ಮಂಗಳೂರು

ಸುಬ್ರಹ್ಮಣ್ಯ: ಉದ್ಯೋಗ ನೈಪುಣ್ಯ ಶಿಬಿರ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.8: ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನಲ್ಲಿ ಆತ್ಮ ನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರವು ಇಂದಿನಿಂದ ಆರಂಭಗೊಳ್ಳುತ್ತಿದ್ದು,  ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯವರು ಇಂದು ಕಾರ್ಯಕ್ರಮಕ್ಕೆಚಾಲನೆ ನೀಡಿ ದೀಪ ಬೆಳಗಿಸುವುದರ ಮೂಲಕ ಶಿಬಿರನ್ನು ಉದ್ಘಾಟಿಸಿದರು.     ಗ್ರಾಮ ವಿಕಾಸ ಸಮಿತಿ, ಮಂಗಳೂರು ವಿಭಾಗ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ) ಪುತ್ತೂರು ಸಹಕಾರ ಭಾರತಿ ದ.ಕ ಜಿಲ್ಲೆ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜ, ಪುತ್ತೂರು, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ-ಐನೆಕಿದು […]

ಸುಬ್ರಹ್ಮಣ್ಯ: ಉದ್ಯೋಗ ನೈಪುಣ್ಯ ಶಿಬಿರ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಂದ ಉದ್ಘಾಟನೆ Read More »

ಕರಾವಳಿ

ಪುತ್ತೂರು: ಈಶ್ವರಮಂಗಲ ಹನುಮಗಿರಿ ಕ್ಷೇತ್ರಕ್ಕೆ ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.8: ನ್ಯೂಸ್ ಫಸ್ಟ್ ಚಾನೆಲ್ ಸಿಇಒ ರವಿಕುಮಾರ್ ರವರು ಈಶ್ವರಮಂಗಲ ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದರು.     ಇವರು ಪಂಚಮುಖಿ ಆಂಜನೇಯ ಸ್ವಾಮಿಗೆ ರಂಗ ಪೂಜೆ ಹಾಗೂ ಕೋದಂಡರಾಮನಿಗೆ ಪುಷ್ಪಾಭಿಶೇಕ ನೆರವೇರಿಸಿದರು. ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ, ಧರ್ಮದರ್ಶಿ ಶಿವರಾಮ ಶರ್ಮ, ಶಿವರಾಮ ಪಿ, ಹಾಗೂ ನಿವೃತ್ತ ಶಿಕ್ಷಕರ ಆನಂದ ರೈ ಸಾಂತ್ಯ ಉಪಸ್ಥಿತರಿದ್ದರು.    

ಪುತ್ತೂರು: ಈಶ್ವರಮಂಗಲ ಹನುಮಗಿರಿ ಕ್ಷೇತ್ರಕ್ಕೆ ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಭೇಟಿ Read More »

ಕರಾವಳಿ

ಸುಬ್ರಹ್ಮಣ್ಯ: ಅರ್ನಾಬ್ ಗೋಸ್ವಾಮಿಯ ಬಂಧನ ವಿರೋಧಿಸಿ ABVP ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 08: ಅರ್ನಾಬ್ ಗೋಸ್ವಾಮಿಯವರ ಬಂಧನವನ್ನು ಖಂಡಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಘಟಕದಿಂದು ಇಂದು ಪ್ರತಿಭಟನೆ ನಡೆಸಿದ್ದಾರೆ. ಅರ್ನಾಬ್ ಗೋಸ್ವಾಮಿ ಯುವರ ಬಂಧನ ಇಂದು ಮೂಲಭೂತ ಸ್ವಾತಂತ್ರ್ಯದ ಮೇಲೆ ತುರ್ತು ಪರಿಸ್ಥಿತಿ ಹೇರಿಕೆ  ರೀತಿಯ ದಾಳಿ ವಿರುದ್ಧವಾಗಿದೆ. ಇದನ್ನು ಖಂಡಿಸಿ ಸುಬ್ರಹ್ಮಣ್ಯ ವನದುರ್ಗ ದೇವಸ್ಥಾನದ ಬಳಿ ಪ್ರತಿಭಟಿಸಲಾಯಿತು. ಹಾಗೂ ಕಡನ ತಹಶೀಲ್ದಾರ್ ಮೂಲಕ ಮನವಿಯನ್ನು ನೀಡಿದ್ದಾರೆ. ಈ ವೇಳೆ ಸಂದರ್ಭದಲ್ಲಿ ನಗರ ಕಾರ್ಯದರ್ಶಿಯಾದ ಇಲೈ ಅರಸ್, ವಿದ್ಯಾರ್ಥಿ ಪ್ರಮುಖರಾದ

ಸುಬ್ರಹ್ಮಣ್ಯ: ಅರ್ನಾಬ್ ಗೋಸ್ವಾಮಿಯ ಬಂಧನ ವಿರೋಧಿಸಿ ABVP ವತಿಯಿಂದ ಪ್ರತಿಭಟನೆ Read More »

ಕರಾವಳಿ

ಇರಾ : ಶಾಸಕ ಯು.ಟಿ ಖಾದರ್ ರಿಂದ ಶಾಲಾ ಸೇತು ಕಾಮಗಾರಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಇರಾ ನ. 08: ಕರ್ನಾಟಕ ಕೇರಳ ರಾಜ್ಯಗಳ ಗಡಿ ಪ್ರದೇಶದ ಇರಾ ಗ್ರಾಮದ ಬಾಳೆಪುಣಿ ಕುದುಂಬು ವಳಚ್ಚಿಳ್ ಎಂಬಲ್ಲಿ ತಮ್ಮ ಶಿಫಾರಸ್ಸಿನ ಮೂಲಕ ಪಿಡಬ್ಲ್ಯುಡಿ ಇಲಾಖೆಯ ಮೂಲಕ ಅನುಷ್ಠಾನಗೊಳಿಸಿದ 15 ಲಕ್ಷ ಅಂದಾಜು ಮೊತ್ತದ ಶಾಲಾ ಸೇತು ಕಿರುಸೇತುವೆ ಕಾಮಗಾರಿಯನ್ನು ಶಾಸಕರಾದ ಯು ಟಿ ಖಾದರ್ ಜನಪ್ರತಿನಿಧಿಗಳ ಜೊತೆ ಆಗಮಿಸಿ ಪರಿಶೀಲನೆ ನಡೆಸಿದರು. ಸ್ಥಳೀಯ ಗ್ರಾಮಸ್ಥರು ಈ ಸೇತುವೆಯ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಬೇಡಿಕೆ ಸಲ್ಲಿದಾಗ ಶಾಸಕ ಯು ಟಿ ಖಾದರ್ ರವರು

ಇರಾ : ಶಾಸಕ ಯು.ಟಿ ಖಾದರ್ ರಿಂದ ಶಾಲಾ ಸೇತು ಕಾಮಗಾರಿ ಪರಿಶೀಲನೆ Read More »

ಕರಾವಳಿ

ಹಸಿರು ಪಟಾಕಿಗಳ ಮಾರಾಟ 10 ದಿನ ಮಾತ್ರ ಅವಕಾಶ ➤ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 08: ಈ ಬಾರಿ ದೀಪಾವಳಿಗೆ ಹಸಿರು ಪಟಾಕಿಗಳನ್ನು ಹೊತ್ತಿಸಲು ಅವಕಾಶ ನೀಡಿದ ನಂತರ ಪಟಾಕಿಗಳ ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ.     ಕೋವಿಡ್-19 ಶಿಷ್ಟಾಚಾರದ ಮಧ್ಯೆ, ನವೆಂಬರ್ 7ರಿಂದ 16ರವರೆಗೆ ಮಾತ್ರ ಪಟಾಕಿಗಳ ಮಾರಾಟಕ್ಕೆ ಅವಕಾಶವಿದೆ. ಸರ್ಕಾರದ ಹೊಸ ಮಾರ್ಗಸೂಚಿಯನ್ನು ನಿನ್ನೆ ಬಿಡುಗಡೆಗೊಳಿಸಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್, ಜಿಲ್ಲಾಧಿಕಾರಿಗಳು, ಎಸ್ಪಿಗಳು, ಬೆಂಗಳೂರು ಸಿಟಿ ಪೊಲೀಸ್ ಆಯುಕ್ತರು, ಬಿಬಿಎಂಪಿಗಳಿಗೆ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ

ಹಸಿರು ಪಟಾಕಿಗಳ ಮಾರಾಟ 10 ದಿನ ಮಾತ್ರ ಅವಕಾಶ ➤ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ Read More »

ಕರಾವಳಿ

ಪುತ್ತೂರು: ಅಪಾಯಕಾರಿ ತೆಂಗಿನ ಮರ ತೆರವುಗೊಳಿಸುವಂತೆ ಪೆಟ್ರೋಲ್ ಸಿಬ್ಬಂದಿಗಳಿಂದ ಸಂಬಂಧಿಸಿದ ಇಲಾಖೆಗೆ ಮಾಹಿತಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.8: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಕುವೆತ್ತಿಲ ಸಮೀಪ ವಿದ್ಯುತ್ ಕಂಬದ ಪಕ್ಕದಲ್ಲಿ ಗರಿ ಮುರಿದು ತೆಂಗಿನ ಮರವೊಂದು ಬೀಳುವಂತ ಅಪಾಯಕಾರಿ ಸ್ಥಿತಿಯಲ್ಲಿದೆ. ಇದನ್ನು ಗಮನಿಸಿದ ಗಸ್ತು ನಿರತ ಹೈವೇ ಪೆಟ್ರೋಲ್ ಪಂಪ್ ಸಿಬ್ಬಂದಿ, ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಆಗಿರುವ ಶಿವಪ್ಪ ನಾಯ್ಕ್ ಅವರು ಅಪಾಯಕಾರಿ ತೆಂಗಿನಮರದ ಕುರಿತು ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಿದ್ದಾರೆ.     ಮರ ಮುರಿದು ಬಿದ್ದರೆ ಪಕ್ಕದಲ್ಲಿರುವ ವಿದ್ಯುತ್ ತಂತಿಗಳು

ಪುತ್ತೂರು: ಅಪಾಯಕಾರಿ ತೆಂಗಿನ ಮರ ತೆರವುಗೊಳಿಸುವಂತೆ ಪೆಟ್ರೋಲ್ ಸಿಬ್ಬಂದಿಗಳಿಂದ ಸಂಬಂಧಿಸಿದ ಇಲಾಖೆಗೆ ಮಾಹಿತಿ Read More »

ಕರಾವಳಿ

ಬೆಳ್ತಂಗಡಿ: ಭಾರತೀಯ ಜನತಾ ಪಕ್ಷದ ವತಿಯಿಂದ ಮೆರವಣಿಗೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.8: ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾಗಿ ಶ್ರೀಮತಿ ರಜನಿ ಕುಡ್ವ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಗೌಡ ಟಿ ಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.     ಈ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಸಂತೆಕಟ್ಟೆಯಿಂದ ಬೆಳ್ತಂಗಡಿ ಮುಖ್ಯ ಬಸ್ ತಂಗುದಾಣದವರೆಗೆ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಗೌಡ, ನ.ಪಂ ಸದಸ್ಯರು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

ಬೆಳ್ತಂಗಡಿ: ಭಾರತೀಯ ಜನತಾ ಪಕ್ಷದ ವತಿಯಿಂದ ಮೆರವಣಿಗೆ Read More »

ಕರಾವಳಿ

ಬಂಟ್ವಾಳ: ಯುವತಿಯನ್ನು ಕೊಲೆಗೈದು ನದಿತೀರದಲ್ಲಿ ಎಸೆದು ಹೋದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.8: ಯುವತಿಯೊಬ್ಬರನ್ನು ಕೊಲೆಗೈದು ತುಂಬೆ ತೀರದಲ್ಲಿ ಎಸೆದು ಹೋಗಿರುವ ಬಗ್ಗೆ ಶಂಕೆಯಾಗಿದೆ. ಮೃತ ವ್ಯಕ್ತಿಯನ್ನು ಮುಲ್ಕಿ ಒಡೆಯರ ಬೆಟ್ಟು ನಿವಾಸಿ ಆಶಾ(36) ಎಂದು ಗುರುತಿಸಲಾಗಿದೆ.     ಯುವತಿಯ ಶವ ನದಿ ತೀರದಲ್ಲಿ ಪತ್ತೆಯಾಗಿದ್ದು, ಮೈಮೇಲೆ ರಕ್ತದ ಕಲೆಗಳು ಕಂಡುಬಂದಿದೆ. ಹೀಗಾಗಿ ಯುವತಿಯನ್ನು ಕೊಲೆಗೈದು ಎಸೆದು ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಮೃತಳು ಭೂ ವ್ಯವಹಾರ ನಡೆಸುತ್ತಿದ್ದು, ಈಕೆಯ ಸಾವು ಸಂಶಯಕ್ಕೆ ಕಾರಣವಾಗಿದೆ. ಇವರು ಒಡೆಯರಬೆಟ್ಟು ಮನೆಯಲ್ಲಿ ತಾಯಿಯೊಂದಿಗೆ ವಾಸಿಸುತ್ತಿದ್ದರು. ಮೃತ ದೇಹ ಪತ್ತೆಯಾದ

ಬಂಟ್ವಾಳ: ಯುವತಿಯನ್ನು ಕೊಲೆಗೈದು ನದಿತೀರದಲ್ಲಿ ಎಸೆದು ಹೋದ ದುಷ್ಕರ್ಮಿಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ನೇತ್ರಾವತಿ :ನದಿಗೆ ಹಾರಿ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೇತ್ರಾವತಿ ನ. 08: ನೇತ್ರಾವತಿ ನದಿಯಲ್ಲಿ ಒಬ್ಬರಂತೆ ಒಬ್ಬರು ಆತ್ಮಹತ್ಯೆಗೆ ಶರಣಾಗುತ್ತಲೆಯಿದ್ದಾರೆ . ಒಂದು ಲೆಕ್ಕದಲ್ಲಿ ನೇತ್ರಾವತಿ ನದಿಯು ಸೂಸೈಡ್ ಪಾಯಿಂಟ್ ಆಗಿ ಪರಿವರ್ತನೆಯಾಗಿದೆ. ಅದೇಷ್ಟೋ ಮಂದಿ ಈ ನದಿಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಅದರಂತೆ ಇಂದು ಕೂಡಾ ನೇತ್ರಾವತಿ ನದಿಗೆ ಯುವನೋರ್ವ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಯುವಕ ನದಿಗೆ ಹಾರುತ್ತಿರುವುದನ್ನು ಕಾರಿನಲ್ಲಿ ತೆರಳುತ್ತಿದ್ದ ಪ್ರಯಾಣಿಕರು ಗಮನಿಸಿದ್ದಾರೆ. ಬಳಿಕ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ

ನೇತ್ರಾವತಿ :ನದಿಗೆ ಹಾರಿ ಯುವಕ ಆತ್ಮಹತ್ಯೆ Read More »

ಕರಾವಳಿ

ತೊಡಿಕಾನ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ವತಿಯಿಂದ ಸ್ವಚ್ಛತೆ ಕಾರ್ಯ

(ನ್ಯೂಸ್ ಕಡಬ) newskadaba.com ತೊಡಿಕಾನ ,ನ. 08: ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ಶ್ರೀ ಮಲ್ಲಿಕಾರ್ಜುನಾ ದೇವಸ್ಥಾನ ತೊಡಿಕಾನ ದೇವರ ಗುಂಡಿ ಮತ್ತು ದೇವಸ್ಥಾನ ಪರಿಸರ ಮೀನಿನ ಗುಂಡಿಯ ಸ್ವಚ್ಛತೆ ಕಾರ್ಯ ಶನಿವಾರ ದಂದು ನಡೆಸಲಾಯಿತು.     ಈ ಸ್ವಚ್ಛತ ಕಾರ್ಯದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಸೋಮಶೇಕರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ನವೀನ್ ಎಲಿಮಲೆ, ಸನತ್ ಚೊಕ್ಕಾಡಿ, ಧನುಷ್ ಮುರೂರ್, ಮಹೇಶ್ ಕುತ್ಯಾಳ, ರಾಜೇಂದ್ರ

ತೊಡಿಕಾನ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ವತಿಯಿಂದ ಸ್ವಚ್ಛತೆ ಕಾರ್ಯ Read More »

ಕರಾವಳಿ
Scroll to Top