ಮಂಗಳೂರು

ಶಿಲೀಂಧ್ರಶಾಸ್ತ್ರ ಸಂಶೋಧನಾ ಕ್ಷೇತ್ರ ➤ ಪ್ರೊ.ಕೆ.ಆರ್. ಶ್ರೀಧರ್‍ರವರಿಗೆ ವಿಶೇಷ ಸ್ಥಾನಮಾನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 29: ಮಂಗಳೂರು ವಿಶ್ವವಿದ್ಯಾನಿಲಯದ ಜೀವವಿಜ್ಞಾನ ವಿಭಾಗದ ಪ್ರೊ. ಕೆ.ಆರ್.ಶ್ರೀಧರ್‍ರವರಿಗೆ ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾನ್ ಪೋರ್ಡ್ ವಿಶ್ವವಿದ್ಯಾನಿಲಯದಿಂದ ನಿರ್ವಹಿಸಲ್ಪಟ್ಟ ಮೆಗಾ ದತ್ತಾಂಶ ವಿಶ್ಲೇಷಣೆಯ ಪ್ರಕಾರ ಶಿಲೀಂಧ್ರಶಾಸ್ತ್ರ ಸಂಶೋಧನಾಕ್ಷೇತ್ರದಲ್ಲಿ ವಿಶ್ವದಅಗ್ರ 2%ವಿಜ್ಞಾನಿಗಳಲ್ಲಿ ಉನ್ನತ ಸ್ಥಾನಮಾನ ಲಭಿಸಿದೆ. ಸ್ಟ್ಯಾನ್ ಪೋರ್ಡ್  ವಿಶ್ವವಿದ್ಯಾನಿಲಯದ ವಿಜ್ಞಾನಿಗಳು “ಓಪನ್ ಅಕ್ಸ್‍ಸ್ ಜರ್ನ್‍ಲ್ ಪ್ಲಾಸ್ ಬಯಾಲಜಿ” (PLOS Biology)ಯಲ್ಲಿ ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ.ಪ್ರೊ.ಕೆ.ಆರ್.ಶ್ರೀಧರ್‍ರವರು ಕರ್ನಾಟಕದ ದಕ್ಷಿಣಕನ್ನಡ, ಕೊಡಗು ಮತ್ತು ಪಶ್ಚಿಮಘಟ್ಟ ಪ್ರದೇಶಗಲ್ಲಿನ ಶಿಲೀಂದ್ರಗಳ ಕುರಿತು ನಿರ್ವಹಿಸಿದ ಸಂಶೋಧನೆಗೆ ವಿಶೇಷ ಸ್ಥಾನಮಾನದ ಗೌರವ […]

ಶಿಲೀಂಧ್ರಶಾಸ್ತ್ರ ಸಂಶೋಧನಾ ಕ್ಷೇತ್ರ ➤ ಪ್ರೊ.ಕೆ.ಆರ್. ಶ್ರೀಧರ್‍ರವರಿಗೆ ವಿಶೇಷ ಸ್ಥಾನಮಾನ Read More »

ಕರಾವಳಿ

ಉಳ್ಳಾಲ: ಸ್ಕೂಟರ್ ಗೆ ಕಾರು ಡಿಕ್ಕಿ ➤ ಸ್ಕೂಟರ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಳ್ಳಾಲ ನ. 29: ತೊಕ್ಕೊಟ್ಟು ನಾಗನಕಟ್ಟೆ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ  ನಡೆದಿದೆ. ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಇಕ್ಬಾಲ್ ಅಹ್ಮದ್ ಎಂದು ಗುರುತಿಸಲಾಗಿದೆ.     ತೊಕ್ಕೊಟ್ಟಿನಿಂದ ಸ್ಕೂಟರ್ ನಲ್ಲಿ ನಾಗನಕಟ್ಟೆಗೆ ಬರುತ್ತಿದ್ದಾಗ ಓವರ್‍ ಬ್ರಿಡ್ಜ್ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸ್ಕೂಟರ್ ಡಾಂಬರು ರಸ್ತೆಯಲ್ಲಿ ಬಿದ್ದಿದ್ದು, ಸ್ಕೂಟರ್ ಸವಾರನಿಗೆ ಗಂಭಿರ ಗಾಯವಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ

ಉಳ್ಳಾಲ: ಸ್ಕೂಟರ್ ಗೆ ಕಾರು ಡಿಕ್ಕಿ ➤ ಸ್ಕೂಟರ್ ಸವಾರ ಗಂಭೀರ Read More »

ಕರಾವಳಿ

ಉಡುಪಿ: ಕೃಷ್ಣ ಮಠ, ಕಮಲಶಿಲೆ, ಕೊಲ್ಲೂರು ದೇಗುಲಕ್ಕೆ ಡಿಕೆಶಿ ಭೇಟಿ

(ನ್ಯೂಸ್ ಕಡಬ) newskadaba.com ಉಡುಪಿ ನ. 29: ಉಡುಪಿ ಪ್ರವಾಸ ಕೈಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾತ್ರಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ದೇಗುಲಕ್ಕೆ ಭೇಟಿ ನೀಡಿದರು. ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ಅವರು,ರಾತ್ರಿಯ ಮಹಾಪೂಜೆಯಲ್ಲಿ ಪಾಲ್ಗೊಂಡರು. ಬಳಿಕ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿದ ಡಿಕೆಶಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದರು. ಇಂದು ಕೊಲ್ಲೂರಿನಲ್ಲಿ ಪೂಜೆಯ ಬಳಿಕ ಉಡುಪಿಗೆ ಆಗಮಿಸಲಿದ್ದಾರೆ. ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜನೆಗೊಂಡಿದೆ. ಉಡುಪಿಯಲ್ಲಿ ಶ್ರೀ ಕೃಷ್ಣಮಠ ಭೇಟಿಯ ಕಾರ್ಯಕ್ರಮವೂ ನಿಗದಿಯಾಗಿದೆ.

ಉಡುಪಿ: ಕೃಷ್ಣ ಮಠ, ಕಮಲಶಿಲೆ, ಕೊಲ್ಲೂರು ದೇಗುಲಕ್ಕೆ ಡಿಕೆಶಿ ಭೇಟಿ Read More »

ಕರಾವಳಿ

ನಗರದಲ್ಲಿ ಮತ್ತೊಂದು ‘ಉರ್ದುವಿನಲ್ಲಿ ಕಾಣಿಸಿಕೊಂಡ ಉಗ್ರ’ ಬರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 29: ಉಗ್ರ ಸಂಘಟನೆ ಪರ ಜೈಕಾರ ಘೋಷಣೆ ಬರಹ ಕಾಣಿಸಿಕೊಂಡ ಎರಡೇ ದಿನಗಳ ಅಂತರದಲ್ಲಿ ನಗರದ ಕೋರ್ಟ್ ಆವರಣದಲ್ಲಿ ಮತ್ತೊಂದು ಇಂತಹದ್ದೇ ಬರವಣಿಗೆ ಕಾಣಿಸಿಕೊಂಡಿದೆ. ಈ ಬಾರಿ ಉರ್ದುವಿನಲ್ಲಿ ಕಾಣಿಸಿಕೊಂಡ ಬರವಣಿಗೆಯಲ್ಲಿ ‘ಪ್ರವಾದಿಗೆ ಕೋಪ ಬಂದರೆ ದೇಹದಿಂದ ತಲೆ ಬೇರ್ಪಡುವುದು’ ಅನ್ನೋ ಅರ್ಥದಲ್ಲಿ ಮತ್ತದೇ ಕಪ್ಪು ಬಣ್ಣದ ಸ್ಪ್ರೇ ಪೇಂಟ್ ಬಳಿದು ಈ ಕೃತ್ಯ ನಡೆಸಲಾಗಿದೆ.   ಕಳೆದ ದಿನ ಸಂಜೆ ವೇಳೆಗೆ ಈ ಕೃತ್ಯ ಗಮನಕ್ಕೆ ಬಂದಿದ್ದು, ತಕ್ಷಣ ಪೊಲೀಸ್

ನಗರದಲ್ಲಿ ಮತ್ತೊಂದು ‘ಉರ್ದುವಿನಲ್ಲಿ ಕಾಣಿಸಿಕೊಂಡ ಉಗ್ರ’ ಬರಹ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಟ :ಸ್ಕೂಟಿಗೆ ಡಿಕ್ಕಿ ಹೊಡೆದ ಫಾರ್ಚೂನ್ ➤ ಯುವತಿ ಮೃತ್ಯು, ಮತ್ತೋರ್ವ ಯುವತಿ ಗಂಭೀರ

(ನ್ಯೂಸ್ ಕಡಬ) newskadaba.com ಕೋಟ ನ. 29: ಕಳೆದ ದಿನ  ಉಡುಪಿಯ ಕೋಟದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ. ಮತ್ತೋರ್ವ ಯುವತಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.     ಕೋಟ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ಕೃಷ್ಣಭವನ ಹೋಟೆಲ್ ಎದುರುಗಡೆ ಈ ಅಪಘಾತ ಸಂಭವಿಸಿದ್ದು, ಶ್ರೇಯಾ ಶಾನುಭಾಗ್ (24) ಮೃತಪಟ್ಟು ಪ್ರಜ್ಞಾ (25) ಗಂಭೀರ ಗಾಯಗೊಂಡಿದ್ದಾರೆ. ಬೇಳೂರು ನಿವಾಸಿ ಶ್ರೇಯಾ ಕುಂದಾಪುರದಿಂದ ಬ್ರಹ್ಮಾವರ ಕಡೆ ಸ್ಕೂಟಿಯಲ್ಲಿ ಬರುತ್ತಿದ್ದ ಸಂದರ್ಭ ಫಾರ್ಚೂನ್ ವಾಹನ

ಕೋಟ :ಸ್ಕೂಟಿಗೆ ಡಿಕ್ಕಿ ಹೊಡೆದ ಫಾರ್ಚೂನ್ ➤ ಯುವತಿ ಮೃತ್ಯು, ಮತ್ತೋರ್ವ ಯುವತಿ ಗಂಭೀರ Read More »

ಕರಾವಳಿ

ಮಂಗಳೂರು: ಗ್ರಾಪಂ ಚುನಾವಣೆ ಗೆಲುವಿಗೆ ಡಿಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಬೇಕು ಎಂದು ಪ್ರಾರ್ಥಿಸಿ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ವಿಶೇಷ ಪೂಜೆ ಸಲ್ಲಿಸಿದರು.ಎರಡು ದಿನಗಳ ಕರಾವಳಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ಕದ್ರಿ ದೇವಸ್ಥಾನಕ್ಕೆ ಬಂದ ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು. ಅಶ್ವತ್ಥ ನಾರಾಯಣ ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ದೀಪಾರಾಧನೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ಮಂಗಳೂರು: ಗ್ರಾಪಂ ಚುನಾವಣೆ ಗೆಲುವಿಗೆ ಡಿಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಶೇಷ ಪೂಜೆ Read More »

ಕರಾವಳಿ, ಕರ್ನಾಟಕ

ಸಿಎಂಗೆ ಕಪ್ಪುಬಾವುಟ ಪ್ರದರ್ಶನ ➤ 9 ಮಂದಿ ವಿರುದ್ಧ FIR

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಚಾಮರಾಜನಗರದಿಂದ ಮಳವಳ್ಳಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಾಹನಕ್ಕೆ ಕಪ್ಪುಪಟ್ಟಿ ಪ್ರದರ್ಶನ ಮಾಡಿದ ಹಿನ್ನೆಲೆ 9 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪಟ್ಟಣದ ಅನಂತ ರಾಂ ವೃತ್ತದ ಬಳಿ ಸಿಎಂ ವಾಹನ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯೆ ಏಕಾಏಕಿ ಧಾವಿಸಿ ವಾಹನಕ್ಕೆ ಕಪ್ಪುಪಟ್ಟಿ ಪ್ರದರ್ಶಿಸಲು ಮುಂದಾದ ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕ ಅಧ್ಯಕ್ಷೆ ದೇವಿ ಅವರನ್ನು ಪೊಲೀಸರು ತಡೆಯಲು ಯತ್ನಿಸಿದರು. ಈ ವೇಳೆ ಪೊಲೀಸರ

ಸಿಎಂಗೆ ಕಪ್ಪುಬಾವುಟ ಪ್ರದರ್ಶನ ➤ 9 ಮಂದಿ ವಿರುದ್ಧ FIR Read More »

ಕರಾವಳಿ

ಕಳೆಂಜದಲ್ಲಿ ವಿದ್ಯುತ್ ಅವಘಡ, ಓರ್ವ ಮೃತ್ಯು ಪ್ರಕರಣ ➤ ಮೂವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 28: ಬೆಳ್ತಂಗಡಿಯಲ್ಲಿ ನಡೆದ ವಿದ್ಯುತ್ ಅವಘಡಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಕೇಸ್ ದಾಖಲಾಗಿದೆ. ಕೆಇಬಿ ಇಲಾಖೆಯ ಲೈನ್ ಮ್ಯಾನ್ ಉದಯ, ಉಪ ಗುತ್ತಿಗೆದಾರ ಕುಮಾರ್ ಪೂಜಾರಿ ,ಮುಖ್ಯ ಗುತ್ತಿಗೆದಾರ ಮೂಗರೋಡಿ ಕನ್ಸ್ಟ್ರಕ್ಷನ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಬೆಳ್ತಂಗಡಿ ತಾಲೂಕಿನ ಕಳೆಂಜ ಇಲ್ಲಿನ ಶಾಲೆತ್ತಡ್ಕ ಜಂಕ್ಷನ್ ನಲ್ಲಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ

ಕಳೆಂಜದಲ್ಲಿ ವಿದ್ಯುತ್ ಅವಘಡ, ಓರ್ವ ಮೃತ್ಯು ಪ್ರಕರಣ ➤ ಮೂವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ

ಕಾಸರಗೋಡು: ಗುಂಡಿನ ದಾಳಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 28: ಬಂದ್ಯೋಡು ಅಡ್ಕದಲ್ಲಿ ಕಳೆದ ಮೂರು ವಾರಗಳ ಹಿಂದೆ ನಡೆದ ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಂಬಲೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಅಡ್ಕ ಬೈದಲದ ಭಾತಿಷಾ(33) ಹಾಗೂ ಉಪ್ಪಳದ ಸಫಾದತ್(23) ಎಂದು ಗುರುತಿಸಲಾಗಿದೆ.     ಕಳೆದ ಆಕ್ಟೋಬರ್ 31 ರಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಎರಡು ತಂಡಗಳ ನಡುವೆ ಗುಂಡಿನ ದಾಳಿ ನಡೆಸಿ ವಾಹನಗಳನ್ನು ಹಾನಿಗೊಳಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರ ಸಂಖ್ಯೆ

ಕಾಸರಗೋಡು: ಗುಂಡಿನ ದಾಳಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮರಳುಗಾರಿಕೆಗೆ ಯಂತ್ರ ಬಳಸುವಂತಿಲ್ಲ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಸಿಆರ್‌ಝಡ್ ಪ್ರದೇಶದಲ್ಲಿ ಮರಳು ತೆರವು ಹಾಗೂ ಲೋಡಿಂಗ್ ಕಾರ್ಯಗಳನ್ನು ಯಂತ್ರಗಳ ಮೂಲಕ ನಡೆಸಿದರೆ ಅಂತಹವರ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ ನೀಡಿದ್ದಾರೆ. ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಅನಧಿಕೃತ ಉಪ ಖನಿಜ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮರಳು ತೆಗೆಯಲು ಯಾವುದೇ

ಮರಳುಗಾರಿಕೆಗೆ ಯಂತ್ರ ಬಳಸುವಂತಿಲ್ಲ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ Read More »

ಕರಾವಳಿ
Scroll to Top