ಮಂಗಳೂರು

ಸುಳ್ಯ: ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ಯೋಜನಾ ಕಛೇರಿಯಲ್ಲಿ ಜ್ಞಾನತಾಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ನ.9: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಇದರ ಆಯೋಜನೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ “ಜ್ಞಾನತಾಣ” ಕಾರ್ಯಕ್ರಮವು ಇಂದು ಸುಳ್ಯದ ಶ್ರೀ.ಕ್ಷೇ.ಧ. ಗ್ರಾಮಾಭಿವೃದ್ಧಿ ಯೋಜನಾ ಕಛೇರಿ ಸಭಾಂಗಣದಲ್ಲಿ ನಡೆಯಿತು.   ಕಾರ್ಯಕ್ರಮದ ಉದ್ಘಾಟನೆಯನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ನೆರವೇರಿಸಿದರು. ಅಧ್ಯಕ್ಷತೆಯನ್ನು ಸುಳ್ಯ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಎನ್.ಎ.ರಾಮಚಂದ್ರ ವಹಿಸಿದ್ದರು. ಶಿಕ್ಷಣ ಸಂಯೋಜಕರಾದ ಚಂದ್ರಶೇಖರ, ಉಡುಪಿಯ ಶ್ರೀ.ಕ್ಷೇ.ಧ.ಗ್ರಾ.ಯೋಜನಾ ಕಛೇರಿಯ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ಸುಳ್ಯ […]

ಸುಳ್ಯ: ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ಯೋಜನಾ ಕಛೇರಿಯಲ್ಲಿ ಜ್ಞಾನತಾಣ ಕಾರ್ಯಕ್ರಮ Read More »

ಕರಾವಳಿ

ಕಾಸರಗೋಡು: ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ.9: ಬಂದ್ಯೋಡು ಸಮೀಪ ಅಡ್ಕದಲ್ಲಿ ನಡೆದ ಗುಂಡಿನ ದಾಳಿ ಹಾಗೂ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಕುಂಬಳೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉಳಿಯತ್ತಡ್ಕದ ಸಮದಾನಿ(28) ಎಂದು ಗುರುತಿಸಲಾಗಿದೆ.     ಈತನ ವಿರುದ್ದ ಬದಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಎಂಟಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಹರಣ, ಲೂಟಿ, ಗಾಂಜಾ ಪ್ರಕರಣಗಳು ಈತನ ಮೇಲಿದೆ. ಕೆಲ ದಿನಗಳ ಹಿಂದೆ ಮಂಜೇಶ್ವರ ಕೊಡ್ಲಮೊಗರು ಎಂಬಲ್ಲಿ ಪೊಲೀಸ್ ವಾಹನಕ್ಕೆ ಈತ ಇನ್ನೊಂದು

ಕಾಸರಗೋಡು: ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಸಿನಿಮಾ

ಪುತ್ತೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾಮೂಹಿಕ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು , ನ.9: ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ವಿವಿಧ ಸಂಘಟನೆಗಳ ಮೂಲಕ ಸಾಮೂಹಿಕ ಪ್ರತಿಭಟನೆ ನಡೆಯಿತು.     ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿ, ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ, ವೆನ್ ಲಾಕ್ ನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಸರಕಾರಿ ಆಸ್ಪತ್ರೆ ಉಳಿಸಿ ಎಂದು ಹೋರಾಟ ಸಮಿತಿಯಿಂದ ವಿವಿಧ ಸಂಘಟನೆಗಳ ಮೂಲಕ ಸಾಮೂಹಿಕ ಪ್ರತಿಭಟನೆ ನಡೆಯಿತು.    

ಪುತ್ತೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾಮೂಹಿಕ ಪ್ರತಿಭಟನೆ Read More »

ಕರಾವಳಿ

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 4 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ನ.9: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 4 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಚಾರ್ವಕದ 45 ವರ್ಷದ ವ್ಯಕ್ತಿ, 9 ವರ್ಷದ ಬಾಲಕನಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.  

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 4 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಟಾಲಿವುಡ್ ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಹೈದರಾಬಾದ್ ನ. 09: ಟಾಲಿವುಡ್ ಖ್ಯಾತ ನಟ ಚಿರಂಜೀವಿ ಕೊನಿಡೆಲಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಖಚಿತಪಡಿಸಿದ್ದು, ಆಚಾರ್ಯ ಸಿನಿಮಾ ಚಿತ್ರೀಕರಣ ಆರಂಭಿಸುವುದಕ್ಕೂ ಮುನ್ನ ಕೊರೊನಾ ಟೆಸ್ಟ್ ಗೆ ಒಳಗಾದೆ. ಈ ವೇಳೆ ಪಾಸಿಟಿವ್ ವರದಿ ಬಂದಿದೆ.   ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಹೀಗಾಗಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.ಇತ್ತೀಚೆಗೆ ಕಳೆದ 5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ

ಟಾಲಿವುಡ್ ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಎ.ಬಿ. ಮನೋಹರ ರೈ ನೇಮಕ

(ನ್ಯೂಸ್ ಕಡಬ) newskadaba.com  ಕುಕ್ಕೆ ಸುಬ್ರಹ್ಮಣ್ಯ, ನ.9: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯರನ್ನಾಗಿ ಬಿಜೆಪಿ ನಾಯಕರಾದ ಎ. ಬಿ. ಮನೋಹರ ರೈ ಯವರನ್ನು ನೇಮಕ ಮಾಡಲಾಯಿತು.     ಈ ಹಿಂದೆ ಕಡಬ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬರವರು ಅಧ್ಯಕ್ಷರಾಗಿದ್ದು, ಇದೀಗ ರಾಜಕೀಯ ಪಕ್ಷದ ಪದಾಧಿಕಾರಿಗಳಾಗಿರುವವರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರಬಾರದೆಂಬ ನಿಯಮದಿಂದ ಬದಲಾಯಿಸಿ, ಎ.ಬಿ. ಮನೋಹರ ರೈ ಯವರನ್ನು ಇಂದು ಶಾಸಕರ ನೇತೃತ್ವದಲ್ಲಿ ಅಧಿಕಾರವನ್ನು ಸ್ವೀಕಾರಗೈದರು.    

ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಎ.ಬಿ. ಮನೋಹರ ರೈ ನೇಮಕ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ನ.9: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಸರಕಾರದಿಂದ ನೇಮಕಗೊಂಡಿರುವ ಶಾಸಕ ಎಸ್. ಅಂಗಾರರವರು ಹಾಗೂ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಡತಕ್ಕೆ ಸಹಿ ಹಾಕುವ ಮುಖಾಂತರ ಅಧಿಕಾರ ಸ್ವೀಕರಿಸಿದರು.     ಮೊದಲಾಗಿ ದೇವಸ್ಥಾನದ ಕಛೇರಿಗೆ ಆಗಮಿಸಿದ ಅಭಿವೃದ್ಧಿ ಸಮಿತಿಯ ಸದಸ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಶಾಸಕ ಎಸ್ ಅಂಗಾರರವರಿಗೆ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್ ರವರು ಶಾಲು ಹೊದಿಸಿ

ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ಅಧಿಕಾರ ಸ್ವೀಕಾರ Read More »

ಕರಾವಳಿ

ಯೇನೆಕಲ್ಲು: ನ.13 ರಂದು ಗೌರವ್ ಗಾರ್ಡನ್ ಸಭಾಂಗಣದಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಯೇನೆಕಲ್ಲು, ನ.9: ನ.13 ರಂದು ಶಶಾಂಕ ಚಾರಿಟೇಬಲ್ ಟ್ರಸ್ಟ್ ಯೇನೆಕಲ್ಲು ಇದರ ಆಶ್ರಯದಲ್ಲಿ ಯೇನೆಕಲ್ ಗೌರವ್ ಗಾರ್ಡನ್ ಸಭಾಂಗಣದಲ್ಲಿ ರಕ್ತದಾನ ಶಿಬಿರವು ನಡೆಯಲಿದೆ.     ಟ್ರಸ್ಟ್ ಕಾರ್ಯದರ್ಶಿ, ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕøತರಾದ ಶ್ರೀಮತಿ ಜಾನಕಿ ಮುತ್ತಪ್ಪ ಮಾಸ್ತರ್ ಮಾದನಮನೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡುರವರು ಅಭ್ಯಾಗತರಾಗಿ ಭಾಗವಹಿಸಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಲಿದ್ದಾರೆ.ಈ ಸಂದರ್ಭದಲ್ಲಿ ಮುಖ್ಯ

ಯೇನೆಕಲ್ಲು: ನ.13 ರಂದು ಗೌರವ್ ಗಾರ್ಡನ್ ಸಭಾಂಗಣದಲ್ಲಿ ರಕ್ತದಾನ ಶಿಬಿರ Read More »

ಕರಾವಳಿ

ಬಂಟ್ವಾಳ : ಕೋವಿಡ್ ಪರಿಹಾರ ನೆಪ ಹೇಳಿ ವೃದ್ಧೆಯ ಕಿವಿಯೋಲೆ ದೋಚಿದ ಅಪರಿಚಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 09: ಕೊರೊನಾ ಪರಿಹಾರ ಹಣದ ನೆಪದಲ್ಲಿ ಬಂಟ್ವಾಳದ ವೃದ್ಧೆಯ ಕಿವಿಯೋಲೆಯನ್ನು ಅಪರಿಚಿತ ದೋಚಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ತಲೆಂಬಿಲ ನಿವಾಸಿ ಜಯಂತಿ ಎಂಬುವ ವೃದ್ಧೆ ಬಿ.ಸಿ ರೋಡಿನ ಮೆಸ್ಕಾಂ ಕಚೇರಿಗೆ ಆಗಮಿಸಿ ವಿದ್ಯುತ್ ಬಿಲ್ ಪಾವತಿಸಿ ಹಿಂತಿರುಗುವಾಗ ಅಪರಿಚಿತನೊಬ್ಬ, ತನ್ನನ್ನು ತಾನು ವೃದ್ಧೆ ಗೆ ಪರಿಚಯಿಸಿಕೊಂಡು. ಕೊರೋನಾ ದಿಂದಾಗಿ ಒಂದೂವರೆ ಲಕ್ಷ ಹಣ ಪರಿಹಾರವಾಗಿ ನಿಮಗೆ ಬಂದಿದೆ ಎಂದಿದ್ದಾನೆ. ಆ ಹಣವನ್ನು ಪಡೆಯಲು 10 ಸಾವಿರ ಹಣ ಕಟ್ಟಬೇಕು ಎಂದಾಗ

ಬಂಟ್ವಾಳ : ಕೋವಿಡ್ ಪರಿಹಾರ ನೆಪ ಹೇಳಿ ವೃದ್ಧೆಯ ಕಿವಿಯೋಲೆ ದೋಚಿದ ಅಪರಿಚಿತ Read More »

ಕರಾವಳಿ

ಕಾರವಾರ ಜೈಲಿನಲ್ಲಿದ್ದ ಖೈದಿ ಮೃತ್ಯು➤ ಖೈದಿ ಸಾವಿನ ಸುತ್ತ ಅನುಮಾನದ ಹುತ್ತ

(ನ್ಯೂಸ್ ಕಡಬ) newskadaba.com ಕಾರವಾರ ನ. 09: ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿಯೋರ್ವ ಸಾವನ್ನಪ್ಪಿದ ಘಟನೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ದೇವಳಮಕ್ಕಿ ಮೂಲದ ಸಿಂಧೂರ ಲಕ್ಷ್ಮಣ (35) ಮೃತ ವ್ಯಕ್ತಿ.‌ ಜೂನ್ 14, 2018ರಂದು ಕಾರವಾರ ತಾಲೂಕಿನ ಬೇಳೂರಿನಲ್ಲಿ ತಮಿಳುನಾಡು ಮೂಲದ ಚಲ್ಲಯ್ಯ ಎಂಬಾತ ಕೊಲೆಯಾಗಿದ್ದ. ಪ್ರಕರಣ ಸಂಬಂಧ ಸಿಂಧೂರು ಲಕ್ಷ್ಮಣನನ್ನ ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದರು. ಎರಡು ವರ್ಷಗಳಿಂದ ಜೈಲಿನಲ್ಲಿದ್ದ ಲಕ್ಷ್ಮಣನನ್ನ ಭಾನುವಾರ ಜೈಲು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದ್ದರು.ಮಧ್ಯಾಹ್ನ ಸಿಂಧೂರು ಲಕ್ಷ್ಮಣ ಸಾವನ್ನಪ್ಪಿದ ಬಗ್ಗೆ

ಕಾರವಾರ ಜೈಲಿನಲ್ಲಿದ್ದ ಖೈದಿ ಮೃತ್ಯು➤ ಖೈದಿ ಸಾವಿನ ಸುತ್ತ ಅನುಮಾನದ ಹುತ್ತ Read More »

ಕರಾವಳಿ, ಕರ್ನಾಟಕ
Scroll to Top