ಮಂಗಳೂರು

ಕೌಕ್ರಡಿಯ ಪೆರಿಯಶಾಂತಿ ಬಳಿ ಮೃತ ದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕೌಕ್ರಡಿ ನ. 20: ಕೌಕ್ರಡಿಯ ಪೆರಿಯಶಾಂತಿ ಎಂಬಲ್ಲಿ ಇಂದು ಅಪರಿಚಿತ ಯುವಕನ ಶವವೊಂದು ಪತ್ತೆಯಾಗಿದೆ.   ರಸ್ತೆ ಬದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದ್ದು. ವ್ಯಕ್ತಿಯ ಮುಖ ಸುಟ್ಟ ರೀತಿಯಲ್ಲಿದ್ದು, ತನಿಖೆಯ ಬಳಿಕವಷ್ಟೇ ಮೃತ ದೇಹದ ಮಾಹಿತಿ ತಿಳಿದು ಬರಬೇಕಾಗಿದೆ. ಮೃತದೇಹವನ್ನು ಸದ್ಯ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ .ಮೃತ ದೇಹ ಪತ್ತೆಯಾದ ಸ್ಥಳಕ್ಕೆ ನೆಲ್ಯಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಕೌಕ್ರಡಿಯ ಪೆರಿಯಶಾಂತಿ ಬಳಿ ಮೃತ ದೇಹ ಪತ್ತೆ Read More »

ಕರಾವಳಿ

ಧರ್ಮಸ್ಥಳ: ಶ್ರೀ ಗುರುದೇವಮಠ ದೇವರಗುಡ್ಡೆ ಅಭಿವೃದ್ಧಿ ಕಾರ್ಯಕ್ಕಾಗಿ ಸರಕಾರದಿಂದ ರೂ. 1 ಕೋಟಿ ಅನುದಾನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ನ. 20: ಶ್ರೀರಾಮಕ್ಷೇತ್ರ ಮಹಾಸಂಸ್ಥಾನಂ ಮತ್ತು ಶ್ರೀ ಗುರುದೇವಮಠ ದೇವರಗುಡ್ಡೆ ಇದರ ವಿವಿಧ ಅಭಿವೃದ್ಧಿ ಕಾರ್ಯಕ್ಕಾಗಿ ಸರಕಾರದಿಂದ ರೂ. 1 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬಿಡುಗಡೆಗೊಳಿಸಿದ್ದಾರೆ.     ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದ ಶ್ರೀರಾಮಕ್ಷೇತ್ರ ಮತ್ತು ಶ್ರೀ ಗುರುದೇವಮಠ ದೇವರಗುಡ್ಡೆ ಇದರ ವಿವಿಧ ಅಭಿವೃದ್ಧಿ ಕಾರ್ಯಕ್ಕಾಗಿ ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜುರಾಯಿ ಮತ್ತು

ಧರ್ಮಸ್ಥಳ: ಶ್ರೀ ಗುರುದೇವಮಠ ದೇವರಗುಡ್ಡೆ ಅಭಿವೃದ್ಧಿ ಕಾರ್ಯಕ್ಕಾಗಿ ಸರಕಾರದಿಂದ ರೂ. 1 ಕೋಟಿ ಅನುದಾನ Read More »

ಕರಾವಳಿ

ಸುಳ್ಯ: ಅಪರಿಚತ ವಾಹನವೊಂದು ದನಕ್ಕೆ ಢಿಕ್ಕಿ ➤ ಬಜರಂಗದಳ ಕಾರ್ಯಕರ್ತರಿಂದ ದಫನ ಕಾರ್ಯ

(ನ್ಯೂಸ್ ಕಡಬ) newskadaba.com ಸುಳ್ಯ ನ. 20: ಕೆಲವು ದಿನಗಳ ಹಿಂದೆ ಅಪರಿಚಿತ ವಾಹನವೊಂದು ದನವೊದಕ್ಕೆ ಢಿಕ್ಕಿ ಹೊಡೆದ ಪರಿಣಾಮ ದನ ಗಂಭೀರ ಗಾಯಗೊಂಡು ಸುಳ್ಯದ ಗಾಂಧಿನಗರದ ಸಮೀಪ ಬಿದ್ದಿತ್ತು.     ಅಪಘಾತಕ್ಕೊಳಗಾದ ದನವನ್ನು ಚಿಕಿತ್ಸೆಗೆ ಒಳಪಡಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕಳೆದ ದಿನ ಮೃತಪಟ್ಟಿದೆ. ಮೃತಪಟ್ಟ ದನವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಪಿಕ್ ಅಪ್ ನಲ್ಲಿ ಸಾಗಿಸಿ ದನದ ಮೇಲೆ ಬಿಳಿ ಬಟ್ಟೆ ಹೊದಿಸಿ ಹೂ ಮಾಲೆ ಹಾಕಿ ಅಂತಿಮ ವಿಧಿ ವಿಧಾಗಳನ್ನು ನೆರವೇರಿಸಿದರು.

ಸುಳ್ಯ: ಅಪರಿಚತ ವಾಹನವೊಂದು ದನಕ್ಕೆ ಢಿಕ್ಕಿ ➤ ಬಜರಂಗದಳ ಕಾರ್ಯಕರ್ತರಿಂದ ದಫನ ಕಾರ್ಯ Read More »

ಕರಾವಳಿ

ಮಂಗಳೂರು ಏರ್ ಪೋರ್ಟ್ : ಮಿಥುನ್ ರೈ ಘರ್ಜನೆಗೆ ಬೆದರಿದ ಅದಾನಿ ಗ್ರೂಪ್ ➤ ಪಿಲಿನಲಿಕೆ ಆಕೃತಿ 24 ಗಂಟೆಯೊಳಗಡೆ ಮತ್ತೆ ಮೂಲ ಸ್ಥಾನಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದಾನಿ ಕಂಪೆನಿಯ ಆನೆಯ ಚಿಹ್ನೆ ತೆರವು ಮಾಡಿ ಹಿಂದೆ ಇದ್ದ  ಪಿಲಿನಲಿಕೆ (ಹುಲಿ ಕುಣಿತದ) ಚಿಹ್ನೆ ಯನ್ನು ತಕ್ಷಣ ಅಳವಡಿಸಬೇಕು ಎಂದು ಮಿಥುನ್ ರೈ ಆಗ್ರಹಿಸಿದ್ದರು.  ತೆರವು ಗೊಳಿಸದೇ ಇದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದರು.   ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರರಾದ ಕೋಟಿ -ಚೆನ್ನಯರ ಹೆಸರು ನಾಮಕರಣ ಮಾಡಬೇಕು. ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ನಾಮಕರಣ ಮಾಡಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂದು

ಮಂಗಳೂರು ಏರ್ ಪೋರ್ಟ್ : ಮಿಥುನ್ ರೈ ಘರ್ಜನೆಗೆ ಬೆದರಿದ ಅದಾನಿ ಗ್ರೂಪ್ ➤ ಪಿಲಿನಲಿಕೆ ಆಕೃತಿ 24 ಗಂಟೆಯೊಳಗಡೆ ಮತ್ತೆ ಮೂಲ ಸ್ಥಾನಕ್ಕೆ Read More »

ಕರಾವಳಿ

ಬೈಕ್ ನಲ್ಲಿ ಹೋಗುತ್ತಿದ್ದಾಗ ಅಮ್ಮನ ಕೈಯಿಂದ ಬಿದ್ದು ಕಂದಮ್ಮ ಮೃತ್ಯು ➤ ಪೋಷಕರೆ ಎಚ್ಚರ ವಹಿಸಿ.!

(ನ್ಯೂಸ್ ಕಡಬ) newskadaba.com ಮಂಡ್ಯ ನ. 20: ಬೈಕಿನಲ್ಲಿ ಹೋಗುವಾಗ ಅಮ್ಮನ ಮಡಿಲಿನಲ್ಲಿ ಕೂತಿದ್ದ ಒಂದು ವರ್ಷದ ಮಗು ದಿಢೀರನೆ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯದ ಕಿರಂಗೂರು ಗ್ರಾಮದ ಬಳಿ ನಡೆದಿದೆ.ಚಂದಗಾಲು ಗ್ರಾಮ ಶಿವಕುಮಾರ್ ಮತ್ತು ರಂಜಿತಾ ದಂಪತಿ ಮೃತ ಮಗುವಿನ ಪೋಷಕರಾಗಿದ್ದಾರೆ.     ಮದುವೆ ಕಾರ್ಯಕ್ರಮವನ್ನು ಮುಗಿಸಿಕೊಂಡು ದಂಪತಿ ಮಗುವನ್ನು ಬೈಕಿನಲ್ಲಿ ಕೂರಿಸಿಕೊಂಡು ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.ಕಿರಂಗದೂರು ಗ್ರಾಮದ ಬಳಿಯ ಹಂಪ್ಸ್ ಬಳಿ ಶಿವಕುಮಾರ್ ತಮ್ಮ ಬೈಕನ್ನು ನಿಧಾನವಾಗಿ

ಬೈಕ್ ನಲ್ಲಿ ಹೋಗುತ್ತಿದ್ದಾಗ ಅಮ್ಮನ ಕೈಯಿಂದ ಬಿದ್ದು ಕಂದಮ್ಮ ಮೃತ್ಯು ➤ ಪೋಷಕರೆ ಎಚ್ಚರ ವಹಿಸಿ.! Read More »

ಕರ್ನಾಟಕ

ಉಡುಪಿ: ಮೃತಪಟ್ಟ 7 ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ

(ನ್ಯೂಸ್ ಕಡಬ) newskadaba.com ಉಡುಪಿ ನ. 20: ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣ ದಡಿಯಲ್ಲಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿಗಳನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿದೆ.   ಈ ನಿರ್ಧಾರವನ್ನು ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ರವರು ಸ್ವಾಗತಿಸಿದ್ದಾರೆ. ಮನವಿಗೆ ಸ್ಪಂದಿಸಿ, ಮೀನುಗಾರರ ಬಗ್ಗೆ ತಮ್ಮ ಕಾಳಜಿಯನ್ನು ಪ್ರದರ್ಶಿಸಿದ

ಉಡುಪಿ: ಮೃತಪಟ್ಟ 7 ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ Read More »

ಕರಾವಳಿ

ಮಂಗಳೂರು: ಉಪ ಆಯುಕ್ತರ ಹೆಸರಲ್ಲಿ ನಕಲಿ ಅಕೌಂಟ್ ➤ ಹಣಕ್ಕೆ ಬೇಡಿಕೆ ಇರಿಸಿ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ಮಹಾನಗರ ಪಾಲಿಕೆಯ ಉಪ ಆಯುಕ್ತ ಡಾ.ಸಂತೋಷ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ, ಹಣಕ್ಕೆ ಬೇಡಿಕೆ ಇರಿಸಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಸೈಬರ್ ಕ್ರೈಮ್​ನಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ್ ಕುಮಾರ್ ತಮ್ಮ ಕುಟುಂಬದೊಂದಿಗೆ ಇರುವ ಅವರ ಫೋಟ ಬಳಸಿ ನಕಲಿ‌ ಫೇಸ್​ಬುಕ್ ಖಾತೆ ಸೃಷ್ಟಿಸಿ ಅವರ ಆಪ್ತರ ವಲಯದಲ್ಲಿ ಹಣದ ಬೇಡಿಕೆ ಇರಿಸಿ ಹಣ ಲಪಟಾಯಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದುಷ್ಕರ್ಮಿಗಳು ತಮ್ಮ ಹೆಸರು, ಫೋಟೊ, ಹುದ್ದೆಯನ್ನು ಬಳಸಿ

ಮಂಗಳೂರು: ಉಪ ಆಯುಕ್ತರ ಹೆಸರಲ್ಲಿ ನಕಲಿ ಅಕೌಂಟ್ ➤ ಹಣಕ್ಕೆ ಬೇಡಿಕೆ ಇರಿಸಿ ವಂಚನೆ Read More »

ಕರಾವಳಿ

ಉಡುಪಿ ಪೊಲೀಸರ ಕಾರ್ಯಾಚರಣೆ ➤ 14.70 ಲಕ್ಷ ಮೌಲ್ಯದ ವಿದೇಶಿ ಹೈಡ್ರೊವಿಡ್ ಗಾಂಜಾ ವಶ

(ನ್ಯೂಸ್ ಕಡಬ) newskadaba.com ಉಡುಪಿ ನ. 20 : ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿ ತನಿಖೆಯಲ್ಲಿದ್ದ ನಿಷೇಧಿತ ಮಾದಕ ವಸ್ತುಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಉಡುಪಿ ಪೊಲೀಸರು ಒಟ್ಟು 244 ಗ್ರಾಂ ತೂಕದ 462 MDMA ಮಾತ್ರೆಗಳು ಮತ್ತು 14 ಗ್ರಾಂ ವಿದೇಶಿ ಹೈಡ್ರೊವಿಡ್ ಗಾಂಜಾ ಗಳನ್ನು ವಶಪಡಿಸಿಕೊಂಡಿದ್ದಾರೆ.   ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತುಗಳ ಒಟ್ಟು ಅಂದಾಜು ರೂ 14,70 ಲಕ್ಷ  ಮೌಲ್ಯದ /- ಕಳೆದ 2 ತಿಂಗಳಲ್ಲಿ ವಿದೇಶದಿಂದ ಆಮದು

ಉಡುಪಿ ಪೊಲೀಸರ ಕಾರ್ಯಾಚರಣೆ ➤ 14.70 ಲಕ್ಷ ಮೌಲ್ಯದ ವಿದೇಶಿ ಹೈಡ್ರೊವಿಡ್ ಗಾಂಜಾ ವಶ Read More »

ಕರಾವಳಿ

ಸಿಎಂ ಮಾಧ್ಯಮ ಸಲೆಹಗಾರ ‘ಮಹದೇವ್ ಪ್ರಕಾಶ್ ‘ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 19: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ನಂತ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾಗಿ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನೇಮಕಗೊಂಡಿದ್ದರು. ಇಂತಹ ಸಿಎಂ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ಅವರು, ತಮ್ಮ ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.     ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ತಮ್ಮ ರಾಜೀನಾಮೆ ಪತ್ರದಲ್ಲಿ ಕಳೆದ ಒಂದು ವರ್ಷದಿಂದ ಮಾಧ್ಯಮ

ಸಿಎಂ ಮಾಧ್ಯಮ ಸಲೆಹಗಾರ ‘ಮಹದೇವ್ ಪ್ರಕಾಶ್ ‘ ರಾಜೀನಾಮೆ Read More »

ಕರ್ನಾಟಕ

ಅಪೌಷ್ಠಿಕತೆಯಿಂದ ಬಳಲುತ್ತಿರುವ 10 ಸಾವಿರ ಮಕ್ಕಳಿಗೆ ಕೊಹ್ಲಿ ನೆರವು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ನ. 19: ಅಪೌಷ್ಟಿಕತೆಯಿಂದ ಬಳಲುವ ದೇಶದ ಸುಮಾರು 10 ಸಾವಿರದಷ್ಟು ಮಕ್ಕಳಿಗೆ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಬೆಂಬಲವಾಗಿ ನಿಂತಿದ್ದಾರೆ.ಈ ಹಿಂದೆ ಪ್ರವಾಹಕ್ಕೀಡಾದವರಿಗೆ, ಕೋವಿಡ್​ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಿದ್ದ ಕಿಂಗ್​ ಕೊಹ್ಲಿ ಇದೀಗ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಿಕೊಡುವ ಯೋಜನೆಗೆ ಮುಂದಾಗಿದ್ದಾರೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ 10 ಸಾವಿರ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ನಿರ್ಧರಿಸಿದ್ದಾರೆ. ಸ್ಯಾನಿಟೇಷನ್(ವೈಜ್​)​ ಉತ್ಪನ್ನಗಳ ರಾಯಭಾರಿಯಾಗಿರುವ ವಿರಾಟ್ ಆ ಸಂಸ್ಥೆಯಿಂದ ಬರುವ ಲಾಭವನ್ನು ಬಡ

ಅಪೌಷ್ಠಿಕತೆಯಿಂದ ಬಳಲುತ್ತಿರುವ 10 ಸಾವಿರ ಮಕ್ಕಳಿಗೆ ಕೊಹ್ಲಿ ನೆರವು Read More »

ರಾಷ್ಟ್ರೀಯ ನ್ಯೂಸ್
Scroll to Top