ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗಿ ಬೆಂಗಳೂರಿನ ಯುವಕ ಮೃತ್ಯು
(ನ್ಯೂಸ್ ಕಡಬ) newskadaba.com ಭಟ್ಕಳ ನ. 30: ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುರುಡೇಶ್ವರ ಸಮುದ್ರದಲ್ಲಿ ಬೆಂಗಳೂರಿನ ಬಾಣಸಂದ್ರ ನಿವಾಸಿ ಮಂಜುನಾಥ್ ವೆಂಕಟೇಶ್ ಮಡಿವಾಳ (20) ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಮೃತ ಮಂಜುನಾಥ್ ವೆಂಕಟೇಶ್ ತನ್ನ ಏಳು ಜನ ಸ್ನೇಹಿತರೊಂದಿಗೆ ಈಜುತ್ತಿರುವಾಗ ಈ ದುರ್ಘಟನೆ ನಡೆದಿದೆ. ಈಜಲು ಸಮುದ್ರಕ್ಕೆ ಇಳಿದಿದ್ದ ಈ ಏಳು ಜನರ ಪೈಕಿ ಮಂಜುನಾಥ್ ಅವರನ್ನು ಹೊರತು ಪಡಿಸಿ ಉಳಿದವರು ನೀರಿನಿಂದ ಮೇಲೆ ಬಂದಿದ್ದರು. ಆದರೆ ಮಂಜುನಾಥ್ ಅಲೆಗಳ ರಭಸಕ್ಕೆ ಸಿಲುಕಿ ಜೀವನ್ಮರಣ […]
ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗಿ ಬೆಂಗಳೂರಿನ ಯುವಕ ಮೃತ್ಯು Read More »
ಕರಾವಳಿ, ಕರ್ನಾಟಕ








