ಅಡಿಕೆ

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 11. ಗದ್ದೆ, ತೊಟಗಳಿಗೆ ನುಗ್ಗಿರುವ ಎರಡು ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿಯುಂಟು ಮಾಡಿರುವ ಘಟನೆ ತಾಲೂಕಿನ ಪುದುವೆಟ್ಟು ಗ್ರಾಮದ ನಡ್ವೈಲ್ ಬೈಲಿನಲ್ಲಿ ನಡೆದಿದೆ. ಸ್ಥಳೀಯರಾದ ಭಿರ್ನಾಲಿ ಚಂದಪ್ಪ ಗೌಡ, ಲಿಂಗಪ್ಪ ಸಾಲಿಯಾನ್ ಕೂಡೈ, ಆನಂದ ಗೌಡ ಹೊಸಮನೆ, ನಾರಾಯಣ ಗೌಡ ಗುತ್ತು, ಪಟ್ಲ ದೇಜಪ್ಪ ಗೌಡ ಮೊದಲಾದವರ ತೋಟ ಹಾಗೂ ಗದ್ದೆಗಳಿಗೆ ನುಗ್ಗಿರುವ ಆನೆಗಳು 8 ತೆಂಗಿನ ಮರಗಳು, 10 ಅಡಿಕೆ ಮರ ಹಾಗೂ 10 […]

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

 ಅಡಿಕೆಗೆ ಕೊಳೆರೋಗ ಬಾಧಿಸಿದೆಯೇ…? ಹತೋಟಿಗೆ ಮುಂಜಾಗ್ರತಾ ಕ್ರಮ

(ನ್ಯೂಸ್ ಕಡಬ) newskadaba.com ಮ0ಗಳೂರು ಜೂ.12. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯು ಚುರುಕುಗೊಂಡಿದ್ದು, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗೆ ಕೊಳೆರೋಗವು ಬಾಧಿಸಿ ಹೆಚ್ಚಿಗೆ ನಷ್ಟವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಈ ರೋಗವನ್ನು ಹತೋಟಿ ಮಾಡಲು ರೈತರು ಮುಂಗಾರು ಪ್ರಾರಂಭವಾದಾಗಲೇ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇರುತ್ತದೆ. ಇದರ ಭಾಗವಾಗಿ ಎಲ್ಲಾ ರೈತರು ಅಡಿಕೆ ಬೆಳೆಗೆ ಬೋರ್ಡೋ ದ್ರಾವಣವನ್ನು ತಯಾರಿಸಿ ಸಿಂಪರಣೆ ಮಾಡಲು ಕೋರಲಾಗಿದ್ದು, ವೈಜ್ಞಾನಿಕವಾಗಿ ಬೋರ್ಡೋ ದ್ರಾವಣ ತಯಾರಿಕೆ ವಿಧಾನ ಈ ಕೆಳಗಿನಂತಿದೆ. ಶೇ.

 ಅಡಿಕೆಗೆ ಕೊಳೆರೋಗ ಬಾಧಿಸಿದೆಯೇ…? ಹತೋಟಿಗೆ ಮುಂಜಾಗ್ರತಾ ಕ್ರಮ Read More »

ಕರಾವಳಿ
Scroll to Top