ಸುಬ್ರಹ್ಮಣ್ಯ: ಉದ್ಯೋಗ ನೈಪುಣ್ಯ ಶಿಬಿರ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಂದ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.8: ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನಲ್ಲಿ ಆತ್ಮ ನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರವು ಇಂದಿನಿಂದ ಆರಂಭಗೊಳ್ಳುತ್ತಿದ್ದು, ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯವರು ಇಂದು ಕಾರ್ಯಕ್ರಮಕ್ಕೆಚಾಲನೆ ನೀಡಿ ದೀಪ ಬೆಳಗಿಸುವುದರ ಮೂಲಕ ಶಿಬಿರನ್ನು ಉದ್ಘಾಟಿಸಿದರು. ಗ್ರಾಮ ವಿಕಾಸ ಸಮಿತಿ, ಮಂಗಳೂರು ವಿಭಾಗ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ) ಪುತ್ತೂರು ಸಹಕಾರ ಭಾರತಿ ದ.ಕ ಜಿಲ್ಲೆ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜ, ಪುತ್ತೂರು, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ-ಐನೆಕಿದು […]
ಸುಬ್ರಹ್ಮಣ್ಯ: ಉದ್ಯೋಗ ನೈಪುಣ್ಯ ಶಿಬಿರ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಂದ ಉದ್ಘಾಟನೆ Read More »
ಕರಾವಳಿ









