ಕಡಬ: ಅಂಬೇಡ್ಕರ್ ಭವನ ದುರುಪಯೋಗ ► ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗೆ ದೂರು
(ನ್ಯೂಸ್ ಕಡಬ) newskadaba.com ಕಡಬ, ಅ.17. ಇಲ್ಲಿಯ ಅಂಬೇಡ್ಕರ್ ಭವನವನ್ನು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಿಗೆ ನೀಡಿ ದುರುಪಯೋಗ ಪಡಿಸಿಕೊಳ್ಳುವ ಬಗ್ಗೆ ದಲಿತ ಸಂಘರ್ಷ ಸಮಿತಿ ವತಿಯಿಂದ ಕಡಬ ಗ್ರಾ.ಪಂ.ಅಧ್ಯಕ್ಷರ ಮುಖಾಂತರ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ಸಲ್ಲಿಸಲಾಯಿತು. ಅಂಬೇಡ್ಕರ್ ಭವನವನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಆದೇಶದಂತೆ ದಲಿತ ವರ್ಗದವರಿಗೆ ಸಭೆ ನಡೆಸಲು ಮತ್ತು ಸರಕಾರಿ ಕಾರ್ಯಕ್ರಮಗಳಿಗೆ ಮಾತ್ರ ಬಳಸಲು ಅವಕಾಶವಿದ್ದು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆಯವರು ರಾಜಕೀಯ ಪಕ್ಷಗಳ ಸಭೆಯನ್ನು ನಡೆಸಲು […]
ಕಡಬ: ಅಂಬೇಡ್ಕರ್ ಭವನ ದುರುಪಯೋಗ ► ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗೆ ದೂರು Read More »
ಕರಾವಳಿ

