ಧರ್ಮಸ್ಥಳ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಡಿ. 01: ಹೊಸ ಕೆ.ಎಸ್.ಆರ್.ಟಿ.ಸಿ ಬಸ್ಸು ತಂಗುದಾಣದ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಯುವಕ ನೋರ್ವನನ್ನು ವಶಕ್ಕೆ ಪಡೆದ ಪೊಲೀಸರು ,ಆತನಿಂದ 750 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿ ಧರ್ಮಸ್ಥಳ ಪೊಸೊಳಿಕೆ ನಿವಾಸಿ ಮಂಜುನಾಥ ಆಲಿಯಾಸ್ ಮಂಜು( 29) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷ ಚಂದ್ರಶೇಖರ ಕೆ. ಹಾಗೂ ಸಿಬಂದಿ ಗಸ್ತು ನಡೆಸುತ್ತಿದ್ದಾಗ ಮಂಜುನಾಥ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ […]
ಧರ್ಮಸ್ಥಳ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್









