ಅತಿಥಿ ಶಿಕ್ಷಕರಿಗೆ ,ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಬಜೆಟ್

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಕೇವಲ ಕಾಗದದ ಹಾಳೆಗಳ ಮೇಲಿನ ಲೆಕ್ಕಾಚಾರವಲ್ಲ, ಬದಲಾಗಿ ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯವನ್ನು ರೂಪಿಸುವ ಕೈಪಿಡಿ ಎಂದು ನಾನು ನಂಬುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್​ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ […]

ಅತಿಥಿ ಶಿಕ್ಷಕರಿಗೆ ,ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಬಜೆಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್