“ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ತಳಮಟ್ಟದ ಕೌಶಲ್ಯಅಭಿವೃದ್ಧಿ ಅವಶ್ಯ”– ವೇದವ್ಯಾಸ ಕಾಮತ್
(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಕೌಶಲ್ಯಅಭಿವೃದ್ಧಿ ಅವಶ್ಯಕವಾಗಿದೆಯೆಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿಕೇಂದ್ರ (ಸಿಡಾಕ್), ಧಾರವಾಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತುಅಭಿವೃದ್ಧಿ ಟ್ರಸ್ಟ್, ಮಂಗಳೂರು ಹಾಗೂ ಸರಕಾರಿ ಮಹಿಳಾ ಕೈಗಾರಿಕಾ ಸಂಸ್ಥೆ, ಕದ್ರಿ ಮಂಗಳೂರು […]
“ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ತಳಮಟ್ಟದ ಕೌಶಲ್ಯಅಭಿವೃದ್ಧಿ ಅವಶ್ಯ”– ವೇದವ್ಯಾಸ ಕಾಮತ್ Read More »
ಕರಾವಳಿ, ಕರ್ನಾಟಕ









