಾಲೂಕಿನಲ್ಲಿ 3 ಮತ್ತು ಬಂಟ್ವಾಳ ತಾಲೂಕಿನಲ್ಲಿ 27 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಿಕೆಯ ಮೊದಲ ದಿನ ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಮಂಗಳವಾರ ಸಲ್ಲಿಕೆಯಾದ 38 ನಾಮಪತ್ರಗಳು ಸೇರಿ ಈವರೆಗೆ ಒಟ್ಟು 68 ನಾಮಪತ್ರಗಳು ಸಲ್ಲಿಕೆಯಾಗಿದೆ. ಶುಕ್ರವಾರ ನಾಮಪತ್ರ ಸಲ್ಲಿಸಲು ಕೊನೇಯ ದಿನವಾಗಿದೆ.ಜಿಲ್ಲೆಯಲ್ಲಿ ಪ್ರಥಮ‌ ಹಂತದಲ್ಲಿ […]

ದ.ಕ.‌ ಪ್ರಥಮ‌ ಹಂತದ ಗ್ರಾಪಂ ಚುನಾವಣೆ ➤ 68 ನಾಮಪತ್ರ ಸಲ್ಲಿಕೆ Read More »

ಕರಾವಳಿ

ಸಾಲ್ಮರ :ಸಹೋದರಿ ಮನೆಯಲ್ಲಿದ್ದ ಅವಿವಾಹಿತೆ ನಾಪತ್ತೆ ಪ್ರಕರಣ ➤ ಮಂಗಳೂರಿನಲ್ಲಿ ಅವಿವಾಹಿತೆ ಪತ್ತೆ

(ನ್ಯೂಸ್ ಕಡಬ) newskadaba.com ಸಾಲ್ಮರ, ಡಿ.09: ಅವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮಹಿಳೆಯನ್ನು ಮಂಗಳೂರಿನಲ್ಲಿ ಪತ್ತೆ ಮಾಡುವ ಮೂಲಕ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಪತ್ತೆಯಾಗಿದ್ದ ಮಹಿಳೆ ಮಂಗಳೂರು ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಶಾರದಾ ಅವರನ್ನು ಇಂದು (ಡಿ.09) ಮಂಗಳೂರಿನ ಬಸ್ ನಿಲ್ದಾಣದಲ್ಲಿ ಪತ್ತೆ ಮಾಡಿದ್ದಾರೆ.ನಗರದ ಪರ್ಲಡ್ಕ ಎಂಬಲ್ಲಿನ ನಿವಾಸಿ ಶಾರದಾ (55) ನಾಪತ್ತೆಯಾಗಿದ್ದರು. ಶಾರದಾ ಅವರು ಅವಿವಾಹಿತೆಯಾಗಿದ್ದು, ಕಳೆದ ಕೆಲ ಸಮಯಗಳಿಂದ ಸಾಲ್ಮರದಲ್ಲಿರುವ ಸಹೋದರಿ ಪುಷ್ಪಲತಾ ಎಂಬವರೊಂದಿಗೆ ವಾಸವಾಗಿದ್ದರು. ಸೋಮವಾರ ಪೇಟೆಗೆ ಹೋಗಿ

ಸಾಲ್ಮರ :ಸಹೋದರಿ ಮನೆಯಲ್ಲಿದ್ದ ಅವಿವಾಹಿತೆ ನಾಪತ್ತೆ ಪ್ರಕರಣ ➤ ಮಂಗಳೂರಿನಲ್ಲಿ ಅವಿವಾಹಿತೆ ಪತ್ತೆ Read More »

ಕರಾವಳಿ

ಕ್ರಿಕೆಟ್‌ಗೆ ವಿದಾಯ ಹೇಳಿದ ಪಾರ್ಥೀವ್ ಪಟೇಲ್.!

(ನ್ಯೂಸ್ ಕಡಬ) newskadaba.com ಮುಂಬೈ, ಡಿ.09: ಟೀಂ ಇಂಡಿಯಾ ಹಾಗೂ ಆರ್‍ಸಿಬಿ ತಂಡದ ವಿಕೆಟ್ ಕೀಪರ್ ಪಾರ್ಥೀವ್ ಪಟೇಲ್ ಅವರು ಇಂದು 17 ವರ್ಷಗಳ ಕ್ರಿಕೆಟ್ ಜೀವನಕ್ಕೆ ಗುಡ್‍ಬೈ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿಗೆ ಅವರು ರಾಜೀನಾಮೆ ಪತ್ರ ನೀಡುವ ಮೂಲಕ ತಾವು ಇನ್ನು ಮುಂದೆ ಯಾವುದೇ ಮಾದರಿಯ ಕ್ರಿಕೆಟ್‍ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆರ್‍ಸಿಬಿ ತಂಡದ ಭರವಸೆಯ ಆಟಗಾರನಾಗಿದ್ದ ಪಾರ್ಥೀವ್ ಪಟೇಲ್‍ಗೆ 2013ರ ಐಪಿಎಲ್‍ನಲ್ಲಿ ಒಂದೇ ಒಂದು ಪಂದ್ಯ ಆಡಲು ಅವಕಾಶ ಸಿಕ್ಕಿರಲಿಲ್ಲ ಹಾಗೂ

ಕ್ರಿಕೆಟ್‌ಗೆ ವಿದಾಯ ಹೇಳಿದ ಪಾರ್ಥೀವ್ ಪಟೇಲ್.! Read More »

ರಾಷ್ಟ್ರೀಯ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ :ಡಿ.11 ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.09: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ಆರಂಭಗೊಂಡಿದೆ. ಹದಿನೈದು ದಿನಗಳ ಕಾಲ ನಡೆಯುವ ಈ ಮಹೋತ್ಸವದಲ್ಲಿ ಕ್ಷೇತ್ರದ ಅಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ರೀತಿಯ‌ ಸೇವೆಗಳೂ ನಡೆಯುತ್ತದೆ. ಇನ್ನು ಜಾತ್ರಾ ಮಹೋತ್ಸವ ಸಂಬಂಧ ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮವೂ ಡಿ.11 ರಂದು ನಡೆಯಲಿದೆ. ಈ ಪ್ರಯುಕ್ತ ಭಕ್ತಾದಿಗಳ ಸೇವೆಗಳು ಮತ್ತು ದರ್ಶನ ಅಪರಾಹ್ನ ಗಂಟೆ 02 ರ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ

ಕುಕ್ಕೆ ಸುಬ್ರಹ್ಮಣ್ಯ :ಡಿ.11 ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ Read More »

ಕರಾವಳಿ

ಕುಸಿದು ಬಿದ್ದ ವೃಕ್ಷಗಳ ಮಾತೆ ಸಾಲುಮರದ ತಿಮ್ಮಕ್ಕ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೇಲೂರು, ಡಿ.09: ಪದ್ಮ ಶ್ರೀ ಪುರಸ್ಕ್ರತ, ವೃಕ್ಷಗಳ ಮಾತೆ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಲೂರಿನ ತಮ್ಮ ನಿವಾಸದಲ್ಲಿ ಕುಸಿದು ಬಿದ್ದ ತಿಮ್ಮಕ್ಕರವರಿಗೆ ಸೊಂಟದ ಮೂಳೆ ಮುರಿದಿದೆ ಎಂದು ಮೂಲಗಳು ತಿಳಿಸಿವೆ.ಡಿ.09 ರ ಇಂದು ಅಪರೇಷನ್ ನಡೆಸುವ ಸಾಧ್ಯತೆಯಿದೆ ಎಂದು ತಿಮ್ಮಕ್ಕರವರ ದತ್ತು ಪುತ್ರ ಉಮೇಶ್ ರವರು ಮಾಹಿತಿ ನೀಡಿದ್ದಾರೆ.    

ಕುಸಿದು ಬಿದ್ದ ವೃಕ್ಷಗಳ ಮಾತೆ ಸಾಲುಮರದ ತಿಮ್ಮಕ್ಕ ➤ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಉಡುಪಿ : ಒಂದೇ ಕಡೆ 4 ಭಾರೀ ಗಾತ್ರದ ಹೆಬ್ಬಾವುಗಳು ಪತ್ತೆ.!

(ನ್ಯೂಸ್ ಕಡಬ) newskadaba.com ಉಡುಪಿ, ಡಿ.09: ನಗರದ ಹೃದಯಭಾಗದಲ್ಲಿ ಮಂಗಳವಾರ ಒಂದೇ ಕಡೆಯಲ್ಲಿ 4 ಭಾರೀ ಗಾತ್ರದ ಹೆಬ್ಬಾವುಗಳು ಪತ್ತೆಯಾಗಿವೆ. ಅಲ್ಲದೇ ಈ ಹಾವು ಹಿಡಿಯಲೆತ್ನಿದ ಒಬ್ಬರಿಗೆ ಕಚ್ಚಿರುವ ಘಟನೆ ನಡೆದಿದೆ.     ನಗರದ ಪೂರ್ಣಪ್ರಜ್ಞಾ ಕಾಲೇಜಿನ ಬಳಿಯ ಖಾಲಿ ನಿವೇಶನದಲ್ಲಿ ಮಂಗಳವಾರ ಸಂಜೆ ಹಲ್ಲು ಕತ್ತರಿಸುವಾಗ ಒಂದು ಹೆಬ್ಬಾವು ಪತ್ತೆಯಾಗಿತ್ತು.ಬಳಿಕ ಅಲ್ಲಿಯೇ ಹುಲ್ಲು ಪೊದೆಯಲ್ಲಿ ಇನ್ನೊಂದು ಹೆಬ್ಬಾವು ಕಂಡುಬಂದಿದೆ.ವಿಷಯ ತಿಳಿದು ಸ್ಥಳಿಯ ಯುವಕರು ಸೇರಿ ಅವುಗಳನ್ನು ಹಿಡಿದು ಚೀಲದೊಳಗೆ ಹಾಕಿದರು.ಹುಲ್ಲಿನಲ್ಲಿ ಹುಡುಕಿದಾಗ ಇನ್ನೂ ಎರಡು

ಉಡುಪಿ : ಒಂದೇ ಕಡೆ 4 ಭಾರೀ ಗಾತ್ರದ ಹೆಬ್ಬಾವುಗಳು ಪತ್ತೆ.! Read More »

ಕರಾವಳಿ

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕಿರುತೆರೆಯ ಖ್ಯಾತ ನಟಿ..!!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ.09: ತಮಿಳಿನ ಕಿರುತೆರೆಯಲ್ಲಿ ಇತ್ತೀಚೆಗೆ ಖ್ಯಾತಿ ಪಡೆದಿದ್ದ ನಟಿ ಚಿತ್ರಾ ಸಾವನ್ನಪ್ಪಿದ್ದಾರೆ. ಪಾಂಡಿಯನ್​ ಸ್ಟೋರ್ಸ್​​ ಖ್ಯಾತಿಯ ನಟಿ ಚಿತ್ರಾ ತಮಿಳುನಾಡಿನ ಹೋಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ.ಚಿತ್ರಾ ಅವರು ಪಾಂಡಿಯನ್​ ಸ್ಟೋರ್ಸ್​ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದಾಗಿಯೇ ಇತ್ತೀಚೆಗೆ ಖ್ಯಾತಿ ಪಡೆದಿದ್ದರು. ಅಲ್ಲದೆ ಉದ್ಯಮಿ ಹೇಮಂತ್​ ರವಿ ಎಂಬುವರೊಂದಿಗೆ ನಿಶ್ಚಿತಾರ್ಥ ಸಹ ನಿಗದಿಯಾಗಿತ್ತು. ಹೇಮಂತ್​ ರವಿ ಅವರೊಂದಿಗೆ ಹೋಟೆಲ್​ನಲ್ಲಿರುವಾಗಲೇ ಈ ಘಟನೆ ನಡೆದಿದೆ. ಹೇಮಂತ್​ ಅವರೊಂದಿಗೆ

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕಿರುತೆರೆಯ ಖ್ಯಾತ ನಟಿ..!! Read More »

ರಾಷ್ಟ್ರೀಯ ನ್ಯೂಸ್

ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಕಸ್ತೂರಿ ರಂಗನ್ ವರದಿ ಬಾದಿತ ಗ್ರಾ. ಪಂ ಎದುರು ಧರಣಿ ಸತ್ಯಾಗ್ರಹ.!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.09: ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ಧ ಈಗಾಗಲೇ ಹೋರಾಟ ನಡೆಯುತ್ತಿದೆ. ಕಸ್ತೂರಿ ರಂಗನ್ ವರದಿ ಜಾರಿಯಾಗುವುದರಿಂದ ಹಲವಾರು ರೈತರು ಸಂಕಷ್ಟ ಎದುರಿಸುವ ಪರಿಸ್ಥಿತಿ ಎದುರಾಗುತ್ತದೆ ಎಂದು ಹೋರಾಟ ನಡೆಯುತ್ತಿದೆ.  ಕರವಾಳಿಯದ್ಯಂತ ಸುಳ್ಯ, ಕಡಬ , ವೆಳ್ತಂಗಡಿ ತಾಲೂಕುಗಳ ಕಸ್ತೂರಿ ರಂಗನ್ ವರದಿ ಬಾದಿತ ಗ್ರಾಮಗಳ ಪಂಚಾಯತ್ ಎದುರು ಧರಣಿ ಸತ್ಯಾಗ್ರಹ ಕೈಗೊಳ್ಳುವುದು ಮತ್ತು ಸತ್ಯಾಗ್ರಹಕಕ್ಕೆ ಚುನಾವಣೆ ಸ್ಪರ್ಧಿಸುವ ವಿವಿಧ ಅಭ್ಯರ್ಥಿಗಳು ವರದಿ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಲು ಮಲೆನಾಡು ಜನಹಿತ

ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಕಸ್ತೂರಿ ರಂಗನ್ ವರದಿ ಬಾದಿತ ಗ್ರಾ. ಪಂ ಎದುರು ಧರಣಿ ಸತ್ಯಾಗ್ರಹ.! Read More »

ಕರಾವಳಿ

ರಫ್ತಾರ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್‌ನ ಪೆಟ್ರೋಲಿಯಂ ತೈಲ ಘಟಕದಲ್ಲಿ ಆನ್‌ಸೈಟ್ ತುರ್ತು ಅಣುಕು ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ಮಂಗಳೂರಿನ ನಗರದ ಹೊರವಲಯದ ಪಣಂಬೂರಿನಲ್ಲಿ ಬೀಚಿನಲ್ಲಿ ಕೆ.ಐ.ಎ.ಡಿ.ಬಿಯಲ್ಲಿ ಕೈಗಾರಿಕಾ ರಾಸಾಯನಿಕ ತುರ್ತು ನಿವಾರಣಾ ಮಾಹೆಯ ಅಂಗವಾಗಿ ಪಣಂಬೂರು ಬೀಚಿನ ರಫ್ತರ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್‌ನ ಪೆಟ್ರೋಲಿಯಂ ತೈಲ ಘಟಕದಲ್ಲಿ ಡೀಸೆಲ್‌ಗೆ ಬೆಂಕಿ ಬಿದ್ದಂತಹ ಸಂದರ್ಭದಲ್ಲಿ ತುರ್ತು ನಿರ್ವಹಣಾ ಅಣುಕು ಕಾರ್ಯಾಚರಣೆಯನ್ನು ಕೈಗೊಂಡು ಬೆಂಕಿ ನಂದಿಸಲಾಯಿತು. ಮಧ್ಯಾಹ್ನ 3.35 ರ ಸಮಯದಲ್ಲಿ ತೈಲವನ್ನು ಲಾರಿಗಳಿಗೆ ತುಂಬುವ ನಿಲ್ದಾಣದಲ್ಲಿ ಲಾರಿಯ ಟ್ಯಾಂಕಿನ ಕ್ಯಾಪ್‌ನ್ನು ತಿರುಗಿಸಿ ತೆರೆಯುವ ಸಂದರ್ಭದಲ್ಲಿ ಲಾರಿಯ ಒಳಗಿದ್ದ ಡೀಸೆಲ್ ಕ್ಯಾಪ್‌ನ

ರಫ್ತಾರ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್‌ನ ಪೆಟ್ರೋಲಿಯಂ ತೈಲ ಘಟಕದಲ್ಲಿ ಆನ್‌ಸೈಟ್ ತುರ್ತು ಅಣುಕು ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ

ಕರಾವಳಿಯಾದ್ಯಂತ ಇನ್ನೂ ಎರಡು ದಿನ ಧಾರಾಕಾರ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ಅರಬ್ಬಿ ಸಮುದ್ರದಲ್ಲಿ ಚಂಡ ಮಾರುತ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.  ಕಡಬ ತಾಲೂಕು, ಸುಳ್ಯ ತಾಲೂಕು, ಪುತ್ತೂರು ತಾಲೂಕು ಸೇರಿದಂತೆ ಕರಾವಳಿಯಾದ್ಯಂತ ಕಳೆದ ದಿನ ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದೆ.   ಚಂಡಮಾರುತ ಪರಿಚಲನೆ ಆಗ್ನೇಯ ಅರಬ್ಬಿ ಸಮುದ್ರ ಮತ್ತು ಹಿಂದೂ ಮಹಾ ಸಾಗರ ಸಮಭಾಜಕ ವೃತ್ತದ ಬಳಿ ಸಮುದ್ರ ಮಟ್ಟಕ್ಕಿಂತ 3.1

ಕರಾವಳಿಯಾದ್ಯಂತ ಇನ್ನೂ ಎರಡು ದಿನ ಧಾರಾಕಾರ ಮಳೆ ಸಾಧ್ಯತೆ Read More »

ಕರಾವಳಿ
Scroll to Top