ಮೊಟ್ಟೆತ್ತಡ್ಕ: ಪೌರ ಕಾರ್ಮಿಕರಿಗೆ ಹಲ್ಲೆ ➤ ಹಲ್ಲೆ ಮಾಡಿದ ವ್ಯಕ್ತಿ ಖಾಕಿ ಬಲೆಗೆ
(ನ್ಯೂಸ್ ಕಡಬ) newskadaba.com ಮೊಟ್ಟೆತ್ತಡ್ಕ ನ. 23: ಸ್ವಚ್ಚತೆಯ ದೃಷ್ಟಿಯಿಂದ ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸಿ ಕೊಡಬೇಕೆಂದು ಹೇಳಿದರೂ ಕೆಲವೊಂದು ಮನೆಯವರು ಹಸಿ ಕಸ ಒಣ ಕಸವನ್ನು ವಿಂಗಡಣೆ ಮಾಡದೆ ಕೊಡುತ್ತಿದ್ದರು. ಈ ಕುರಿತು ಪೌರ ಕಾರ್ಮಿಕರು ವಿಚಾರಿಸಿದಾಗ ಅವರ ಮೇಲೆ ಹಲ್ಲೆಯನ್ನು ನಡೆಸಿದ ಅಮಾನವೀಯ ಘಟನೆ ಮೊಟ್ಟೆತ್ತಡ್ಕದಲ್ಲಿ ನಡೆದಿದೆ. ಇಂದು ಮೊಟ್ಟೆತ್ತಡ್ಕ ಜನತಾ ಕಾಲೋನಿಯಲ್ಲಿ ಮನೆಯೊಂದರ ಎದುರು ಇರಿಸಿದ್ದ ಕಸವನ್ನು ವಿಂಗಡಣೆ ಮಾಡಿಕೊಡಬೇಕು ಇಲ್ಲದಿದ್ದಲ್ಲಿ ಮೇಲಾಧಿಕಾರಿಗಳ ಸೂಚನೆಯಂತೆ ಕಸವನ್ನು ವಿಲೇವಾರಿ ಮಾಡುವುದಿಲ್ಲ […]
ಮೊಟ್ಟೆತ್ತಡ್ಕ: ಪೌರ ಕಾರ್ಮಿಕರಿಗೆ ಹಲ್ಲೆ ➤ ಹಲ್ಲೆ ಮಾಡಿದ ವ್ಯಕ್ತಿ ಖಾಕಿ ಬಲೆಗೆ Read More »
ಕರಾವಳಿ, ಕ್ರೈಮ್ ನ್ಯೂಸ್









