ಮಂಗಳೂರು

ಕಸ್ತೂರಿ ರಂಗನ್ ವರದಿ ವಿರುದ್ಧ ಧ್ವನಿ ➤ ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಇಂದು ಬೈಕ್ ಜಾಥಾ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ನ. 21: ಕಸ್ತೂರಿ ರಂಗನ್ ವರದಿ ವಿರುದ್ಧದ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನ.27 ರಂದು ನಡೆಯಲಿರುವ ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಇಂದು ಮಧ್ಯಾಹ್ನ 1.30 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದಿಂದ ಹೊರಡಲಿದೆ.     ಯಜ್ಞೇಶ್ ಆಚಾರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ , ರಾಜಕೀಯ ನೇತಾರರಾದ ಹರೀಶ್ ಇಂಜಾಡಿ , ಎಸ್ ಎನ್ ರಾಜೇಶ್ […]

ಕಸ್ತೂರಿ ರಂಗನ್ ವರದಿ ವಿರುದ್ಧ ಧ್ವನಿ ➤ ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಇಂದು ಬೈಕ್ ಜಾಥಾ Read More »

ಕರಾವಳಿ

ಮೂಡುಬಿದಿರೆ :ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಬೆದರಿಕೆ ➤ಆರೋಪಿ ತಾಸೆ ವಾದಕ ಸತೀಶ್ ಅಂಚನ್ ಬಂಧನ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ ನ. 21: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಆರೋಪಿಯೋರ್ವನನ್ನು ಮಂಗಳೂರಿನ ಮಹಿಳಾ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.   ಮೂಡುಬಿದಿರೆಯ ಕಲ್ಲಮುಂಡ್ಕೂರಿನ ತಾಸೆ ವಾದಕ ಸತೀಶ್ ಅಂಚನ್ ಬಂಧಿತ ಆರೋಪಿಯಾಗಿದ್ದಾನೆ. ಜುಲೈ ತಿಂಗಳಲ್ಲಿ ಅಪ್ರಾಪ್ತೆಯು ಕಲ್ಲಮುಂಡ್ಕೂರು ಎಂಬಲ್ಲಿ ನಡೆದುಕೊಂಡು ಬರುತ್ತಿದ್ದಾಗ ಆರೋಪಿ ಸತೀಶ್, ಆಕೆಯನ್ನು ಬಲವಂತವಾಗಿ ತನ್ನ ರಿಕ್ಷಾದಲ್ಲಿ ಕುಳ್ಳಿರಿಸಿ ಕಲ್ಲು ಕ್ವಾರೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ. ಅತ್ಯಾಚಾರ ಬಳಿಕ ಬಾಲಕಿಯ

ಮೂಡುಬಿದಿರೆ :ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಬೆದರಿಕೆ ➤ಆರೋಪಿ ತಾಸೆ ವಾದಕ ಸತೀಶ್ ಅಂಚನ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: K S R T C ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು ನ. 21: ಇಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದೊಳಗೆ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯನ್ನು ಮಂಡ್ಯ ಮೂಲದವರೆಂದು ಗುರುತಿಸಲಾಗಿದೆ.     ಕಳೆದ ಹಲವು ಸಮಯಗಳಿಂದ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸುತ್ತಮುತ್ತ ತಿರುಗಾಡುತ್ತಿದ್ದು, ರಾತ್ರಿ ವೇಳೆ ಪ್ರಯಾಣಿಕರು ಕುಳಿದುಕೊಳ್ಳುವ ಚಯರ್‍ನಲ್ಲೇ ಮಲಗಿದ್ದರು. ಮಲಗಿದ್ದ ವ್ಯಕ್ತಿ ಬೆಳಗಿನ ಜಾವ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅಪರಿಚಿತರಾಗಿದ್ದ ಹಿನ್ನಲೆಯಲ್ಲಿ ಪೊಲೀಸರು ವ್ಯಕ್ತಿಯ ಕಿಸೆಯಲ್ಲಿದ್ದ ವಿಳಾಸವನ್ನು ನೋಡಿ ಮೃತ ವ್ಯಕ್ತಿ ಮನೆ ಮಂದಿಗೆ ಮಾಹಿತಿ

ಪುತ್ತೂರು: K S R T C ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆ Read More »

ಕರಾವಳಿ

ಬೆಳ್ತಂಗಡಿ: SSLC ವಿದ್ಯಾರ್ಥಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 21:  ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊರ್ವ ನಿಗೂಡವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.  ಆರಬೋಂಡಿ ಗ್ರಾಮದ ಕೋಡ್ಯೆಲು ಮನೆ ನಿವಾಸಿ ನಾರಾಯಣ ಶೆಟ್ಟಿ ಎಂಬುವರ ಪುತ್ರ ಸಮರ್ಥ (16) ಮೃತ ಪಟ್ಟ ಬಾಲಕ. ಈತ ಸಿದ್ಧಕಟ್ಟೆ ಗುಣಶ್ರೀ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ನವೆಂಬರ್ 19 ರ ಗುರುವಾರದಂದು ನೋಟ್ಸ್ ಬುಕ್ ತಿದ್ದುಪಡಿಗಾಗಿ ಶಾಲೆಗೆ ತೆರಳಿದ್ದಾನೆ. ಬಳಿಕ ಸಂಜೆಯಾದರೂ ಮನೆಗೆ ವಾಪಾಸ್ಸಾಗದೆ ನಾಪತ್ತೆಯಾಗಿದ್ದ. ಇದರಿಂದ ಗಾಬರಿಗೊಂಡ

ಬೆಳ್ತಂಗಡಿ: SSLC ವಿದ್ಯಾರ್ಥಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ Read More »

ಕರಾವಳಿ

ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ ➤ ಉಡುಪಿ ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

(ನ್ಯೂಸ್ ಕಡಬ) newskadaba.com ಉಡುಪಿ ನ. 21: ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು, ಆಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ, 115 ಕೋಟಿ ರೂ. ವೆಚ್ಚದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆಯನ್ನು ನಿರ್ಮಿಸಲು ಲಭ್ಯವಿರುವ ಸ್ಥಳದ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಗುರುವಾರ ನಡೆಸಿದರು.   ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ನಿವೇಶನದಲ್ಲಿ, ನೂತನ ಜಿಲ್ಲಾಸ್ಪತ್ರೆ ನಿರ್ಮಿಸಲು ಅಗತ್ಯವಿರುವ ಸ್ಥಳ ಲಭ್ಯವಿದ್ದು, ಇಲ್ಲಿಯೇ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಕೈಗೊಳ್ಳಲು ನೀಲ ನಕ್ಷೆಯನ್ನು ಸಿದ್ಧಪಡಿಸುವಂತೆ ಸಂಬಂಧಪಟ್ಟ ಇಂಜಿನಿಯರ್‌ಗೆ ಜಿಲ್ಲಾಧಿಕಾರಿ ಸೂಚಿಸಿದರು. ಜಿ.ಪಂ.

ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ ➤ ಉಡುಪಿ ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ Read More »

ಕರಾವಳಿ

ಶೀಘ್ರವೇ ರಾಜ್ಯದಲ್ಲಿ ಆನ್ಲೈನ್ ‘ಗೇಮ್’ ನೀಷೇದಕ್ಕೆ ಕಾನೂನು

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ಆನ್ ಲೈನ್ ಗೇಮ್ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಶೀಘ್ರವೇ ಆನ್ ಲೈನ್ ಗೇಮ್ ಗಳನ್ನು ನಿಷೇಧಿಸುವ ಸಂಬಂಧ ಹೊಸ ಕಾನೂನು ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಆನ್ ಲೈನ್ ಗೇಮ್ ಗಳಿಗೆ ಯುವಕರು ಬಲಿಯಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಾನೂನು ರೂಪಿಸಲಿದೆ. ಈಗಾಗಲೇ ಅನೇಕ ರಾಜ್ಯಗಳಲ್ಲಿ ಆನ್ ಲೈನ್ ಗೇಮ್ ನಿಷೇಧಿಸಲಾಗಿದೆ. ಅಲ್ಲಿನ ಸರ್ಕಾರಗಳು ಯಾವ

ಶೀಘ್ರವೇ ರಾಜ್ಯದಲ್ಲಿ ಆನ್ಲೈನ್ ‘ಗೇಮ್’ ನೀಷೇದಕ್ಕೆ ಕಾನೂನು Read More »

ಕರಾವಳಿ

ಪುತ್ತೂರು:ಪಿಕ್ ಅಪ್ ಜೀಪು ಮತ್ತು ಆ್ಯಕ್ಟೀವಾ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು ನ. 21: ಪುತ್ತೂರು-ಉಪ್ಪಿನಂಗಡಿ ರಸ್ತೆಯ 34 ನೇ ನೆಕ್ಕಿಲಾಡಿ ಗ್ರಾಮದಲ್ಲಿ ಮರಳು ಸಾಗಾಟದ ಪಿಕ್ ಅಪ್ ಜೀಪು ಹಾಗೂ ಆ್ಯಕ್ಟೀವಾ ನಡುವೆ ಢಿಕ್ಕಿ ಹೊಡೆದಿದ್ದು, ಆ್ಯಕ್ಟೀವಾ ಸವಾರ ಗಾಯಾಗೊಂಡ ಘಟನೆ ಇಂದು ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಯು.ಜಿ.ರಾಧಾರವರೆಂದು ಗುರುತಿಸಲಾಗಿದೆ.     ಯು.ಜಿ ರಾಧಾರವರು ಶಾಲೆಯ ಅಭಿವೃದ್ಧಿ ಕಾರ್ಯಕ್ಕೆ ಸಂಬಂಧಿಸಿ ಶಾಸಕ ಸಂಜೀವ ಮಠಂದೂರುರವರ ಜೊತೆ ಮಾತಾನಾಡಲು ಉಪ್ಪಿನಂಗಡಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿತ್ತು. ಢಿಕ್ಕಿಯ ರಭಸಕ್ಕೆ ಕೈ ಕಾಲು ಗಾಯವಾಗಿದ್ದು,

ಪುತ್ತೂರು:ಪಿಕ್ ಅಪ್ ಜೀಪು ಮತ್ತು ಆ್ಯಕ್ಟೀವಾ ನಡುವೆ ಢಿಕ್ಕಿ Read More »

ಕರಾವಳಿ

ನಟಿ, ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com  ನ. 21: ಖ್ಯಾತ ನಟಿ, ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಗದಗದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಇನ್ನೊಂದು ಕಾರಿನ ನಡುವೆ ಕಳೆದ ದಿನ ರಾತ್ರಿ ಅಪಘಾತಕ್ಕೀಡಾಗಿ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಗಳನ್ನು ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಎಂದು ಗುರುತಿಸಲಾಗಿದೆ.     ಉಮಾಶ್ರೀ ಅವರನ್ನು ಬಿಟ್ಟು ಕಾರು ಚಾಲಕ ತಮ್ಮೂರಿಗೆ ಹೊರಟಿದ್ದು, ಹುಬ್ಬಳ್ಳಿ ತಾಲ್ಲೂಕಿನ

ನಟಿ, ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ನ. 23ರಂದು ಮುಲ್ಕಿ ತಾಲೂಕು ಘೋಷಣೆ ಸಾಧ್ಯತೆ ➤ ಶಾಸಕ ಉಮಾನಾಥ್ ಕೋಟ್ಯಾನ್

(ನ್ಯೂಸ್ ಕಡಬ) newskadaba.com ಮುಲ್ಕಿ  ನ. 21: ಮುಲ್ಕಿ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಮುಲ್ಕಿ ತಾಲೂಕು ನ.23 ರಂದು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮುಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.   ಈಗಾಗಲೇ ಮುಲ್ಕಿ ತಾಲೂಕು ರಚನೆ ಪ್ರಕ್ರಿಯೆ ಮುಗಿದಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಮುಲ್ಕಿ ತಾಲೂಕು ರಚನೆಗೆ 30 ಗ್ರಾಮಗಳು ಸೇರಲಿದ್ದು, ಜಿಲ್ಲಾಧಿಕಾರಿಗಳು ಅಧಿಕೃತ ಘೋಷಣೆ ಮಾಡಲಿದ್ದಾರೆ. ಬಳಿಕ ಮುಲ್ಕಿಯಲ್ಲಿ ತಾಲೂಕು ಮಟ್ಟದ ಎಲ್ಲಾ ಕಚೇರಿಗಳು ಆರಂಭಗೊಳ್ಳಲಿದೆ ಎಂದಿದ್ದಾರೆ.

ನ. 23ರಂದು ಮುಲ್ಕಿ ತಾಲೂಕು ಘೋಷಣೆ ಸಾಧ್ಯತೆ ➤ ಶಾಸಕ ಉಮಾನಾಥ್ ಕೋಟ್ಯಾನ್ Read More »

ಕರಾವಳಿ

ಕಮಿಲ: ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ನಾಗರಿಕರು

(ನ್ಯೂಸ್ ಕಡಬ) newskadaba.com ಕಮಿಲ ನ. 21: ಕಳೆದ ದಿನ ಗುತ್ತಿಗಾರು ಗ್ರಾಮದ ಕಮಿಲದಲ್ಲಿ ವಿದ್ಯುತ್ ಲೈನ್ ಮೇಲೆ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳನ್ನು ಮೆಸ್ಕಾಂ ಸಿಬ್ಬಂದಿಗಳ ಸಹಯೋಗದೊಂದಿಗೆ ತೆರವು ಗೊಳಿಸಲಾಯಿತು.     ಈ ಸಂದರ್ಭದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಹಾಗೂ ಸ್ಥಳೀಯ ಯುವಕರಾದ ನಿರಂಜನ ಕಾಂತಿಲ, ಪುನೀತ್ ಕಮಿಲ, ಭರತ್ ಕಾಂತಿಲ, ಧರ್ಮಪಾಲ ಕಮಿಲ, ಶಿವಕುಮಾರ್ ಕಮಿಲ, ಚನಿಯ ಕಮಿಲ, ಸುಂದರ ಬರೆಪ್ಪಾಡಿ, ದಿನೇಶ್ ಕಮಿಲ, ಪ್ರದೀಪ್ ಕಮಿಲ, ಶಿವಕುಮಾರ್ ಕಮಿಲ, ರಘುವೀರ್ ಮೊಗ್ರ, ಹರ್ಷಿತ್ ಕಾಂತಿಲ ಹಾಗೂ

ಕಮಿಲ: ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ನಾಗರಿಕರು Read More »

ಕರಾವಳಿ
Scroll to Top