ಮಂಗಳೂರು

ಸುಬ್ರಹ್ಮಣ್ಯ :ಅಶಕ್ತ ಕುಟುಂಬದ ಐದರ ಬಾಲೆಯ ಹುಟ್ಟುಹಬ್ಬ ಆಚರಿಸಿದ ಕುಕ್ಕೆಯ ‘ಪೈ’ ದಂಪತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 25: ದೈಹಿಕ ನ್ಯೂನತೆಯಿಂದ ಬಳಲುತ್ತಿದ್ದ ಬಡ ದಂಪತಿಯ ಐದರ ಹರೆಯ ಪುತ್ರಿ ಪ್ರತೀಕ್ಷಾಳ ಹುಟ್ಟು ಹಬ್ಬವನ್ನು ಕುಕ್ಕೆ ಸುಬ್ರಹ್ಮಣ್ಯ ಮಹಾವಿದ್ಯಾಲಯದ ಉಪನ್ಯಾಸಕರಾದ ಬಾಲಕೃಷ್ಣ ಪೈ ದಂಪತಿಗಳು ಆಕೆಯ ಮನೆಯಲ್ಲಿ ಕಳೆದ ದಿನ (ನ.24) ಆಚರಿಸಿದರು.   ಈ ಹಿಂದೆ ಈ ಅಶಕ್ತ ಕುಟುಂಬದ ಕರುಳ ಕುಡಿಯ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೂಲಕ ಸುಬ್ರಹ್ಮಣ್ಯದ ದಂಪತಿ ದೀಪಾವಳಿಯನ್ನು ವಿಶಿಷ್ಟವಾಗಿ ಆಚರಿಸಿಕೊಂಡಿದ್ದರು ಕಾರ್ಕಳ ತಾಲೂಕು ಡೊಂಕುಬೆಟ್ಟು ನಿವಾಸಿಗಳಾಗಿರುವ ಲಕ್ಷ್ಮಣ ನಾಯಕ್‌(48) -ರೇವತಿ (38) ದಂಪತಿಯ […]

ಸುಬ್ರಹ್ಮಣ್ಯ :ಅಶಕ್ತ ಕುಟುಂಬದ ಐದರ ಬಾಲೆಯ ಹುಟ್ಟುಹಬ್ಬ ಆಚರಿಸಿದ ಕುಕ್ಕೆಯ ‘ಪೈ’ ದಂಪತಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಬೈಕ್-ಮೀನಿನ ಲಾರಿ ನಡುವೆ ಅಪಘಾತ ➤ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಸುರತ್ಕಲ್ ಸಮೀಪದ ಎನ್ ಐಟಿಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ದಿನ ಮೀನಿನ ಲಾರಿಯೊಂದು ಬೈಕ್ ಸವಾರನಿಗೆ ಢಿಕ್ಕಿಯಾದ ಪರಿಣಾಮದಿಂದಾಗಿ ಬೈಕ್ ಸವಾರ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸೂರಿಂಜೆ ನಿವಾಸಿ ಕುಮಾರ್(45) ಎಂದು ಗುರುತಿಸಲಾಗಿದೆ.     ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನ ಎನ್ ಐ ಟಿಕೆ ಸಮೀಪ ಈ ದುರಂತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಂಗಳೂರು

ಮಂಗಳೂರು: ಬೈಕ್-ಮೀನಿನ ಲಾರಿ ನಡುವೆ ಅಪಘಾತ ➤ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಮಂಗಳೂರು: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಇಲ್ಲಿನ ಪಚ್ಚನಾಡಿ ರೈಲು ಹಳಿಯಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.     ಮೃತದೇಹವನ್ನು ಕಂಡ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರುಂಡ ಮುಂಡ ಸಂಪೂರ್ಣ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದನ್ನು ಗಮನಿಸಿದರೆ ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳಲೆಂದೇ ರೈಲ್ವೇ ಹಳಿ ಮೇಲೆ ಬಂದು ಮಲಗಿದಂತೆ ಕಂಡು ಬರುತ್ತಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯೇ ಅನ್ನೋದು ಪೊಲೀಸರ ತನಿಖೆಯಿಂದಷ್ಟೇ

ಮಂಗಳೂರು: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗೋಹತ್ಯೆ ನಿಷೇಧ ಕಾಯ್ದೆ ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಮಂಡನೆ ➤ ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 25: ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಸಂಬಂಧ ಬರುವ ಡಿ.7ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡನೆ ಮಾಡಲು ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು ಹೇಳಿದ್ದಾರೆ.   ರಾಜ್ಯಸ್ಥಾನ, ಆಂಧ್ರಪ್ರದೇಶ, ತೆಲಂಗಾಣ, ಅಸ್ಸಾಂ, ಬಿಹಾರ ಸೇರಿದಂತೆ ಹಲವು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ಬೇರೆ ಬೇರೆ ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಕಾಯ್ದೆಯ ಅಧ್ಯಯನ ನಡೆಸಲಾಗಿದ್ದು, ಈ ಬಗ್ಗೆ ಇಲಾಖಾ ಅಧಿಕಾರಿಗಳ ಮಟ್ಟದಲ್ಲಿ ಮತ್ತು

ಗೋಹತ್ಯೆ ನಿಷೇಧ ಕಾಯ್ದೆ ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಮಂಡನೆ ➤ ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬೆಳ್ಳಾರೆ: ಬೆಳಕು ಕಾಣದ ಮನೆಗೆ ಸೋಲಾರ್ ಲೈಟ್ ಸಿಸ್ಟಮ್ ಕೊಡುಗೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ ನ. 25: ಬೆಳ್ಳಾರೆ ವಲಯದ ಬೆಳ್ಳಾರೆ ಒಕ್ಕೂಟದ ಸ್ವಾಮಿ ಕೊರಗಜ್ಜ ಸಂಘದ ಸದಸ್ಯರಾದ ಶ್ರೀಮತಿ ಫಾತೀಮರವರು ಉಪ್ಪಂಗಳ ಎಂಬ ಗುಡ್ಡ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.     ಇವರ ಮನೆಗೆ ವಿದ್ಯುತ್ ಸಂಪರ್ಕ ಇಲ್ಲ. ಇದನ್ನು ಮನಗಂಡು ಇವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೆಲ್ಕೋ ಸೋಲಾರ್ ಸಂಸ್ಥೆಯ ಸಹಯೋಗದೊಂದಿಗೆ ಸೋಲಾರ್ ಲೈಟ್ ಸಿಸ್ಟಮ್ ನ್ನು ಕೊಡುಗೆಯಾಗಿ ನೀಡಿ ಕಳೆದ ದಿನ ಅವರ ಮನೆಗೆ ಅಳವಡಿಸಲಾಗಿತ್ತು. ಶ್ರೀ ಕ್ಷೇತ್ರ ಧ.ಗ್ರಾ.ಯೋ. ಬೆಳ್ಳಾರೆ ವಲಯ ಮೇಲ್ವಿಚಾರಕ

ಬೆಳ್ಳಾರೆ: ಬೆಳಕು ಕಾಣದ ಮನೆಗೆ ಸೋಲಾರ್ ಲೈಟ್ ಸಿಸ್ಟಮ್ ಕೊಡುಗೆ Read More »

ಕರಾವಳಿ

ಉಡುಪಿ: ಆನ್‍ಲೈನ್ ನಲ್ಲಿ ಆರ್ಡರ್ ಮಾಡಿದ್ದು “ಕುಕ್ಕರ್” ಮನೆಗೆ ಬಂದಿದ್ದು “ಇಟ್ಟಿಗೆ”

(ನ್ಯೂಸ್ ಕಡಬ) newskadaba.com ಉಡುಪಿ, ನ. 25:  ಆನ್ಲೈನ್ ಕಂಪನಿಗಳನ್ನು ಹೇಗೆ ನಂಬುವುದು ಎಂದು ಜನ ಇದೀಗ ಮತ್ತೆ ಭೀತಿಗೊಳಗಾಗಿದ್ದಾರೆ.ಜನರು ಮನೆಯಲ್ಲಿ ಕೂತು ಮೊಬೈಲ್ ಮೂಲಕ ಆನ್‌ಲೈನ್‌ ಆರ್ಡರ್ ಮಾಡಿದರೆ ಮನೆಗೆ ವಸ್ತುಗಳು ಬಂದುಬಿಡುತ್ತದೆ.ಮನೆ ಹತ್ತಿರದಲ್ಲಿರುವ ಅಂಗಡಿಗಳಿಗೆ ತೆರಳದ ಆನ್ ಲೈನ್ ಮೂಲಕ ವ್ಯವಹಾರ ಮಾಡಿಕೊಂಡು ಜೀವನ ನಡೆಸುತ್ತಾರೆ.   ಈ ಆನ್ಲೈನ್ ಆರ್ಡರ್ ಮೂಲಕ ಕೂಡ ಮೋಸ ಹೋಗುತ್ತಾರೆ ಅನ್ನೋದೆ ನಿದರ್ಶವಾಗಿದೆ. ಮಣಿಪಾಲದ ಮಹಿಳೆಯೊಬ್ಬರು ಆನ್‍ಲೈನ್ ನಲ್ಲಿ ಕುಕ್ಕರ್ ಆರ್ಡರ್ ಮಾಡಿದ್ದಾರೆ. ಆದರೆ ಅವರಿಗೆ ಕುಕ್ಕರ್ ಬದಲು

ಉಡುಪಿ: ಆನ್‍ಲೈನ್ ನಲ್ಲಿ ಆರ್ಡರ್ ಮಾಡಿದ್ದು “ಕುಕ್ಕರ್” ಮನೆಗೆ ಬಂದಿದ್ದು “ಇಟ್ಟಿಗೆ” Read More »

ಕರಾವಳಿ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಶಾಲೆಗಳ ದತ್ತು ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 25: ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸುರೇಂದ್ರ ಕುಮಾರ್ ಅವರು ಉದ್ಘಾಟಿಸಿದರು.     ಕಾರ್ಯಕ್ರಮದಲ್ಲಿ ಎಸ್ ಡಿ ಎಂ ವಿಶ್ವವಿದ್ಯಾನಿಲಯ ಧಾರವಾಡ ವತಿಯಿಂದ 10 ಶಾಲೆಗಳನ್ನು ದತ್ತು ಸ್ವೀಕರಿಸಿ, ಅಭಿವೃದ್ಧಿ ಪಡಿಸುವ ಕುರಿತು ಚರ್ಚಿಸಲಾಯಿತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರವರು ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುತ್ತಿರುವ ಅಭಿವೃದ್ಧಿ ಕೆಲಸ ಕಾರ್ಯಗಳ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಶಾಲೆಗಳ ದತ್ತು ಸ್ವೀಕಾರ Read More »

ಕರ್ನಾಟಕ

ಮಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆ ➤ ಈ ಭಾರಿ ಫಲಪುಷ್ಪ ಪ್ರದರ್ಶನ ರದ್ದು ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25:  ನಗರದ ಕದ್ರಿ ಪಾರ್ಕ್‌ನಲ್ಲಿ ಪ್ರತಿ ವರ್ಷ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗುತ್ತಿದ್ದ ಜಿಲ್ಲಾಮಟ್ಟದ ಫಲಪುಷ್ಪ ಪ್ರದರ್ಶನ ರದ್ದುಗೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ತೋಟಗಾರಿಕಾ ಇಲಾಖೆ ಅಧಿಕಾರಿಗಳು, ಕೊರೊನಾ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆಗೆ ಸರ್ಕಾರದ ಅನುಮತಿ, ಅನುದಾನ ಸಿಗುವುದು ಕಷ್ಟ. ಸದ್ಯ ಬೆಳಗ್ಗೆ ಮತ್ತು ಸಂಜೆ ವೇಳೆ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಇತ್ತ ಫಲಪುಷ್ಪ ಪ್ರದರ್ಶನ ನಡೆಸಲು ನಾಲ್ಕು ತಿಂಗಳ

ಮಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆ ➤ ಈ ಭಾರಿ ಫಲಪುಷ್ಪ ಪ್ರದರ್ಶನ ರದ್ದು ಸಾಧ್ಯತೆ Read More »

ಕರಾವಳಿ

‘ಕೋಟಿ ಚೆನ್ನಯ್ಯ’ ಏರ್ ಪೋರ್ಟ್ ಗೆ ಸುಸ್ವಾಗತ’ ➤ ಹೋರ್ಡಿಂಗ್ಸ್ ಗಳನ್ನ ಅಳವಡಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಆರಾಧನಾ ಪುರುಷರಾದ ಕೋಟಿ ಚೆನ್ನಯ್ಯರ ಹೆಸರಿಡಬೇಕೆಂದು ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಇದೀಗ ಬೇರೆ ರೀತಿಯಲ್ಲಿಯೇ ಪ್ರತಿಭಟನೆ ನಡೆಸುತ್ತಿದೆ. ಯುವ ಕಾಂಗ್ರೆಸ್ ಇದೀಗ ‘ಕೋಟಿ ಚೆನ್ನಯ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಸ್ವಾಗತ’ ಅನ್ನೋ ಹೋರ್ಡಿಂಗ್ಸ್ ಗಳನ್ನ ಅಳವಡಿಸಿದ್ದು ಗಮನಸೆಳೆದಿದೆ.   ವಿಮಾನ ನಿಲ್ದಾಣದ ಪ್ರವೇಶ ದ್ವಾರ, ನಿರ್ಗಮನ ದ್ವಾರ ಹಾಗೂ ಪ್ರಮುಖ ರಸ್ತೆಯ ಬಳಿ ದೊಡ್ಡದಾದ ಮೂರು ಹೋರ್ಡಿಂಗ್ಸ್ ಗಳನ್ನ ಅಳವಡಿಸಿದೆ. ಕಳೆದ

‘ಕೋಟಿ ಚೆನ್ನಯ್ಯ’ ಏರ್ ಪೋರ್ಟ್ ಗೆ ಸುಸ್ವಾಗತ’ ➤ ಹೋರ್ಡಿಂಗ್ಸ್ ಗಳನ್ನ ಅಳವಡಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಪ್ರವಾಸಿಗರಿಗೆ ಜೆಲ್ ಫಿಶ್ ಕಾಟ ➤ ಸೈಂಟ್ ಮೇರೀಸ್ ದ್ವೀಪ ಅವ್ಯವಸ್ಥೆಗೆ ಆಕ್ರೋಶ

(ನ್ಯೂಸ್ ಕಡಬ) newskadaba.com ಉಡುಪಿ ನ. 25:  ಉಡುಪಿಯ ಮಲ್ಪೆ ಸೈಂಟ್ ಮೇರೀಸ್ ದ್ವೀಪ ಅವ್ಯವಸ್ಥೆಗಳ ಆಗರವಾಗಿದ್ದು, ಪ್ರವಾಸಿಗರು ಎಚ್ಚರ ವಹಿಸಬೇಕಾಗಿದೆ ಎಂದು ಮುಲ್ಕಿ ಸಮೀಪದ ಶಿಮಂತೂರಿನ ಸಾಮಾಜಿಕ ಕಾರ್ಯಕರ್ತ ಸುಧೀರ್ ಶೆಟ್ಟಿ ಹೇಳಿದ್ದಾರೆ.     ಸೈಂಟ್ ಮೇರೀಸ್ ದ್ವೀಪದಲ್ಲಿ ಸ್ನಾನ ಮಾಡುವ ಪ್ರವಾಸಿಗರಿಗೆ ಜೆಲ್ ಫಿಶ್ ಕಚ್ಚುತ್ತಿದ್ದು, ತುಂಬಾ ನೋವು ಅನುಭವಿಸಬೇಕಾಗುತ್ತದೆ. ಕಳೆದ ದಿನದ ಹಿಂದೆ ಸುಧೀರ್ ಶೆಟ್ಟಿ ಶಿಮಂತೂರ್ ಕುಟುಂಬ ಮಲ್ಪೆ ಸೈಂಟ್‌ ಮೇರೀಸ್ ದ್ವೀಪಕ್ಕೆ ತೆರಳಿ ಸ್ನಾನಕ್ಕೆ ನೀರಿಗೆ ಇಳಿದಿದ್ದರು. ಅಲ್ಲಿ ಅವರ

ಪ್ರವಾಸಿಗರಿಗೆ ಜೆಲ್ ಫಿಶ್ ಕಾಟ ➤ ಸೈಂಟ್ ಮೇರೀಸ್ ದ್ವೀಪ ಅವ್ಯವಸ್ಥೆಗೆ ಆಕ್ರೋಶ Read More »

ಕರಾವಳಿ, ಕರ್ನಾಟಕ
Scroll to Top