ಮಂಗಳೂರು

ಕನಕದಾಸರ ತತ್ವ ,ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ➤ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಕನಕದಾಸರು ನಾಡು ಕಂಡ ಶ್ರೇಷ್ಠ ಸಂತರಲ್ಲಿ ಒಬ್ಬರಾಗಿದ್ದರು, ಅವರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಇಂದು ನಗರದ ಜಿಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಕನಕದಾಸರು 15-16 ನೇ […]

ಕನಕದಾಸರ ತತ್ವ ,ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ➤ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ Read More »

ಕರಾವಳಿ

ಮಂಗಳೂರು: ಗೋಹತ್ಯೆ ನಿಷೇಧ ಕಾನೂನು ➤ ರಾಜ್ಯ ಸರ್ಕಾರಕ್ಕೆ ಸವಾಲೆಸೆದ ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03:  ರಾಜ್ಯದಲ್ಲೀಗ ನಿಮ್ಮದೇ ಸರ್ಕಾರವಿದೆ. ಹಾಗಿರುವಾಗ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರುವ ಬಗ್ಗೆ ಎರಡು ತಿಂಗಳಿನಿಂದ ಬರೀ ಚರ್ಚೆ ಯಾಕೆ..? ಈ ಬಗ್ಗೆ ಸಂಪುಟ ಪ್ರಸ್ತಾಪ ಮಾಡಿ. ಚರ್ಚಿಸುವ ಎಂದು ಶಾಸಕ ಯುಟಿ ಖಾದರ್ ಸವಾಲೆಸೆದಿದ್ದಾರೆ.     ಮಂಗಳೂರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೀಗ ಗೋ ಹತ್ಯಾ ನಿಷೇಧ ಕಾನೂನಿನ ಬಗ್ಗೆ ಭಾರಿ ಚರ್ಚೆ ನಡೆಯುತ್ತಲಿದೆ. ಬಿಜೆಪಿ ಸರ್ಕಾರವು ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು

ಮಂಗಳೂರು: ಗೋಹತ್ಯೆ ನಿಷೇಧ ಕಾನೂನು ➤ ರಾಜ್ಯ ಸರ್ಕಾರಕ್ಕೆ ಸವಾಲೆಸೆದ ಯು.ಟಿ.ಖಾದರ್ Read More »

ಕರಾವಳಿ

ಉಡುಪಿ ಕೃಷ್ಣಮಠದಲ್ಲಿ ಕಾಣೆಯಾಗಿದ್ದ ‘ಕನ್ನಡ ಬೋರ್ಡ್’ ಪ್ರತ್ಯಕ್ಷ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಉಡುಪಿ ಶ್ರೀಕೃಷ್ಣ ಮಠದ ಮಹಾದ್ವಾರದ ಮೇಲಿದ್ದ ಕನ್ನಡ  ಬದಲಿಗೆ ತುಳು ಹಾಗೂ ಸಂಸ್ಕೃತ ಬೋರ್ಡ್ ಅಳವಡಿಸಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಕೃಷ್ಣಮಠದ ಆಡಳಿತ ಮಂಡಳಿ ಮಹಾದ್ವಾರಕ್ಕೆ ಕನ್ನಡದ ನಾಮಫಲಕವನ್ನು ಅಳವಡಿಸಿದೆ.   ಕೊರೊನಾ ಲಾಕ್‌ಡೌನ್ ವೇಳೆ ಸಂಪೂರ್ಣವಾಗಿ ಮಠವನ್ನು ಪುನಶ್ಚೇತನ ಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಹಳೆಯ ಬೋರ್ಡ್ ತೆಗೆದು, ಹೊಸ ಬೋರ್ಡ್ ಅಳವಡಿಸಲಾಗಿತ್ತು. ಆದರೆ ಹೊಸ ಬೋರ್ಡ್ ನಲ್ಲಿ ಕನ್ನಡ ಮಾಯವಾಗಿ ತುಳು ಮತ್ತು ಸಂಸ್ಕೃತ ಪ್ರತ್ಯಕ್ಷವಾಗಿತ್ತು.

ಉಡುಪಿ ಕೃಷ್ಣಮಠದಲ್ಲಿ ಕಾಣೆಯಾಗಿದ್ದ ‘ಕನ್ನಡ ಬೋರ್ಡ್’ ಪ್ರತ್ಯಕ್ಷ Read More »

ಕರಾವಳಿ

ವಿಟ್ಲ: ಮುಖಾಮುಖಿಯಾಗಿ ಕಾರುಗಳ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 03: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಚಾಲಕ, ಮಗು ಹಾಗೂ ಮಹಿಳೆ ಗಾಯಗೊಂಡ ಘಟನೆ ಇಂದು ನಡೆದಿದೆ.     ನೇರಳಕಟ್ಟೆ ಮದುವೆ ಹಾಲ್ ಇಂಡಿಯನ್ ಅಡಿಟೋರಿಯಮ್ ನಿಂದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಕೊಡಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ತೆರಳುವ ರಸ್ತೆಯ ಮುಂಭಾಗದಲ್ಲಿ ಮಾಣಿ ಕಡೆಯಿಂದ ಬಂದ ರಿಡ್ಜ್ ಕಾರೊಂದು ಢಿಕ್ಕಿ ಹೊಡೆದಿದ್ದು, ಮಾಣಿ

ವಿಟ್ಲ: ಮುಖಾಮುಖಿಯಾಗಿ ಕಾರುಗಳ ನಡುವೆ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮೃತ ಮೀನುಗಾರರ ಕುಟುಂಬಕ್ಕೆ ಪರಿಹಾರ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಪರ್ಸೀನ್ ಬೋಟ್ ದುರಂತದಲ್ಲಿ ಮೃತರಾದ ಆರು ಮಂದಿ ಮೀನುಗಾರರ ಕುಟುಂಬಕ್ಕೆ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯಲ್ಲಿ ಇಂದು (ಗುರುವಾರ) ಪರಿಹಾರದ ಚೆಕ್ ವಿತರಿಸಿದರು. ಒಂದು ಕುಟುಂಬಕ್ಕೆ ತಲಾ 6 ಲಕ್ಷ ರೂ.ನಂತೆ ಒಟ್ಟು 36 ಲಕ್ಷ ರೂ.ನ ಚೆಕ್ ವಿತರಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಉಪಸ್ಥಿತರಿದ್ದರು.  

ಮಂಗಳೂರು: ಮೃತ ಮೀನುಗಾರರ ಕುಟುಂಬಕ್ಕೆ ಪರಿಹಾರ ವಿತರಣೆ Read More »

ಕರಾವಳಿ

100ಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ M.D.H ಮಾಲೀಕ ಧರ್ಮಪಾಲ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 03: ನೂರಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ ಮಹಾಶಯ ಧರ್ಮಪಾಲ್ ಗುಲಾಟಿ(98) ಅವರು ನಿಧನರಾಗಿದ್ದಾರೆ. ಮಹಾಶಿಯಾನ್ ಡಿ ಹಟ್ಟಿ(ಎಂಡಿಎಚ್) ಮಾಲೀಕರಾಗಿದ್ದ ಧರ್ಮಪಾಲ್ ಗುಲಾಟಿ ಅವರು, ತಮ್ಮದೇಯಾ ಮಸಾಲೆ ಬ್ರಾಂಡ್ ಸೃಷ್ಟಿಸಿ ವಿಶ್ವಾದ್ಯಂತ 100ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡುತ್ತಿದ್ದರು. ಇವರನ್ನು ‘ಮಸಾಲೆಗಳ ರಾಜ (ಕಿಂಗ್ ಆಫ್ ಸ್ಪೈಸಸ್)’ ಎಂದೇ ಕರೆಯುತ್ತಿದ್ದರು. ಗುಲಾಟಿ ಅವರು ಕಳೆದ ಮೂರು ವಾರಗಳಿಂದ ನವದೆಹಲಿ ಮಾತಾ ಚನನ್ ದೇವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಬುಧವಾರ

100ಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ M.D.H ಮಾಲೀಕ ಧರ್ಮಪಾಲ್ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಟೋಲ್ ಫ್ರೀ ನಂಬರ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 03: ಸರ್ವ ಶಿಕ್ಷಣ ಅಭಿಯಾನ ಕಚೇರಿ ಸಭಾಂಗಣದಲ್ಲಿ ಕಳೆದ ದಿನ ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗಾಗಿ ವಿದ್ಯಾವಿನ್ ಟೋಲ್ ಫ್ರೀ ನಂಬರ್ 18005724920 ನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರವರು ಲೋಕಾರ್ಪಣೆ ಮಾಡಿದರು.     ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರಾಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಕೋವಿಡ್ ಮಹಾಮಾರಿ ಎಲ್ಲಾ ಕ್ಷೇತ್ರಗಳ ಮೇಲೂ ಕರಾಳ ಛಾಯೆ ಬೀರಿದೆ. ಶಿಕ್ಷಣ ಕ್ಷೇತ್ರ, ಶಾಲೆಗಳ ಮೇಲೆ ಇದರ

ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಟೋಲ್ ಫ್ರೀ ನಂಬರ್ ಲೋಕಾರ್ಪಣೆ Read More »

ಕರ್ನಾಟಕ

ಮಂಗಳೂರು: ಮುಂದಿನ ಐದು ವರ್ಷಗಳಲ್ಲಿ ಪೊಲೀಸರಿಗೆ ಮನೆಗಳ ನಿರ್ಮಾಣ ➤ ಗೃಹ ಸಚಿವ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಗೃಹ ಸಚಿವ ಬಸವರಾಜ ಬೊಮ್ಮಾಯಿ ರವರು ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಂದರೇ (2025) ರೊಳಗೆ ಪೊಲೀಸ್ ಸಿಬ್ಬಂದಿಗಾಗಿ 11000 ಮನೆಗಳ ನಿರ್ಮಾಣ ಗುರಿಯನ್ನು ರಾಜ್ಯ ಸರಕಾರ ಹೊಂದಿದ್ದು, ಇದಕ್ಕಾಗಿ ಬಜೆಟ್ ನಲ್ಲಿ ಮಂಜುರಾತಿ ನೀಡಲಾಗಿದೆ ಎಂದು ಹೇಳಿದ್ದಾರೆ.     ದ.ಕ ಜಿಲ್ಲೆಯಲ್ಲಿ 192 ಗೃಹ ನಿರ್ಮಾಣ ಬೇಡಿಕೆ ಬಂದಿದ್ದು, ನಿವೇಶನ ಲಭ್ಯ ಇರುವ 74 ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡುವ ಕುರಿತು ಜಿಲ್ಲಾಧಿಕಾರಿ ಕಛೇರಿಯಿಂದ ವರದಿ ಬಂದಿದೆ.

ಮಂಗಳೂರು: ಮುಂದಿನ ಐದು ವರ್ಷಗಳಲ್ಲಿ ಪೊಲೀಸರಿಗೆ ಮನೆಗಳ ನಿರ್ಮಾಣ ➤ ಗೃಹ ಸಚಿವ ಬೊಮ್ಮಾಯಿ Read More »

ಕರಾವಳಿ

ಪುತ್ತೂರು: ವಿಶ್ವ ಜನಸಂಖ್ಯಾ ದಿನಾಚರಣೆ-2020

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03: ದ.ಕ. ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಪಂ ಪುತ್ತೂರು, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ- 2020 ಪುತ್ತೂರಿನಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.   ಪುತ್ತೂರು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ ಹಾಗೂ ಅಧಿಕಾರಿಗಳು

ಪುತ್ತೂರು: ವಿಶ್ವ ಜನಸಂಖ್ಯಾ ದಿನಾಚರಣೆ-2020 Read More »

ಕರಾವಳಿ

ಮಂಗಳೂರು :ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಕನಕದಾಸ ಜಯಂತಿ ಆಚರಣೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಕನಕದಾಸರು ಕರ್ನಾಟಕ ಮಾತ್ರವಲ್ಲ ಲೋಕಗುರು. ಮನುಷ್ಯನ ಜೀವನದುದ್ದಕ್ಕೂ ಅಜ್ಞಾನದಿಂದ ಜ್ಞಾನದತ್ತ, ವೈಯಕ್ತಿಕ, ಕುಟುಂಬ, ಸಮೂಹ, ಸಮಾಜ, ಲೋಕದಕತ್ತಲನ್ನು ಕಳೆದು ಬೆಳಕಿನತ್ತ ಕೊಂಡೊಯ್ಯಲು ಪ್ರೇರಣೆ ನೀಡಿದವರು. ಮನುಷ್ಯ ತನ್ನ ಮೌಢ್ಯಾಂಧಕಾರದಿಂದ ಹೊರಬರಲು ಸಮಾಜವನ್ನು ಟೀಕಿಸಿ, ತಿದ್ದಿ, ಮನುಷ್ಯನ ಆತ್ಮಸಾಕ್ಷಾತ್ಕಾರಕ್ಕೆ ಸ್ಪೂರ್ತಿಯಾದವರು. ಈ ಜಗತ್ತಿನಲ್ಲಿ ಭಕ್ತಿಗಿಂತ ಶ್ರೇಷ್ಠವಾದ ಶಕ್ತಿ ಮತ್ತೊಂದಿಲ್ಲ ಎಂದು ತಮ್ಮ ಮೂಲಕ ಜಗತ್ತಿಗೆ ಸಾರಿದವರು. ವ್ಯಕ್ತಿಯನ್ನು ಸಮಾಜದ ಕೇಂದ್ರ ಬಿಂದುವಾಗಿಸಲು ಆತನ ಸಿರಿ ಸಂಪತ್ತು ಮಾತ್ರವಲ್ಲದೆ ಆತನಗುಣ, ದೋಷಗಳೂ, ದೃಷ್ಠಿಕೋನ,

ಮಂಗಳೂರು :ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಕನಕದಾಸ ಜಯಂತಿ ಆಚರಣೆ. Read More »

ಕರಾವಳಿ
Scroll to Top