ಮಂಗಳೂರು

ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನಲ್ಲಿ ನಡೆದ ರೌಡಿಶೀಟರ್ ಇಂದ್ರಜಿತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದು, ಬರ್ಕೆ ಪೊಲೀಸರು ವಿಚಾರಣೆ ನಡೆಸಿ 8 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಸ್ನೇಹಿತನೊಬ್ಬನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಅಲ್ಲಿಂದ ಮರಳಿ ಬರುವ ಸಂದರ್ಭದಲ್ಲಿ ಕಾದು ಕುಳಿತಿದ್ದ ಹಂತಕರು ಈ ಕೃತ್ಯ ಎಸಗಿದ್ದರು.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬರ್ಕೆ ಪೊಲಿಸರುಈಗಾಗಲೇ 17ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿ, ಈ ಪೈಕಿ ಸದ್ಯ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. […]

ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 28: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸದಾಶಿವ ನಗರದ ಮನೆ ಯಲ್ಲಿ ನಡೆದಿದೆ .   ಕಳೆದ ದಿನ  ಸಂಜೆ 7.30 ರ ವೇಳೆಗೆ 10 ಕ್ಕೂ ಹೆಚ್ಚು ನಿದ್ರೆ ಮಾತೆಗಳನ್ನು ಸೇವಿಸಿ ಅಸ್ವಸ್ಥರಾಗಿದ್ದ , ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಸಂತೋಷ್ ರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಮಾನಸಿಕ

ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ನಗರದ ಕದ್ರಿ ಸಮೀಪದ ಗೋಡೆಯೊಂದರ ಮೇಲೆ ಉಗ್ರ ಸಂಘಟನೆಗೆ ಜಿಂದಾಬಾದ್ ಎಂಬ ಬರಹದ ಸಂಬಂಧ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಘಟನೆ ನಡೆದ ಪ್ರದೇಶದ ಸಮೀಪದ ರಸ್ತೆಯ ಸುತ್ತಮುತ್ತ ಸಿ.ಸಿ. ಕ್ಯಾಮೆರಾಗಳಿದ್ದು, ಅದರಲ್ಲಿ ಘಟನೆಯ ದೃಶ್ಯಾವಳಿ ದಾಖಲಾಗಿರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನ ಪಡೀಲ್ ಜಂಕ್ಷನ್ ನಿಂದ ಬಿಕರ್ನಕಟ್ಟೆಗೆ ಸಂಚರಿಸುವ ರಸ್ತೆಯಲ್ಲಿ ಪಡುಮರೋಳಿಯ ದೇವಸ್ಥಾನದ ದ್ವಾರ ಬಳಿ ಮಹಾರಾಷ್ಟ್ರ ನೋಂದಣಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ಗಾಂಜಾ ಸಾಗಾಟ ಜಾಲ ಬೇಧಿಸಿರುವ ಮಂಗಳೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.     ಆರೋಪಿಗಳನ್ನು ಕಾಸರಗೋಡು ನಿವಾಸಿಗಳಾದ ಇಬ್ರಾಹಿಂ ಮಡನ್ನೂರು, ಅಬ್ದುಲ್ ನಿಜಾದ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹಾಗೂ ಕೇರಳಕ್ಕೆ ತೆರಳುತ್ತಿತ್ತು. ಗಾಂಜಾ ಸಾಗಾಟದ ವಾಹನವನ್ನು ತಡೆದು ನಿಲ್ಲಿಸಿ ಬರೋಬ್ಬರಿ 24 ಕೆ.ಜಿ ಗಾಂಜಾ

ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 28: ಕಳೆದ ದಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ-ಪರ್ಲಡ್ಕ ಬೈಪಾಸ್ ರಸ್ತೆಯ ಶಿವನಗರ ಎಂಬಲ್ಲಿ ಬೈಕ್ ಮತ್ತು ಬೊಲೆರೊ ಜೀಪು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪರ್ಲಡ್ಕದ ಹಾಸೀಮ್(19) ಎಂದು ಗುರುತಿಸಲಾಗಿದೆ.     ಹಾಸೀಮ್ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಬೈಪಾಸ್ ರಸ್ತೆಗೆ ಎಂಟ್ರಿ ಕೊಡುತ್ತಿದ್ದ ಬೊಲೆರೊ ಜೀಪು ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡಿದ್ದು,

ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 28: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದ ಅಪರ ಜಿಲ್ಲಾಧಿಕಾರಿ ರೂಪಾ ಅವರನ್ನು ಬದಲಾಯಿಸಲಾಗಿದ್ದು, ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರನ್ನು ನೇಮಕ ಮಾಡಲಾಗಿದೆ.     ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಕಾರದ ಆದೇಶದ ಪ್ರಕಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ವಿಧಿ 29 ರ ಅನ್ವಯ ದೇವಾಲಯದ ದೈನಂದಿನ ಆಡಳಿತ ನಿರ್ವಹಣೆ ಹಾಗೂ ಆರ್ಥಿಕ ವ್ಯವಹಾರ ನಿರ್ವಹಿಸುವ ದೃಷ್ಟಿಯಿಂದ ಅಪರ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್ Read More »

ಕರಾವಳಿ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ನಗರದ ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಉಗ್ರ ಸಂಘಟನೆ ಪರವಾದ ಗೋಡೆ ಬರಹಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ‌.     ಈಗಾಗಲೇ ಘಟನೆ ಸಂಬಂಧ ಶಾಸಕರು, ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ್ದಾಗಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಪರವಾಗಿ ಕಂಡು ಬಂದಿರುವ ಗೋಡೆ ಬರಹವು ಆತಂಕಕಾರಿ. ಇಂತಹ ರಾಷ್ಟ್ರ ವಿರೋಧಿ ಕೃತ್ಯ ಸಹಿಸಲಾಗದು. ಈ ವಿಚಾರವಾಗಿ ಈಗಾಗಲೇ ಪೊಲೀಸ್ ಅಧಿಕಾರಿಗಳ ಜೊತೆ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ Read More »

ಕರಾವಳಿ

ಮಲ್ಪೆ, ಉಡುಪಿ, ಮಣಿಪಾಲ್ ಗೆ 130 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ

(ನ್ಯೂಸ್ ಕಡಬ) newskadaba.com ಉಡುಪಿ ನ. 27: ಮಧ್ಯಪ್ರದೇಶದ ಭೋಪಾಲ ಮಾದರಿಯಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದ(ಪಿಪಿಪಿ ಮಾಡೆಲ್‌) ಸ್ಮಾರ್ಟ್‌ ಸಿಟಿ ಯೋಜನೆ ಮಣಿಪಾಲ, ಉಡುಪಿ, ಮಲ್ಪೆಯಲ್ಲಿ ಜಾರಿ ಪ್ರಸ್ತಾಪವನ್ನು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ನಗರಸಭೆ ಸಾಮಾನ್ಯ ಸಭೆಯ ಮುಂದಿಡಲಾಯಿತು. ನಗರಸಭೆಗೆ ಯಾವುದೇ ಖರ್ಚಿಲ್ಲದೆ ಸೇವಾ ಶುಲ್ಕ, ಜಾಹೀರಾತು ಆದಾಯ ತರುವ ಯೋಜನೆಗೆ 130 ಕೋಟಿ ರೂ. ವೆಚ್ಚವಾಗಲಿದ್ದು, ಡಿಪಿಆರ್‌ ಸಿದ್ಧವಾಗಿದೆ. ನಗರಸಭೆ ನಿರ್ಣಯವನ್ನು ಸರಕಾರಕ್ಕೆ ಕಳುಹಿಸಿ ಅಂಗೀಕಾರ ಬಳಿಕ ಗ್ಲೋಬಲ್‌ ಟೆಂಡರ್‌

ಮಲ್ಪೆ, ಉಡುಪಿ, ಮಣಿಪಾಲ್ ಗೆ 130 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ Read More »

ಕರಾವಳಿ

ಮಂಗಳೂರು: ತುಳು ಅಭಿವೃದ್ದಿ ಪ್ರಾಧಿಕಾರ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಬಿ.ಕೆ ಹರಿಪ್ರಸಾದ್ ಒತ್ತಾಯ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ರವರು ರಾಜ್ಯ ಸರ್ಕಾರ ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆಯ ಬೆನ್ನಲ್ಲೇ ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.     ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ಅಭಿವೃದ್ಧಿಗೆ ನಿಜವಾದ ಕೊಡುಗೆ ನೀಡಿದವರು ತುಳುವರು. ಅವರನ್ನು ಸರ್ಕಾರ ಕಡೆಗಣಿಸಿದೆ. ಹೀಗಾಗಿ ಕೊಡುವ ಇತ್ಯಾದಿ ಕರ್ನಾಟಕ ಅಂತರ್ಗತವಾದ ಸ್ಥಳೀಯ ಭಷೆಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.  

ಮಂಗಳೂರು: ತುಳು ಅಭಿವೃದ್ದಿ ಪ್ರಾಧಿಕಾರ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಬಿ.ಕೆ ಹರಿಪ್ರಸಾದ್ ಒತ್ತಾಯ Read More »

ಕರಾವಳಿ

ಕಟ್ಟಡ ನೆಲಸಮ ಪ್ರಕರಣ, ಕಂಗನಾಗೆ ಗೆಲುವು ➤ ಬಿಎಂಸಿಗೆ ಹೈಕೋರ್ಟ್‌ ಚಾಟಿ, ವಿಲನ್‌ಗಳಿಗೆ ಕಂಗನಾ ಧನ್ಯವಾದ

(ನ್ಯೂಸ್ ಕಡಬ) newskadaba.com ಮುಂಬೈ ನ. 27: ಬೃಹನ್‌ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ವಿರುದ್ಧದ ಕಾನೂನು ಹೋರಾಟದಲ್ಲಿ ಬಾಂಬೆ ಹೈಕೋರ್ಟ್‌ ನಟಿ ಕಂಗನಾ ರಾಣಾವತ್‌ ಪರವಾಗಿ ತೀರ್ಪು ನೀಡಿದ್ದು ಮಹಾರಾಷ್ಟ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕಂಗನಾ ರಣಾವತ್‌ ಅವರ ಕಟ್ಟಡವನ್ನು ಒಡೆದಿರುವ ಬಿಎಂಸಿ ಕ್ರಮ ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ ಕೋರ್ಟ್‌ ಕಂಗನಾ ಸರ್ಕಾರದಿಂದ ಪರಿಹಾರ ಪಡೆಯಲು ಅರ್ಹರು ಎಂದು ಹೇಳಿದೆ. ನ್ಯಾ.ಎಸ್.ಜೆ.ಕಾತಾವಾಲ ಮತ್ತು ಆರ್.ಐ.ಚಾಗ್ಲಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ವ್ಯಕ್ತಿಯ ವಿರುದ್ಧ ಅಧಿಕಾರಿಗಳು ತೋಳ್ಬಲವನ್ನು ಪ್ರದರ್ಶಿಸುವುದನ್ನು ಒಪ್ಪಲಾಗದು. ಇದು

ಕಟ್ಟಡ ನೆಲಸಮ ಪ್ರಕರಣ, ಕಂಗನಾಗೆ ಗೆಲುವು ➤ ಬಿಎಂಸಿಗೆ ಹೈಕೋರ್ಟ್‌ ಚಾಟಿ, ವಿಲನ್‌ಗಳಿಗೆ ಕಂಗನಾ ಧನ್ಯವಾದ Read More »

ರಾಷ್ಟ್ರೀಯ ನ್ಯೂಸ್
Scroll to Top