ಮಂಗಳೂರು

ಉಡುಪಿ :ಸ್ವಚ್ಛತಾ ಸೇವಾ ಕೈಂಕರ್ಯದಲ್ಲಿ ಮಂಗಳಮುಖಿಯರ ಸಾಥ್

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 07: ಸಮಾಜದಿಂದ ನಿರ್ಲಕ್ಷ್ಯಕ್ಕೊಳಗಾದ ಮಂಗಳಮುಖಿಯರು ಗಿಡ ನೆಟ್ಟು, ಸ್ವಚ್ಛತಾ ಸ್ವಚ್ಛತಾ ಸೇವಾ ಕೈಂಕರ್ಯದಲ್ಲಿ ಕೈಜೋಡಿಸಿದ್ದಾರೆ.ಹೀಗೆ ಸಮಾಜಮುಖಿ ಕಾರ್ಯದಲ್ಲಿ ಪಾಲ್ಗೊಂಡವರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಪಂಚವರ್ಣ ಯುವಕ ಮಂಡಲದ ವಾರದ ಸ್ವಚ್ಛತಾ ಕಾರ್ಯಕ್ರಮ ಇದು. 63ನೇ ವಾರದ ಸ್ವಚ್ಛತಾ ಕಾರ್ಯಕ್ರಮವನ್ನು ಭಿನ್ನವಾಗಿ ಆಯೋಜಿಸಲಾಗಿತ್ತು. ಪ್ರತಿ ಭಾನುವಾರ ಪಂಚವರ್ಣ ಯುವಕ ಮಂಡಲ ಸ್ವಚ್ಛತಾ ಕಾರ್ಯಕ್ರಮ ನಡೆಸುತ್ತಿದೆ. ಸ್ಥಳೀಯ ಸಂಘಟನೆಗಳೊಂದಿಗೆ ಕೋಟದ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ ಮಾರ್ಗದರ್ಶನದಲ್ಲಿ ನಿನ್ನೆ ಮಂಗಳಮುಖಿಯರು ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸುವ […]

ಉಡುಪಿ :ಸ್ವಚ್ಛತಾ ಸೇವಾ ಕೈಂಕರ್ಯದಲ್ಲಿ ಮಂಗಳಮುಖಿಯರ ಸಾಥ್ Read More »

ಕರಾವಳಿ

ಆನ್ ಲೈನ್ ತರಗತಿ ಬಂದ್ ಮಾಡಿ ,ನಾಳೆ ಭಾರತ್ ಬಂದ್ ಗೆ ಬೆಂಬಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಂಗಳವಾರ ನಡೆಯಲಿರುವ ಭಾರತ್ ಬಂದ್ ಗೆ ರಾಜ್ಯ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟವೂ ಬೆಂಬಲ ನೀಡಿದ್ದು, ಒಂದು ದಿನದ ಮಟ್ಟಿಗೆ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ರೈತ ಸಂಘಟನೆಗಳಿಗೆ ಬೆಂಬಲ ಕೊಟ್ಟು ನಾವು ಕೂಡ ಬಂದ್ ಮಾಡಲು ನಿರ್ಧರಿಸಿದ್ದು, ಮಂಗಳವಾರ ಒಂದು ದಿನ ಆನ್ ಲೈನ್ ತರಗತಿಗಳು ನಡೆಯುವುದಿಲ್ಲ. ಆದರೆ ಆನ್ ಲೈನ್ ಪರೀಕ್ಷೆಗಳು ನಿಗದಿಯಾಗಿದ್ದರೆ ಅವುಗಳು

ಆನ್ ಲೈನ್ ತರಗತಿ ಬಂದ್ ಮಾಡಿ ,ನಾಳೆ ಭಾರತ್ ಬಂದ್ ಗೆ ಬೆಂಬಲ Read More »

ಕರ್ನಾಟಕ

ಕಡಬ :ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ಕರ್ನಾಟಕ ಪ್ರದೇಶ ಕಡಬ ತಾಲೂಕಿನ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಭೆಯು ಡಿ.6 ರಂದು ಕಡಬ ಜೂನಿಯರ್ ಕಾಲೇಜು ರಸ್ತೆ ಅಡ್ಡಗದ್ದೆಯಲ್ಲಿ ನಡೆಯಿತು. ಸಭೆಯಲ್ಲಿ ಕಡಬ ತಾಲೂಕಿನ 27 ಗ್ರಾಮ ಪಂಚಾಯತ್‍ಗೆ ಜಾತ್ಯತೀತ ಜನತಾದಳ ಪಕ್ಷದ ಆಭ್ಯರ್ಥಿಗಳನ್ನು ಚುನಾವಣೆಗೆ ಸ್ಪರ್ದಿಸುದೆಂದು ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಯ್ಯದ್ ಮೀರಾ ಸಾಹೇಬ್ ವಹಿಸಿ ಮಾತನಾಡಿ ಕಡಬ ತಾಲೂಕಿನ 42 ಗ್ರಾಮಗಳಲ್ಲಿ , ಕಡಬ- ಕೋಡಿಂಬಾಳ ಕೈಬಿಟ್ಟು 40 ಗ್ರಾಮಗಳು ಹಾಗೂ 27 ಗ್ರಾ.ಪಂಗಳಲ್ಲಿ

ಕಡಬ :ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಮಿತಿ ಸಭೆ Read More »

ಕರಾವಳಿ

ಕರಾವಳಿಯ ‘ಜ್ಯೋತಿ ಟಾಕೀಸ್’ ಇನ್ನು ನೆನಪು ಮಾತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ಸರಿಸುಮಾರು 50 ವರ್ಷಗಳಿಂದ ನಗರದ ಪ್ರಸಿದ್ಧ ಲ್ಯಾಂಡ್ ಮಾರ್ಕ್ ಆಗಿದ್ದ, ಮಂಗಳೂರಿಗರಿಗೆ ಹೆಮ್ಮೆಯ ಗುರುತಾಗಿದ್ದ ‘ಜ್ಯೋತಿ ಟಾಕೀಸ್‘ ಎಂದು ಜನಪ್ರಿಯವಾಗಿರುವ ಜ್ಯೋತಿ ಚಿತ್ರಮಂದಿರ ಇನ್ನು ಬರೀ ನೆನಪಾಗಿ ಉಳಿಯಲಿದೆ. ತುಳು ಚಿತ್ರರಂಗದ ಕಲಾವಿದರ ಹಾಗೂ ತುಳು ಚಿತ್ರ ಪ್ರೇಮಿಗಳ ಕನಸಿನ ಟಾಕೀಸ್ ಆಗಿದ್ದ  ‘ಜ್ಯೋತಿ ಟಾಕೀಸ್ ಗೆ ಕೋವಿಡ್ 19 ಭರ ಸಿಡಿಲಿನಂತೆ ಅಪ್ಪಳಿಸಿದೆ. ಲಾಕ್‌ಡೌನ್ ಪರಿಣಾಮ ಮುಚ್ಚಲ್ಪಟ್ಟಿದ್ದ ಚಿತ್ರಮಂದಿರವಿನ್ನು ಶಾಶ್ವತವಾಗಿ ಮುಚ್ಚಲಿದೆ. ಈ ಚಿತ್ರಮಂದಿರ ಅನೇಕ ಸಿನಿಮಾ ಪ್ರಿಯರಿಗೆ ಅದರಲ್ಲಿಯೂ

ಕರಾವಳಿಯ ‘ಜ್ಯೋತಿ ಟಾಕೀಸ್’ ಇನ್ನು ನೆನಪು ಮಾತ್ರ Read More »

ಕರಾವಳಿ

ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್

(ನ್ಯೂಸ್ ಕಡಬ) newskadaba.com ದೆಹಲಿ , ಡಿ. 07:ದೆಹಲಿ ಪೊಲೀಸರ ವಿಶೇಷ ತಂಡ ಇಂದು ನಗರದ ಶಕಾರ್ ಪುರ ಪ್ರದೇಶದಲ್ಲಿ ಐವರು ಉಗ್ರರನ್ನು ಬಂಧಿಸಿದೆ. ಬಂಧಿತ ಐವರು ಉಗ್ರರ ಪೈಕಿ ಇಬ್ಬರು ಪಂಜಾಬ್ ಮೂಲದವರು, ಮೂವರು ಕಾಶ್ಮೀರದವರು ಎಂದು ತಿಳಿದುಬಂದಿದೆ. ಬಂಧಿತ ಐವರು ಖಲಿಸ್ತಾನ್ ನ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದ್ದು, ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮಧ್ಯೆ, ಭಯೋತ್ಪಾದಕರ ಬಂಧನದ ಹಿನ್ನೆಲೆಯಲ್ಲಿ ನಗರ ಪೊಲೀಸರು ತೀವ್ರ ನಿಗಾ ವನ್ನು ತೀವ್ರಗೊಳಿಸಿದ್ದಾರೆ. ಇದಕ್ಕೂ ಮುನ್ನ

ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್ Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ :ಎರಡು ಕಾರುಗಳ ನಡುವೆ ಪರಸ್ಪರ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ನಿಡ್ಲೆ, ಡಿ. 07: ನಿಡ್ಲೆ ಕುದ್ರಾಯ ಸೇತುವೆ ಬಳಿ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಗಾಯಗೊಂಡ ಘಟನೆ ಡಿ.7 ರ ಇಂದು ಮುಂಜಾನೆ ನಡೆದಿದೆ. ಧರ್ಮಸ್ಥಳದ ಪ್ರಯಾಣಿಕರು ಧರ್ಮಸ್ಥಳದಿಂದ ಕೊಕ್ಕಡದ ಕಡೆಗೆ ಓಮ್ನಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಸ್ಕೋಡಾ ವಾಹನ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದೆ. ಕೂಡಲೇ ಅವರನ್ನು ಉಜಿರೆ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ

ಬೆಳ್ತಂಗಡಿ :ಎರಡು ಕಾರುಗಳ ನಡುವೆ ಪರಸ್ಪರ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು Read More »

ಕರಾವಳಿ

ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಡಿ. 07: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಕಳೆದ ದಿನ ಬೆಳಿಗ್ಗೆ ಟೆಂಪೋ ಡಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಹಳೆಯಂಗಡಿ ಬಸ್ ನಿಲ್ದಾಣ ಬಳಿಯ ನಿವಾಸಿಗಳಾದ ತಾಯಿ ಸುಖಲತಾ(44) ಅವರ ಮಗ ಚಿರಾಗ್(10) ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ಉಡುಪಿ ಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಹಳೆಯಂಗಡಿ ಸಮೀಪಿಸುತ್ತಿದಂತೆಯೇ ಚಾಲಕನ ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಡಿಕ್ಕಿ ಹೊಡೆದು ಬಳಿಕ

ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು Read More »

ಕರಾವಳಿ

ಬಳ್ಪ: ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ, ಕ್ಯಾಲೆಂಡರ್ ಅನಾವರಣ

(ನ್ಯೂಸ್ ಕಡಬ) newskadaba.com ಬಲ್ಪ, ಡಿ. 07: ಬಳ್ಪದ ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದ್ಧಾರೆ. ಇತಿಹಾಸ ಪ್ರಸಿದ್ಧ ಶಿಲಾಮಯ ದೇಗುಲವಾದ ಬಳ್ಪ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಬಲ್ಪದ ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದ್ಧಾರೆ. ವಾರ್ಷಿಕ ಜಾತ್ರಾ ಮಹೋತ್ಸವವು ಜನವರಿ 6 ರಿಂದ ಜನವರಿ 10 ರ ವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಪಠೋಳಿ ಹರಿಯಪ್ಪ್ ಗೌಡ ಬಿಡುಗಡೆ ಗೊಳಿಸಿದ್ದಾರೆ.ಇನ್ನು 2021 ರ ಕ್ಯಾಲೆಂಡರ್ ನ್ನು

ಬಳ್ಪ: ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ, ಕ್ಯಾಲೆಂಡರ್ ಅನಾವರಣ Read More »

ಕರಾವಳಿ

ಕರ್ನಾಟಕವೇ ತಲೆತಗ್ಗಿವಂತ ಕೃತ್ಯ ➤ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 07: ಕೊರೊನಾ ಸೋಂಕಿತ ತಾಯಿಯ ಕಾಳಜಿಗಾಗಿ ಆಸ್ಪತ್ರೆಯಲ್ಲಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ  ಶಿವಮೊಗ್ಗದಲ್ಲಿ ನಡೆದಿದೆ. ಶನಿವಾರ ರಾತ್ರಿ ಮೆಗ್ಗಾನ್ ಬೋಧನಾ ಆಸ್ಪತ್ರೆ ನಲ್ಲಿ ಅತ್ಯಾಚಾರ ಪ್ರಕರಣ ನಡೆದಿರುವುದು ವರದಿಯಾಗಿದ್ದು, ಆರೋಪಿಗಳಾದ ವಾರ್ಡ್‍ಬಾಯ್ ಮನೋಜ್, ಆತನ ಸ್ನೇಹಿತರಾದ ಪ್ರಜ್ವಲ್, ವಿನಯ್‍ನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಪೋಲೀಸರು ತನಿಖೆ ಮುಂದುವರೆಸಿದ್ದಾರೆ. ವಾರ್ಡ್ ಬಾಯ್ ಮನೋಜ್ ಪರಿಚಯವಾಗಿದ್ದು, ಆತ ಹೋಟೆಲ್‍ನಿಂದ ಬಾಲಕಿಗೆ ಊಟ, ಉಪಹಾರ ತಂದುಕೊಡುತ್ತಿದ್ದ.

ಕರ್ನಾಟಕವೇ ತಲೆತಗ್ಗಿವಂತ ಕೃತ್ಯ ➤ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ ➤ ಮರಳು ಸಹಿತ ಟಿಪ್ಪರ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಡಿ. 06: ಅಕ್ರಮ ಮರಳು ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಮರಳು ಸಹಿತ ಟಿಪ್ಪರನ್ನು ವಶಕ್ಕೆ ಪಡೆದ ಘಟನೆ ಅರಂತೋಡಿನಲ್ಲಿನಡೆದಿದೆ.     ಅರಂತೋಡು ಗ್ರಾಮದ ಬಿಳಿಯಾರು ಎಂಬಲ್ಲಿ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಮರಳು ಸಹಿತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಲಕಿದು ಬಂದಿದೆ.  

ಅರಂತೋಡು: ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ ➤ ಮರಳು ಸಹಿತ ಟಿಪ್ಪರ್ ವಶಕ್ಕೆ Read More »

ಕರಾವಳಿ
Scroll to Top