ಉಡುಪಿ: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನ
(ನ್ಯೂಸ್ ಕಡಬ) newskadaba.com ಉಡುಪಿ ನ. 24: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನರಾಗಿದ್ದಾರೆ. ಅರೆಭಾಷೆ ಕುಂದಾಪುರದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪಣ್ಕ್ ಮಕ್ಕಳ್ ಆಲ್ಬಮ್ ಸಾಂಗ್ ಮೂಲಕ ಹೊಸ ಅಧ್ಯಾಯ ಬರೆದಿದ್ದರು. ಸಂಗೀತ ನಿರ್ದೇಶಕ ರವಿ ಬಸ್ರೂರ್ ಗರಡಿಯಲ್ಲಿ ಹಲವು ಕುಂದಗನ್ನಡದ ಸಾಹಿತ್ಯ ಉಣಬಡಿಸಿದ ಒಬ್ಬ ಅದ್ಭುತ ಬರಹಗಾರರಾಗಿದ್ದರು. ನಂತರ ಕನ್ನಡದ ಕಮರ್ಷಿಯಲ್ ಸಿನಿಮಾಗಳತ್ತ ಮುಖಮಾಡಿದ ಅಶೋಕ್ ನೀಲಾವರ, ನಿರ್ಮಾಪಕ ಪಿ. ಆರ್. ಅಮೀನ್ ನಿರ್ಮಾಣದ ಕತ್ತಲೆ ಕೋಣೆ ಕನ್ನಡ ಚಿತ್ರಕ್ಕೆ ಎರಡು […]
ಉಡುಪಿ: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನ Read More »
ಕರಾವಳಿ









