ಅಕ್ರಮ ಹಣ ವರ್ಗಾವಣೆ ಪ್ರಕರಣ  ಅಮಾನತುಲ್ಲಾ ಖಾನ್ನನ್ನು4 ದಿನಗಳ ಕಾಲ ಈಡಿ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯ ಆದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಬಂಧನ

(ನ್ಯೂಸ್‌ ಕಡಬ) newskadaba.com,  ಅ.11 ನವದೆಹಲಿ : ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ರವರನ್ನು ಬಂಧನ ಮಾಡಲಾಗಿದೆ.ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್‌ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು 17,000 ಕೋಟಿ ರೂ. ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಕೆಲವು ಕಂಪನಿಗಳಿಂದ ಕೋಟ್ಯಂತರ ರೂಪಾಯಿಗಳ ಆರ್ಥಿಕ ಅಕ್ರಮಗಳ ಹಲವಾರು ಆರೋಪಗಳ ಹೊರತಾಗಿ, ಬ್ಯಾಂಕ್ ಸಾಲ ವಂಚನೆ-ಸಂಬಂಧಿತ […]

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಬಂಧನ Read More »

ಬ್ರೇಕಿಂಗ್ ನ್ಯೂಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ  ಅಮಾನತುಲ್ಲಾ ಖಾನ್ನನ್ನು4 ದಿನಗಳ ಕಾಲ ಈಡಿ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 03. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಡಿ ಅಧಿಕಾರಿಗಳಿಂದ ಬಂಧಿತ ಆಪ್ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿ ದಿಲ್ಲಿ ನ್ಯಾಯಾಲಯ ಆದೇಶವನ್ನು ನೀಡಿದೆ. ಬಂಧನದ ಕೆಲವೇ ಗಂಟೆಗಳಲ್ಲಿ ಜಾರಿ ನಿರ್ದೇಶನಾಲಯವು ಖಾನ್ ಅವರನ್ನು ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಅವರ ಮುಂದೆ ಹಾಜರುಪಡಿಸಿದ್ದು, 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ನ್ಯಾಯಾಲಯವು ನಾಲ್ಕು ದಿನಗಳ ಕಾಲ ಅಮಾನತುಲ್ಲಾ

ಅಕ್ರಮ ಹಣ ವರ್ಗಾವಣೆ ಪ್ರಕರಣ  ಅಮಾನತುಲ್ಲಾ ಖಾನ್ನನ್ನು4 ದಿನಗಳ ಕಾಲ ಈಡಿ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯ ಆದೇಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top