ಮಂಗಳೂರು: ಏರ್ ಪೋರ್ಟ್ ಪ್ರವೇಶ ದ್ವಾರ ಬಳಿ ‘ಕೈ’ ಕಾರ್ಯಕರ್ತರ ಮುತ್ತಿಗೆ ಯತ್ನ
(ನ್ಯೂಸ್ ಕಡಬ) newskadaba.com ಮಂಗಳೂರು ನ. 19: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ಕೋಟಿ-ಚೆನ್ನಯ” ಹೆಸರಿಡುವಂತೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ ಪಂಜಿನ ಮೆರವಣಿಗೆ ವಿಮಾನ ನಿಲ್ದಾಣ ಪ್ರವೇಶ ದ್ವಾರವಿರುವ ಬಜ್ಪೆಯ ಕೆಂಜಾರು ಬಳಿ ಸಮಾಪ್ತಿಗೊಂಡಿತು. ಈ ವೇಳೆ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಒಂದು ಬದಿಯ ರಸ್ತೆಯನ್ನು ತಡೆದು ಪ್ರತಿಭಟಿಸಿದ ಕಾರ್ಯಕರ್ತರು, ಅದಾನಿ ಕಂಪೆನಿಯ ನಾಮಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಪ್ರವೇಶ ದ್ವಾರದ ಬಳಿ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಕಾಂಗ್ರೆಸ್ ನಾಯಕರೇ ತಡೆದು ನಿಲ್ಲಿಸಿದರು. […]
ಮಂಗಳೂರು: ಏರ್ ಪೋರ್ಟ್ ಪ್ರವೇಶ ದ್ವಾರ ಬಳಿ ‘ಕೈ’ ಕಾರ್ಯಕರ್ತರ ಮುತ್ತಿಗೆ ಯತ್ನ Read More »
ಕರಾವಳಿ, ಕರ್ನಾಟಕ









