ಮಂಗಳೂರು

ಅಕ್ರಮ ಮರದ ದಿಮ್ಮಿಗಳ ಸಾಗಾಟ ➤ ಆರೋಪಿ ವಲಯ ಅರಣ್ಯಾಧಿಕಾರಿ ಬಲೆಗೆ

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ  ನ. 07: ಹಲವು ಮತ್ತು ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಲಾರಿಯಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ವಲಯ ಅರಣ್ಯಾಧಿಕಾರಿ ವಶಕ್ಕೆ ಪಡೆದುಕೊಂಡಿದ್ದಾರೆ. ಗಸ್ತು ಕರ್ತವ್ಯದಲ್ಲಿದ್ದ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಎಚ್ ಎಸ್ ರವರು ಪುಂಜಾಲಕಟ್ಟೆ ಬಳಿ, ಸುಮಾರು 5ಲಕ್ಷ ಮೌಲ್ಯದ ಹಲಸು ಹಾಗೂ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಘಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಮೊಗನಾಡು ಗ್ರಾಮದ ಏಳಬೈಲು ಶೇಡಿಗುರಿ ನಿವಾಸಿ […]

ಅಕ್ರಮ ಮರದ ದಿಮ್ಮಿಗಳ ಸಾಗಾಟ ➤ ಆರೋಪಿ ವಲಯ ಅರಣ್ಯಾಧಿಕಾರಿ ಬಲೆಗೆ Read More »

ಕರಾವಳಿ

ಉಡುಪಿ: ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣ ➤ 9 ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 07: ಎಕೆಎಂಎಸ್ ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.       ಬಂಧಿತ ಆರೋಪಿಗಳನ್ನು ದರ್ಶನ್ ದೇವಯ್ಯ ವಿರಾಜಪೇಟೆ, ಸೌಭಾಗ್ಯ, ಅನಿಲ್ ಕುಮಾರ್, ಮಹೇಶ್ ಬಾಬು ಹಿರಿಯಪಟ್ಣ, ಸೋಮು ಕೆ.ಆರ್.ನಗರ, ಸುಕೇಶ್ ಪೂಜಾರಿ, ಮೋಹನ್ ಬೆಳ್ತಂಗಡಿ, ಗೋಪಾಲ್ ಮೂಡುಬಿದಿರೆ, ಸಂತೋಷ್ ಮುಡುಮನೆ ಎಂದು ಗುರುತಿಸಲಾಗಿದೆ. ೨ ದಿನಗಳ ಹಿಂದೆ ಎಕೆಎಂಎಸ್ ಬಸ್ ಮಾಲಿಕ ಸೈಫುದ್ದೀನ್ ಹತ್ಯೆಗೆ ಯತ್ನ ನಡೆದಿತ್ತು.

ಉಡುಪಿ: ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣ ➤ 9 ಮಂದಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ : ನಿಷೇಧವಿದ್ದರೂ ಬುಲ್‌ ಟ್ರಾಲ್‌ ಫಿಶಿಂಗ್, ಬೋಟ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ ನ. 07: ಗಂಗೊಳ್ಳಿಯಿಂದ 8 ನಾಟಿಕಲ್‌ ಮೈಲು ದೂರದಲ್ಲಿ ಮಂಗಳೂರು ಮೂಲದ ಅಲ್‌ ಮಸುಲ್‌ ಬಹಾರ್‌ ಹೆಸರಿನ ಎರಡು ಬುಲ್‌ ಟ್ರಾಲ್‌ ಬೋಟುಗಳು ಕದ್ದು ಮುಚ್ಚಿ ಮೀನುಗಾರಿಕೆ ಮಾಡುತ್ತಿರುವ ಕುರಿತು ಗಂಗೊಳ್ಳಿ ಬಂದರಿನ ನಾಡದೋಣಿ ಮೀನುಗಾರರು ಕೋಸ್ಟ್‌ಗಾರ್ಡ್‌ ಸಿಬ್ಬಂದಿ ನೆರವಿನಿಂದ ಬೋಟನ್ನು ವಶಕ್ಕೆ ಪಡೆದು ಬಂದರಿಗೆ ಎಳೆದು ತಂದಿದ್ದು, 10 ಲಕ್ಷ ರೂ. ಮೌಲ್ಯದ ಮೀನನ್ನು ವಶಕ್ಕೆ ಪಡೆಯಲಾಗಿದೆ. ಗುರುವಾರ ಮುಂಜಾನೆ ನಾಡದೋಣಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದಾಗ ಈ ವಿಚಾರ ಬೆಳಕಿಗೆ ಬಂದಿದೆ

ಕುಂದಾಪುರ : ನಿಷೇಧವಿದ್ದರೂ ಬುಲ್‌ ಟ್ರಾಲ್‌ ಫಿಶಿಂಗ್, ಬೋಟ್‌ ವಶಕ್ಕೆ Read More »

ಕರಾವಳಿ

ಮೈಸೂರು:ಮಹಾತ್ಮ ಗಾಂಧಿ ಪ್ರತಿಮೆಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಮೈಸೂರು, ನ. 06: ಸ್ವಾತಂತ್ರ್ಯ ಉದ್ಯಾನವನದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪ ಮಾಡಿರುವ ಘಟನೆ ಇಂದು ನಡೆದಿದೆ.     ಗಾಂಧಿ ಪ್ರತಿಮೆಯಲ್ಲಿದ್ದ ಕಂಚಿನ ಊರುಗೋಲನ್ನು ಕಿಡಿಗೇಡಿಗಳು ಕಿತ್ತುಕೊಂಡು ಹೋಗಿದ್ದು, ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಸುಬ್ಬರಾಯನ ಕೆರೆಯ ಮಧ್ಯ ಭಾಗದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರರ ದಂಡಿಯಾತ್ರೆಯ ಸ್ಮಾರಕವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದು, ಗಾಂಧೀಜಿ ಪ್ರತಿಮೆಯ ಕೈಯಲ್ಲಿ‌ ಹಿಡಿದಿರುವ ಕೋಲು, ಕನ್ನಡಕ ಮತ್ತು ಎಡಗೈಯನ್ನು ಹಾನಿ ಮಾಡಿದ್ದಾರೆ. ಸೂಕ್ತವಾದ ಭದ್ರತೆಯಿಲ್ಲದೆ ಈ ರೀತಿಯಾದ ಘಟನೆ

ಮೈಸೂರು:ಮಹಾತ್ಮ ಗಾಂಧಿ ಪ್ರತಿಮೆಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳು Read More »

ಕರ್ನಾಟಕ

ಪೋಷಕರು ಮೊಬೈಲ್ ಕಸಿದುಕೊಂಡಿದ್ದಕ್ಕೆ ಬಾಲಕ ಆತ್ಮಹತ್ಯೆ.!!

(ನ್ಯೂಸ್ ಕಡಬ) newskadaba.com ಮಧುರೈ ನ. 06: ಮೊಬೈಲ್‍ನಲ್ಲಿ ಹೆಚ್ಚು ಗೇಮ್ ಆಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ 16 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಯಾವಾಗಲೂ ಗೇಮ್ ಆಡುವುದಕ್ಕೆ ಪೋಷಕರು ಮೊಬೈಲ್ ಕಸಿದುಕೊಂಡಿದ್ದು, ಇದರಿಂದ ಅಸಮಾಧಾನಗೊಂಡ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.     ಸಂಬಾಕುಲಂನ ಗಾಂಡಿ 2ನೇ ರಸ್ತೆಯ ನಿವಾಸಿಯಾಗಿದ್ದ ಬಾಲಕ ಮೊಬೈಲ್ ಗೇಮಿಂಗ್ ವ್ಯಸನಿಯಾಗಿದ್ದ ಇತ್ತೀಚೆಗೆ ಪೋಷಕರು ಮೊಬೈಲ್ ಕಸಿದುಕೊಂಡಿದ್ದರು. ಇದರಿಂದಾಗಿ ಬಾಲಕ ತೀರಾ ಅಸಮಾಧಾನಗೊಂಡಿದ್ದ.

ಪೋಷಕರು ಮೊಬೈಲ್ ಕಸಿದುಕೊಂಡಿದ್ದಕ್ಕೆ ಬಾಲಕ ಆತ್ಮಹತ್ಯೆ.!! Read More »

ಕ್ರೈಮ್ ನ್ಯೂಸ್

ಬಂಟ್ವಾಳದಲ್ಲಿ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣ ➤ ಮತ್ತಿಬ್ಬರ ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 06: ಅ.22 ರಂದು ಮೆಲ್ಕಾರ್ ಸಮೀಪದ ಗುಡ್ಡೆ ಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಯಾನೆ ಚೆನ್ನಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಸ್ನೇಹಿತ ಖಲೀಲ್ ಮತ್ತು ತಂಡ ಡಿಕ್ಕಿ ಹೊಡೆಸಿ ಅಟ್ಟಾಡಿಸಿಕೊಂಡು ಕೊಚ್ಚಿ ಕೊಲೆ ಮಾಡಿದ್ದಾರೆ.         ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ಕಳೆದ ದಿನ  ತೊಕ್ಕೊಟ್ಟು

ಬಂಟ್ವಾಳದಲ್ಲಿ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣ ➤ ಮತ್ತಿಬ್ಬರ ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯ ಸರ್ಕಾರದಿಂದ ಕರೆಂಟ್ ಶಾಕ್ ➤ ವಿದ್ಯುತ್‌ ದರ ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 06: ಕೊರೊನಾದಿಂದಾಗಿ ಜನರು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಈ ಸಮಯದಲ್ಲಿ ರಾಜ್ಯ ಸರ್ಕಾರ ಮತ್ತೆ ಜನನರಿಗೆ ಕರೆಂಟ್ ಶಾಕ್ ಕೊಟ್ಟಿದೆ. ರಾಜ್ಯದ ಎಲ್ಲಾ ವಿದ್ಯುತ್‌ ಕಂಪನಿಗಳ ವಿದ್ಯುತ್‌ ದರವನ್ನು ಸರಾಸರಿ 5.4% ದಂತೆ, ಪ್ರತಿ ಯೂನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ( KERC) ಹೊರಡಿಸಿರುವ 2020-21 ನೇ ಸಾಲಿನ ವಿದ್ಯುತ್‌ ಪರಿಷ್ಕೃತ ದರವು ನವೆಂಬರ್‌ 1 ರಿಂದಲೇ ಅನ್ವಯವಾಗಲಿದೆ. 2020-21 ರ ಸಾಲಿನ ಪರಿಷ್ಕೃತ

ರಾಜ್ಯ ಸರ್ಕಾರದಿಂದ ಕರೆಂಟ್ ಶಾಕ್ ➤ ವಿದ್ಯುತ್‌ ದರ ಹೆಚ್ಚಳ Read More »

ಕರಾವಳಿ

ಐವರ್ನಾಡು: ಜೂನಿಯರ್ ಕಾಲೇಜಿನ ಆವರಣದ ಕಂಪೌಂಡು ಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಐವರ್ನಾಡು, ನ. 06: ಕಳೆದ ದಿನ ರಾತ್ರಿ ವಿಪರೀತವಾಗಿ ಸುರಿದ ಭಾರಿ ಮಳೆಗೆ ಐವರ್ನಾಡು ಜೂನಿಯರ್ ಕಾಲೇಜಿನ ಎದುರಿನ ಆವರಣದ ಕಂಪೌಂಡು ಗೋಡೆ ಸಂಪೂರ್ಣ ಕುಸಿದು ಬಿದ್ದ ಘಟನೆ ನಡೆದಿದೆ.     ಪರಿಣಾಮ ಮುಖ್ಯ ರಸ್ತೆಯ ಮೇಲಿಂದ ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಮಳೆ ನೀರು ಒಳ ನುಗ್ಗಿದ ಕಾರಣ ಈ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆ.  

ಐವರ್ನಾಡು: ಜೂನಿಯರ್ ಕಾಲೇಜಿನ ಆವರಣದ ಕಂಪೌಂಡು ಗೋಡೆ ಕುಸಿತ Read More »

ಕರಾವಳಿ

ಏಕಾಏಕಿ ಗೋಡೆ ಕುಸಿತ ➤ ಕಾರ್ಮಿಕ ಮೃತ್ಯು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 06: ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯಯಲ್ಲಿ ಏಕಾಏಕಿ ಗೋಡೆ ಸಮೇತ ಶೇಡ್ ಕುಸಿದು ಬಿದ್ದಿದ್ದು, ಬಿಹಾರದ ಕಾರ್ಮೀಕರೊಬ್ಬರು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪೂರನ್ ಪೂಜಾರಿ(19) ಎಂದು ಗುರುತಿಸಲಾಗಿದೆ.     ಇಸ್ಕಾನ್ ದೇವಸ್ಥಾನ ಸಮೀಪದಲ್ಲಿ ಸಿಕಾನ್ ಕಂಪನಿ ವತಿಯಿಂದ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದೆ. ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗೆ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿಕೊಡಲಾಗಿತ್ತು. ಇಂದು ಮುಂಜಾನೆ ಸುಮಾರಿಗೆ ಏಕಾಏಕಿ ಗೋಡೆ ಕುಸಿದು ಶೆಡ್ ಮೇಲೆ ಬಿದ್ದಿತ್ತು. ಶೆಡ್ ಸಹ

ಏಕಾಏಕಿ ಗೋಡೆ ಕುಸಿತ ➤ ಕಾರ್ಮಿಕ ಮೃತ್ಯು, ಇಬ್ಬರಿಗೆ ಗಾಯ Read More »

ಕರ್ನಾಟಕ

ಉಡುಪಿ ಮಠಕ್ಕೆ ಸಚಿವ ಈಶ್ವರಪ್ಪ ಭೇಟಿ ➤ ಮಲ್ಪೆ ಬೀಚ್ ನಲ್ಲಿ ಕೃಷ್ಣನ ಮೂರ್ತಿ ಪ್ರತಿಷ್ಠಾಪನೆಗೆ ಮನವಿ

(ನ್ಯೂಸ್ ಕಡಬ) newskadaba.com ಉಡುಪಿ ನ. 06: ಗುರುವಾರದಂದು ಮಂಗಳೂರಿಗೆ ಆಗಮಿಸಿದ ಸಚಿವ ಈಶ್ವರರಪ್ಪ ರವರು ಪಲಿಮಾರು ಮಠಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಮಲ್ಪೆ ಬೀಚ್ ನಲ್ಲಿ ಕೃಷ್ಣಮೂರ್ತಿ ಪ್ರತಿಷ್ಠಾಪನೆಗೆ ಮನವಿ ಮಾಡಿಕೊಂಡಿದ್ದಾರೆ. ಪಲಿಮಾರು ಹಿರಿಯ ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು,ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಸಚಿವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಅನುಗ್ರಹಿಸಿದರು. 800 ವರ್ಷಗಳ ಹಿಂದೆ ಆಚಾರ್ಯ ಮಾಧ್ವರಿಗೆ ಗೋಪಿಚಂದನದೊಳಗೆ ಕಡೆಗೋಲು ಕೃಷ್ಣ ಸಿಕ್ಕಿದ್ದು ಮಲ್ಪೆಯ ಕಡಲ ತೀರದಲ್ಲಿ.ಈ ದೃಷ್ಟಿಯಲ್ಲಿ ಸರ್ಕಾರದ ವತಿಯಿಂದ ಶ್ರೀ

ಉಡುಪಿ ಮಠಕ್ಕೆ ಸಚಿವ ಈಶ್ವರಪ್ಪ ಭೇಟಿ ➤ ಮಲ್ಪೆ ಬೀಚ್ ನಲ್ಲಿ ಕೃಷ್ಣನ ಮೂರ್ತಿ ಪ್ರತಿಷ್ಠಾಪನೆಗೆ ಮನವಿ Read More »

ಕರಾವಳಿ, ಕರ್ನಾಟಕ
Scroll to Top