ಮಂಗಳೂರು

ಪ್ರಧಾನಮಂತ್ರಿ “ವನ್ ಧನ್” ಯೋಜನೆಗೆ ಅನುದಾನ ➤ ಬ್ರ್ಯಾಂಡ್ ಆಗಲಿವೆ ಕಾಡಿನ ಉತ್ಪನ್ನಗಳು

(ನ್ಯೂಸ್ ಕಡಬ) newskadaba.com ಮಂಗಳೂರು ನ. 21: ಪವಿತ್ರ ನಾಗ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯ ಹಾಗೂ ದೇಶದ ವಿವಿಧ ಭಾಗದಿಂದ ಭಕ್ತಾಧಿಗಳು ಬರುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಡುತ್ಪನ್ನಗಳನ್ನು ಇಲ್ಲಿ, ದಕ್ಷಿಣಕನ್ನಡ ಜಿಲ್ಲೆಯ ಬ್ರಾಂಡ್ ಆಗಿ ಪರಿಚಯಿಸುವ ಪ್ರಯತ್ನ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ತಿಳಿಸಿದ್ದಾರೆ.   ಈ ಯೋಜನೆಗೆ ಪ್ರಧಾನಮಂತ್ರಿ ವನ್ ಧನ್ ಯೋಜನೆ ಮೂಲಕ 30 ಲಕ್ಷ ರೂಪಾಯಿಗಳ ಅನುದಾನ ಸಿಗುತ್ತಿದೆ. ಜಿಲ್ಲೆಯ ಎರಡು ಕಡೆಗಳಲ್ಲಿ ಈ […]

ಪ್ರಧಾನಮಂತ್ರಿ “ವನ್ ಧನ್” ಯೋಜನೆಗೆ ಅನುದಾನ ➤ ಬ್ರ್ಯಾಂಡ್ ಆಗಲಿವೆ ಕಾಡಿನ ಉತ್ಪನ್ನಗಳು Read More »

ಕರಾವಳಿ

ಉಡುಪಿ: ಯುವಕರ ಜೊತೆ ಕ್ರಿಕೆಟ್ ಆಡಿದ ಜಿಲ್ಲಾಧಿಕಾರಿ ಜಿ.ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ ನ. 20: ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಜನಸ್ನೇಹಿ ಡಿ.ಸಿ. ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಜಿ. ಜಗದೀಶ್ ನಿನ್ನೆ ಸ್ಥಳೀಯ ಯುವಕರ ಜೊತೆ ಕ್ರಿಕೆಟ್ ಆಡುವ ಮೂಲಕ ಯುವಕರನ್ನು ಖುಷಿ ಪಡಿಸಿದ್ದಾರೆ.   ಜಿಲ್ಲಾಸ್ಪತ್ರೆಯ ವೀಕ್ಷಣೆ ಸಂದರ್ಭ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಅಲ್ಲಿಗೆ ತೆರಳಿದ ಜಿಲ್ಲಾಧಿಕಾರಿ ಜಗದೀಶ್ ಯುವಕರ ಜೊತೆ ಕ್ರಿಕೆಟ್ ಆಡಿದ್ದಾರೆ. ಬ್ಯಾಟಿಂಗ್ ಮಾಡಿ ಬೌಂಡರಿ ಬಾರಿಸುವ ಮೂಲಕ ತಮ್ಮ ಯೌವನದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ ಮತ್ತು ಕ್ರಿಕೆಟ್

ಉಡುಪಿ: ಯುವಕರ ಜೊತೆ ಕ್ರಿಕೆಟ್ ಆಡಿದ ಜಿಲ್ಲಾಧಿಕಾರಿ ಜಿ.ಜಗದೀಶ್ Read More »

ಕರಾವಳಿ

ಡಿಸಂಬರ್ 5ಕ್ಕೆ ‘ಕರ್ನಾಟಕ ಬಂದ್’ ಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 20: ಮರಾಠ ಅಭಿವೃದ್ಧಿ ನಿಗಮ ರಚನೆ ಖಂಡಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸಲು ನಿರ್ಧಾರ ಕೈಗೊಂಡಿವೆ.     ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕ ಬಂದ್ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡರು ಪೂರ್ವಭಾವಿ ಸಭೆ ನಡೆಸಿದ್ದು, ಸಭೆಯಲ್ಲಿ ಡಿಸೆಂಬರ್ 5ರಂದು ಕರ್ನಾಟಕ್ ಬಂದ್ ಮಾಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಮರಾಠ

ಡಿಸಂಬರ್ 5ಕ್ಕೆ ‘ಕರ್ನಾಟಕ ಬಂದ್’ ಗೆ ನಿರ್ಧಾರ Read More »

ಕರ್ನಾಟಕ

ಉಡುಪಿ :ಅಂಗಡಿಯ ಮುಂಭಾಗವೇ ಆತ್ಮಹತ್ಯೆಗೆ ಶರಣಾದ ಯುವಕ

(ನ್ಯೂಸ್ ಕಡಬ) newskadaba.com ಉಡುಪಿ ನ. 20: ಉಡುಪಿಯ ಶಿರ್ವ ಬಳಿಯ ಮುಖ್ಯ ರಸ್ತೆಯ ಸೈಕಲ್ ಅಂಗಡಿಯ ಮುಂಭಾಗವೇ ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.   ವಿವರೀತ ಕುಡಿತದ ಚಟ ಹೊಂದಿರುವ ಮಟ್ಟಾರು ನಿವಾಸಿ ಅಕ್ಷಯ್ ಪೂಜಾರಿ(35) ಗುರುವಾರ ರಾತ್ರಿ ವೇಳೆ ಆತ್ಮಹತ್ಯೆಗೆ ಗೆ ಶರಣಾದ ವ್ಯಕ್ತಿ. ಈ ಕುರಿತು ಶಿರ್ವ ಠಾಣೆಯಲ್ಲಿ ದೂರು ದಾಖಲಾಗಿದೆ.  ಇನ್ನು ಈತನ ಆತ್ಮಹತ್ಯೆ ಗೆ ನಿಖರ ಕಾರಣ ಪೊಲೀಸರ ತನಿಖೆಯಿಂದಷ್ಟೆ ತಿಳಿದು ಬರಬೇಕಿದೆ.    

ಉಡುಪಿ :ಅಂಗಡಿಯ ಮುಂಭಾಗವೇ ಆತ್ಮಹತ್ಯೆಗೆ ಶರಣಾದ ಯುವಕ Read More »

ಕರಾವಳಿ

ಸ್ಕಾಲರ್ಶಿಪ್ ಅವ್ಯವಸ್ಥೆ ವಿರುದ್ಧ “ಸ್ಕಾಲರ್ಶಿಪ್ ಕೊಡಿ” ಆಂದೋಲನ ➤ ಕ್ಯಾಂಪಸ್ ಫ್ರಂಟ್ ನಿಂದ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ಸ್ಕಾಲರ್ಶಿಪ್ ಮಂಜೂರಾತಿ ವಿಳಂಬ ಮತ್ತು ಅವ್ಯವಸ್ಥೆ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪಿ.ಹೆಚ್.ಡಿ , ಎಂ.ಫಿಲ್ ಫೆಲೋಶಿಪ್ ಕಡಿತಗೊಳಿಸಿರುವ ಸರಕಾರದ ಕ್ರಮದ ವಿರುದ್ಧ ಕ್ಯಾಂಪಸ್ ಫ್ರಂಟ್ ಹಮ್ಮಿಕೊಂಡ “ಸ್ಕಾಲರ್ಶಿಪ್ ಕೊಡಿ” ರಾಜ್ಯವ್ಯಾಪಿ ವಿದ್ಯಾರ್ಥಿ ಆಂದೋಲನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿಯು ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು.   ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷ ಹಸನ್ ಸಿರಾಜ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಸಮಸ್ಯೆ ಬಗೆಹರಿಯದಿದ್ದರೆ ಜಿಲ್ಲಾ ಅಲ್ಪಸಂಖ್ಯಾತ ಕಚೇರಿಗೆ

ಸ್ಕಾಲರ್ಶಿಪ್ ಅವ್ಯವಸ್ಥೆ ವಿರುದ್ಧ “ಸ್ಕಾಲರ್ಶಿಪ್ ಕೊಡಿ” ಆಂದೋಲನ ➤ ಕ್ಯಾಂಪಸ್ ಫ್ರಂಟ್ ನಿಂದ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ Read More »

ಕರಾವಳಿ

ಪುತ್ತೂರು : ಸೀಫುಡ್‌ ಪಾರ್ಕ್ ಯೋಜನೆ ಕೈ ಬಿಡದಿದ್ದಲ್ಲಿ ‘ಚಲೋ ಪುತ್ತೂರು ಅಭಿಯಾನ

(ನ್ಯೂಸ್ ಕಡಬ) newskadaba.com ಪುತ್ತೂರು ನ. 20: ಪುತ್ತೂರಿನ ಬನ್ನೂರಿನಲ್ಲಿ ಸೀ ಫುಡ್‌ ಪಾರ್ಕ್ ನಿರ್ಮಿಸಲು ಮುಂದಾಗಿದ್ದು, ಇದಕ್ಕಾಗಿ ಸರಕಾರಿ ಮೆಡಿಕಲ್‌ ಕಾಲೇಜಿಗೆ ಮೀಸಲಿಟ್ಟ ಜಾಗ ಬಳಸಿಕೊಳ್ಳಲು ಮುಂದಾಗಿರುವುದು ತಪ್ಪು. ಸೀ ಫುಡ್‌ ಪಾರ್ಕ್ ಮೂಲಕ ಜನರ ಆರೋಗ್ಯದ ಹಕ್ಕನ್ನು ಕಸಿಯುವ ಯತ್ನ ನಡೆಯುತ್ತಿದೆ. ಸರಕಾರ ಜಮೀನು ಹಸ್ತಾಂತರ ಪ್ರಕ್ರಿಯೆ ಕೈ ಬಿಡದಿದ್ದಲ್ಲಿ ಸಾವಿರಾರು ಜನರನ್ನು ಸೇರಿ ಪುತ್ತೂರು ಚಲೋ ಅಭಿಯಾನ ನಡೆಸಲಾಗುವುದು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಎಚ್ಚರಿಸಿದ್ದಾರೆ.ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಮೀಸಲಿರಿಸಿದ ಸ್ಥಳದಲ್ಲಿ

ಪುತ್ತೂರು : ಸೀಫುಡ್‌ ಪಾರ್ಕ್ ಯೋಜನೆ ಕೈ ಬಿಡದಿದ್ದಲ್ಲಿ ‘ಚಲೋ ಪುತ್ತೂರು ಅಭಿಯಾನ Read More »

ಕರಾವಳಿ

ಕಾಲೇಜು ಆರಂಭವಾದ ಬೆನ್ನಲ್ಲೇ ಒಟ್ಟು 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು..!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 20: ರಾಜ್ಯದಲ್ಲಿ ನವೆಂಬರ್ 17 ರಿಂದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳು ಆರಂಭವಾಗಿವೆ. ಕಾಲೇಜು ಆರಂಭವಾದ ಮೂರೇ ದಿನಗಳಲ್ಲಿ ಸುಮಾರು 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.      ಕಾಲೇಜಿಗೆ ಬರಲು ವಿದ್ಯಾರ್ಥಿಗಳು ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದ್ದು, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾಲೇಜು ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೋಷಕರಲ್ಲಿ ಆತಂಕ ಮನೆ ಮಾಡಿದ್ದು, ಸಂಪರ್ಕದಲ್ಲಿದ್ದ ಉಳಿದ ವಿದ್ಯಾರ್ಥಿಗಳಿಗೂ ಆತಂಕ ಶುರುವಾಗಿದೆ.  

ಕಾಲೇಜು ಆರಂಭವಾದ ಬೆನ್ನಲ್ಲೇ ಒಟ್ಟು 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು..! Read More »

ಕರ್ನಾಟಕ

ಉಡುಪಿ : ಮಾನಸಿಕ ಅಸ್ವಸ್ಥನಿಗೆ ಆಶ್ರಯ ನೀಡಿದ ಹೊಸಬೆಳಕು ಆಶ್ರಮ

(ನ್ಯೂಸ್ ಕಡಬ) newskadaba.com ಉಡುಪಿ ನ. 20: ಹಲವು ತಿಂಗಳುಗಳಿಂದ ಮಣಿಪಾಲದಲ್ಲಿ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ, ಅಪರಿಚಿತ ಮಾನಸಿಕ ಅಸ್ವಸ್ಥನನ್ನು ಅಂಗವಿಕಲರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಹಕಾರದಿಂದ ರಕ್ಷಿಸಿ, ದೊಡ್ಡಣಗುಡ್ಠೆ ಡಾ.ಎ.ವಿ ಬಾಳಿಗ ಆಸ್ಪತ್ರೆಗೆ ದಾಖಲುಪಡಿಸಿ ಮಾನವಿಯತೆ ಮೆರೆದಿದ್ದರು ಇದೀಗ ಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಮಣಿಪಾಲ ಹೊಸಬೆಳಕು ಆಶ್ರಮದಲ್ಲಿ ನೆಲೆ ಕಲ್ಪಿಸಲಾಗಿದೆ. ಈ ಕಾರ್ಯದಲ್ಲಿ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಕಲ್ಯಾಣಾಧಿಕಾರಿ ಶ್ರೀಮತಿ

ಉಡುಪಿ : ಮಾನಸಿಕ ಅಸ್ವಸ್ಥನಿಗೆ ಆಶ್ರಯ ನೀಡಿದ ಹೊಸಬೆಳಕು ಆಶ್ರಮ Read More »

ಕರಾವಳಿ

ಸುರತ್ಕಲ್: ಅಸ್ವಸ್ಥ ಪ್ರಯಾಣಿಕನ ಜೀವ ಉಳಿಸಲು ಬಸ್ ನಿರ್ವಾಹಕನ ಹರಸಾಹಸ

(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ಬಸ್ಸಿನಲ್ಲಿ ಪ್ರಯಾಣಿಸುತ್ತಿರುವಾಗ ಏಕಾಏಕಿ ಅಸ್ವಸ್ಥಗೊಂಡ ಪ್ರಯಾಣಿಕನ ಜೀವ ಉಳಿಸಲು ಬಸ್ಸಿನ ನಿರ್ವಾಹಕ ಜೀವದ ಹಂಗು ತೊರೆದು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಸುರತ್ಕಲ್ ಸಮೀಪದ ಬಜಪೆ ಕೈಕಂಬ ಮಾರ್ಗವಾಗಿ ಸಂಚರಿಸುವ ಶಾನ್ ಎಂಬ ಸರ್ವಿಸ್ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಪ್ರದೇಶದ ವಾರಣಾಸಿ ನಿವಾಸಿ ರಾಜೇಶ್ ಚೌಹಾನ್ (40) ಸುರತ್ಕಲ್ ಸನಿಹದ ಕಾಟಿಪಳ್ಳ ಬಳಿ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದರು. ತಕ್ಷಣ ಗಣೇಶ್ ಅವರು

ಸುರತ್ಕಲ್: ಅಸ್ವಸ್ಥ ಪ್ರಯಾಣಿಕನ ಜೀವ ಉಳಿಸಲು ಬಸ್ ನಿರ್ವಾಹಕನ ಹರಸಾಹಸ Read More »

ಕರಾವಳಿ

ಉಪ್ಪಿನಂಗಡಿ: ಸಾವಿರಾರು ರೂಪಾಯಿ ಪಡೆದು ವಂಚಿಸಿದ ನಕಲಿ ಜ್ಯೋತಿಷಿ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ ನ. 20: ಮಂಡ್ಯದ ವ್ಯಕ್ತಿಯೋರ್ವ ಜ್ಯೋತಿಷಿಯಂತೆ ನಟಿಸಿ ಹಲವಾರು ಮಂದಿಯಿಂದ ಸಾವಿರಾರು ರೂಪಾಯಿ ಪಡೆದು ವಂಚಿಸಿದ್ದಾನೆ ಎಂದು ಹೇಳಲಾಗುತ್ತಿದ್ದು, ಈ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.     ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದು ವೈರಲ್ ಆಗಿದೆ. ವಂಚನೆ ಮಾಡಿರುವ ಬಗ್ಗೆ ಜನರಿಗೆ ತಿಳಿದ ಬಳಿಕ ಜ್ಯೋತಿಷಿಯ ಕಚೇರಿಗೆ ಧಾವಿಸಿ ತಮ್ಮ ಹಣವನ್ನು ಮರುಪಾವತಿಸುವಂತೆ ಒತ್ತಾಯಿಸಿದ್ದಾರೆ. ಹಣ ಮರುಪಾವತಿಯನ್ನು ಜ್ಯೋತಿಷಿ ಗೂಗಲ್ ಪೇ ಮೂಲಕ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಮಹಿಳೆಯೋರ್ವರು ಮನೆಯಿಂದ ಚಿನ್ನಾಭರಣ

ಉಪ್ಪಿನಂಗಡಿ: ಸಾವಿರಾರು ರೂಪಾಯಿ ಪಡೆದು ವಂಚಿಸಿದ ನಕಲಿ ಜ್ಯೋತಿಷಿ..! Read More »

ಕರಾವಳಿ
Scroll to Top