ಮಂಗಳೂರು

ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದಾಗ ಹೆಚ್‍ಐವಿ ಸೋಂಕು ತಡೆಗಟ್ಟಲು ಸಾಧ್ಯ- ಎ.ಜೆ ಶಿಲ್ಪ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಮೂಲಕ ಹೆಚ್‍ಐವಿ ಸೋಂಕನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜೆ ಶಿಲ್ಪ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳ್ರರು ನಗರ ಪೊಲೀಸ್, ಜಿಲ್ಲಾ ವಾರ್ತಾ […]

ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದಾಗ ಹೆಚ್‍ಐವಿ ಸೋಂಕು ತಡೆಗಟ್ಟಲು ಸಾಧ್ಯ- ಎ.ಜೆ ಶಿಲ್ಪ Read More »

ಕರಾವಳಿ

ಮೀನುಗಾರಿಕಾ ಬೋಟು ದುರಂತ ➤ ಮೀನಿನ ಬಲೆಯಲ್ಲಿ ಮೀನುಗಾರನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಅರಬ್ಬೀ ಸಮುದ್ರದಲ್ಲಿ ದೋಣಿ ದುರಂತ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾ ಮರೆಯಾದ ಮೀನುಗಾರರ ಪೈಕಿ ಮತ್ತೊಂದು ಮೀನುಗಾರನ ಶವ ಪತ್ತೆಯಾಗಿದೆ.   ಬೋಟ್ ಮುಳುಗಡೆಯಾದ ಜಾಗದ ಸ್ವಲ್ಪ ದೂರದಲ್ಲಿ ಶವ ಪತ್ತೆಯಾಗಿದ್ದು ಮೀನಿಗೆ ಹಾಕಿದ್ದ ಬಲೆಯಲ್ಲಿ ಮೀನುಗಾರ ಅನ್ಸರ್ ನ ಶವ ಪತ್ತೆಯಾಗಿದೆ. ಇನ್ನು ಅನ್ಸರ್ ಮಂಗಳೂರಿನ ಬೆಂಗ್ರೆ ನಿವಾಸಿ. ತಣ್ಣೀರುಬಾವಿ ಮುಳುಗು ತಜ್ಞರ ತಂಡದಿಂದ ಕಾರ್ಯಾಚರಣೆಯಲ್ಲಿ ಅನ್ಸರ್ ಶವ ಪತ್ತೆಯಾಗಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ

ಮೀನುಗಾರಿಕಾ ಬೋಟು ದುರಂತ ➤ ಮೀನಿನ ಬಲೆಯಲ್ಲಿ ಮೀನುಗಾರನ ಶವ ಪತ್ತೆ Read More »

ಕರಾವಳಿ

ಮಂಗಳೂರು :ಮೀನುಗಾರಿಕೆ ವಹಿವಾಟು ಸ್ಥಗಿತಗೊಳಿಸಿ ಮಧ್ಯರಾತ್ರಿ ಧಿಡೀರ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಆಳ ಸಮುದ್ರದಲ್ಲಿ ಮುಳುಗಿ ಆರು ಮಂದಿ ನಾಪತ್ತೆಯಾಗಿರುವ ಘಟನೆಯಲ್ಲಿ ಇನ್ನೂ ನಾಲ್ವರ ಮೃತದೇಹ ಪತ್ತೆಯಾಗದಿರುವ ಹಿನ್ನೆಲೆಯಲ್ಲಿ, ಮೀನುಗಾರಿಕೆ ನಿಲ್ಲಿಸುವಂತೆ ಬೆಂಗರೆ ನಾಗರಿಕರು ಮಧ್ಯರಾತ್ರಿ ಶಾಂತಿಯುತ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಉಳ್ಳಾಲ ಮೂಲದ ಶ್ರೀ ರಕ್ಷಾ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿ 16 ಮಂದಿ ಪಾರಾಗಿ, ಆರು ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ ಇಬ್ಬರ ಮೃತ ದೇಹ ಮಾತ್ರ ಪತ್ತೆಯಾಗಿತ್ತು.ಮೀನುಗಾರಿಕೆಗೆ ತೆರಳಿ ಇಂತಹ ಅನಾಹುತ

ಮಂಗಳೂರು :ಮೀನುಗಾರಿಕೆ ವಹಿವಾಟು ಸ್ಥಗಿತಗೊಳಿಸಿ ಮಧ್ಯರಾತ್ರಿ ಧಿಡೀರ್ ಪ್ರತಿಭಟನೆ Read More »

ಕರಾವಳಿ

ಉಡುಪಿ: ಅಂಧ ಕಲಾವಿದನ ಹಣ ಜೇಬುಗಳ್ಳರ ಪಾಲು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 02 : ಅಂಧ ಸಂಗೀತ ಕಲಾವಿದನ ಹಣವನ್ನು ಜೇಬುಗಳ್ಳರು ದೋಚಿದ್ದು, ಕಲಾವಿದ ತನ್ನೂರು ಬಾಗಲಕೋಟೆಗೆ ತೆರಳಲು ಟಿಕೆಟ್ ಗೆ ಹಣವಿಲ್ಲದೆ ಉಡುಪಿಯಲ್ಲಿ ಅಸಹಾಯಕ ಪರಿಸ್ಥಿತಿ ಎದುರಿಸಿದ್ದಾರೆ. ಈ ಸಂದರ್ಭ ಉಡುಪಿ ನಾಗರಿಕ ಸಮಿತಿಯ ಸಹೃದಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ನೆರವಿಗೆ ಬಂದಿದ್ದು, ಅಂಧ ಕಲಾವಿದನನ್ನು ಬಾಗಲಕೋಟೆಗೆ ಬಸ್ಸು ಹತ್ತಿಸಿ ಕಳಿಸಿಕೊಟ್ಟಿದ್ದಾರೆ. ನಗರಸಭೆ ಆಸ್ತಿ ತೆರಿಗೆ ಸಲಹಾ ಕೇಂದ್ರದ ಸಿಬ್ಬಂದಿ ವಿದ್ಯಾ, ಚಂದ್ರಾವತಿ, ಪೂರ್ಣಿಮಾ, ತ್ರಿವೇಣಿ ಅವರು ಹಸಿದ

ಉಡುಪಿ: ಅಂಧ ಕಲಾವಿದನ ಹಣ ಜೇಬುಗಳ್ಳರ ಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕೈಕಂಬ: ಕೋಟೆಸಾರ್ ಬಳಿಯಿದ್ದ ಕಬ್ಬಿನ ಹಾಲಿನ ಯಂತ್ರ ಎಗರಿಸಿದ ಖದೀಮರು

(ನ್ಯೂಸ್ ಕಡಬ) newskadaba.com ಕೈಕಂಬ ಡಿ. 02 : ಬಿಳಿನೆಲೆ ಗ್ರಾಮದ ಕೈಕಂಬದಲ್ಲಿ ಕಬ್ಬಿನ ಹಾಲಿನ ಯಂತ್ರವನ್ನು ಕಳ್ಳರು ಕಳೆದ ದಿನ ರಾತ್ರಿ ಕಳವುಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ.   ಕೊರೋನಾ ಮಹಾಮಾರಿಯಿಂದ ಉದ್ಯೋಗ್ಯವನ್ನು ಕಳೆದುಕೊಂಡ ನೇಮಿಚಂದ್ರ ವೆಂಬುವರು ಕೈಕಂಬ ಸಮೀಪದ ಕೋಟೆಸಾರ್ ನದಿಯಪಕ್ಕ ಜೀವನ ನಿರ್ವಹಣೆಗಾಗಿ ಕಬ್ಬಿನ ಹಾಲಿನ ಯಂತ್ರವನ್ನು ಬಳಸಿಕೊಂಡು ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದರು.  ಆದರೆ, ಕಳೆದ ದಿನ ಖದೀಮರು ಈ ಕಬ್ಬಿನ ಹಾಲಿನ ಯಂತ್ರವನ್ನು ಕಳವುಗೈದಿದ್ದಾರೆ. ಇನ್ನು ಈ ಯಂತ್ರ ಎಲ್ಲಿಯಾದರೂ ಕಂಡು ಬಂದಲ್ಲಿ

ಕೈಕಂಬ: ಕೋಟೆಸಾರ್ ಬಳಿಯಿದ್ದ ಕಬ್ಬಿನ ಹಾಲಿನ ಯಂತ್ರ ಎಗರಿಸಿದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಪತ್ರಕರ್ತ, ಸ್ಯಾಕ್ಸೋಫೋನ್ ವಾದಕ ದಯಾನಂದ ಕುಡುಪು ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಪತ್ರಕರ್ತ, ಸ್ಯಾಕ್ಸೋಫೋನ್ ವಾದಕ ದಯಾನಂದ ಕುಡುಪು (55) ಸೋಮವಾರ ಸಂಜೆ ತನ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ‘ವಾರ್ತಾಭಾರತಿ’ ದೈನಿಕದಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ವಾರದ ಹಿಂದೆ ಅಸ್ವಸ್ಥರಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೊಸದಿಗಂತ, ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದರು. ಉತ್ತಮ ಸ್ಯಾಕ್ಸೋಫೋನ್ ವಾದಕರಾಗಿದ್ದ ಅವರು ಮಂಗಳೂರು ಪ್ರೆಸ್ಕ್ಲಬ್ ದಿನಾಚರಣೆ, ದ.ಕ.ಜಿಲ್ಲಾ ಪತ್ರಕರ್ತರ ಸಮ್ಮೇಳನ ಸೇರಿದಂತೆ

ಮಂಗಳೂರು: ಪತ್ರಕರ್ತ, ಸ್ಯಾಕ್ಸೋಫೋನ್ ವಾದಕ ದಯಾನಂದ ಕುಡುಪು ನಿಧನ Read More »

ಕರಾವಳಿ

ಮಂಗಳೂರು: ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ನಾಮಕರಣ ಆಗ್ರಹಿಸಿ ಡಿ. 7ರಂದು ಬೈಕ್ ರ್‍ಯಾಲಿ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ನಾಮಕರಣ ಮಾಡಬೇಕೆಂದು ಆಗ್ರಹಿಸಿ ಬಿಲ್ಲವ ಬ್ರಿಗೇಡ್ ನೇತೃತ್ವದಲ್ಲಿ ಕೋಟಿ-ಚೆನ್ನಯ ಸಂಚಲನ ಸಮಿತಿ ಸಹಯೋಗದೊಂದಿಗೆ ಡಿ.7ರಂದು ಬಜ್ಪೆ ವಿಮಾನ ನಿಲ್ದಾಣದವರೆಗೆ ಬೈಕ್ ರ್‍ಯಾಲಿ ಆಯೋಜಿಸಲಾಗಿದೆ.   ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಚಲನ ಸಮಿತಿ ಪ್ರಧಾನ ಸಂಚಾಲಕ ಸತ್ಯಜಿತ್ ಸುರತ್ಕಲ್, ಡಿ.7ರಂದು ಬೆಳಿಗ್ಗೆ 10ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಹೊರಡುವ ಬೈಕ್ ರ್‍ಯಾಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಸಾಗಲಿದೆ. ರ್ಯಾಲಿಯಲ್ಲಿ

ಮಂಗಳೂರು: ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ನಾಮಕರಣ ಆಗ್ರಹಿಸಿ ಡಿ. 7ರಂದು ಬೈಕ್ ರ್‍ಯಾಲಿ Read More »

ಕರಾವಳಿ

ಬಂಟ್ವಾಳ: ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02: ಕಳೆದ ದಿನ ರಾತ್ರಿ ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.     ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡು ಮಗಲ್ಪಾಡಿ ನಿವಾಸಿ ಹನೀಫ್ ಎಂದು ಗುರುತಿಸಲಾಗಿದೆ. ವಿಟ್ಲ ಕಡೆಯಿಂದ ಕಾಸರಗೋಡು ರಸ್ತೆಯಲ್ಲಿ ಪೆರ್ಲ ಕಡೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಗಾಯಗೊಂಡಿದ್ದಾರೆ.  

ಬಂಟ್ವಾಳ: ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ Read More »

ಕರಾವಳಿ

ಕರ್ನಾಟಕ ಬಂದ್ ಗೆ ಕರೆ ನೀಡಿದವರ ಆಸ್ತಿ ಜಪ್ತಿ ಮಾಡಿ ➤ ಡಿ.5ರ ಬಂದ್ ವಿರೋಧಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು ಡಿ. 02:ರಾಜ್ಯ ಸರ್ಕಾರ ಮರಾಠಾ ಅಭಿವೃದ್ದಿ ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5 ರಂದು ಕರೆ ನೀಡಿರುವ ಕರ್ನಾಟಕ ಬಂದನ್ನು ವಿರೋಧಿಸಿ ಮಂಗಳವಾರ ನಗರದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕರ್ನಾಟಕ ಮಾಧ್ಯಮ ಪರಿಷತ್ ಮತ್ತು ಜೀಸ್ನಾ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಹಾಗೂ ಸುದರ್ಶನ ಸಮೀತಿ ನೇತೃತ್ವದಲ್ಲಿ ನೂರಾರು‌ ಕಾರ್ಯಕರ್ತರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಡಾ.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ

ಕರ್ನಾಟಕ ಬಂದ್ ಗೆ ಕರೆ ನೀಡಿದವರ ಆಸ್ತಿ ಜಪ್ತಿ ಮಾಡಿ ➤ ಡಿ.5ರ ಬಂದ್ ವಿರೋಧಿಸಿ ಪ್ರತಿಭಟನೆ Read More »

ಕರ್ನಾಟಕ

ಜೀವ ರಕ್ಷಣೆಗಾಗಿ ದಾರಿ ಬಿಡಿ ಸಾರ್ವಜನಿಕರ ತುರ್ತು ಗಮನಕ್ಕೆ ➤ ಪುತ್ತೂರಿನಿಂದ ಬೆಂಗಳೂರಿಗೆ ಅಂಬುಲೆನ್ಸ್ ಎಮರ್ಜೆನ್ಸಿ ಅಲರ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು ಡಿ. 02: ಶ್ವಾಸಕೋಶದ ತುರ್ತು ಶಸ್ತ್ರಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ಸುಹಾನ ಎಂಬ 22 ವರ್ಷದ ರೋಗಿಯನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 11 ಘಂಟೆಗೆ ಬೆಂಗಳೂರು ಕೆಎಂಸಿಸಿ ಆಂಬುಲೆನ್ಸ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಮೂಲಕ ಕರೆ ತರಲಾಗುತ್ತಿದೆ ಆದ್ದರಿಂದ ಈ ರಸ್ತೆಯ ಮೂಲಕ ಹಾದು ಹೋಗುವ ಎಲ್ಲಾ ವಾಹನ ಚಾಲಕರು ಹಾಗೂ ಸಾರ್ವಜನಿಕರ ಸಹಾಯ ಬೇಡಿಕೊಳ್ಳುತ್ತಿದ್ದೇವೆ  ಜನ ಸ್ನೇಹಿಗಳು ಅಂಬುಲೆನ್ಸ್ ಹಾದು ಹೋಗುವಾಗ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ವಿನಂತಿಸಿಕೊಂಡಿದ್ದಾರೆ.

ಜೀವ ರಕ್ಷಣೆಗಾಗಿ ದಾರಿ ಬಿಡಿ ಸಾರ್ವಜನಿಕರ ತುರ್ತು ಗಮನಕ್ಕೆ ➤ ಪುತ್ತೂರಿನಿಂದ ಬೆಂಗಳೂರಿಗೆ ಅಂಬುಲೆನ್ಸ್ ಎಮರ್ಜೆನ್ಸಿ ಅಲರ್ಟ್ Read More »

ಕರಾವಳಿ
Scroll to Top