ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಪುದು ಮೌಲಾನ ಆಜಾದ್ ಮಾದರಿ ಶಾಲೆಗೆ ಭೌತಶಾಸ್ತ್ರ ವಿಷಯಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಎಂ.ಎಸ್ಸಿ (ಫಿಸಿಕ್ಸ್) ವಿದ್ಯಾರ್ಹತೆ ಹೊಂದಿದ್ದು, ವೇತನ ರೂ.14 ಸಾವಿರ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9972633182 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆ ಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿ ಪರಿಶೀಲಿಸಿದ ನ್ಯಾಯಾಲಯ, ಯುಜಿಸಿ ನಿಯಮಾವಳಿಗಳು, 2018 ರಲ್ಲಿ ಸೂಚಿಸಿದಂತೆ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿರದ ಯಾವುದೇ ಅಭ್ಯರ್ಥಿಯನ್ನು ಇಲಾಖೆಗಳು ಆಯ್ಕೆ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ Read More »

ಕರಾವಳಿ
Scroll to Top