ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28. ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಬೃಹತ್ ಪ್ರತಿಭಟನೆ ನಗರದ ಮಿನಿವಿಧಾನಸೌಧದ ಮುಂಭಾಗ ನಡೆಯಿತು. ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಸೇರಿದಂತೆ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ 2-3 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದರು. ಪ್ರತಿಭಟನೆಗಿಂತ ಮೊದಲು ಪ್ರತಿಭಟನಾಕಾರರು ನಗರದ ಬಲ್ಮಠದ ಸಿಎಸ್ಐ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಜಾಥಾ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ […]

ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಬೃಹತ್ ಪ್ರತಿಭಟನೆ Read More »

ಕರಾವಳಿ