ಮಂಗಳೂರು

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 16: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಬಳಿ‌ ರವಿವಾರ ರಾತ್ರಿ‌ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ. ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56)ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ […]

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಟೊಮೇಟೊ ಟೆಂಪದಲ್ಲಿ ಸ್ಪೋಟಕ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕೇರಳ ನ. 16: ಟೊಮ್ಯಾಟೋ ಬಾಕ್ಸ್ ಎಂಬುದಾಗಿ ತಿಳಿಸಿ, ಪೊಲೀಸರ ಕಣ್ ತಪ್ಪಿಸಿ, ಮೇಲೆ ಟೊಮ್ಯಾಟೋ, ಅದರ ಕೆಳಗೆ ಜಿಲೆಟಿನ್, ಡಿಟೋನೇಟರ್ ಗಳನ್ನು ಸಾಗಿಸುತ್ತಿದ್ದಂತ ಪ್ರಕರಣವನ್ನು ತಮಿಳುನಾಡು-ಕೇರಳ ಗಡಿ ಭಾಗದಲ್ಲಿ ಪೊಲೀಸರು ಭೇದಿಸಿದ್ದಾರೆ.   ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೇರಳ ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಯಮತ್ತೂರಿನಿಂದ ಕೇರಳಕ್ಕೆ ಟೆಂಪೋ ಒಂದರಲ್ಲಿ 30 ಬಾಕ್ಸ್ ಟೊಮ್ಯಾ ಟೋ ಸಾಗಿಸಲಾಗುತ್ತಿತ್ತು.ತಮಿಳುನಾಡು ಹಾಗೂ ಕೇಳರ ಗಡಿಭಾಗ ವಾಳಯಾರ್ ಚೆಕ್ ಪೋಸ್ಟ್ ಬಳಿಯಲ್ಲಿ ಟೊಮ್ಯಾಟೋ ತುಂಬಿಕೊಂಡು ಬಂದಂತ ಟೆಂಪೋವನ್ನು ತಪಾಸಣೆಗೆ

ಟೊಮೇಟೊ ಟೆಂಪದಲ್ಲಿ ಸ್ಪೋಟಕ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ನ. 16: ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ನ ಸಿಬ್ಬಂದಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.   ಕಾಪುವಿನ ಬ್ಯಾಂಕ್ ಆಫ್ ಬರೋಡ ಶಾಖೆಯ ಆಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಸುಕೇಶ್ ಶೆಟ್ಟಿ(23) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ಹತ್ತನೆ ತರಗತಿಯ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿದ್ದಾನೆ. ಎಂದು ಉಡುಪಿಯ ಮಹಿಳಾ ಠಾಣೆಯಲ್ಲಿ ಬಾಲಕಿ ಪೋಷಕರು ದೂರು ನೀಡಿದ್ದಾರೆ.  ಸದ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.  

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ತುಲಾಭಾರ,ಅನ್ನಪ್ರಾಶನ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 16: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ದಿಂದ ತುಲಾಭಾರ ಮತ್ತು ಅನ್ನಪ್ರಾಶನ ಸೇವೆಗಳು ಆರಂಭಗೊಂಡಿವೆ. ಇದರಿಂದಾಗಿ ಕ್ಷೇತ್ರದಲ್ಲಿ ಇದೀಗ ಎಲ್ಲ ಸೇವೆಗಳು ಪ್ರಾರಂಭಗೊಂಡಿವೆ.   ದೀಪಾವಳಿ ಪ್ರಯುಕ್ತ ಪಲ್ಲಕ್ಕಿ ಮತ್ತು ಬಂಡಿ ಉತ್ಸವ ನೆರವೇರಿದವು. ಕ್ಷೇತ್ರದಲ್ಲಿ ಸೋಮವಾರ ದೇವರು ಹೊರಾಂಗಣ ಪ್ರವೇಶಿಸುವ ಮೂಲಕ ಉತ್ಸವಾದಿಗಳು ಆರಂಭಗೊಳ್ಳಲಿವೆ. ಲಕ್ಷ ದೀಪೋತ್ಸವದ ನಂತರ ರಥ ಬೀದಿಯಲ್ಲಿ ರಥೋತ್ಸವಗಳೂ ನಡೆಯಲಿವೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್‌. ತಿಳಿಸಿದ್ದಾರೆ.    

ಕುಕ್ಕೆ ಸುಬ್ರಹ್ಮಣ್ಯ: ತುಲಾಭಾರ,ಅನ್ನಪ್ರಾಶನ ಸೇವೆ ಆರಂಭ Read More »

ಕರಾವಳಿ

ಕೋವಿಡ್‌ ಪ್ರಮಾಣಪತ್ರವಿಲ್ಲದೆ ಕಾಲೇಜುಗಳಿಗೆ ಪ್ರವೇಶವಿಲ್ಲ ➤ ದ.ಕ. ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba.com ಮಂಗಳೂರು ನ. 16: ನ.17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಂಡು ಪ್ರಮಾಣಪತ್ರದೊಂದಿಗೆ ಹಾಜರಾಗಬೇಕು ಎಂದು ದ.ಕ. ಜಿಲ್ಲಾಡಳಿತ ಹೇಳಿದೆ.ವಿದ್ಯಾರ್ಥಿಗಳು ಕೋವಿಡ್‌ ಟೆಸ್ಟನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಈಗಾಗಲೇ ಕೋವಿಡ್‌ ಟೆಸ್ಟ್‌ ಮ್ಯಾಪಿಂಗ್‌ ಕಾಲೇಜುಗಳಿಗೆ ಲಿಂಕ್‌ ಮಾಡಲಾಗಿದೆ. ಕೋವಿಡ್‌ ಟೆಸ್ವ್‌ ಪ್ರಮಾಣಪತ್ರ ಹೊಂದದೇ ಇರುವ ವಿದ್ಯಾರ್ಥಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ನ.17ರಂದು ಕಾಲೇಜು ಆರಂಭವೆಂದು

ಕೋವಿಡ್‌ ಪ್ರಮಾಣಪತ್ರವಿಲ್ಲದೆ ಕಾಲೇಜುಗಳಿಗೆ ಪ್ರವೇಶವಿಲ್ಲ ➤ ದ.ಕ. ಜಿಲ್ಲಾಡಳಿತ Read More »

ಕರಾವಳಿ

ಕಡಬ: ಹೆರಿಗೆ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕೊಂಬಾರು, ನ.15. ಬಾಣಂತಿ ಮಹಿಳೆಯೋರ್ವರು ತೀವ್ರ ರಕ್ತಸ್ರಾವಕ್ಕೊಳಗಾಗಿ ಮೃತಪಟ್ಟ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಕೊಂಬಾರು ಗ್ರಾಮದ ಮಣಿಬಾಂಡ ಸಮೀಪದ ಕೆರೊಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ(35) ಎಂದು ಗುರುತಿಸಲಾಗಿದೆ. ಏಳನೇ ಗರ್ಭಿಣಿಯಾಗಿದ್ದ ಈಕೆಗೆ ಭಾನುವಾರದಂದು ಮನೆಯಲ್ಲೇ ಹೆರಿಗೆಯಾಗಿದ್ದು, ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆಯನ್ನು ತಕ್ಷಣವೇ 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಅದಾಗಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಮಗು ಆರೋಗ್ಯವಾಗಿದ್ದು, ಪುತ್ತೂರಿನ

ಕಡಬ: ಹೆರಿಗೆ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿ ಮಹಿಳೆ ಮೃತ್ಯು Read More »

ಕರಾವಳಿ

ನಡುಗಲ್ಲಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸಭಾಭವನದ ಕಾಮಗಾರಿ ವೀಕ್ಷಿಸಿದ ಶಾಸಕರು

(ನ್ಯೂಸ್ ಕಡಬ) newskadaba.com ನಡುಗಲ್ಲು ನ. 15: ತಲೆ ಎತ್ತಲಿರುವ ಸಭಾಭವನದ ಕಾಮಗಾರಿಯನ್ನು ಸುಳ್ಯ ಶಾಸಕ ಎಸ್ ಅಂಗಾರರವರು ಇಂದು ವೀಕ್ಷಣೆ ಮಾಡಿದ್ದಾರೆ. ನಾಲ್ಕೂರು ಗ್ರಾಮದ ನಡುಗಲ್ಲಿನಲ್ಲಿ ಯುವಕ ಮಂಡಲ ನಡುಗಲ್ಲು ಮತ್ತು ದುರ್ಗಾಪರಮೇಶ್ವರಿ ವನಿತಾ ಸಮಾಜ ನಡುಗಲ್ಲು ಇವುಗಳ ಜಂಟಿ ಆಶ್ರಯದಲ್ಲಿ ಸಭಾಭವನ ರೂಪುಗೊಳ್ಳಲಿದ್ದು ಕೆಲಸ ಭರದಿಂದ ಸಾಗುತ್ತಿದ್ದೆ. ಸುಮಾರು 50 ಲಕ್ಷ ವೆಚ್ಚದ ಸಭಾಭವನ ನಿರ್ಮಾಣವಾಗಲಿದ್ದು, ಇದರಲ್ಲಿ ಎರಡೂ ಸಂಸ್ಥೆಗಳಿಗೆ ಪ್ರಥಮ ಮಹಡಿಯಲ್ಲಿ ಕಚೇರಿ ತಳ ಮಡಿಯಲ್ಲಿ ವೇದಿಕೆ, ವೇದಿಕೆಯ ಎರಡು ಬದಿ ಗ್ರೀನ್ ರೂ

ನಡುಗಲ್ಲಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸಭಾಭವನದ ಕಾಮಗಾರಿ ವೀಕ್ಷಿಸಿದ ಶಾಸಕರು Read More »

ಕರಾವಳಿ

ದೀಪಾವಳಿ ಪಟಾಕಿ ಅನಾಹುತ ➤ ಬೆಳಕಿನ ಹಬ್ಬದಲ್ಲಿ ಬೆಳಕನ್ನೆ ಕಳೆದು ಕೊಳ್ಳುವ ಭೀತಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 15: ಹಸಿರು ಪಟಾಕಿ ಚರ್ಚೆಗಳ ನಡುವೆಯೇ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ 10ಕ್ಕೂ ಅಧಿಕ ಮಕ್ಕಳು ಕಣ್ಣು ಹಾಗೂ ಮುಖಕ್ಕೆ ಗಾಯ ಮಾಡಿಕೊಂಡು ತಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡಿದ್ದಾರೆ.   ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಗಾಯಗೊಂಡ 10 ಮಕ್ಕಳ ಪೈಕಿ ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 12 ವರ್ಷದ ಸುವೇಲ್ ಎಂಬ ಬಾಲಕ ಮಿಂಟೋ ಕಣ್ಣಾಸ್ಪತ್ರೆಗೆ ದಾಖಲಾಗಿದ್ದು, ಈತನ ಎರಡೂ ಕಣ್ಣುಗಳಿಗೂ ತೀವ್ರ ಹಾನಿಯಾಗಿದೆ. ಸುವೇಲ್ ನಿನ್ನೆ ರಾತ್ರಿ ಪಟಾಕಿ ಹೂವಿನ ಕುಂಡ

ದೀಪಾವಳಿ ಪಟಾಕಿ ಅನಾಹುತ ➤ ಬೆಳಕಿನ ಹಬ್ಬದಲ್ಲಿ ಬೆಳಕನ್ನೆ ಕಳೆದು ಕೊಳ್ಳುವ ಭೀತಿ.! Read More »

ಕರಾವಳಿ

ಏಳನೇ ಬಾರಿಗೆ ಮತ್ತೆ ಬಿಹಾರ ಸಿಎಂ ಪಟ್ಟ ಅಲಂಕರಿಸಿದ ನಿತೀಶ್​ ಕುಮಾರ್​

(ನ್ಯೂಸ್ ಕಡಬ) newskadaba.com ಬಿಹಾರ ನ. 15: ಬಿಹಾರ ಮುಖ್ಯಮಂತ್ರಿ ಪಟ್ಟಕ್ಕೆ ನಿತೀಶ್​ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಬಹಳ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಎನ್​ಡಿಎ ಸರ್ಕಾರಕ್ಕೆ ಅಧಿಕಾರ ಸಿಕ್ಕಿದ್ದು, ನಿತೀಶ್​ ಕುಮಾರ್​ಗೆ ಮತ್ತೆ ಸಿಎಂ ಪಟ್ಟ ಕಟ್ಟಲು ಎನ್​ಡಿಎ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಇಂದು ನಡೆದ ಎನ್​ಡಿಎ ಸಭೆಯಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್​ ಕುಮಾರ್​ ಅವರನ್ನು ಆಯ್ಕೆ ಮಾಡಲಾಗಿದೆ.   ಜೆಡಿಯು ಕಡಿಮೆ ಸ್ಥಾನ ಗೆದ್ದರೂ ನಿತೀಶ್​ಗೆ ನಾಲ್ಕನೇ ಬಾರಿ ಮುಖ್ಯಮಂತ್ರಿ ಆಗುವ

ಏಳನೇ ಬಾರಿಗೆ ಮತ್ತೆ ಬಿಹಾರ ಸಿಎಂ ಪಟ್ಟ ಅಲಂಕರಿಸಿದ ನಿತೀಶ್​ ಕುಮಾರ್​ Read More »

ರಾಷ್ಟ್ರೀಯ ನ್ಯೂಸ್

ಬೆಂಬಲ ಬೆಲೆಯಡಿಯಲ್ಲಿ ಭತ್ತ ಖರೀದಿ ➤ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 15: ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ ಭತ್ತ ಖರೀದಿಯನ್ನು ಮಾಡಲು ಅಗತ್ಯವಿರುವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ತಮ್ಮ ಕಛೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕನಿಷ್ಟ ಬೆಂಬಲ ಯೋಜನೆ ಕಾರ್ಯಚರಣೆಗೆ ಸಂಬಂಧಿಸಿದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರಿಂದ ಕನಿಷ್ಟ ಬೆಂಬಲ ಯೋಜನೆಯಡಿ ಸಾಮಾನ್ಯ ಭತ್ತವನ್ನು 1868 ರೂ.ಗಳಲ್ಲಿ ಹಾಗೂ ಗೇಡ್-1 ಭತ್ತಗಳನ್ನು1888

ಬೆಂಬಲ ಬೆಲೆಯಡಿಯಲ್ಲಿ ಭತ್ತ ಖರೀದಿ ➤ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ Read More »

ಕರಾವಳಿ
Scroll to Top