ಮಂಗಳೂರು

ಉಡುಪಿ: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ ನ. 24: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನರಾಗಿದ್ದಾರೆ. ಅರೆಭಾಷೆ ಕುಂದಾಪುರದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪಣ್ಕ್ ಮಕ್ಕಳ್ ಆಲ್ಬಮ್ ಸಾಂಗ್ ಮೂಲಕ ಹೊಸ ಅಧ್ಯಾಯ ಬರೆದಿದ್ದರು. ಸಂಗೀತ ನಿರ್ದೇಶಕ ರವಿ ಬಸ್ರೂರ್ ಗರಡಿಯಲ್ಲಿ ಹಲವು ಕುಂದಗನ್ನಡದ ಸಾಹಿತ್ಯ ಉಣಬಡಿಸಿದ ಒಬ್ಬ ಅದ್ಭುತ ಬರಹಗಾರರಾಗಿದ್ದರು.     ನಂತರ ಕನ್ನಡದ ಕಮರ್ಷಿಯಲ್ ಸಿನಿಮಾಗಳತ್ತ ಮುಖಮಾಡಿದ ಅಶೋಕ್ ನೀಲಾವರ, ನಿರ್ಮಾಪಕ ಪಿ. ಆರ್. ಅಮೀನ್ ನಿರ್ಮಾಣದ ಕತ್ತಲೆ ಕೋಣೆ ಕನ್ನಡ ಚಿತ್ರಕ್ಕೆ ಎರಡು […]

ಉಡುಪಿ: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನ Read More »

ಕರಾವಳಿ

ಮಂಗಳೂರು ವಿವಿ : ಕೋವಿಡ್ ನಿಂದ ಪರೀಕ್ಷೆ ತಪ್ಪಿಸಿಕೊಂಡವರಿಗೆ ಮತ್ತೊಮ್ಮೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದು ವಿದ್ಯಾರ್ಥಿಗಳಿಗೆ ಮಂಗಳೂರು ವಿವಿ ಇನ್ನೊಂದು ಅವಕಾಶವನ್ನ ಒದಗಿಸಿದೆ. ಡಿಸೆಂಬರ್ 21 ರಂದು ಮಡಿಕೇರಿ, ಮಂಗಳೂರು ವಿವಿ ಕಾಲೇಜು ಹಾಗೂ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಅವಕಾಶವನ್ನ ಮಾಡಿಕೊಡುವುದಾಗಿ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್ ಧರ್ಮ ತಿಳಿಸಿದ್ದಾರೆ.     ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಪದವಿ ಪರೀಕ್ಷೆ ಫಲಿತಾಂಶವೂ ಪ್ರಕಟಗೊಂಡಿದ್ದು, ಕೋವಿಡ್ ಕಾರಣದಿಂದ ಪರೀಕ್ಷೆಗೆ ಆಗಮಿಸಲು ಸಾಧ್ಯವಾಗದ ಪದವಿ, ಸ್ನಾತಕೋತ್ತರ

ಮಂಗಳೂರು ವಿವಿ : ಕೋವಿಡ್ ನಿಂದ ಪರೀಕ್ಷೆ ತಪ್ಪಿಸಿಕೊಂಡವರಿಗೆ ಮತ್ತೊಮ್ಮೆ ಅವಕಾಶ Read More »

ಕರಾವಳಿ

ಎರಡೂ ಕಾಲಿಲ್ಲದ ಯುವತಿಗೆ “ಬಾಳ ದೀಪ” ವಾದ ಸಂ”ದೀಪ”

(ನ್ಯೂಸ್ ಕಡಬ) newskadaba.com ಉಡುಪಿ ನ. 24: ಕಾಲುಗಳೆರಡೂ ಬಲಹೀನವಾದರೂ, ಈ ಯುವತಿಯ ಅದೃಷ್ಟಬಲ ಮಾತ್ರ ದೃಢವಾಗಿತ್ತು. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಯುವಕ ತಾನೇ ಮುಂದೆ ಬಂದು ಈ ಹೆಣ್ಣು ಮಗಳ ಬಾಳಿಗೆ ಬೆಳಕಾಗಿದ್ದಾರೆ.     ಪೋಲಿಯೊಗೆ ತುತ್ತಾಗಿ ಎರಡೂ ಕಾಲುಗಳಲ್ಲಿ ಈಕೆ ಬಲ ಕಳೆದುಕೊಂಡಿದ್ದಾರೆ. ಪಿಯುಸಿ ವರೆಗೆ ಓದಿ, ತಂದೆ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡ ನಿರಾಧಾರವಾಗುತ್ತೆ ಎಂದು ಖಿನ್ನತೆಗೆ ಜಾರಿದ್ದಳು. ಈ ಸಂದರ್ಭದಲ್ಲಿ ಅದೃಷ್ಟದ ಬಾಗಿಲು ತೆರೆದಿದೆ.

ಎರಡೂ ಕಾಲಿಲ್ಲದ ಯುವತಿಗೆ “ಬಾಳ ದೀಪ” ವಾದ ಸಂ”ದೀಪ” Read More »

ಕರಾವಳಿ, ಕರ್ನಾಟಕ

ಕಾಪು: ಕಾರು ಢಿಕ್ಕಿ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು ನ. 24: ಉಚ್ಚಿಲ ಪೇಟೆಯಲ್ಲಿ ಪಾದಚಾರಿಯೋರ್ವರಿಗೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸುಧಾಕರ ಶೆಟ್ಟಿ ಎಂದು ಗುರುತಿಸಲಾಗಿದೆ.   ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದಿಂದ ಮಂಗಳೂರಿಗೆ ಚಲಿಸುತ್ತಿದ್ದ ಕಾರು, ನರ್ಸರಿಯಲ್ಲಿ ಸಸಿ ಖರೀದಿಸಿ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಉಚ್ಚಿಲ ಪೇಟೆಯತ್ತ ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭಿರವಾಗಿ ಗಾಯಗೊಂಡು ಮೃತಪಟ್ಟ ವ್ಯಕ್ತಿಯನ್ನು ಸ್ಥಳೀಯರ ಸಹಕಾರದಿಂದ ಆಂಬ್ಯುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ

ಕಾಪು: ಕಾರು ಢಿಕ್ಕಿ ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಪುತ್ತೂರು: ಪೊಲೀಸ್ ಠಾಣೆಯ ಬಳಿಯಿಟ್ಟ ದ್ವಿಚಕ್ರ ವಾಹನ ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು ನ. 24: ಕಳೆದ ದಿನ ರಾತ್ರಿ ಮಹಿಳಾ ಪೊಲೀಸ್ ಠಾಣೆಯ ಬಳಿ ಶಿವಕೃಪಾ ಸ್ಟೋರ್ ಎದುರು ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವೊಂದು ಕಳವಾದ ಬಗ್ಗೆ ವರದಿಯಾಗಿದೆ.     ಪುತ್ತೂರು ಪತ್ರಕರ್ತರ ಸಂಘದ ಸದಸ್ಯ ಅನೀಶ್ ಮರೀಲ್ ಎಂಬವರು ಪೊಲೀಸ್ ಠಾಣೆಯ ಬಳಿ ತನ್ನ ಹಿರೋ ಫ್ಲಜರ್ ಸ್ಕೂಟರ್ ನಿಲ್ಲಿಸಿದ್ದರು. ವಾಹನ ನಿಲ್ಲಿಸಿದ ಸ್ಥಳಕ್ಕೆ ಬಂದು ನೋಡಿದಾಗ ವಾಹನ ಕಳವಾಗಿರುವುದು ಬೆಳಕಿಗೆ ಬಂದಿದೆ. ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.    

ಪುತ್ತೂರು: ಪೊಲೀಸ್ ಠಾಣೆಯ ಬಳಿಯಿಟ್ಟ ದ್ವಿಚಕ್ರ ವಾಹನ ಕಳವು Read More »

ಕರಾವಳಿ

ನ.25ರಂದು ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73ನೇ ಜನ್ಮ ದಿನದ ಸಂಭ್ರಮ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ನ. 24: ಧರ್ಮ ಸಮನ್ವಯತೆಯ ನೆಲೆವೀಡು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 73ನೇ ಹುಟ್ಟುಹಬ್ಬ ನವೆಂಬರ್ 25ರಂದು ಶ್ರೀ ಕ್ಷೇತ್ರದಲ್ಲಿ ಕೊರೊನಾ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ ನಡೆಯಲಿದೆ.   ಧರ್ಮಾಧಿಕಾರಿ ಡಾ. ಹೆಗ್ಗಡೆಯವರ ಕುಟುಂಬಸ್ಥರು, ಬಂಧುಗಳು, ಆಪ್ತರು, ಅಭಿಮಾನಿಗಳು, ಭಕ್ತರು ಗೌರವ ನಮನ ಸಲ್ಲಿಸುವರು. ಕೀರ್ತಿಶೇಷ ಹಿಂದಿನ ಧರ್ಮಾಧಿಕಾರಿಯಾಗಿದ್ದ ರತ್ನವರ್ಮ ಹೆಗ್ಗಡೆ, ರತ್ನಮ್ಮ ದಂಪತಿಯ ಜೇಷ್ಠ ಪುತ್ರರಾಗಿರುವ ಡಾ.ಹೆಗ್ಗಡೆಯವರು 1948ರ ನವೆಂಬರ್‌ 25ರಂದು ಜನಿಸಿದ ಅವರು, 1968ರ ಅಕ್ಟೋಬರ್‌

ನ.25ರಂದು ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73ನೇ ಜನ್ಮ ದಿನದ ಸಂಭ್ರಮ Read More »

ಕರಾವಳಿ, ಕರ್ನಾಟಕ

ದಕ್ಷಿಣಕನ್ನಡ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ➤ ಹೋಂ ಕ್ವಾರೆಂಟೈನಲ್ಲಿರುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ಕಾಲೇಜುಗಳು ಆರಂಭವಾಗಿ ವಾರವಾಗಿದ್ದು, ದ.ಕ.ದಲ್ಲಿ 29 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ. ಇದರಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳೂ ಸೇರಿದ್ದಾರೆ. ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿದೆ. ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಮಂಗಳೂರಿಗೆ ಬಂದ 6 ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.ಕಳೆದ ಕೆಲವು ದಿನಗಳಿಂದ

ದಕ್ಷಿಣಕನ್ನಡ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ➤ ಹೋಂ ಕ್ವಾರೆಂಟೈನಲ್ಲಿರುವಂತೆ ಸೂಚನೆ Read More »

ಕರಾವಳಿ

ಕಡಬ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ ನ. 24: ಕಡಬದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಮಲೆನಾಡು ಹಿತರಕ್ಷಣಾ ವೇದಿಕೆಯ ಪ್ರಮುಖರಾದ ಹಾಜಿ ಸೈಯದ್ ಮೀರಾ ಸಾಹೇಬ್  ಸೇರಿದಂತೆ ಆನೇಕ ಗಣ್ಯರು ಪ್ರತಿಭಟನಾಗಾರರು ಪಾಲ್ಗೊಂಡಿದ್ದಾರೆ ಕಡಬ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ ನಡೆಯುತ್ತಿದೆ.   ಮಲೆನಾಡು ಜನಹಿತ ರಕ್ಷಣಾ

ಕಡಬ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ Read More »

ಕರಾವಳಿ

ಕಾಣಿಯೂರು: ಅಟೋ ರಿಕ್ಷಾ ಪಲ್ಟಿ

(ನ್ಯೂಸ್ ಕಡಬ) newskadaba.com ಶ್ರೀನಗರ ನ. 24: ಕಳೆದ ದಿನ ಬೆಳಂದೂರು ಸಮೀಪ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ನಡೆದಿದೆ.     ಘಟನೆಯಿಂದ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.  

ಕಾಣಿಯೂರು: ಅಟೋ ರಿಕ್ಷಾ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಪ್ರಕೃತಿ ವಿಸ್ಮಯ ➤ 7 ಕಾಲು, 2 ತಲೆಗಳಿರುವ ಕರುವಿಗೆ ಜನ್ಮ ನೀಡಿದ ದನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 24: ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದ ಕಾಯರ್ತಡ್ಕ ರಾಮಣ್ಣ ಗೌಡ ಅವರ ಸಾಕು ದನವೊಂದು 2 ಕರುಗಳಿಗೆ ಜನ್ಮ ನೀಡಿದೆ.     ಒಂದು ಕರು ಸರಿಯಾಗಿಯೇ ಇದ್ದು, ಇನ್ನೊಂದು ಕರು ವಿಸ್ಮಯವಾಗಿದೆ. ಪ್ರಕೃತಿ ವೈಚಿತ್ರಗಳು ಹೇಗೆಲ್ಲಾ ನಡೆಯುತ್ತದೆ ಎಂಬುದಕ್ಕೆ ತಕ್ಕ ಸಾಕ್ಷಿಯಾಗಿರುವ ದನವೊಂದು 7 ಕಾಲು, 2 ತಲೆಗಳಿರುವ ಕರುವಿಗೆ ಜನ್ಮ ನೀಡಿದೆ. ಈ ವಿಸ್ಮಯಕಾರಿ ಕರುವನ್ನು ನೋಡಲು ಕುತೂಹಲದಿಂದ ಹಲವೆಡೆಯಿಂದ ಜನರು ಆಗಮಿಸುತ್ತಿದ್ದಾರೆ.    

ಬೆಳ್ತಂಗಡಿ: ಪ್ರಕೃತಿ ವಿಸ್ಮಯ ➤ 7 ಕಾಲು, 2 ತಲೆಗಳಿರುವ ಕರುವಿಗೆ ಜನ್ಮ ನೀಡಿದ ದನ Read More »

ಕರಾವಳಿ
Scroll to Top