ಮಂಗಳೂರು

ಬಸ್ ಚಾಲಕನ ಸಮಯಪ್ರಜ್ಞೆ ➤ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ –ವೀಡಿಯೋ ವೈರೆಲ್    

 (ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 21. ಮಹಿಳೆ ಒಬ್ಬರು  ಬಸ್ ಅಪಘಾತದಿಂದ ಪವಾಡ ದೃಶ್ಯ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ  ನಡೆದಿದೆ. ಮಂಗಳೂರಿನಿಂದ ಮುಡಿಪು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆಯೊಬ್ಬರು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೇ ರಸ್ತೆ ದಾಟಿದ ವೇಳೆ ಎದುರಿನಿಂದ ಬಸ್ ಬಂದಿದ್ದು, ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು […]

ಬಸ್ ಚಾಲಕನ ಸಮಯಪ್ರಜ್ಞೆ ➤ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ –ವೀಡಿಯೋ ವೈರೆಲ್     Read More »

ಕರಾವಳಿ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಲ್ಯಾಪ್‌ಟಾಪ್, ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವು! ➤ ದೂರು ದಾಖಲು

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂ.  21. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಲ್ಯಾಪ್‌ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವಾದ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ರಂಜಿತ್ ಎಂಬವರು ಜೂ.15ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಲ್ಯಾಪ್‌ ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್‌ನ್ನು ಸೀಟಿನ ಮೇಲ್ಭಾಗದ ಕ್ಯಾರಿಯರ್‌ನಲ್ಲಿಟ್ಟಿದ್ದರು, ಮರುದಿನ ಬೆಳಗ್ಗೆ ಮಂಗಳೂರಿನ ಪಿವಿಎಸ್ ಸರ್ಕಲ್ ಬಳಿ ನೋಡಿದಾಗ ಬ್ಯಾಗ್ ಕಳವಾಗಿತ್ತು. ಬಿ.ಸಿರೋಡ್‌ನಲ್ಲಿ ಇಳಿದ ಇಬ್ಬರು ಪ್ರಯಾಣಿಕರ ಮೇಲೆ ಗುಮಾನಿ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಲ್ಯಾಪ್‌ಟಾಪ್, ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವು! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಚೂರಿ ಇರಿದ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಕೋರ್ಟ್ ಗೆ ಹಾಜರ್

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 19 . ಯುವಕನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್ ಜನತಾ ಕಾಲನಿಯಲ್ಲಿ ಗುರುವಾರ ರಾತ್ರಿ ನಡೆದಿದ್ದು, ಇದೀಗ ಆರೋಪಿ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿರುವ  ಮೂಲಕ ಬಿಡುಗಡೆಯಾಗಿದ್ದಾನೆ. ಕಾನ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದು ಪರಾರಿಯಾಗಿದ್ದ.ಇದೀಗ ಆರೋಪಿಗೆ ಮಂಗಳೂರಿನ ಎರಡನೇ J M F C ಆರೋಪಿಗೆ ಷರತ್ತು ಬದ್ಧ ಜಾಮೀನನ್ನು ಜೂ.17ರಂದು ನೀಡಿದೆ. ಆರೋಪಿ ಪರ ವಕೀಲರಾದ ಜೀಶಾನ್

ಚೂರಿ ಇರಿದ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಕೋರ್ಟ್ ಗೆ ಹಾಜರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಯು.ಟಿ ಖಾದರ್ ಗೆ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

 (ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ರವರಿಗೆ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿದ ಕುರಿತು ವರದಿಯಾಗಿದೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ನಿನ್ನೆ ರಾತ್ರಿ ಯಾರೋ ದುಷ್ಕರ್ಮಿಗಳು ಫ್ಲೆಕ್ಸ್ ಗಳನ್ನ ಹರಿದು ಹಾಕಿದ್ದಾರೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು

ಉಳ್ಳಾಲ: ಯು.ಟಿ ಖಾದರ್ ಗೆ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು Read More »

ಕರಾವಳಿ

ದ.ಕ. ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ)newskadaba. ಮಂಗಳೂರು, ಜೂ . 17  .  ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಜೂ.17ರ ಶನಿವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.ಮುಲೈ ಮುಹಿಲನ್ ಇದಕ್ಕೂ ಮೊದಲು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯಕಾರಿ ನಿರ್ದೇಶಕರಾಗಿದ್ದರು.ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿದ್ದು ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ

ದ.ಕ. ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಮಂಗಳೂರು: ಲಿಂಕ್ ಕಳುಹಿಸಿ 2.59 ಲ.ರೂ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ . 17.  ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿ, ಕಮಿಷನ್ ನೀಡುವುದಾಗಿ ನಂಬಿಸಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಜೂ.7 ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿ ವಾಟ್ಸಪ್ ನಲ್ಲಿ ಸಂದೇಶ ಮತ್ತು ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿದ್ದು ಈ ಮೂಲಕ ಟಾಸ್ಕ್ ಪೂರೈಸಿದರೆ ಕಮಿಷನ್ ನೀಡುವುದಾಗಿ ಹೇಳಿ ಇದನ್ನು ನಂಬಿದ ದೂರುದಾರರು ಹಂತಹಂತವಾಗಿ ಒಟ್ಟು 2.59 ಲ.ರೂ ಗಳನ್ನು ವರ್ಗಾಯಿಸಿದ್ದಾರೆ,ಆದರೆ ಅವರಿಗೆ ಹಣ ನೀಡದೆ ವಂಚನೆ ಮಾಡಲಾಗಿದೆ ಎಂದು ನಗರದ ಸೆನ್ ಠಾಣೆಯಲ್ಲಿ 

ಮಂಗಳೂರು: ಲಿಂಕ್ ಕಳುಹಿಸಿ 2.59 ಲ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಉಳ್ಳಾಲ: ತಲವಾರಿನಿಂದ ಕಡಿದು ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 08. ಮನೆಯಲ್ಲಿರಲು ನಿರಾಕರಿಸಿದ ಹಿನ್ನೆಲೆ ವ್ಯಕ್ತಿಯೋರ್ವನನ್ನು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೋಟೆಕಾರು ಗ್ರೌಂಡ್‌ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ಅಬೂಬಕರ್‌ ಸಿದ್ದೀಖ್‌ ಎಂದು ಗುರುತಿಸಲಾಗಿದೆ. ಆರೋಪಿ ಮಂಜೇಶ್ವರ ಪಾವೂರು ಗುಂಡಾಪು ನಿವಾಸಿ ಉಮ್ಮರ್‌ ನವಾಫ್‌ ಎಂದು ಗುರುತಿಸಲಾಗಿದೆ. ಈತ ರಾತ್ರಿ 11ರ ವೇಳೆಗೆ ಪರಿಚಿತರೇ ಆಗಿರುವ ಅಬೂಬಕರ್‌ ಸಿದ್ದೀಖ್‌ ರವರಿಗೆ ಕರೆ ಮಾಡಿ ಅರ್ಜೆಂಟಾಗಿ ಕೋಟೆಕಾರು ಗ್ರೌಂಡಿಗೆ ಬರುವಂತೆ ತಿಳಿಸಿದ್ದ. ಅದರಂತೆ ನಡೆದುಕೊಂಡು ಹೋದ ಅಬೂಬಕರ್‌ ರವರು ಅಜ್ಜಿನಡ್ಕ

➤ ಉಳ್ಳಾಲ: ತಲವಾರಿನಿಂದ ಕಡಿದು ಕೊಲೆಗೆ ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್

ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ

(ನ್ಯೂಸ್ ಕಡಬ) newskadba.com ಮಂಗಳೂರು, ಜೂ. 08. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ. ಮಕ್ಕಳನ್ನು ನೀರು ಇರುವ ತಗ್ಗು ಪ್ರದೇಶ,

ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ Read More »

ಕರಾವಳಿ, ಕರ್ನಾಟಕ

ಚಂಡಮಾರುತದ ಭೀತಿ ➤ ಕರಾವಳಿಯಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ರಾಜ್ಯದ ಪಶ್ಚಿಮದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಚಂಡಮಾರುತದ ಚಲನೆಯ ಕಾರಣದಿಂದ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಏಳುವ ಸಂಭವವಿದ್ದು, ಭಾರೀ ಮಳೆಯೂ ಸುರಿಯುವ ಸಾಧ್ಯತೆ ಇದೆ. ಆದುದರಿಂದ ಈ ಅವಧಿಯಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಚಂಡಮಾರುತದ ಭೀತಿ ➤ ಕರಾವಳಿಯಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ Read More »

ಕರಾವಳಿ

ವಿಟ್ಲ: ಗೋ ಸಾಗಾಟವನ್ನು ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.22. ಅಕ್ರಮವಾಗಿ ಗೋ ಸಾಗಾಟ‌ ಮಾಡುತ್ತಿದ್ದ ವಾಹನವನ್ನು ತಡೆದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಸಾಲೆತ್ತೂರು ಗ್ರಾಮದಲ್ಲಿ ನಡೆದಿದೆ. ಕಂಬಳ ಕೋಣ ಸಾಗಾಟ ಮಾಡುತ್ತಿರುವುದಾಗಿ ಚಾಲಕ ತಿಳಿಸಿದ್ದು, ಆದರೆ ಪಿಕಪ್‌ನಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪಿಕಪ್‌ ವಾಹನವನ್ನು ತಡೆದು, ವಿಚಾರಿಸಿ ಗೋ ಅಕ್ರಮ ಸಾಗಾಟ ಮಾಡುವುದೆಂದು ಹೇಳಿದ್ದಾರೆ‌. ಗೋವು ಮತ್ತು ವಾಹನವನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ್ದಾರೆ.  

ವಿಟ್ಲ: ಗೋ ಸಾಗಾಟವನ್ನು ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು Read More »

ಕರಾವಳಿ
Scroll to Top